- Tuesday
- August 4th, 2026
ಸುಳ್ಯದ ಬೊಳುಬೈಲಿನಲ್ಲಿರುವ ಪೀಸ್ ಸ್ಕೂಲ್ ನಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲವನ್ನು ಜು.13 ರಂದು ರಚಿಸಲಾಯಿತು.ಶಾಲಾ ವಿದ್ಯಾರ್ಥಿ ನಾಯಕನಾಗಿ ಫವಾಜ್ (೭ನೇ ತರಗತಿ) ಹಾಗೂ ಉಪ ನಾಯಕನಾಗಿ ಮುಹಮ್ಮದ್ ಜೈಶ್ (೬ನೇ ತರಗತಿ) ರನ್ನು ನೇಮಿಸಲಾಯಿತು. ಕ್ರೀಡಾ ನಾಯಕನಾಗಿ ಮುಹಮ್ಮದ್ ರಬಿ (೭ನೇ ತರಗತಿ), ಕ್ರೀಡಾ ಉಪನಾಯಕನಾಗಿ ಅಬ್ದುಲ್ ಶಮ್ನಾನ್ (೬ನೇ ತರಗತಿ), ಸಾಂಸ್ಕೃತಿಕ ನಾಯಕಿಯಾಗಿ ಮರ್ಯಮ್...
ಅಜ್ಜಾವರ ಗ್ರಾಮದ 4ನೇ ವಾರ್ಡ್ ಮೇನಾಲ ಮುಖ್ಯರಸ್ತೆಯ ಬದಿಯಲ್ಲಿ ಗಿಡ ಗಂಟಿಗಳು ಬೆಳೆದಿದ್ದು ಇಂದು ವಿಷ್ಣು ಯುವಕ ಮಂಡಲ ವತಿಯಿಂದ ಇರಂತಮಜಲುನಿಂದ ಕಾಟಿಪಳ್ಳ ತನಕ ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು . ಈ ಸಂದರ್ಭದಲ್ಲಿ ಯುವಕ ಮಂಡಲದ ಸ್ಥಾಪಕ ಅಧ್ಯಕ್ಷರಾದ ಪ್ರಸಾದ್ ರೈ ಮೇನಾಲ , ಗೌರವ ಅಧ್ಯಕ್ಷರಾದ ಶ್ರೀಧರ ಮಣಿಯಾಣಿ ಮೇನಾಲ ,...
ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ಇದರ 2022-23ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ಮತ್ತು ಜೀವ ವಿಜ್ಞಾನ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ಜುಲೈ 14 ಶುಕ್ರವಾರದಂದು ಕಾಲೇಜು ದೃಶ್ಯ ಶ್ರವಣ ಕೊಠಡಿಯಲ್ಲಿ ನಡೆಯಿತು.ಸಾಂಪ್ರದಾಯಿಕ ಶೈಲಿಯಲ್ಲಿ ತುಳಸಿ ಗಿಡದ ಮುಂದೆ ದೀಪ ಉರಿಸುವ ಮೂಲಕ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ....
ವಿವೇಕ್ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆ ಅಜ್ಜಾವರದಲ್ಲಿ ಜು.15ರಂದು ಪೋಷಕರ ಸಭೆ ಹಾಗೂ ಮಾಹಿತಿ ಕಾರ್ಯಗಾರ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶಾಲೆಯ ಸಂಚಾಲಕರಾದ ಹಸೈನಾರ್ ಹಾಜಿ ಗೋರಡ್ಕ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ಹಾಗೂ ರೋಟರಿ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಅಚ್ಚುತ ಅಟ್ಲೂರು ಮಾತನಾಡಿ ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರದ ಬಗ್ಗೆ ಮಾಹಿತಿಯನ್ನು ನೀಡಿದರು. ...
ಬುದ್ದಿಮಾಂದ್ಯ ಯುವತಿಯ ಮೇಲೆ ತನ್ನ ಸಹೋದರನೋರ್ವ ಅತ್ಯಾಚಾರವೆಸಗಿ ಗರ್ಭವತಿಯನ್ನಾಗಿ ಮಾಡಿದ ಘಟನೆಯೊಂದು ಸುಳ್ಯ ತಾಲೂಕಿನ ಮುಪ್ಪೇರ್ಯ ಗ್ರಾಮದಿಂದ ವರದಿಯಾಗಿದೆ. ಘಟನೆಗೆ ಸಂಬಂಧಿಸಿ ಯುವತಿಯ ತಾಯಿ ನೀಡಿದ ದೂರಿನಂತೆ ಅತ್ಯಾಚಾರವೆಸಗಿದ ಆರೋಪಿ ಸಹೋದರನನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಮುಪ್ಪೇರ್ಯ ಗ್ರಾಮದ ಬುದ್ದಿಮಾಂದ್ಯ ಯುವತಿಯೊಬ್ಬಳು ಗರ್ಭವತಿಯಾಗಿದ್ದು, ವಿಚಾರಣೆ ಸಂದರ್ಭ ಸಹೋದರನೇ ಈ ಕೃತ್ಯಕ್ಕೆ ಕಾರಣ ಎಂಬ ವಿಷಯ...
ಮಡಿಕೇರಿ ತಾಲೋಕಿನ ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ಆಸ್ತಿ ವಿವಾದಕ್ಕೆ ಸಂಭಂದಿಸಿ ಸಹೋಧರನಿಗೆ ಚೂರಿ ಇರಿದು ಕೊಲೆಗೈದು ಪರಾರಿಯಾಗಿದ್ದ ಸಹೋದರ ಆರೋಪಿಗಳು ಕೇರಳದಲ್ಲಿ ಸೆರೆ ಸಿಕ್ಕಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಚೆಂಬು ಗ್ರಾಮದ ಕುದ್ರೆಪಾಯ ಎಂಬಲ್ಲಿ ಕೊಲೆಯಾದ ಉಸ್ಮಾನ್ ಹಾಗೂ ಅವರ ಸಹೋದರರು ಹತ್ಯೆ ಆರೋಪಿಗಾಳಾಗಿದ್ದ ಸತ್ತಾರ್ ಮತ್ತು ರಫೀಕ್ ರವರು ಚೂರಿಯಿಂದ ಇರಿದು ರಿಕ್ಷಾದಲ್ಲಿ...
ಒಕ್ಕಲಿಗರ ಗೌಡ ಸೇವಾ ಸಂಘ ಚಿಲಿಂಬಿ ಮಂಗಳೂರು ಯುವ ಘಟಕ ಮತ್ತು ಮಹಿಳಾ ಘಟಕದ ಆಯ್ಕೆ ಪ್ರಕ್ರಿಯೆಯು ಒಕ್ಕಲಿಗ ಸಂಘದ ಆಡಳಿತ ಮಂಡಳಿಯ ಸಭೆಯಲ್ಲಿ ಜು.15 ರಂದು ನಡೆಯಿತು. ಯುವ ಘಟಕದ ಅಧ್ಯಕ್ಷರಾಗಿ ಎಂ .ಬಿ ಕಿರಣ್ ಬುಡ್ಲೆಗುತ್ತು, ಹಾಗೂಕಾರ್ಯದರ್ಶಿ ಸ್ಥಾನಕ್ಕೆ ಕಿರಣ್ ಹೊಸೊಳಿಕೆ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಮಹೇಶ್ ನಡುತೋಟ, ಖಜಾಂಚಿಯಾಗಿ ಚೇತನ್ ಕೊಕ್ಕಡ, ಜತೆಕಾರ್ಯದರ್ಶಿಯಾಗಿ ...
ದೇವಚಳ್ಳ ಗ್ರಾಮದ ವಾಲ್ತಾಜೆಯ ಕಡ್ಲಾರು ಜನಾರ್ಧನ ಆಚಾರ್ಯರ ಮನೆಯಲ್ಲಿ ಭಗವದ್ಗೀತಾ ಪಾರಾಯಣ ಮತ್ತು ಗುರು ಅಷ್ಟೋತ್ತರ ಅರ್ಚನೆ ಕಾರ್ಯಕ್ರಮವು ನಡೆಯಿತು. ಕಡ್ಲಾರು ಶ್ರೀ ಜನಾರ್ಧನ ಆಚಾರ್ಯ ಮತ್ತು ಶ್ರೀಮತಿ ಲಲಿತಾ ಜನಾರ್ಧನ ಆಚಾರ್ಯರ ಪುತ್ರಿ ಶ್ರೀಮತಿ ಭವ್ಯರ ಸೀಮಂತಾ ಕಾರ್ಯಕ್ರಮದ ಸುಸಂದರ್ಭದಲ್ಲಿ ಬಾಳಿಲದ ಶ್ರೀಮತಿ ತ್ರಿವೇಣಿ ವಿಶ್ವೇಶ್ವರ ಮತ್ತು ತಂಡದ ಮೂಲಕ ಗುರು ಅಷ್ಟೋತ್ತರ ಅರ್ಚನೆ...
ದೇವಚಳ್ಳ ಗ್ರಾಮದ ವಾಲ್ತಾಜೆಯ ಕಡ್ಲಾರು ಜನಾರ್ಧನ ಆಚಾರ್ಯರ ಮನೆಯಲ್ಲಿ ಭಗವದ್ಗೀತಾ ಪಾರಾಯಣ ಮತ್ತು ಗುರು ಅಷ್ಟೋತ್ತರ ಅರ್ಚನೆ ಕಾರ್ಯಕ್ರಮವು ನಡೆಯಿತು. ಕಡ್ಲಾರು ಶ್ರೀ ಜನಾರ್ಧನ ಆಚಾರ್ಯ ಮತ್ತು ಶ್ರೀಮತಿ ಲಲಿತಾ ಜನಾರ್ಧನ ಆಚಾರ್ಯರ ಪುತ್ರಿ ಶ್ರೀಮತಿ ಭವ್ಯರ ಸೀಮಂತಾ ಕಾರ್ಯಕ್ರಮದ ಸುಸಂದರ್ಭದಲ್ಲಿ ಬಾಳಿಲದ ಶ್ರೀಮತಿ ತ್ರಿವೇಣಿ ವಿಶ್ವೇಶ್ವರ ಮತ್ತು ತಂಡದ ಮೂಲಕ ಗುರು ಅಷ್ಟೋತ್ತರ ಅರ್ಚನೆ...
Loading posts...
All posts loaded
No more posts
