ಸಾಮಾನ್ಯರಂತೆ ನೆಲದಲ್ಲಿ ಕುಳಿತು ಊಟ ಮಾಡಿ ಸಾಮಾನ್ಯರ ಜೊತೆ ಬೆರೆಯುವ ರಾಜ್ಯ ನಾಯಕ.

ಆ ನಾಯಕ ಯಾರು ಗೊತ್ತೆ ವೀಕ್ಷಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಸುಳ್ಯ: ರಾಜ್ಯ ರಾಜ್ಯಕೀಯದಲ್ಲಿ ಅಲ್ಲದೇ ಉದ್ಯಮ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ನಾಯಕ ಸಾಮಾನ್ಯ ಜನರ ಜೊತೆಗೆ ಸಾಮಾನ್ಯರಂತೆ ಬೆರೆಯುವುದರ ಜತೆಗೆ ಜಾತಿ ಮತಭೇಧ ವಿಲ್ಲದೆ ಎಲ್ಲರನ್ನು ಅಣ್ಣಾ ಎಂದು ಬಣ್ಣಿಸುವ ನಾಯಕ ಧನಂಜಯ ಅಡ್ಪಂಗಾಯ. ತಮ್ಮ ತರವಾಡು ಮನೆಯಲ್ಲಿ ಏನೇ...

ಡೆಂಜಿಗುರಿಯಿಂದ ಮನೆಯಲ್ಲಿ ಜಗಳವಾಡಿ ಅಜ್ಜಾವರದ ಬಸ್ಸು ನಿಲ್ದಾಣದಲ್ಲಿ ಕುಳಿತ ಬಾಲಕರು , ಪೋಷಕರ ಜೊತೆ ಕಳುಹಿಸಿಕೊಟ್ಟ ಪೋಲಿಸರು.

ತಂದೆ – ತಾಯಿ‌ಯೊಂದಿಗಿದ್ದ ಮಕ್ಕಳಿಬ್ಬರು ಅವರೊಂದಿಗೆ ಜಗಳವಾಡಿ ಏನನ್ನು ಹೇಳದೇ ಮನೆ ತೊರೆದು ಬಂದ ಘಟನೆ ವರದಿಯಾಗಿದೆ. ಈಶ್ವರಮಂಗಳ ಮೂಲದ ದಂಪತಿಗಳ ಇಬ್ಬರು ಮಕ್ಕಳು ಇಂದು ಸಂಜೆ ವೇಳೆಗೆ ಅಜ್ಜಾವರದ ಅಡ್ಪಂಗಾಯ ಬಸ್ ನಿಲ್ದಾಣದಲ್ಲಿ ಇರುವುದನ್ನು ಕಂಡ ಊರವರು ಆ ಮಕ್ಕಳನ್ನು ವಿಚಾರಿಸಿದಾಗ ನಾವು ಈಶ್ವರಮಂಗಲದವರು ಸದ್ಯ ಮಂಡೆಕೋಲು ಗ್ರಾಮದ ಡೆಂಜಿಗುರಿಯಲ್ಲಿ ವಾಸ್ತವ್ಯವಾಗಿದ್ದೆವೆ.‌ ಮನೆಯಲ್ಲಿ ಜಗಳವಾಡಿ...
Ad Widget

ವಿಜಯದಶಮಿ ಪ್ರಯುಕ್ತ ರಾಷ್ಟ್ರ ಸೇವಿಕ ಸಮಿತಿಯಿಂದ ಸುಳ್ಯದಲ್ಲಿ ಪಥ ಸಂಚಲನ

https://youtu.be/hCfQQLk9fqg?si=SmQRyoR0fOEOhY5U ರಾಷ್ಟ್ರ ಸೇವಿಕ ಸಮಿತಿ ಹೊಯ್ಸಳ ಪ್ರಾಂತ – ಮಂಗಳೂರು ವಿಭಾಗ ಪುತ್ತೂರು ಜಿಲ್ಲೆ ಇದರ ಆಶ್ರಯದಲ್ಲಿ ವಿಜಯದಶಮಿ ಉತ್ಸವದ ಪ್ರಯುಕ್ತ ಪಥ ಸಂಚಲನ ಸುಳ್ಯದಲ್ಲಿ ಇಂದು ನಡೆಯಿತು. ಸುಳ್ಯದ ಜ್ಯೋತಿ ವೃತ್ತದಿಂದ ಆರಂಭ ಗೊಂಡ ಪಥ ಸಂಚಲನ ಸುಳ್ಯ ಮುಖ್ಯರಸ್ತೆಯಾಗಿ ಸಾಗಿ, ಗಾಂಧಿನಗರ, ರಥಬೀದಿಯಾಗಿ ಸಾಗಿ ಚೆನ್ನಕೇಶವ ದೇವಸ್ಥಾನದ ಎದುರು ಸಮಾಪ್ತಿಯೊಂಡಿತು. ಸುಳ್ಯ ಶಾಸಕಿ...

ಪಂಜ ಲಯನ್ಸ್ ಕ್ಲಬ್ ವತಿಯಿಂದ ವಿಶ್ವ ಆಹಾರ ದಿನಾಚರಣೆ ಆಚರಣೆ – ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

     ಲಯನ್ಸ್ ಕ್ಲಬ್ ಪಂಜ ಇದರ ವತಿಯಿಂದ ಅ. 16 ರಂದು ವಿಶ್ವ ಆಹಾರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಪಂಜ  ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಂಜುನಾಥ ರವರು  ಉಪಸ್ಥಿತರಿದ್ದರು. ಲಯನ್ಸ್ ಕ್ಲಬ್ ಅಧ್ಯಕ್ಷ ಲ.ದಿಲೀಪ್ ಬಾಬ್ಲುಬೆಟ್ಟು ಸ್ವಾಗತಿಸಿದರು. ನಂತರ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲಾ ರೋಗಿಗಳಿಗೆ ಹಣ್ಣು ಹಂಪಲನ್ನು ವಿತರಣೆ ಮಾಡಲಾಯಿತು,...

ನೆಡ್ಚಿಲ್ ಉಕ್ರಪ್ಪ ಗೌಡರ ಮನೆಗೆ ಸಿಡಿಲು ಹೊಡೆತ, ಅಪಾರ ಹಾನಿ.

ಅಲೆಟ್ಟಿ ಗ್ರಾಮದ ಅರಂಬೂರು ಬಳಿಯ ನೆಡ್ಚಿಲ್ ಉಕ್ರಪ್ಪ ಗೌಡ ಎಂಬುವವರ ಮನೆ ಮತ್ತು ಕೊಟ್ಟಿಗೆಗೆ ಇವತ್ತು ಸಂಜೆ ಸಿಡಿಲು ಬಿದ್ದು ಹಾನಿಯಾಗಿರುವುದಾಗಿ ತಿಳಿದು ಬಂದಿದೆ . ಅನಾರೋಗ್ಯ ಪೀಡಿತ ಯುವಕ ಮಲಗಿದ್ದಲ್ಲೆ ಇದ್ದು ಅವರ ಬಳಿಯಲ್ಲಿ ಗೋಡೆಗೆ ಅಳವಡಿಸಿದ ಸ್ವಿಚ್ಚ್ ಬೋರ್ಡ್ ಗಳು ಸಿಡಿಲಿನ ಹೊಡೆತಕ್ಕೆ ಪಕ್ಕಕ್ಕೆ ಬಿದ್ದವು ಅಲ್ಲದೆ ಶೌಚಾಲಯದ ಗೋಡೆಗಳು ಪುಡಿಯಾಗಿದ್ದು ಮತ್ತು...

ಅ.28 : ಕುಕ್ಕುಜಡ್ಕದಲ್ಲಿ ಬೃಹತ್ ರಕ್ತದಾನ ಶಿಬಿರ

ಅಮರ ಸಂಘಟನಾ ಸಮಿತಿ (ರಿ.)ಸುಳ್ಯಇದರ ಆಶ್ರಯದಲ್ಲಿಪೈಲಾರು ಪ್ರಿಮೀಯರ್ ಲೀಗ್ ಸಂಘಟನಾ ಸಮಿತಿ ಸಹಕಾರದೊಂದಿಗೆ ದಿ| ಮುರಾರಿ ಕಡಪಳ ಮತ್ತು ದಿ| ನವೀನ್ ಸಂಕೇಶ ಸ್ಮರಣಾರ್ಥ ಅಕ್ಟೋಬರ್ 28ರಂದು ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ. ರಕ್ತದಾನ ಶಿಬಿರದಲ್ಲಿ ರಕ್ತದಾನ ಮಾಡುವ ದಾನಿಗಳು ಪ್ರವೀಣ್ ಕುಲಾಲ್ ಇವರನ್ನು ಸಂಪರ್ಕಿಸಿ +91 95917 92438

ಮಡಿಕೇರಿ ದಸರಾ ಕವಿಗೋಷ್ಠಿಗೆ ಡಾ. ಅನುರಾಧಾ ಕುರುಂಜಿ

ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಲೇಖಕಿ, ಕವಯತ್ರಿ ಡಾ. ಅನುರಾಧಾ ಕುರುಂಜಿಯವರು ಮಡಿಕೇರಿ ದಸರ ಬಹುಭಾಷಾ ಕವಿಗೋಷ್ಠಿಯಲ್ಲಿ ಕವನ ವಾಚಿಸಲು ಆಯ್ಕೆಯಾಗಿರುತ್ತಾರೆ. ಅಕ್ಟೋಬರ್ 18 ರಂದು ಮಡಿಕೇರಿಯ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ನಡೆಯಲಿರುವ ಬಹುಭಾಷಾ ಕವಿಗೋಷ್ಠಿಯಲ್ಲಿ ಇವರು ಕವನ ವಾಚಿಸಲಿದ್ದು ಈ ಹಿಂದೆ ಹಂಪಿ ಉತ್ಸವ ಹಾಗೂ ತಾಲೂಕು, ಜಿಲ್ಲೆ, ರಾಜ್ಯ, ಕೇರಳ...

ಅಗ್ನಿವೀರ್ ಗೆ ಆಯ್ಕೆಯಾದ ದರ್ಶನ್ ಪೈಕ ಅತ್ಯಾಡಿ ಯವರಿಗೆ ಅಭಿನಂದನೆ

ಗುತ್ತಿಗಾರು ಗ್ರಾಮದ ಪೈಕ ಅತ್ಯಾಡಿ ದರ್ಶನ್ ಚೆರಿಯನ ಮನೆ ಇವರು ಪ್ರದಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆ ಅಗ್ನಿವೀರ್ ಗೆ ಆಯ್ಕೆಯಾಗಿದ್ದು ಪೈಕ ಊರವರ ಪರವಾಗಿ ಪೈಕ - ಅತ್ಯಾಡಿ ಮನೆಯಲ್ಲಿ ಅವರನ್ನು ಗೌರವಿಸಲಾಯಿತು. ಗ್ರಾಮ ಪಂಚಾಯತು ಸದಸ್ಯರಾದ ವೆಂಕಟ್ ವಳಲಂಬೆಯವರು ಅವರನ್ನು ಶಾಲು ಹಾರ ಹಾಕಿ ಫಲ ಪುಷ್ಪ ನೀಡಿ ಗೌರವಿಸಿದರು. ಪೈಕ-...

ವೃತ್ತಿಯಲ್ಲೂ ಸಮಾಜ ಸೇವೆ-ತನ್ನ ಮಕ್ಕಳ ಹುಟ್ಟುಹಬ್ಬಕ್ಕೆ ಬಡವರಿಗೆ ನೆರವಾಗುವ ಅಪರೂಪದ ವ್ಯಕ್ತಿ ರಾಜೇಶ್ ಚಾರ್ವಾಕ

ಪ್ರತಿಯೊಬ್ಬರೂ ಹುಟ್ಟುಹಬ್ಬ ಆಚರಣೆ ಮಾಡುತ್ತಾರೆ. ಆದರೆ ಮೋಜು ಮಸ್ತಿಯಲ್ಲಿ ದಿನ ಕಳೆದು ಬಿಡ್ತಾರೆ. ಆದ್ರೆ ಅದಕ್ಕೆ ಅಪವಾದ ಎಂಬಂತೆ ಕಡಬ ತಾಲೂಕಿನ ಕಾಣಿಯೂರು ಸಮೀಪದ ಚಾರ್ವಾಕದ ದುರ್ಗಾ ಅರ್ಥ್ ಮೂವರ್ಸ್ ಮಾಲಕ ರಾಜೇಶ್ ವಾಲ್ತಾಜೆ ತನ್ನ ಹುಟ್ಟುಹಬ್ಬಕ್ಕೆ ಪ್ರತೀ ವರ್ಷ ಬಡವರ ಮನೆ ಗುರುತಿಸಿ ಅಲ್ಲಿ 250ಕ್ಕೂ ಮಿಕ್ಕಿ ಅಡಿಕೆ ಗಿಡದ ಗುಂಡಿ ತೆಗೆದು ಆ...

ಬಾಳಿಲ: ಶೈಕ್ಷಣಿಕ ಅಧ್ಯಯನ ಪ್ರವಾಸ

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯ 42 ವಿದ್ಯಾರ್ಥಿಗಳು ಮತ್ತು 7 ಮಂದಿ ಶಿಕ್ಷಕರ ತಂಡವು ದಿನಾಂಕ 12.10.2023 ಗುರುವಾರದಿಂದ 16.10.2023 ಸೋಮವಾರದವರೆಗೆ ರೈಲು ಪ್ರಯಾಣದ ಮೂಲಕ ಮುಂಬೈ ಮಹಾನಗರದ ಪ್ರೇಕ್ಷಣೀಯ ಸ್ಥಳಗಳಿಗೆ ಶೈಕ್ಷಣಿಕ ಅಧ್ಯಯನ ಪ್ರವಾಸವನ್ನು ಹಮ್ಮಿಕೊಳ್ಳಲಾಯಿತು. ನೆಹರೂ ವಿಜ್ಞಾನ ಕೇಂದ್ರ, ಎಲಿಫೆಂಟಾ ಕೇವ್ಸ್, ಹ್ಯಾಂಗಿಂಗ್ ಗಾರ್ಡನ್, ಗೇಟ್ ವೇ ಆಫ್ ಇಂಡಿಯಾ, ಛತ್ರಪತಿ ಶಿವಾಜಿ ಮಹಾರಾಜ್...
Loading posts...

All posts loaded

No more posts

error: Content is protected !!