ರಾಜ್ಯಮಟ್ಟದ ಮುಕ್ತ ಯೋಗಾಸನ ಚಾಂಪಿಯನ್ ಶಿಪ್ -2023ರಲ್ಲಿ ಸ್ಥಾನ ಪಡೆದ ಅಮರ ಯೋಗ ಕೇಂದ್ರ ಗುತ್ತಿಗಾರು ವಿದ್ಯಾರ್ಥಿಗಳು

ಆಚಾರ್ಯ ಯೋಗ ಯೂತ್ ಕ್ಲಬ್ (ರಿ.) ಬೆಂಗಳೂರು ಇವರು ಜು.30 ರಂದು ಬೆಂಗಳೂರಿನ ಶ್ರೀರಾಜೇಶ್ವರಿ ವಿದ್ಯಾ ಶಾಲಾ ಕೆಂಚೇನಹಳ್ಳಿಯಲ್ಲಿ ಆಯೋಜನೆ ಮಾಡಿದ ರಾಜ್ಯ ಮಟ್ಟದ ಮುಕ್ತ ಯೋಗಾಸನ ಚಾಂಪಿಯನ್ ಶಿಪ್ ನಲ್ಲಿ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಗುತ್ತಿಗಾರು ವತಿಯಿಂದ ನಡೆಸಲ್ಪಡುವ ಅಮರ ಯೋಗ ಕೇಂದ್ರದ ವಿದ್ಯಾರ್ಥಿಗಳಾದ 8 ವರ್ಷದ ವಯೋಮಿತಿಯ ಬಾಲಕರ ವಿಭಾಗದಲ್ಲಿ ಹವ್ಯಾಸ್...

ರಾಷ್ಟ್ರೀಯ ಬಾಯಿ ಸ್ವಚ್ಛತಾ ದಿನ – ಆಗಸ್ಟ್ 1

ಪ್ರತಿ ವರ್ಷ ಆಗಸ್ಟ್ ಒಂದರಂದು ಭಾರತ ದೇಶದಾದ್ಯಂತ ರಾಷ್ಟ್ರೀಯ ಬಾಯಿ ಸ್ವಚ್ಛತಾ ದಿನ ಎಂದು ಆಚರಿಸಲಾಗುತ್ತದೆ. ಈ ದಿನ ಭಾರತ ದೇಶ ಕಂಡಂತಹಾ ಹಿರಿಯ ವಸಡು ತಜ್ಞ ಡಾ|| ಜಿ.ಬಿ. ಶಂಕ ವಾಲ್ಕರ್ ಅವರ ಜನ್ಮ ದಿನ. ಅವರು ನಮ್ಮ ಭಾರತ ದೇಶದ ವಸಡು ತಜ್ಞರ ಸಂಘದ ಸ್ಥಾಪಕ ಸದಸ್ಯರೂ ಹೌದು. ಬಾಯಿಯ ಸ್ವಚ್ಛತೆಯ ಬಗ್ಗೆ...
Ad Widget

ಕಲ್ಲುಗುಂಡಿ ಸಮಸ್ತ ಮುಅಲ್ಲಿಂ ಡೇ ಆಚರಣೆ

ಧಾರ್ಮಿಕ ಮೌಲ್ಯಗಳನ್ನು ಕಲಿಸಿಕೊಡುವ ಮುಅಲ್ಲಿಂಗಳು ಸುಸಂಸ್ಕೃತ ಸಮಾಜದ ನಿರ್ಮಾತೃಗಳು : ಅಹ್ಮದ್ ನ‌ಈಂ ಫೈಝಿ ಸಮಸ್ತ ಮದ್ರಸಾ ಅಧ್ಯಾಪಕರ ಒಕ್ಕೂಟವಾದ ಎಸ್‌.ಕೆ.ಜೆ.ಎಂ‌.ಸಿ.ಸಿ ಇದರ ಕಾರ್ಯಯೋಜನೆಗಳ ಭಾಗವಾಗಿ ಕಲ್ಲುಗುಂಡಿ ಹಯಾತುಲ್ ಇಸ್ಲಾಂ ಮದ್ರಸಾ ಸಭಾಂಗಣದಲ್ಲಿ ಮುಅಲ್ಲಿಂ ಡೇ ವಿಶೇಷ ಕಾರ್ಯಕ್ರಮ ನಡೆಸಲಾಯಿತು. ಕಲ್ಲುಗುಂಡಿ ಜಮಾಅತ್ ಅಧ್ಯಕ್ಷರಾದ ಹಾಜಿ ಎಚ್‌.ಎ ಅಬ್ಬಾಸ್ ಸಂಟ್ಯಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭವನ್ನು...

ಕೆ.ವಿ.ಜಿ.ಪಾಲಿಟೆಕ್ನಿಕ್ : ತುಕ್ರ ಜಿ.ಎಂ ರವರಿಗೆ ಬೀಳ್ಕೊಡುಗೆ

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಸಿವಿಲ್ ವಿಭಾಗದಲ್ಲಿ ಮೆಕ್ಯಾನಿಕ್ ಆಗಿ ಸೇವೆ ಸಲ್ಲಿಸಿ, ಇದೇ ಜುಲೈ 31 ರಂದು ವಯೋ ನಿವ್ರತ್ತಿ ಹೊಂದಿದ ತುಕ್ರ ಜಿ.ಎಂ ರವರಿಗೆ ಬೀಳ್ಕೊಡುಗೆ ಸಮಾರಂಭ ವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು .ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಸಮಾರಂಭದ ವೇದಿಕೆಯಲ್ಲಿ ಸಂಸ್ಥೆಯ ಅಕಾಡೆಮಿಕ್ ಡೀನ್...

ಕುಕ್ಕೇ ಕ್ಷೇತ್ರದ ಬಗ್ಗೆ ಅಪನಂಬಿಕೆ ತರಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ, ದೇವಸ್ಥಾನದಲ್ಲಿ ಅವ್ಯವಹಾರ ನಡೆದಿಲ್ಲ – ವೆಂಕಟ್ ವಳಲಂಬೆ

ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿಯ ಮೇಲೆ ಇಲ್ಲದ ಸಲ್ಲದ ಸುಳ್ಳು ಅಪಾದನೆ ಮಾಡಿ ಆರೋಪ ಹೊರಿಸಿ ದೇಶ ವಿದೇಶದಿಂದ ಬರುವ ಭಕ್ತಾದಿಗಳಲ್ಲಿ ಅಪನಂಬಿಕೆ ಬರುವಂತೆ ಮಾಡಿರುವ ಸುಬ್ರಹ್ಮಣ್ಯದ ಕಾಂಗ್ರೆಸ್ ಸಮಿತಿಯ ಹೇಳಿಕೆ ಖಂಡಿಸುತ್ತೇವೆ. ಕುಕ್ಕೆ ಸುಬ್ರಹ್ಮಣ್ಯದ ಬಗ್ಗೆ ಅಪ ನಂಬಿಕೆ ತರಿಸುವ ಕೆಲಸ ನಡೆಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಒಂದೇ ಒಂದು ರೂಪಾಯಿ...

ಸುಬ್ರಹ್ಮಣ್ಯ : ಕಾಲೇಜು ಹುಡುಗರ ಬೈಕ್ ಹುಚ್ಚಾಟಕ್ಕೆ ಪೊಲೀಸರಿಂದ ಬ್ರೇಕ್

ಸುಬ್ರಹ್ಮಣ್ಯದಲ್ಲಿ ಕಾಲೇಜ್ ಗೆ ಬರುವ ವಿದ್ಯಾರ್ಥಿಗಳು ತಮ್ಮ ಬೈಕ್ ಗಳಿಗೆ ಕರ್ಕಶ ದ್ವನಿ ಬರುವ ಸೈಲೆನ್ಸರ್ ಅಳವಡಿಸಿ ಕಾಲೇಜು ಬಿಡುವ ಸಮಯದಲ್ಲಿ ಹೆಚ್ಚಾಗಿ ವಿದ್ಯಾರ್ಥಿಗಳು ಸಂಚಾರಿಸುವ ಸಂದರ್ಭದಲ್ಲಿ ಅತೀ ವೇಗದಲ್ಲಿ ಸಂಚಾರಿಸುವುದನ್ನು ಕಂಡ ಸುಬ್ರಹ್ಮಣ್ಯ ಪೊಲೀಸರು ಜು.31 ರಂದು ಸೈಲೆನ್ಸರನ್ನು ಬಿಚ್ಚಿಸಿ ಹೊಸ ಸೈಲೆನ್ಸರ್ ಅಳವಡಿಸಿ ಕಳಿಸಿಕೊಟ್ಟ ಘಟನೆ ವರದಿಯಾಗಿದೆ. ಕಾಲೇಜೊಂದರ ಮುಂದೆ ಕೆಲವು ಯುವಕರು...

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಾಯ್ದೆರೆದು ಕುಳಿತಿದೆ ಯಮಕಿಂಕರ ಗುಂಡಿ

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರೆಯಲ್ಲಿ ಸುಳ್ಯ ನಗರವು ಸೇರಿದಂತೆ ನಾನಾ ಕಡೆಗಳಲ್ಲಿ ಇದೀಗ ಯಮ ಕಿಂಕರ ಗುಂಡಿಗಳು ಬಿದ್ದಿದ್ದು ವಾಹನ ಸವಾರರಿಗೆ ಪ್ರಯಾಣ ಬಹಳ ಪ್ರಯಾಸದಾಯಕವಾಗಿದೆ. ಸುಳ್ಯದ ಗಾಂಧಿನಗರ , ಉಬರಡ್ಕ ಕ್ರಾಸ್ , ಅರಂಬೂರು , ಪೆರಾಜೆ , ಅರಂತೋಡು ಹೀಗೆ ನಾನಾ ಕಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಾ ಮಳೆಗೆ ರಸ್ತೆಯ ಮಧ್ಯದಲ್ಲಿ ಗುಂಡಿಗಳು...

ಸುಬ್ರಹ್ಮಣ್ಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ.

ಸುಬ್ರಹ್ಮಣ್ಯದಲ್ಲಿ ಡಾl ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್, ಸುಬ್ರಹ್ಮಣ್ಯ ರೋಟರಿ ಕ್ಲಬ್, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲೀಜನ್, ಸುಳ್ಯದ ಕೆವಿಜಿ ಮೆಡಿಕಲ್ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜ್ ವತಿಯಿಂದ ಜುಲೈ 23 ಭಾನುವಾರದಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕುಮಾರಧಾರ ಸಭಾಂಗಣದಲ್ಲಿ ಜರಗಿತು. ಶಿಬಿರವನ್ನು...

ಸುಬ್ರಮಣ್ಯದಲ್ಲಿ ಕಾರ್ಗಿಲ್ ವಿಜಯೋತ್ಸವ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ

ಸುಬ್ರಹ್ಮಣ್ಯ ಡಾಕ್ಟರ್ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ರೋಟರಿ ಕ್ಲಬ್ ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಸುಬ್ರಹ್ಮಣ್ಯ ಕುಕ್ಕೆ ಶ್ರೀ ಆಟೋ ಚಾಲಕ ಮಾಲಕರ ಸಂಘ ಸುಬ್ರಹ್ಮಣ್ಯ ಯುಗಳ ಜಂಟಿ ಆಶಯದಲ್ಲಿ ಇಂದು ಸುಬ್ರಹ್ಮಣ್ಯದಲ್ಲಿ ಕಾರ್ಗಿಲ್ ವಿಜಯೋತ್ಸವ ದಿನಾಚರಣೆಯನ್ನು ಹಾಗೂ ಸನ್ಮಾನ ಕಾರ್ಯಕ್ರಮವನ್ನು ನಡೆಸಲಾಯಿತು . ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕ...

ಬಾಳುಗೋಡಿನಲ್ಲಿ “ಆಟಿಡೊಂಜಿ ಕೆಸರ್ದ ಪರ್ಬ” ಕ್ರೀಡಾಕೂಟ

ವಿಶ್ವ ಯುವಕ ಮಂಡಲ ಬಾಳುಗೋಡು ಇದರ ವತಿಯಿಂದ ಆ.13 ರಂದು ಸುಳ್ಯ ಹಾಗೂ ಕಡಬ ತಾಲೂಕುಗಳ ಮುಕ್ತ ಕೆಸರುಗದ್ದೆಯ ಪುರುಷರ ಮತ್ತು ಮಹಿಳೆಯರ ಹಗ್ಗಜಗ್ಗಾಟ ಹಾಗೂ ಸೀಮಿತ ಗ್ರಾಮಗಳ(ಬಾಳುಗೋಡು, ಐನೆಕಿದು,ಹರಿಹರ, ಕೊಲ್ಲಮೊಗ್ರ,ಕಲ್ಮಕಾರು) ಕೆಸರುಗದ್ದೆ ವಾಲಿಬಾಲ್ ಮತ್ತು ತ್ರೋಬಾಲ್ ಪಂದ್ಯಾಟ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9663904093 9480599828 ನಂಬರ್ ಗೆ...
Loading posts...

All posts loaded

No more posts

error: Content is protected !!