ದೇವ : ಶ್ರೀ ಉಳ್ಳಾಕುಲು ದೈವಸ್ಥಾನ ನಿರ್ಮಾಣಕ್ಕೆ ಭೂಮಿ ಪೂಜೆ

ದೇವಚಳ್ಳ ಗ್ರಾಮದ ದೇವ ಊರುಕಟ್ಟಿಗೆ ಸಂಬಂದಿಸಿದ ಶ್ರೀ ಉಳ್ಳಾಕುಲು ಮತ್ತು ಮಲೆ ದೈವಗಳ ನೂತನ ದೈವಸ್ಥಾನ ಮತ್ತು ಕಟ್ಟೆಗಳ ನಿರ್ಮಾಣಕ್ಕೆ ಶಿಲ್ಪಿ ವೆಂಕಟರಮಣ ಆಚಾರ್ಯ ರವರು ಭೂಮಿ ಪೂಜೆಯ ವಿಧಿವಿಧಾನ ಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಉಳ್ಳಾಕುಲು ದೈವಸ್ಥಾನದ ಮೊಕ್ತೇಸರಾದ ಬಾಲಕೃಷ್ಣ ಗೌಡ ದೇವ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ರಮೇಶ ಪಡ್ಪು, ಕಾರ್ಯದರ್ಶಿ ಲಕ್ಷ್ಮೀಶ ಅಡ್ಡನಪಾರೆ,...

ಟ್ರೇಲರ್‌ನಲ್ಲೇ ಗಮನ ಸೆಳೆದ “ಕ್ಷಮೆಯಿರಲಿ ತಂದೆ” ಸಿನಿಮಾ ನಾಳೆ(ಜೂ.12) ತೆರೆಗೆ: ಈ ಚಿತ್ರದ ಮೂಲಕ ನಿರ್ಮಾಣ ಹಾಗೂ ನಿರ್ದೇಶನಕ್ಕೆ ನಟ ಎಂ.ಎನ್ ಸುರೇಶ್ ಎಂಟ್ರಿ

ಸುಳ್ಯ: ರಂಗಭೂಮಿ, ಕಿರುತೆರೆ, ಹಿರಿತೆರೆ ಕಲಾವಿದರಾಗಿ ಕಳೆದ ಮೂರು ದಶಕಗಳಿಂದ ಜನಪ್ರಿಯರಾಗಿರುವ ಎಂ ಎನ್ ಸುರೇಶ್ (ಮೂಗ್ ಸುರೇಶ್ ) ಈಗ ನಿರ್ಮಾಪಕ ಹಾಗೂ ನಿರ್ದೇಶಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ಮೊದಲ ನಿರ್ಮಾಣ ಹಾಗೂ ನಿರ್ದೇಶನದ ಚಿತ್ರ 'ಕ್ಷಮೆಯಿರಲಿ ತಂದೆ'ಜೂನ್ 12ರಂದು (ನಾಳೆಯಿಂದ) ಸುಳ್ಯ ಸೇರಿ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಸುಳ್ಯ ಭಾರತ್‌ ಸಿನಿಮಾ ಚಿತ್ರ...
Ad Widget

ಜೂ.13 ರಂದು ಜೇಸಿಐ ಸುಳ್ಯ ಸಿಟಿ & ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ

ವಿಶ್ವ ರಕ್ತದಾನಿಗಳ ದಿನಾಚರಣೆಯ ಪ್ರಯುಕ್ತ ಜೇಸಿಐ ಸುಳ್ಯ ಸಿಟಿ, ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು, ಜಂ ಇಯ್ಯತುಲ್ ಫಲಾಹ್ (ರಿ.) ಸುಳ್ಯ ಘಟಕ, ಭಾರತೀಯ ರೆಡ್ ಕ್ರಾಸ್ ರಕ್ತನಿಧಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಲಯನ್ಸ್ ಕ್ಲಬ್ ಹಿರಿಯಡ್ಕ...

ಟ್ರೇಲರ್‌ನಲ್ಲೇ ಗಮನ ಸೆಳೆದ “ಕ್ಷಮೆಯಿರಲಿ ತಂದೆ” ಸಿನಿಮಾ ನಾಳೆ (ಜೂ.12) ತೆರೆಗೆ – ಸುಳ್ಯದಲ್ಲಿಂದು ಪೋಸ್ಟರ್ ಬಿಡುಗಡೆ

ರಂಗಭೂಮಿ, ಕಿರುತೆರೆ, ಹಿರಿತೆರೆ ಕಲಾವಿದರಾಗಿ ಕಳೆದ ಮೂರು ದಶಕಗಳಿಂದ ಜನಪ್ರಿಯರಾಗಿರುವ ಎಂ ಎನ್ ಸುರೇಶ್ (ಮೂಗ್ ಸುರೇಶ್ ) ಈಗ ನಿರ್ಮಾಪಕ ಹಾಗೂ ನಿರ್ದೇಶಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ಮೊದಲ ನಿರ್ಮಾಣ ಹಾಗೂ ನಿರ್ದೇಶನದ ಚಿತ್ರ 'ಕ್ಷಮೆಯಿರಲಿ ತಂದೆ'ಜೂನ್ 12ರಂದು (ನಾಳೆಯಿಂದ) ಸುಳ್ಯ ಸೇರಿ ರಾಜ್ಯಾದ್ಯಂತ ಪ್ರದರ್ಶನಗೊಳ್ಳಲಿದ್ದು, ಇದರ ಇದರ ಅಂಗವಾಗಿ ಸುಳ್ಯದಲ್ಲಿ ಪೋಸ್ಟರ್...

ಇಂದಿನ(ಜೂನ್ 11) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಕಾಳುಮೆಣಸು ಮತ್ತು ರಬ್ಬರ್ ಬೆಲೆಯಲ್ಲಿ ಭರ್ಜರಿ ಏರಿಕೆ ; ಅಡಿಕೆ ಮಾರುಕಟ್ಟೆಯಲ್ಲಿ ಸತತ ಸ್ಥಿರತೆ..! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 11 ಜೂನ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 11) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...

ಪೈಕ : ಕಾಮಗಾರಿ ನಡೆಯುತ್ತಿದ್ದ ಕಾಂಕ್ರೀಟ್ ರಸ್ತೆ ಮೇಲೆ ಕಾರು ಹತ್ತಿಸಿ ಹಾಳುಗೆಡವಿದ ಕಿಡಿಗೇಡಿ – ಸತ್ಯದ ಮೊರೆ ಹೋದ ಗ್ರಾಮಸ್ಥರು

ಬಾಕಿಲ - ಪೈಕ ರಸ್ತೆಗೆ 10 ಲಕ್ಷ ರೂಪಾಯಿ ಶಾಸಕರು ಹಾಗೂ ಸಂಸದರ ಅನುದಾನದಲ್ಲಿ ಬಾಕಿಲ ಪೈಕ ರಸ್ತೆಯು ರೂ. 10 ಲಕ್ಷ ರೂ ವೆಚ್ಚದಲ್ಲಿ ಕಾಂಕ್ರೀಟೀಕರಣ ನಡೆಯುತ್ತಿದ್ದು, ರಸ್ತೆಗೆ ಅಡ್ಡ ಇಟ್ಟಿದ್ದ ವಸ್ತುಗಳನ್ನು ತೆಗೆದು ಹಸಿ ಕಾಂಕ್ರೀಟ್ ರಸ್ತೆಯ ಮೇಲೆ ಕಿಡಿಗೇಡಿಗಳು ಕಾರು ಚಲಾಯಿಸಿದ್ದು ನೂತನ ರಸ್ತೆಗೆ ಹೆಚ್ಚಿನ ಹಾನಿಯಾಗಿರುತ್ತದೆ. ಈ ಕಿಡಿಗೇಡಿಗಳ ಕೃತ್ಯಕ್ಕೆ...

ಗೂನಡ್ಕ : ಆನೆ ದಾಳಿ – ಕೃಷಿ ಹಾನಿ

ಸಂಪಾಜೆ ಗ್ರಾಮದ ಗೂನಡ್ಕ ಬೈಲೆ ಎಸ್‌ ಪಿ ಮೋಹನರವರ ತೋಟಕ್ಕೆ ಕಳೆದ ರಾತ್ರಿ ಕಾಡಾನೆಗಳ ಹಿಂಡು ದಾಳಿ ನಡೆಸಿ ಅಪಾರ ಹಾನಿ ಮಾಡಿದೆ. ತೆಂಗು, ಅಡಿಕೆ ಹಾಗೂ ಬಾಳೆ ಕೃಷಿ ಹಾನಿ ಮಾಡಿದೆ.

ಸುಳ್ಯದ ಯುವಕನ ನೇತೃತ್ವದ ತಂಡ ಬೆಂಗಳೂರುನಿಂದ ಶಬರಿಮಲೆಗೆ ಸೈಕಲ್ ನಲ್ಲಿ ಯಾತ್ರೆ

ಸುಳ್ಯದ ಯುವಕನ ನೇತೃತ್ವದ ತಂಡ ಬೆಂಗಳೂರು ವಿಧಾನಸೌಧದಿಂದ ಶಬರಿಮಲೆಗೆ ಸೈಕಲ್ ಯಾತ್ರೆ ತೆರಳಿದ್ದಾರೆ. ಸುಮಾರು 850 ಕಿಲೋಮೀಟರ್ ದೂರವನ್ನು ಸೈಕಲ್ ನಲ್ಲಿ ಪ್ರಯಾಣಿಸಿದ್ದಾರೆ. ಸುಳ್ಯದ ಶಿವಪ್ರಸಾದ್ ನಾರ್ಣಕಜೆ, ಅಂಕುಶ್ ದೇವರಾಜ್ ಬೆಂಗಳೂರು, ಸುದರ್ಶನ್ ಚಿಂತಾಮಣಿ, ವಿನಯ್ ಶಾಸ್ತ್ರಿ ಬಿಡದಿ, ಪ್ರವೀಣ್ ಬೆಂಗಳೂರು, ವಿನಯ್ ಬೆಂಗಳೂರು, ಗಣೇಶ್ ಬೆಂಗಳೂರು, ಮಹೇಶ್ ಬೆಂಗಳೂರು, ವಿಷ್ಣು ಪ್ರಸಾದ್ ಬೆಂಗಳೂರು ತಂಡದಲ್ಲಿದ್ದರು.

ಬಿಜೆಪಿ ಸುಳ್ಯ ಮಂಡಲದ ವತಿಯಿಂದ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಮತ್ತು ಸಂಘಟನಾತ್ಮಕ ಸಭೆ

ಬಿಜೆಪಿ ಸುಳ್ಯ ಮಂಡಲದ ವತಿಯಿಂದ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಮತ್ತು ಸಂಘಟನಾತ್ಮಕ ಸಭೆ ಹಾಗೂ BLA-2 ಗಳಿಗೆ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮವು ಜೂ.09 ಮತ್ತು 10 ರಂದು ಸುಳ್ಯ ವಿಧಾನ ಸಭಾಕ್ಷೇತ್ರದ ವಿವಿಧ ಕಡೆಗಳಲ್ಲಿ ನಡೆಯಿತು.ಜೂ.09ರಂದು ಕೊಯಿಲ ಮಹಾಶಕ್ತಿ ಕೇಂದ್ರದ ಸಭೆಯು ಗೊಳಿತೊಟ್ಟು ಸಿದ್ದಿವಿನಾಯಕ ಸಭಾಂಗಣದಲ್ಲಿ, ಕಡಬ ಮಹಾಶಕ್ತಿ ಕೇಂದ್ರದ ಸಭೆಯ ಕೋಡಿಂಬಾಳ...

ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ ವಿದ್ಯಾರ್ಥಿ ಶಿಕ್ಷಕಿಯರು ರಾಜ್ಯದ ವಿವಿಧ ಶಾಲೆಗಳಲ್ಲಿ ಶಿಕ್ಷಕಿಯರುಗಳಾಗಿ ಆಯ್ಕೆ

ವರ್ಲ್ಡ್ ಸ್ಕಿಲ್ ಕೌನ್ಸಿಲ್ ನಿಂದ ಮಾನ್ಯತೆ ಪಡೆದಿರುವ ಹಾಗೂ ಭಾರತ ಸರಕಾರದಿಂದ ಪ್ರವರ್ತಿತ ರಾಷ್ಟೀಯ ಅಭಿವೃದ್ಧಿ ಏಜನ್ಸಿ ಭಾರತ್ ಸೇವಕ್ ಸಮಾಜದ ಸುಳ್ಯ ತಾಲೂಕಿನ ಏಕೈಕ ಅಂಗೀಕೃತ ಸಂಸ್ಥೆಯಾದ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯಲ್ಲಿ 2025-26ನೇ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ(ಡಿ.ಎಂ.ಇ.ಡಿ) ಪೂರ್ಣಗೊಳಿಸಿದ ವಿದ್ಯಾರ್ಥಿ ಶಿಕ್ಷಕಿಯರು ರಾಜ್ಯದ ಹಾಗೂ ಹೊರ ರಾಜ್ಯದ ವಿವಿಧ ಪ್ರತಿಷ್ಠಿತ...
Loading posts...

All posts loaded

No more posts

error: Content is protected !!