ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಚಿನ್ನದ ಪ್ರಭಾವಳಿ ಹಾಗೂ ಕಾಲಭೈರವೇಶ್ವರ ಗುಡಿ ನಿರ್ಮಾಣದ ಕೊಡುಗೆ ನೀಡುವುದಾಗಿ ಆಂಧ್ರಪ್ರದೇಶದ ಎ.ಎಂ.ಆರ್. ಗ್ರೂಪ್ ನ ಎ. ಮಹೇಶ್ ರೆಡ್ಡಿ ಘೋಷಣೆ

           ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಇಂದು  ಆಶ್ಲೇಷ ನಕ್ಷತ್ರದ ಶುಭದಿನದಂದು ಶ್ರೀ ದೇವಳಕ್ಕೆ ಆಗಮಿಸಿದ ಹೈದರಾಬಾದ್ ಎ.ಎಂ.ಆರ್. ಇಂಡಿಯಾ ಲಿಮಿಟೆಡ್ನ ಎ. ಮಹೇಶ್ ರೆಡ್ಡಿ ಅವರು ಮುಂದಿನ ದಿನಗಳಲ್ಲಿ ದೇವಳದ ಸುತ್ತುಪೌಳಿ ನಿರ್ಮಾಣದ ಸಂದರ್ಭದಲ್ಲಿ ತಾನು ಕಾಲಭೈರವೇಶ್ವರ ಗುಡಿಯನ್ನು ನಿರ್ಮಿಸಿ ಕೊಡುವುದಾಗಿ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಚಿನ್ನದ ಪ್ರಭಾವಳಿಯನ್ನು ನೀಡುವುದಾಗಿ ಇಂದು...

ಕನಕಮಜಲು: ಹಿಟ್ ಎಂಡ್ ರನ್ ಸವಾರನಿಗೆ ಗಂಭೀರ ಗಾಯ _ ಮಂಗಳೂರಿಗೆ ವರ್ಗಾವಣೆ

ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ಕಾರು ಚಾಲಕ ನಿಲ್ಲಿಸದೇ ಪರಾರಿಯಾಗಿದ್ದು, ಕಾಲಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಕನಕಮಜಲಿನಿಂದ ವರದಿಯಾಗಿದೆ. ಸುಳ್ಯದಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ಪುತ್ತೂರಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಮಧ್ಯೆ ಕನಕಮಜಲು ಗ್ರಾಮ ಪಂಚಾಯತ್ ಬಳಿ ಢಿಕ್ಕಿ ಸಂಭವಿಸಿದ್ದು, ಕಾರು ಚಾಲಕ ಅಪಘಾತ ನಡೆಸಿ, ನಿಲ್ಲಿಸದೇ ಪರಾರಿಯಾಗಿದ್ದಾನೆ...
Ad Widget

ಸೂಪರ್  ಫುಡ್ ಸಿರಿ ಧಾನ್ಯ – ಆರೋಗ್ಯದ ಸಿರಿಯಾಗಿರುವ ಧಾನ್ಯಗಳ ಮಹತ್ವವೇನು?

ಆರೋಗ್ಯದ ಸಿರಿಯಾಗಿರುವ ಸಿರಿಧಾನ್ಯಗಳನ್ನು ಭಾರತೀಯ ಸೂಪರ್ ಫುಡ್ ಎಂದೂ ಕರೆಯುತ್ತಾರೆ. ಇತ್ತೀಚಿನ ದಿನಗಳಲ್ಲಿ ಜಾಗತಿಕವಾಗಿ ಉತ್ತಮ ದೈಹಿಕ ಸಧೃಡತೆ, ಉತ್ತಮ ಆರೋಗ್ಯ ಮತ್ತು ಪೌಷ್ಟಿಕಾಂಶಗಳ ಬಗ್ಗೆ ಜಾಗೃತಿ ದಿನೇ ದಿನೇ ಹೆಚ್ಚುತ್ತಿರುವುದರಿಂದ, ಕಡಿಮೆ ಗ್ಲೈಸೆಮಿಕ್ ಇಂಡಿಕ್ಸ್ (ಗ್ಲೂಕೋಸ್ ಅನುಪಾತ) ಮತ್ತು ಹೆಚ್ಚಿನ ನಾರಿನಂಶ ಹೊಂದಿರುವ ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚುತ್ತಲೇ ಇದೆ.  ಸಿರಿಧಾನ್ಯಗಳ ಬಳಕೆ ಇಂದು ನಿನ್ನೆಯದಲ್ಲ....

ಸುಳ್ಯ ಕಾಂಗ್ರೆಸ್ ವಿರುದ್ದ ಮುಗಿಬಿದ್ದ ಬಿಜೆಪಿ ಮಂಡಲ ,ಸಾಮಾಜಿಕ ಜಾಲತಾಣಗಳಲ್ಲಿ ಟಾಕ್ ವಾರ್

ಸುಳ್ಯ ಕಾಂಗ್ರೆಸ್ ನ ಪೇಪರ್ ಹುಲಿ ಮಾನ್ಯ ಪುಡಾರಿಗಳೇ.... ಮೋದಿ ಸರಕಾರದ ಹತ್ತಾರು ಯೋಜನೆಗಳ ಸವಲತ್ತುಗಳನ್ನು ಬಾಚಿ... ಬಾಚಿ ತೆಗೆದುಕೊಂಡಾಗ ನಿಮಗಿಲ್ಲದ ನಾಚಿಕೆ .... ರಾಜ್ಯ ಸರಕಾರದ ಒಂದೆರಡು ಭಾಗ್ಯಗಳನ್ನು ಪಡೆದುಕೊಂಡಾಗ ಬಿಜೆಪಿ ಕಾರ್ಯಕರ್ತರಿಗೇಕೆ ನಾಚಿಕೆ ಆಗಬೇಕು.... ? ನಮ್ಮೆಲ್ಲರ ತೆರಿಗೆ ದುಡ್ಡಿನ ಸವಲತ್ತಲ್ಲವೇ...ಈ ದೇಶದಲ್ಲಿ ಎಲ್ಲಾ ಸವಲತ್ತುಗಳನ್ನು ಪಡೆಯಲು ಸರ್ವರೂ ಅರ್ಹರು, ಭಾಧ್ಯಸ್ಥರು ....

ಅಡ್ತಲೆ : ಸ್ಪಂದನ ಗೆಳೆಯರ ಬಳಗದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಸ್ಪಂದನ ಗೆಳೆಯರ ಬಳಗ ಅಡ್ತಲೆ ಇದರ ವತಿಯಿಂದ ಐದನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯು ಸೆ. 10 ರಂದು ಅಡ್ತಲೆ ಶಾಲಾ ವಠಾರದಲ್ಲಿ ವಿಜೃಂಭಣೆಯಿಂದ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಡ್ತಲೆ-ಬೆದ್ರುಪಣೆ ಮಲೆ ದೈವಗಳ ಆಡಳಿತ ಸಮಿತಿಯ ಅಧ್ಯಕ್ಷರಾದ ಗಣೇಶ್ ಮಾಸ್ತರ್ ಅಡ್ತಲೆ ಇವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷರಾದ  ತೇಜಸ್ವಿ...

ಕೆ.ಪಿ.ಜಾನಿಯವರಿಗೆ ದ.ಕ. ಸಂಪಾಜೆ ವಲಯ ಕಾಂಗ್ರೆಸ್ ವತಿಯಿಂದ ಸನ್ಮಾನ

ಕರ್ನಾಟಕ ಸರ್ಕಾರದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ರಾಜ್ಯ ಸದಸ್ಯರಾಗಿ ನೇಮಕಗೊಂಡ ಸುಳ್ಯ ಬ್ಲಾಕ್ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷರು ಹಾಗೂ ಕಾರ್ಮಿಕ ನಾಯಕರಾದ ಕೆ.ಪಿ.ಜಾನಿ ಅವರನ್ನು ದ.ಕ. ಸಂಪಾಜೆ ವಲಯ ಕಾಂಗ್ರೆಸ್ ವತಿಯಿಂದ ಕಲ್ಲುಗುಂಡಿಯ ಸಮನ್ವಯ ಸಹಕಾರಿ ಸಭಾಭವನದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸೋಮಶೇಖರ್ ಕೊಯಿಂಗಾಜೆಯವರ ಅಧ್ಯಕ್ಷತೆಯಲ್ಲಿ...

ಮಡಪ್ಪಾಡಿ : ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಮಡಪ್ಪಾಡಿಯ ಯುವಕ ಮಂಡಲ, ಮಂಜುಶ್ರೀ ಯಕ್ಷಗಾನ ಕಲಾ ಸಂಘ, ಶ್ರೀರಾಮ ಭಜನಾ ಮಂಡಳಿ, ಉಜ್ವಲ ಮಹಿಳಾ ಮಂಡಲ, ಶಾಲಾಭಿವೃದ್ಧಿ ಸಮಿತಿ ಮಡಪ್ಪಾಡಿ ಹಾಗೂ ಗ್ರಾಮಸ್ಥರ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಸೆ. 10 ರಂದು ಮಡಪ್ಪಾಡಿ ಶಾಲಾ ಆಟದ ಮೈದಾನದಲ್ಲಿ ನಡೆಯಿತು. ತೇಜಸ್ವಿ ಕಡಪಳ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧನ್ಯಕುಮಾರ್ ದೇರುಮಜಲು ವಹಿಸಿದ್ದರು. ಮುಖ್ಯ...

ಕಾನೂನು ಮೀರಿ ಲಾರಿಯಲ್ಲಿ ಗೋವುಗಳನ್ನು ತುಂಬಿ ಸಾಗಾಟ ಯತ್ನ , ಹಿಂದು ಪರ ಕಾರ್ಯಕರ್ತರಿಂದ ಪೋಲಿಸ್ ಇಲಾಖೆಗೆ ಹಸ್ತಾಂತರ.

ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ಜಾಲ್ಲೂರಿನ ಬಳಿ ತಡೆ ಹಿಡಿಯಲಾದ ಘಟನೆ ಇದೀಗ ವರದಿಯಾಗಿದೆ. ಜಾಲ್ಸೂರು ಗ್ರಾಮದ ಸ್ಥಳೀಯ ಯುವಕರು ಕಾರ್ಯಾಚರಣೆ ನಡೆಸಿ ಲಾರಿಯನ್ನು ತಡೆಹಿಡಿದಿದ್ದು ಈ ಗೋವುಗಳನ್ನು ವಿಟ್ಲದಿಂದ ಚಾಮರಾಜನಗರಕ್ಕೆ ಗೋವುಗಳನ್ನು ಲಾರಿಗೆ ತುಂಬಿಕೊಂಡು ಹೋಗುತ್ತಿದ್ದಾರೆ ಎಂದು ತಿಳಿದು ಬಂದಿದೆ. ಎರಡು ಲಾರಿ ಸೇರಿ ಒಟ್ಟು 15ಕ್ಕೂ ಹೆಚ್ಚು ಗೋವುಗಳು ಇದ್ದು ಈ...

ಕೇರ್ಪಳ ಪಯಸ್ವಿನಿ ಯುವಕ ಮಂಡಲದ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ,ಪ್ರತಿಭಾ ಪುರಸ್ಕಾರ

ಸುಳ್ಯ ಕೇರ್ಪಳ ಪಯಸ್ವಿನಿ ಯುವಕ ಮಂಡಲದ ಆಶ್ರಯದಲ್ಲಿ ಕೇರ್ಪಳ ಹಿ.ಪ್ರಾ.ಶಾಲೆ, ಕೇರ್ಪಳ- ಕುರುಂಜಿ- ಭಸ್ಮಡ್ಕ ಇದರ ಸಹಯೋಗದೊಂದಿಗೆ ೩೧ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಸೆ.೧೦ರಂದು ನಡೆಯಿತು.ಕಾರ್ಯಕ್ರಮವನ್ನು ಸುಳ್ಯದ ಹಿರಿಯ ಟೈಲರ್ ಮಹಾಬಲ ಯು.ಕೆ. ಉದ್ಘಾಟಿಸಿದರು. ಯು.ಮಂಡಲದ ಗೌರವಾಧ್ಯಕ್ಷ ಲಕ್ಷ್ಮೀಶ್ ದೇವರಕಳಿಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೇರ್ಪಳ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷೆ ಉಷಾ ಚಂದ್ರಶೇಖರ್,...

ಸುಳ್ಯ ಬಿಜೆಪಿ ನಾಯಕರು ಗ್ಯಾರಂಟಿ ಯೋಜನೆ ಜನ ಸಾಮಾನ್ಯನಿಗೆ ತಲುಪಿಲ್ಲ ಎಂದು ಟೀಕಿಸುವ ಬದಲು ಸಂಶಯ ಇದ್ದರೆ ಅವರ ಮನೆಯ ಗ್ರಹಲಕ್ಷ್ಮಿ ತಾಯಂದಿರಲ್ಲಿ ಕೇಳಿ ತಿಳಿದುಕೊಳ್ಳಲಿ – ಬಿಜೆಪಿಯವರು ಯಾರು ಈ ಯೋಜನೆಗಳನ್ನು ಪಡೆದುಕೊಂಡಿಲ್ಲದಿದ್ದರೆ ಸಾರ್ವಜನಿಕ ಹೇಳಿಕೆ ಕೊಡಲಿ :ಎಂ ವೆಂಕಪ್ಪ ಗೌಡ

ಭಾರತೀಯ ಜನತಾ ಪಾರ್ಟಿ ಯವರು ನಮ್ಮ ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿಗಳ ಬಗ್ಗೆ ಅಪಹಾಸ್ಯ ಟೀಕೆ ಮಾಡುತ್ತಿದ್ದಾರೆ. ಟೀಕೆ ಪ್ರಜಾಪ್ರಭುತ್ವದಲ್ಲಿ ಸ್ವಾಗತಾರ್ಹ ಆದರೆ ಸುಳ್ಯ ಶಾಸಕರು ಪಂಚ ಗ್ಯಾರಂಟಿ ಯೋಜನೆಗಳನ್ನು ಒಬ್ಬ ಮಹಿಳೆಯಾಗಿ,ಮಹಿಳೆಯರ ಸಬಲೀಕರಣಕ್ಕಾಗಿ ನಮ್ಮಸರಕಾರ ಮಾಡಿದ ,ಬಿಜೆಪಿಯವರು ಕನಸುಮನಸಿನಲ್ಲು ಮಾಡಲು ಅಸಾಧ್ಯವಾದ, ಅದ್ಬುತ ಯೊಜನೆಗಳನ್ನು ಬಿಟ್ಟಿಭಾಗ್ಯ ಎಂದು ಟೀಕೆ ಮಾಡುವುದು ಖಂಡನೀಯ. ಬಿಜೆಪಿಯವರು ನಮ್ಮ...
Loading posts...

All posts loaded

No more posts

error: Content is protected !!