ಕಾಂತಮಂಗಲ : ಗಂಡನೊಟ್ಟಿಗೆ ಜಗಳವಾಡಿ ನದಿಗೆ ಹಾರಲು ಹೋದ ಮಹಿಳೆ –  ಸೇತುವೆ ಬಳಿ ಹೈಡ್ರಾಮ

ಗಂಡನೊಟ್ಟಿಗೆ ಜಗಳವಾಡಿ ಮಾನಸಿಕ ಸ್ಥಿರತೆ ಕಳೆದುಕೊಂಡ ಮಹಿಳೆ ನದಿಗೆ ಹಾರಲು ಹೋಗಿ ರಾದ್ಧಾಂತ ಮಾಡಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ.ಸಂಬಂಧಿಕರು ನೀರಿಗೆ ಹಾರಿದ್ದಾರೆ ಎಂದು ಹೇಳಿದ ಮಹಿಳೆಯೋರ್ವರು ಕಾಂತಮಂಗಲ  ಸೇತುವೆ ಬಳಿ  ರೋಧಿಸುತ್ತಿರುವುದನ್ನು  ಕಂಡು ಸ್ಥಳೀಯರು ನಗರ ಪಂಚಾಯತ್ ಮುಖ್ಯಾಧಿಕಾರಿಗೆ ಫೋನ್ ಮಾಡಿ ತಿಳಿಸಿದ್ದರು. ರಾದ್ಧಾಂತ ಎಬ್ಬಿಸಿದ ಮಹಿಳೆಯನ್ನು ಸರಿಯಾಗಿ ವಿಚಾರಿಸಿದಾಗ ಜಗಳವಾಗಿರುವ ವಿಷಯ ತಿಳಿದುಬಂತು....

ನಕಲಿಗಳಿಂದ ಸುಳ್ಯ ಬಿಜೆಪಿಗೆ ನೈತಿಕತೆಯ ಪಾಠ ಅಗತ್ಯವಿಲ್ಲ ಲ- ಬಿಜೆಪಿ ಮಂಡಲ.

ರಾಜ್ಯದಲ್ಲಿ ಎಸ್ಸಿ,ಎಸ್‌ಟಿ ಸಮುದಾಯಕ್ಕೆ ಮೀಸಲಿರಿಸಿದ್ದ 11,000 ಕೋಟಿ ರೂಪಾಯಿ ಅನುದಾನವನ್ನು ಕಸಿದು ರಾಜ್ಯ ಸರಕಾರ ತನ್ನ ಬಿಟ್ಟಿಭಾಗ್ಯದ ಕೂಪಕ್ಕೆ ತುಂಬಿಸಿದೆ.ರಾಜ್ಯದ ಬಡವರು, ಶೋಷಿತರಿಗೆ ಮೀಸಲಿರಿಸಿದ ಹಣ ಲೂಟಿ ಮಾಡಿದ ಲಜ್ಜೆಗಟ್ಟ ಕಾಂಗ್ರೆಸ್ಸಿನ ಬಡವರ ಕಾಳಜಿಯ ಡಂಬಾಚಾರ ಬಯಲಾಗಿದೆ, ಮೊದಲು ನಿಮ್ಮ ಕಾಂಗ್ರೆಸ್ ನ ಬಡಾಯಿ ರಾಜ್ಯ ನಾಯಕರಿಗೆ ಬಡವರ ಕಾಳಜಿ, ಸಾಮಾಜಿಕ ಉದ್ದಾರದ ಪಾಠ ಮಾಡಿ...
Ad Widget

ಗೂನಡ್ಕದ ವರದರಾಜ್ ಮನೆಗೆ ವಿ ಹೆಚ್ ಪಿ ಭಜರಂಗದಳ ಮುಖಂಡರ ನಿಯೋಗ ಭೇಟಿ, ಗೋ ಕಳ್ಳರನ್ನು ಪತ್ತೆ ಹಚ್ಚಲು ಆಗ್ರಹ.

ಗೂನಡ್ಕದಲ್ಲಿ ನಿನ್ನೆ ತಡರಾತ್ರಿ ಗೋಕಳ್ಳತನವಾದ ಗೂನಡ್ಕದ ವರದರಾಜ್ ಸಂಕೇಶ್ ರವರ ಮನೆಗೆ ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡದ ಅಧ್ಯಕ್ಷರಾದ ಸೋಮಶೇಖರ ಪೈಕ, ಬಜರಂಗದಳ ತಾಲೂಕು ಸಂಚಾಲಕರಾದ ಹರಿಪ್ರಸಾದ್ ಎಲಿಮಲೆ, ಮೊಸರು ಕುಡಿಕೆ ಉತ್ಸವ ಸಮಿತಿಯ ಉಪಾಧ್ಯಕ್ಷ ರಜತ್ ಅಡ್ಕಾರ್ , ವಿಶ್ವ ಹಿಂದೂ ಪರಿಷತ್ ತಾಲೂಕು ಸೇವಾ ಪ್ರಮುಖ್ ಭಾನುಪ್ರಕಾಶ್ ಪೆಲತ್ತಡ್ಕ. ವಿಶ್ವ ಹಿಂದೂ...

ಸುಬ್ರಹ್ಮಣ್ಯ : ಸಮಾಜಶಾಸ್ತ್ರ ಉಪನ್ಯಾಸಕರ ಜಿಲ್ಲಾ ಮಟ್ಟದ ಶೈಕ್ಷಣಿಕ ಕಾರ್ಯಾಗಾರ

ಸುಬ್ರಹ್ಮಣ್ಯ: ಕಲಾ ವಿಭಾಗದಲ್ಲಿ ಓದಿರುವ ಹೆಚ್ಚಿನವರು ಅಧಿಕಾರಿಗಳಾಗಿ ಮೂಡಿಬಂದಿರುವುದು ಸಮಾಜದಲ್ಲಿ ನಾವು ಕಾಣುವ ಸತ್ಯವಾಗಿದೆ.ನೈತಿಕ ಮತ್ತು ಮಾನವೀಯ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಲು ಕಲಾ ವಿಭಾಗದ ವಿಷಯಗಳ ಅಧ್ಯಾಯನ ಅತ್ಯಗತ್ಯ.ಐಎಎಸ್ ಮತ್ತು ಐಪಿಎಸ್ ಮಾಡಿರುವ ಅನೇಕ ಅಧಿಕಾರಿಗಳು ಕಲಾ ವಿಭಾಗವನ್ನು ಅಧ್ಯಾಯನ ಮಾಡಿದವರಾಗಿದ್ದಾರೆ.ಹಾಗಿದ್ದರೂ ಕಲಾ ವಿಭಾಗದ ವಿಚಾರಗಳನ್ನು ಅಧ್ಯಾಯನ ಮಾಡಿದರೆ ನಮ್ಮ ಮಕ್ಕಳು ಜ್ಞಾನವಂತರಾಗುವುದಿಲ್ಲ ಎಂಬ ತಪ್ಪು...

ಸುಳ್ಯದಲ್ಲಿ ಜಾತಿ ರಾಜಕಾರಣಕ್ಕೆ ಬಲಿಯಾದ ಕಾಂಗ್ರೆಸ್ – ಟಿ ಎಂ ಶಾಹಿದ್

ಸುಳ್ಯ ಅಕ್ರಮ ಸಕ್ರಮ ಸಮಿತಿ ಆದೇಶದ ಪ್ರತಿ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಕಾಂಗ್ರೆಸ್ ನಾಯಕರು ಬ್ಲಾಕ್ ನಾಯಕರ ವಿರುದ್ದ ಕಾರ್ಯಕರ್ತರು  ಕೆಂಡಮಂಡಲರಾಗಿದ್ದಾರೆ.  ಕೆಪಿಸಿಸಿ ವಕ್ತಾರರಾದ ಟಿ ಎಂ ಶಾಹೀದ್ ತೆಕ್ಕಿಲ್ ಮಾತನಾಡಿ ರಾಜ್ಯದಲ್ಲಿ ಸ್ಥಾನಮಾನಕ್ಕೆ ಮತ್ತು ಜಾತಿ ರಾಜಕೀಯಕ್ಕಾಗಿ ಇಲ್ಲಿ ಈ ರೀತಿ ಆಗಿದೆ . ಇಲ್ಲಿ ಕಾಂಗ್ರೆಸ್ ನಾಯಕರು ಸತ್ತಿದ್ದಾರೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಲ್ಲದೇ...

ಮುರುಳ್ಯ : ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮ

ದ.ಕ. ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಅಂಗನವಾಡಿ ಕೇಂದ್ರ ಮುರುಳ್ಯದಲ್ಲಿ ನಡೆದ ಪೋಷಣ್ ಅಭಿಯಾನ ದಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ ಸಮುದಾಯ ಆಧಾರಿತ ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರವರು ಭಾಗಿಯಾದರು. ವೇದಿಕೆಯಲ್ಲಿ ವನಿತಾ ಸುವರ್ಣ, ಜಾನಕಿ ಮುರುಳ್ಯ, ಪ್ರಮೀಳಾ, ಪೂವಪ್ಪ ಗೌಡ, ಸೀತಾರಾಮ...

ಅಕ್ರಮ ಸಕ್ರಮ ಸಮಿತಿಗೆ ಬಿಜೆಪಿಯವರ ನೇಮಕ – ಕಾಂಗ್ರೆಸ್ ನಲ್ಲಿ ಸಂಚಲನ : ಇದು ಅತಿಥಿಗಳಾಗಿ ಬಂದವರ ಕೈಗೆ ಅಧಿಕಾರ ನೀಡಿದ ಪರಿಣಾಮ – ಎಂ ವೆಂಕಪ್ಪ ಗೌಡ ಪ್ರತಿಕ್ರಿಯೆ

ಸುಳ್ಯತಾಲೂಕು ಅಕ್ರಮ ಸಕ್ರಮ ಸಮಿತಿಗೆ ಇದೀಗ ಬಿಜೆಪಿಯ ಮೂವರು ನಾಮ ನಿರ್ದೆಶಿತರ ಹೆಸರು ಅಂತಿಮ ವಾಗುತ್ತಿದ್ದಂತೆ ಸುಳ್ಯ ಕಾಂಗ್ರೆಸ್ ನಲ್ಲಿ ತಳಮಳ ಉಂಟಾಗಿದ್ದು ತಮ್ಮ ಆಂತರಿಕ ಕಲಹದ ಪರಿಣಾಮ ಎಂಬುದು ಅರಿವಾಗಿದೆ. ಈ ಬಗ್ಗೆ ಕಾಂಗ್ರೆಸ್ ಮುಖಂಡ ಎಂ ವೆಂಕಪ್ಪ ಗೌಡ ಪ್ರತಿಕ್ರಿಯಿಸಿ ಇದು ಅಥಿತಿಗಳಾಗಿ ಬರುವವರ ಕೈಗೆ ಅಧಿಕಾರ ನೀಡಿದ ಪರಿಣಾಮವಾಗಿ ಇಂದು ಈ...

ಸುಳ್ಯ: ಅಕ್ರಮ ಸಕ್ರಮ ಸಮಿತಿ ರಚನೆ : ಬಿಜೆಪಿಗೆ ಒಲಿದ ಭಾಗ್ಯ

ಸುಳ್ಯ ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯನ್ನು ಸರಕಾರ ರಚಿಸಿ, ಈ ಕೂಡಲೇ ಜಾರಿಗೆ ಬರುವಂತೆ ಆದೇಶಿಸಿದೆ. ಈ ಸಮಿತಿಯ ಅಧ್ಯಕ್ಷರಾಗಿ ಶಾಸಕರಾದ ಕು.ಭಾಗೀರಥಿ ಮುರುಳ್ಯ ಹಾಗೂ ಸದಸ್ಯರಾಗಿ ರಾಕೇಶ್ ರೈ ಕೆಡೆಂಜಿ, ಶ್ರೀಮತಿ ಭಾರತಿ ಉಳುವಾರು ಹಾಗೂ ಜಗದೀಶ್ ದಾಸನಕಜೆ ಹಾಗೂ ಸದಸ್ಯ ಕಾರ್ಯದರ್ಶಿಯಾಗಿ ತಹಶಿಲ್ದಾರ್ ಅವರನ್ನು ನೇಮಕಗೊಳಿಸಿ ಆದೇಶ ಮಾಡಿದೆ.ಬಿಜೆಪಿಗೆ...

ಮರ್ಕಂಜ : ಭೋಜನ ಶಾಲಾ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಮಾಜಿ ಸಚಿವ ಎಸ್.ಅಂಗಾರ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಡ್ನೂರು  ಮರ್ಕಂಜ ಇದರ ಅಭಿವೃದ್ಧಿ ನಿರ್ವಹಣಾ ಸಮಿತಿ ನೇತೃತ್ವದಲ್ಲಿ ನೂತನ ಭೋಜನ ಶಾಲಾ ಕಟ್ಟಡ ನಿರ್ಮಾಣಕ್ಕೆ  ಮಾಜಿ ಸಚಿವ ಎಸ್. ಅಂಗಾರ  ಗುದ್ದಲಿ ಪೂಜೆ ನೆರವೇರಿಸಿದರು.ಬಳಿಕ ಮಾತನಾಡಿದ ಅವರು ಸರಕಾರಿ ಶಾಲೆ ನಮ್ಮ ಊರಿನ ಶಾಲೆ  ಎಂಬ ಮನೋಭಾವ ಇರಬೇಕು. ಜೊತೆಗೆ ಅಭಿವೃದ್ಧಿ ಮಾಡುವ  ಇಚ್ಛಾಶಕ್ತಿ ಇರಬೇಕು ಸರಕಾರದಿಂದ ಎಲ್ಲವೂ...

ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಚಂದನ ಸಾಹಿತ್ಯ ವೇದಿಕೆಯಿಂದ ಚಂದನ ಕವಿಗೋಷ್ಠಿ

ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಚಂದನ ಕವಿಗೋಷ್ಠಿ ಜರುಗಿತು. ನಿವೃತ್ತ ಕೃಷಿ ಅಧಿಕಾರಿ ಮೋಹನ್ ನಂಗಾರು ಅವರು ಶ್ರೀಕೃಷ್ಣ ಪ್ರತಿಮೆಗೆ ಮಂಗಳಾರತಿ ಮಾಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ, ಸಾಹಿತಿ ಮತ್ತು ಜ್ಯೋತಿಷಿಯಾದ ಎಚ್....
Loading posts...

All posts loaded

No more posts

error: Content is protected !!