- Monday
- August 31st, 2026
ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಕಾರು ಅತೀ ವೇಗದ ಚಾಲನೆಯಿಂದಾಗಿ ಅಡ್ಕಾರು ನ್ಯಾಯಬೆಲೆ ಅಂಗಡಿಯ ಮುಂಭಾಗದ ಬಳಿ ಮುಖ್ಯರಸ್ತೆ ದಾಟುತ್ತಿದ್ದ ದನಕ್ಕೆ ಢಿಕ್ಕಿ ಹೊಡೆದು ದನ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಕಾರು ಅಪಘಾತವೆಸಗಿ ಚಾಲಕ ನಿಲ್ಲಿಸದೇ ಪರಾರಿಯಾಗಿದ್ದು, ಢಿಕ್ಕಿ ಹೊಡೆದ ರಭಸಕ್ಕೆ ದನ ಸ್ಥಳದಲ್ಲೇ ಬಿದ್ದಿತು ವಿಚಾರ ತಿಳಿದು ಸ್ಥಳಕ್ಕೆ ತೆರಳಿದ ಪಶು...
ಸುಬ್ರಹ್ಮಣ್ಯ: ಶಿವಮೊಗ್ಗ, ಮಂಗಳೂರು ಉಡುಪಿ ಭಾಗದಲ್ಲಿ ಅಡಿಕೆ ಬೆಳೆಗೆ ಬಾಧಿಸುವ ಎಲೆಚುಕ್ಕಿ ರೋಗ ಮತ್ತು ಹಳದಿ ರೋಗ ನಿಯಂತ್ರಣಕ್ಕೆ ಸರಕಾರ ಶೀಘ್ರ ಕ್ರಮ ಕೈಗೊಳ್ಳಲಿದೆ.ಈ ರೋಗಗಳಿಂದ ಈ ಭಾಗದ ರೈತರು ಹೆಚ್ಚು ತೊಂದರೆಗೀಡಾಗಿದ್ದಾರೆ ಎಂದು ತಿಳಿದಿದೆ.ಆದುದರಿಂದ ಈ ರೋಗಗಳ ನಿಯಂತ್ರಣಕ್ಕೆ ಸರಕಾರ ಈಗಾಗಲೇ ಕ್ರಮ ಕೈಗೊಂಡಿದೆ. ಶಿವಮೊಗ್ಗದ ಕೃಷಿ ವಿಶ್ವ ವಿದ್ಯಾನಿಲಯದ ಉಪಕುಲಪತಿ ಮತ್ತು ಕೃಷಿ...
ಯುವ ಜನಾಂಗಕ್ಕೆ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸಲು ಎನ್ಎಸ್ಎಸ್ನಂತಹ ಸಂಘಟನೆಗಳು ಅತ್ಯಗತ್ಯ.ವಿದ್ಯಾರ್ಥಿ ದೆಸೆಯಿಂದಲೇ ಸೇವಾ ಮನೋಭಾವನೆ ಮತ್ತು ಸ್ವಚ್ಚತಾ ಜಾಗೃತಿ ಮೂಡಲು ವಿಶೇಷ ಶಿಬಿರಗಳು ಪೂರಕ. ಅಲ್ಲದೆ ಈ ಸಂದರ್ಭ ತ್ರಿವಳಿ ಯೋಧರನ್ನು ಗೌರವಿಸಿರುವುದು ಹೆಮ್ಮೆಯ ಸಂಗತಿ. ಯೋಧರಿಗೆ ನೀಡುವ ಗೌರವಾರ್ಪಣೆಯಿಂದಾಗಿ ಯುವ ವಿದ್ಯಾರ್ಥಿಗಳು ದೇಶಭಕ್ತಿಯನ್ನು ವಿದ್ಯಾರ್ಥಿ ದೆಸೆಯಿಂದಲೇ ಬೆಳೆಸಿಕೊಳ್ಳಲು ಪೂರಕವಾಗುತ್ತದೆ ಎಂದು ಸುಬ್ರಹ್ಮಣ್ಯ ವಲಯದ...
ಮಲೆನಾಡು ಜನಹಿತ ರಕ್ಷಣಾ ವೇದಿಕೆ ವತಿಯಿಂದಸುಬ್ರಹ್ಮಣ್ಯದಿಂದ ನ.8 ಕ್ಕೆ ರೈತ ರಕ್ಷಣಾ ಚಳವಳಿ ಆರಂಭ ಮಾಡಲಿದ್ದೇವೆ ಎಂದು ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ ಸುಬ್ರಹ್ಮಣ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ರೈತರಿಗೆ ನೆಮ್ಮದಿ ಇಲ್ಲ. ಒಂದು ಕಡೆ ಕಾಡು ಪ್ರಾಣಿಗಳ ಹಾವಳಿ, ಇನ್ನೊಂದು ಕಡೆಯಿಂದ ಅರಣ್ಯ ಇಲಾಖಾ ಅಧಿಕಾರಿಗಳ ದಬ್ಬಾಳಿಕೆ ನಡೆಯುತ್ತಿದೆ. ಲಂಚ ನೀಡಿದವನಿಗೆ ಕಂದಾಯ ಇಲಾಖೆ ಜಾಗದ ರೆಕಾರ್ಡ್...
ಪ್ರಸಿದ್ಧ ಚಿತ್ರಕಲಾವಿದ ಮೋಹನ ಸೋನ ಅವರ ನೆನಪು ಕಾರ್ಯಕ್ರಮವು ಇಂದು ಸಂಜೆ ಸೋಣಂಗೇರಿಯಲ್ಲಿ ನಡೆಯಲಿದ್ದು, ಅವರು ಕಲಾ ಕ್ಷೇತ್ರಕ್ಕೆ ನೀಡಿದ ಸಾಧನೆಯನ್ನು ಗೌರವಿಸಿ ಸೋಣಂಗೇರಿ ವೃತ್ತಕ್ಕೆ ಮೋಹನ್ ಸೋನರವರ ಕಲಾಚಿತ್ರ ಅಳವಡಿಸಬೇಕು. ಆ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದು ಸೋನರವರ ಅಭಿಮಾನಿಗಳು ಒತ್ತಾಯಿಸಿದರು. ಇಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ...
ಸುಳ್ಯ ಗೂನಡ್ಕದಲ್ಲಿ ಕೆಲ ತಿಂಗಳುಗಳ ಹಿಂದೆ ವರದರಾಜ್ ಎಂಬುವವರ ಮನೆಯ ಹಟ್ಟಿಯಿಂದ ದನ ಕಳ್ಳತನ ಪ್ರಕರಣ ನಡೆದಿತ್ತು ಇದೀಗ ಪೋಲಿಸ್ ಇಲಾಖೆಯ ಅಧಿಕಾರಿಗಳು ಆರೋಪಿಗಳ ಸಹಿತ ಪಿಕಪ್ ಮತ್ತು ಒಂದು ಸ್ವಿ್ಫ್ಟ್ ಕಾರು ಸಹಿತ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದು ಸ್ಥಳ ಮಹಜರು ನಡೆಸಲು ಕರೆದೋಯ್ದು ಇದೀಗ ವಾಪಸ್ ಕರೆತರುತ್ತಿರುವುದಾಗಿ ತಿಳಿದು ಬಂದಿದೆ . ಕ್ರೈಂ ಎಸೈ...
ಸುಬ್ರಹ್ಮಣ್ಯ: ಸೇವಾ ಕೈಂಕರ್ಯವೆಂಬ ಶ್ರೇಷ್ಠ ಮನೋಭಾವನೆ ಯುವ ಜನಾಂಗದಲ್ಲಿ ಅನುರಣಿತವಾಗಲು ಎನ್ನೆಸ್ಸೆಸ್ ರಹದಾರಿ. ಯುವ ವಿದ್ಯಾರ್ಥಿಗಳ ಭವಿಷ್ಯದ ಕನಸುಗಳನ್ನು ಈಡೇರಿಸುವ ಶಕ್ತಿ ರಾಷ್ಟ್ರೀಯ ಸೇವಾ ಯೋಜನೆಯಾಗಿದೆ. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಇದು ರಹದಾರಿ. ಸೇವೆಯು ಬದುಕಿನ ಅವಿಭಾಜ್ಯ ಅಂಗ ಎಂಬ ಪಾಠವನ್ನು ವಿದ್ಯಾರ್ಥಿ ಯುವ ಜನಾಂಗಕ್ಕೆ ಬೋಧಿಸುವ ಅನನ್ಯ ಕಾರ್ಯವನ್ನು ಎನ್ಎಸ್ಎಸ್ ನೆರವೇರಿಸುತ್ತಾ ಬಂದಿದೆ.ಬದುಕನ್ನು ಕಟ್ಟಿಕೊಳ್ಳಲು...
ದೇಶದೆಲ್ಲೆಡೆ ಇಂದು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆ ವತಿಯಿಂದ ಸೆಲ್ ಬ್ರಾಡ್ ಕಾಸ್ಟಿಂಗ್ ಸಿಸ್ಟೆಮ್ ಮೂಲಕ ಕಳುಹಿಸಲಾದ ಎಮರ್ಜೆನ್ಸಿ ಅಲರ್ಟ್ ಮೆಸೆಜ್ ಎಲ್ಲರ ಮೊಬೈಲ್ ಗಳಲ್ಲು ರಿಂಗಣಿಸಿದ್ದು ದೇಶದಲ್ಲಿ ಮೊದಲ ಬಾರಿಗೆ ಈ ಪ್ರಯೋಗವನ್ನು ನಡೆಸಲಾಗಿದೆ . ಇದು ಇಂದು ಸುಮಾರು 11:45 ಕ್ಕೆ ಆಗ್ಲಾ ಭಾಷೆಯಲ್ಲಿ ಮತ್ತು 11:58 ಗಂಟೆಗೆ ಅಯಾ ರಾಜ್ಯಗಳ ಭಾಷೆಯಲ್ಲಿ...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಸುಳ್ಯ ಮತ್ತು ಸ .ಪ.ಪೂ.ಕಾಲೇಜು. ಸುಳ್ಯದ ಸಹಯೋಗದಲ್ಲಿ ಅ. 9 ರಂದು ಆರಂಭಗೊಂಡ ಪಟಾಲಂ ಮತ್ತು ಷಟ್ಕಾನಾಯಕರ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಅ.10 ರಂದು ಅಪರಾಹ್ನ 3ಗಂಟೆಗೆ ಶಿಭಿರಾಗ್ನಿ ಕಾರ್ಯಕ್ರಮದೊಂದಿಗೆ ನಡೆಯಿತು. ಜೂಲ್ ಗಳಿಂದ ಅಗ್ನಿ ಸ್ಪರ್ಶ ವಾದ ಶಿಭಿರಾಗ್ನಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಶಿಕ್ಷಣ...
ಲೀಚ್ ಎಂದು ಆಂಗ್ಲಭಾಷೆಯಲ್ಲಿ ಕರೆಸಿಕೊಳ್ಳುವ ‘ಜಿಗಣೆ’ ಅಥವಾ ‘ಇಂಬಳ’ ಸಾಮಾನ್ಯವಾಗಿ ತೇವವಿರುವ ಜಾಗಗಳಲ್ಲಿ, ಅರಣ್ಯ ಪ್ರದೇಶಗಳಲ್ಲಿ ಹೆಚ್ಚಾಗಿ ವಾಸಿಸುತ್ತದೆ. ಈ ಜೀವಿಯ ಆಹಾರ ಮತ್ತು ವಾಸಸ್ಥಳ ಎಲ್ಲವೂ ಜಲವೇ ಆಗಿರುವುದರಿಂದ ಇವುಗಳಿಗೆ ‘ಜಲೌಕ’ ಎಂದೂ ಕರೆಯುತ್ತಾರೆ. ವಿಷಕಾರಕ ಜಿಗಣೆ ಮತ್ತು ವಿಷರಹಿತ ಜಿಗಣೆ ಎಂದು ಎರಡು ವಿಧಗಳಿದ್ದು, ವಿಷರಹಿತ ಜಿಗಣೆಗಳನ್ನು ಚಿಕಿತ್ಸೆಗಾಗಿ ಬಳಸುತ್ತಾರೆ. ಕಾಡು ಪ್ರದೇಶಗಳಲ್ಲಿ...
Loading posts...
All posts loaded
No more posts
