ಗುತ್ತಿಗಾರು : ಅಮರ ಸಂಜೀವಿನಿ ಒಕ್ಕೂಟದ ಸ್ತ್ರೀ ಶಕ್ತಿ ಮತ್ತು ಸಂಜೀವಿನಿ ಸಂಘದ ಸಹಯೋಗದೊಂದಿಗೆ ಸ್ವಚ್ಛತಾ ಕಾರ್ಯಕ್ರಮ

ಗುತ್ತಿಗಾರು ಗ್ರಾಮ ಪಂಚಾಯತ್ ಮಟ್ಟದ ಅಮರ ಸಂಜೀವಿನಿ ಒಕ್ಕೂಟದ ವತಿಯಿಂದ ಶಂಖಪಾಲ ಸ್ತ್ರೀ ಶಕ್ತಿ, ಶಂಖಶ್ರೀ ಸ್ತ್ರೀ ಶಕ್ತಿ, ಶ್ರೀ ದುರ್ಗಾ ಸ್ತ್ರೀ ಶಕ್ತಿ, ಯಶಸ್ವಿ ಸಂಜೀವಿನಿ, ಬಾಂಧವ್ಯ ಸಂಜೀವಿನಿ, ಚಿಗುರು ಸಂಜೀವಿನಿ ಸಂಘದ ಸದಸ್ಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಅಮರ ಸಂಜೀವಿನಿ ಒಕ್ಕೂಟದ ಎಂ.ಬಿ.ಕೆ, ಎಲ್.ಸಿ.ಆರ್.ಪಿ ಗಳು, ಪಶುಸಖಿ, ಕೃಷಿ ಸಖಿ...

ಅಜ್ಜಾವರದಲ್ಲಿ ಚಿರತೆ ಸಾವು ಪ್ರಕರಣ, ಆರೋಪಿತರಿಗೆ ಷರತ್ತುಬದ್ಧ ಜಾಮೀನು ಮಂಜೂರು.

ಅಜ್ಜಾವರ ಗ್ರಾಮದ ಪಡ್ಡಂಬೈಲಿನಲ್ಲಿ ಚಿರತೆ ಸಾವು ಪ್ರಕರಣದಲ್ಲಿ ಬಂಧಿತರಾಗಿದ್ದ ಇಬ್ಬರು ಆರೋಪಿತರಿಗೆ ಮಂಗಳೂರಿನ 6 ನೇ ಹೆಚ್ಚುವರಿ ನ್ಯಾಯಾಲಯದಿಂದ ಷರತ್ತು ಬದ್ದ ಜಾಮೀನು ದೊರಕಿದೆ. ಪಡ್ಡಂಬೈಲಿನಲ್ಲಿ ಆ.29 ರಂದು‌ ಉರುಳಿಗೆ ಚಿರತೆಯೊಂದು ಬಿದ್ದು ಮೃತಪಟ್ಟಿತ್ತು. ಉರುಳಿಟ್ಟು ಚಿರತೆ ಸಾವಿಗೆ ಕಾರಣರಾದರೆಂಬ ಆರೋಪದಲ್ಲಿ ಸ್ಥಳ ಮಾಲಿಕರಾದ ಜಯರಾಮ ಪಡ್ಡಂಬೈಲು ಹಾಗೂ ಪೃಥ್ವಿ ಪಡ್ಡಂಬೈಲು ಎಂಬುವವರ ವಿರುದ್ದ ಅರಣ್ಯಾಧಿಕಾರಿಗಳು...
Ad Widget

ಸೆ‌.15 ರಂದು ಸುಬ್ರಹ್ಮಣ್ಯದ ಕೆ‌.ಎಸ್ .ಎಸ್ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬ್ಲಡ್ ಬ್ಯಾಂಕ್ ಮಂಗಳೂರು ಬೃಹತ್ ರಕ್ತದಾನ ಶಿಭಿರ ಸೆ‌.15 ರಂದು ಕೆ‌.ಎಸ್ .ಎಸ್ ಕಾಲೇಜಿನಲ್ಲಿ ನಡೆಯಲಿದೆ. ಸಮಾರಂಭವನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ...

ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ಆಪ್ತ ಸಹಾಯಕರಾಗಿ ಅವಿನಾಶ್ ಬಿ.ಆರ್. ನೇಮಕ.

ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ಇವರ ಆಪ್ತ ಸಹಾಯಕರಾಗಿ ಅವಿನಾಶ್ ಬಿ.ಆರ್. ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಒಳಮೊಗ್ರ ಗ್ರಾಮ ಪಂಚಾಯತ್, ಪುತ್ತೂರು ತಾಲ್ಲೂಕು, ಇವರನ್ನು ಮಾನ್ಯ ಶಾಸಕರ ಆಪ್ತ ಸಹಾಯಕರನ್ನಾಗಿ ನೇಮಕ ಮಾಡಿ ಸಂದೀಪ್ ವಿ. ಬೆಟ್‌ಸೂರ್ ಅಧೀನ ಕಾರ್ಯದರ್ಶಿ ಕರ್ನಾಟಕ ವಿಧಾನಸಭೆ ಸಚಿವಾಲಯ ಇವರು ಆದೇಶದಲ್ಲಿ ತಿಳಿಸಿದ್ದಾರೆ.

ನ.17-18 ರಂದು ಸುಳ್ಯದಲ್ಲಿ ಪ್ರೋ ಮಾದರಿಯ ರಾಷ್ಟ್ರೀಯ ಮಟ್ಟದ 8 ತಂಡಗಳ ಮ್ಯಾಟ್ ಕಬಡ್ಡಿ ಪಂದ್ಯಾಟ- ಪೋಸ್ಟರ್ ಬಿಡುಗಡೆ.

ಸುಳ್ಯದಲ್ಲಿ ಪ್ರಥಮ ಬಾರಿಗೆ ಪ್ರೊ ಮಾದರಿಯ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ ನ.17 ಮತ್ತು 18ರಂದು ಸುಳ್ಯದ ಚೆನ್ನಕೇಶವ ದೇವಸ್ಥಾನದ ಬಳಿಯಲ್ಲಿರುವ ಪ್ರಭು ಮೈದಾನದಲ್ಲಿ ನಡೆಯಲಿದೆ. ಸುಳ್ಯ ತಾಲೂಕು ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದ ೧೦ನೇ ವಾರ್ಷಿಕೋತ್ಸವದ ಅಂಗವಾಗಿ ಅಮೆಚೂರು ಕಬಡ್ಡಿ ಫೆಡರೇಶನ್ ಆಫ್ ಇಂಡಿಯಾ ಸಹಭಾಗಿತ್ವದಲ್ಲಿ ನಡೆಯುವ ಕಬಡ್ಡಿ ಪಂದ್ಯಾಟದ ಪೋಸ್ಟರ್...

ಸುಳ್ಯ ತೋಟಗಾರಿಕಾ ಇಲಾಖೆ ಹಿರಿಯ ಸಹಾಯ ನಿರ್ದೇಶಕ ರಮೇಶ್ ವರ್ಗಾವಣೆ.

ಸುಳ್ಯ ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯ‌ ನಿರ್ದೇಶಕರಾಗಿದ್ದ ರಮೇಶ್ ರವರಿಗೆ ವರ್ಗಾವಣೆಯಾಗಿದ್ದು, ಸಹಾಯಕ ತೋಟಗಾರಿಕಾ ಅಧಿಕಾರಿಯಾಗಿರುವ ಶ್ರೀಮತಿ ಸುಹಾನರಿಗೆ ಸುಳ್ಯದ ಪ್ರಭಾರವನ್ನು‌ ವಹಿಸಲಾಗಿದೆ. ರಮೇಶ್ ರವರು‌ ನಾಲ್ಕು ತಿಂಗಳ ಹಿಂದೆ ಸುಳ್ಯಕ್ಕೆ ಆಗಮಿಸಿದ್ದರು. ಇದೀಗ ಅವರು ಬಳ್ಳಾರಿಯ ಹೊಸಪೇಟೆ ತಾಲೂಕಿಗೆ ನಿಯುಕ್ತಿಯಾಗಿದ್ದಾರೆ.

ಚೊಕ್ಕಾಡಿ ಪ್ರೌಢಶಾಲೆಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಹಾಗೂ ತಾಲೂಕು ಮಟ್ಟದ ಸಾಂಸ್ಕೃತಿಕ ಸ್ಪರ್ಧೆ

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇದರ ಸುವರ್ಣ ಮಹೋತ್ಸವದ ಪೂರ್ವ ಭಾವಿಯಾಗಿ ಶಾಲೆಯ ಅಭಿವೃದ್ಧಿ ಕಾರ್ಯಗಳಿಗೆ ಮಾಜಿ ಸಚಿವ ಹಾಗೂ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರಾದ ಗುದ್ದಲಿ ಪೂಜೆ ನೆರವೇರಿಸಿ, ತಾಲೂಕು ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಿಗೆ ದಿನಾಂಕ 13 ಸೆಪ್ಟೆಂಬರ್ 2023ರಂದು ಚಾಲನೆಯನ್ನು ನೀಡಿದರು. ಪ್ರತಿಯೊಬ್ಬರಿಗೂ ತಂದೆ ತಾಯಿಯ ಋಣ, ವಿದ್ಯಾ ಬುದ್ಧಿಯನ್ನು ಕಲಿಸಿದ ಗುರುಗಳ ಋಣ...

ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ಗಾಣಿಗ ಸಮ್ಮಿಲನ , ಕ್ರೀಡೋತ್ಸವ.

ಪಾಟಾಳಿಯಾನೆ ಗಾಣಿಗ ಸಮಾಜ ಸೇವ ಸಂಘ (ರಿ) ಸುಳ್ಯ ಇದರ ವಾರ್ಷಿಕ ಮಹಾಸಭೆ ಮತ್ತು ಗಾಣಿಗ ಸಮ್ಮಿಲನ ಕಾರ್ಯಕ್ರಮವು ಅ-೧ರಂದು ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ಜರುಗಲಿದೆ ಎಂದು ಸಂಘದ ಅಧ್ಯಕ್ಷರಾದ ಚಂದ್ರಶೇಖರ ಉದ್ದಂತಡ್ಕ ತಿಳಿಸಿದರು. ಅವರು ಇಂದು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತಾನಾಡುತ್ತಾ ಕಾರ್ಯಕ್ರಮಗಳ ವಿವರವನ್ನು ನೀಡಿದರು. ವಾರ್ಷಿಕ ಮಹಾಸಭೆ ಆರೋಗ್ಯನಿಧಿ ವಿತರಣೆಪ್ರತಿಭಾ...

ಗುತ್ತಿಗಾರು : ಬಾಲಕಿಯರ ವಾಲಿಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ – ಬಾಲಕರ ವಾಲಿಬಾಲ್ ತಂಡ ರನ್ನರ್

ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಸುಳ್ಯ ಇವರ ಜಂಟಿ ಆಶ್ರಯದಲ್ಲಿ ಸೆ. 13ರಂದು ನಡೆದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಬಾಲಕಿಯರ ತಂಡವು ಫೈನಲ್ ಪಂದ್ಯದಲ್ಲಿ ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜು ತಂಡವನ್ನು...

ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಸಾವಿತ್ರಿ ಕಣೆಮರಡ್ಕ ಆಯ್ಕೆ.

ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿ ಕಣೆಮರಡ್ಕ ಅ:೧೦ ರಂದು ಹಾವೇರಿಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಸಾವಿತ್ರಿ ಕಣೆಮರಡ್ಕ ಯಾಗಿದ್ದಾರೆ ನೂತನ ಸಮಿತಿ ಅಧ್ಯಕ್ಷರಾಗಿ ಸತ್ಯನಾರಾಯಣ್ ನೇಮಕವಾಗಿದ್ದಾರೆ ಈ ಪ್ರಕ್ರಿಯೆಯು ಚುನಾವಣಾ ಮುಖೇನ ನಡೆದಿದೆ ಎಂದು ತಿಳಿದುಬಂದಿದೆ.
Loading posts...

All posts loaded

No more posts

error: Content is protected !!