- Sunday
- May 3rd, 2026
“ಲಯನ್ಸ್ ಕ್ಲಬ್ ಎಂದಾಗ ಇದು ಪಟ್ಟಣಕ್ಕೆ ಅಷ್ಟೇ ಸೀಮಿತ ಎಂದು ಭಾವಿಸುವ ಕಾಲವೊಂದಿತ್ತು ಅದನ್ನು ಗ್ರಾಮೀಣ ಮಟ್ಟದಲ್ಲಿ ಸ್ಥಾಪಿಸಿದ ಕಾವು ಹೇಮನಾಥ ಶೆಟ್ಟಿ ಅವರು ಎಲ್ಲರಿಗೂ ಮಾದರಿಯಾಗಿದ್ದಾರೆ. ಇದೊಂದು ಸೇವಾ ಸಂಸ್ಥೆ ಅಷ್ಟೇ ಆಗಿ ಅಲ್ಲದೆ ಆಗಿದ್ದು ಎಲ್ಲರೂ ತಮ್ಮ ತಮ್ಮ ಸ್ವಾರ್ಥಗಳನ್ನು ತ್ಯಾಗ ಮಾಡಿದಾಗಲೇ ಇದಕ್ಕೊಂದು ಅರ್ಥ ಸಿಗುತ್ತದೆ” ಎಂದು ಸನ್ಮಾನವನ್ನು ಸ್ವೀಕರಿಸಿದ ಕುಮಾರ್...
ಕಡಬ, ಡಿ.28 : “ಶ್ರವಣ ಸಾಮರ್ಥ್ಯವನ್ನು ಕಾಪಾಡಿಕೊಳ್ಳಲು ಸಾರ್ವಜನಿಕರು ಕಾಲಕಾಲಕ್ಕೆ ಕಿವಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಶಿಬಿರವನ್ನು ಆಯೋಜಿಸಿದ ಕಡಬದ ಪತ್ರಕರ್ತರ ಸಂಘ ಮತ್ತು ಟೀಮ್ ಈಶ್ವರ ಮಲ್ಪೆ ಅವರ ಕಾರ್ಯ ಶ್ಲಾಘನೀಯ” ಎಂದು ಕಡಬದ ಹಿರಿಯ ವೈದ್ಯರಾದ ಡಾ| ಸಿ.ಕೆ. ಶಾಸ್ತ್ರಿಯವರು ಕರೆ ನೀಡಿದರು.ಅವರು ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಟೀಮ್ ಈಶ್ವರ್...
ನಾಳೆ(ಡಿ.30) ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ನಡೆಯಲಿರುವ ಸುಳ್ಯ ತಾಲೂಕು ಮಟ್ಟದ 28ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶಾಲಾ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಭಾಗವಹಿಸುವ ಸುಳ್ಯ ತಾಲೂಕಿನ ಕನ್ನಡ ಭಾಷಾ ಶಿಕ್ಷಕರು ಹಾಗೂ ಇತರೆ ಆಸಕ್ತ ಶಿಕ್ಷಕರಿಗೆ ಅನ್ಯ ಕಾರ್ಯ ನಿಮಿತ್ತ(ಒ.ಒ.ಡಿ) ಸೌಲಭ್ಯ ನೀಡಲು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಿಂದ ಅನುಮತಿ ದೊರೆತಿದ್ದು, ಹಾಜರಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ...
ರಾಷ್ಟೀಯ ಕಾಂಗ್ರೆಸ್ ಪಕ್ಷದ 141ನೇ ಸಂಸ್ಥಾಪನ ದಿನಾಚರಣೆಯ ಅಂಗವಾಗಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಇವರ ಆದೇಶದ ಮೇರೆಗೆ ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಇಬ್ಬರು ಹಿರಿಯ ಕಾಂಗ್ರೆಸ್ ಕಾರ್ಯಕರ್ತರನ್ನು ಗೌರವಿಸಿ ಸನ್ಮಾನಿಸುವ ಕಾರ್ಯಕ್ರಮ ಇಂದು ನಡೆಯಿತು. ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆಯವರ ನೇತೃತ್ವದಲ್ಲಿ, ಕಾಂಗ್ರೆಸ್ ಪಕ್ಷದ...
ಕೆಪಿಸಿಸಿ ಪ್ರದಾನ ಕಾರ್ಯದರ್ಶಿ, ತೆಕ್ಕಿಲ್ ಮೋಡೆಲ್ ಸ್ಕೂಲ್ ಸ್ಥಾಪಕರು, ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ರವರು ಕರ್ನಾಟಕ ರಾಜ್ಯ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾಗಿ 3 ತಿಂಗಳ ಹಿಂದೆ ನೇಮಕಗೊಂಡು ಇದೀಗ ಸಂಪುಟ ದರ್ಜೆ ಸಚಿವ ಸ್ಥಾನ ಮಾನ ಪಡೆದುಕೊಂಡ ಸುಳ್ಯದ ಪ್ರಥಮ ನಿಗಮ ಮಂಡಳಿ ಅಧ್ಯಕ್ಷರೆಂಬ ಹೆಗ್ಗಳಿಕೆಗೆ...
ಗುತ್ತಿಗಾರಿನ ಕೆನರಾ ಬ್ಯಾಂಕ್ ಮುಂಭಾಗದ ದೇವಮಾತ ಕಾಂಪ್ಲೆಕ್ಸ್ ನಲ್ಲಿ ಆಸರೆ ಇಲೆಕ್ಟ್ರಾನಿಕ್ಸ್ & ಹೋಂ ಅಪ್ಲೆಯನ್ಸಸ್ ಡಿ.29 ರಂದು ಶುಭಾರಂಭಗೊಳ್ಳಲಿದೆ. ಆರಿಕೋಡಿ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ ದೀಪ ಬೆಳಗಿಸಿ ಉದ್ಘಾಟಿಸಲಿದ್ದಾರೆ.ಗಣ್ಯ ಅತಿಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ.“ಗುತ್ತಿಗಾರಿನ ಪ್ರಥಮ ಎಲೆಕ್ಟ್ರಾನಿಕ್ಸ್ & ಹೋಂ ಅಪ್ಲೆಯನ್ಸ್ಸ್ ಮಳಿಗೆಯಾಗಿ ಆಸರೆ ಸಂಸ್ಥೆ ಶುಭಾರಂಭಗೊಳ್ಳಲಿದ್ದು, ಆ ಪ್ರಯುಕ್ತ ಎಲೆಕ್ಟ್ರಾನಿಕ್ಸ್ ಮತ್ತು ಗೃಹಪಯೋಗಿ...
ಸುಳ್ಯದ ದತ್ತ ಭಕ್ತರು ಸೇರಿ ದತ್ತ ಜಯಂತಿ ಸೇವಾ ಟ್ರಸ್ಟ್ ಆಶ್ರಯದಲ್ಲಿ ಸುಳ್ಯದ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ಡಿ 28ರಂದು ದತ್ತ ಆರಾಧನಾ ಮಹೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು.ಸುಳ್ಯದ ಶ್ರೀನಾಥ್ ರವರ ನೇತೃತ್ವದಲ್ಲಿ ನಡೆದ ಈ ಪೂಜಾ ಕಾರ್ಯಕ್ರಮದಲ್ಲಿ ಗಾಣಗಾಪುರ ದಿಂದ ಬಂದ ಪುರೋಹಿತರು ದತ್ತ ಪೂಜೆ ಯನ್ನು ನೆರವೇರಿಸಿದರು. ಸುಳ್ಯ ಮಾತ್ರವಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ...
ಸುಬ್ರಹ್ಮಣ್ಯ : “ವಿದ್ಯಾಸಂಸ್ಥೆಯ ಪ್ರಗತಿಯಲ್ಲಿ ಹಿರಿಯ ವಿದ್ಯಾರ್ಥಿಗಳ ಪಾತ್ರ ಅನನ್ಯ. ಕಾಲೇಜಿನಲ್ಲಿ ವ್ಯಾಸಂಗ ಮಾಡಿ ಭವಿಷ್ಯ ರೂಪಿಸಿಕೊಂಡ ವಿದ್ಯಾರ್ಥಿಗಳು ಸಂಸ್ಥೆಯ ಆಸ್ಥಿಯಾಗುತ್ತಾರೆ. 1983ರಿಂದ 2024ರ ತನಕ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ವಿದ್ಯಾಸಂಸ್ಥೆಯು ಅಸಂಖ್ಯಾತ ವಿದ್ಯಾರ್ಥಿಗಳಿಗೆ ದಾರಿದೀಪವಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಈ ಸಂಸ್ಥೆ ಆ ಕಾಲದಿಂದಲೂ ಆಧಾರಸ್ತಂಭವಾಗಿದೆ” ಎಂದು ಕೆ.ಎಸ್.ಎಸ್.ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ದಿನೇಶ್...
ಯುವಜನ ಸಂಯುಕ್ತ ಮಂಡಳಿ ಹಮ್ಮಿಕೊಂಡಿರುವ "ಪಂಚಸಪ್ತತಿ - 2025" ಸ್ವಚ್ಚತಾ ಕಾರ್ಯಕ್ರಮದಲ್ಲಿ ದೇವ ಗೆಳೆಯರ ಬಳಗದ ವತಿಯಿಂದ ದೇವ ಪಡ್ಪು ಶ್ರೀ ವಿಷ್ಣು ಜನರಲ್ ಸ್ಟೋರ್ ಗೆ ಸ್ವಚ್ಛತಾ ಪಲಕ ಅಳವಡಿಕೆ ಮಾಡಲಾಯಿತು . ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ,ಗೌರವಾ ಧ್ಯಕ್ಷ ಯೋಗೀಶ್ ದೇವ, ಸದಸ್ಯರುಗಳಾದ ಕಾರ್ತಿಕ್ ದೇವ, ಧನುಷ್ ಕನ್ನಡಕಜೆ,...
ಯುವಜನ ಸಂಯುಕ್ತ ಮಂಡಳಿ ಹಮ್ಮಿಕೊಂಡಿರುವ "ಪಂಚಸಪ್ತತಿ - 2025" ಸ್ವಚ್ಚತಾ ಕಾರ್ಯಕ್ರಮದಲ್ಲಿ ದೇವ ಗೆಳೆಯರ ಬಳಗದ ವತಿಯಿಂದ ಅಂಗನವಾಡಿ ಶಾಲಾ ಬಳಿಯಿಂದ ದೇವ ಪಡ್ಪು ಅಂಗಡಿವರೆಗಿನ ರಸ್ತೆ ಬದಿಯಲ್ಲಿ ಬಿದ್ದಿರುವ ಪ್ಲಾಸ್ಟಿಕ್ ಹಾಗೂ ಇನ್ನಿತರ ಕಸ ಹೆಕ್ಕುವ ಸ್ವಚ್ಚತೆಯನ್ನು ಮಾಡಲಾಯಿತು . ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ, ನಿಕಟ ಪೂರ್ವ ಉಪಾಧ್ಯಕ್ಷರಾದ...
Loading posts...
All posts loaded
No more posts
