- Tuesday
- August 4th, 2026
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶೇಣಿ ಇಲ್ಲಿ 2023-24ನೇ ಸಾಲಿನ ಶಾಲಾ ಮಂತ್ರಿಮಂಡಲ ರಚನೆ ನಡೆಯಿತು. ಶಾಲಾ ಮುಖ್ಯಮಂತ್ರಿಯಾಗಿ ಮೇಘನಾ.ಎನ್, ಉಪ ಮುಖ್ಯಮಂತ್ರಿಯಾಗಿ ವರ್ಷಾ.ಎನ್.ಪಿ, ಶಿಕ್ಷಣ ಮಂತ್ರಿಯಾಗಿ ವರ್ಷಾ.ಎನ್.ಪಿ, ಹಣಕಾಸು ಮಂತ್ರಿಯಾಗಿ ಜಶ್ವಿತಾ.ಬಿ.ಎಸ್, ಆರೋಗ್ಯ ಮಂತ್ರಿಯಾಗಿ ನಿಶಾಂತ್, ಆಹಾರ ಮಂತ್ರಿಯಾಗಿ ರಕ್ಷಿತಾ, ಕ್ರೀಡಾ ಮಂತ್ರಿಯಾಗಿ ನಿಶಾಂತ್ ಕುಮಾರ್, ರಕ್ಷಣಾ ಮಂತ್ರಿಯಾಗಿ ವಿಶಾಖ.ಪಿ, ನೀರಾವರಿ ಮಂತ್ರಿಯಾಗಿ ಸೃಜನ್...
ಝೀ ಕನ್ನಡ “ಬ್ರಹ್ಮಗಂಟು” ಧಾರವಾಹಿ “ಲಕ್ಕಿ” ಖ್ಯಾತಿಯ ಬಹುಭಾಷಾ ನಾಯಕ ನಟ “ಭರತ್ ಬೋಪಣ್ಣ” ಅವರು ಇತ್ತೀಚೆಗೆ ಬೆಳ್ಳಾರೆಯ ನೆಟ್ಟಾರಿನ “ರಕ್ಷಾ ಆಯುರ್ವೇದ” ಆಸ್ಪತ್ರೆಯಲ್ಲಿ ಪಂಚಕರ್ಮ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇವರು “ವಿಜಯಾನಂದ”, “ಡೆಮೋಪೀಸ್”, “ಗಿರಿಜಾ ಕಲ್ಯಾಣ” ಇತ್ಯಾದಿ ಕನ್ನಡ, ತೆಲುಗು, ತಮಿಳು ಸಿನಿಮಾ ಹಾಗೂ ಧಾರವಾಹಿಗಳಲ್ಲಿ ನಟಿಸಿರುವ ಪ್ರತಿಭಾನ್ವಿತ ನಟರಾಗಿದ್ದಾರೆ. ಡಿಸ್ಕ್ ಸಮಸ್ಯೆಯಿಂದ ಬಳಲುತಿದ್ದ ಇವರು...
ಸಾರ್ವಜನಿಕ ಕುಂದು ಕೊರತೆಗಳನ್ನು ನೇರವಾಗಿ ಮುಖ್ಯಮಂತ್ರಿಗಳ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಗಮನಕ್ಕೆ ತರಲು ಮಾಧ್ಯಮ ಮತ್ತು ಸಾರ್ವಜನಿಕರಿಗೆ ನೆರವಾಗುವ ಉದ್ದೇಶದಿಂದ ಹೊಸ ಟ್ವಿಟರ್ ಖಾತೆಯನ್ನು ತೆರೆಯಲಾಗಿದೆ. https://twitter.com/osd_cmkarnataka ಹೆಸರಿನ ಟ್ವಿಟರ್ ಖಾತೆಗೆ ಸಾರ್ವಜನಿಕರು ಮತ್ತು ಮಾಧ್ಯಮದವರು ತಮ್ಮ ಸಾರ್ವಜನಿಕ ಕುಂದು ಕೊರತೆಗಳ ಕುರಿತಾದ ಸಮಸ್ಯೆಗಳನ್ನು ಟ್ಯಾಗ್ ಮಾಡಬಹುದು. ಎಲ್ಲವನ್ನೂ ಕಚೇರಿಯ ಸಿಬ್ಬಂದಿ ಮತ್ತು ಅಧಿಕಾರಿಗಳು...
ಏನೆಕಲ್ಲು ಗ್ರಾಮದ ಮರಕತ ಎಂಬಲ್ಲಿ ಡ್ಯಾಮ್ ನಲ್ಲಿ ವಿಪರೀತ ಮಳೆಯಿಂದ ಬಾರಿ ಗಾತ್ರದ ಮರಗಳು ತುಂಬಿದ್ದು ಮುಂದೆ ಆ ಪ್ರದೇಶವಾಸಿಗಳಿಗೆ ಅಪಾಯದ ಸೂಚನೆಯನ್ನು ಮನಗಂಡ ನಾಲ್ಕೂರು ಶೌರ್ಯ ಶ್ರೀ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರು ಅರಣ್ಯಧಿಕಾರಿಗಳ ಮಾರ್ಗದರ್ಶನ ಪಡೆದುಕೊಂಡು ತೆರವು ಗೊಳಿಸಿದರು.**ಸೇವಾಕಾರ್ಯದಲ್ಲಿ ಮರಕತ ದೇವಸ್ಥಾನ ಸಮಿತಿಯ ಚಂದ್ರಶೇಖರ ಬಾಳುಗೊಡು. ಮೋಹನಾಂಗಿ ಉದೇರಿ. ದಯಾನಂದ ಉದೇರಿ.ಅರಣ್ಯ ಇಲಾಖೆಯ...
ವರದಿ : ಮಿಥುನ್ ಕರ್ಲಪ್ಪಾಡಿ ಕಳೆದ ಐದು ವರ್ಷಗಳಿಂದ ಮುಚ್ಚಿದ್ದ ಇಂದಿರಾ ಕ್ಯಾಂಟೀನ್ ಮತ್ತೆ ತೆರೆದುಕೊಂಡಿದೆ. ಹಸಿವು ಮುಕ್ತ ಮಾಡಬೇಕು ಎನ್ನುವ ಪರಿಕಲ್ಪನೆಯೊಂದಿಗೆ ರಾಜ್ಯ ಸರಕಾರ ಕೈಗೊಂಡಿರುವ ಈ ಯೋಜನೆ ಅತೀ ಕಡಿಮೆ ದರದಲ್ಲಿ ಹೊಟ್ಟೆ ತುಂಬಾ ಊಟ ಹಾಕುತ್ತಿದೆ ಇಂದಿರಾ ಕ್ಯಾಂಟಿನ್. ಇದೀಗ ಸುಳ್ಯದ ಜನತೆ ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಇಂದಿರಾ ಕ್ಯಾಂಟಿನ್ ಎಲ್ಲಿದೆ?...
ಬೆಂಗಳೂರಿನ ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ಜು. 9 ರಂದು ನಡೆದ ಮುಕ್ತ ರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಯೋಗೇನ ಚಿತ್ತಸ್ಯ ಯೋಗ ಕೇಂದ್ರಕ್ಕೆ ಹಲವು ಪ್ರಶಸ್ತಿ ಲಭಿಸಿದೆ. 9 ರಿಂದ 12 ನೇ ವಯೋಮಾನದ ಬಾಲಕಿಯರ ಟ್ರೆಡಿಷನಲ್ ವಿಭಾಗದಲ್ಲಿ ಸೋನಾ ಅಡ್ಕಾರ್ ಪ್ರಥಮ ಸ್ಥಾನ ಇವರು ಶರತ್ ಅಡ್ಕಾರ್ ಹಾಗೂ ಶೋಭಾಕುಮಾರಿ ದಂಪತಿಗಳ ಪುತ್ರಿ, ಹಾರ್ದಿಕ...
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ದೇವ ಇಲ್ಲಿ 2023-24ನೇ ಸಾಲಿನ ಶಾಲಾ ಮಂತ್ರಿಮಂಡಲ ರಚನೆ ನಡೆಯಿತು. ಶಾಲಾ ಮುಖ್ಯಮಂತ್ರಿಯಾಗಿ ರಿಷಿಕಾ.ಕೆ, ಉಪ ಮುಖ್ಯಮಂತ್ರಿಯಾಗಿ ರೆನಿದಾ.ಡಿ, ಗೃಹ ಮಂತ್ರಿಯಾಗಿ ಪ್ರೇಕ್ಷಿತ್, ರಕ್ಷಣಾ ಮಂತ್ರಿಯಾಗಿ ಸುಕನ್ಯಾ.ಡಿ, ಶಿಕ್ಷಣ ಮಂತ್ರಿಯಾಗಿ ವಂಶಿಕ್.ಕೆ.ಎಸ್, ಕ್ರೀಡಾ ಮಂತ್ರಿಯಾಗಿ ಪ್ರಣೀತ್.ಕೆ.ಆರ್, ಸಾಂಸ್ಕೃತಿಕ ಮಂತ್ರಿಯಾಗಿ ನಿಷ್ಮಾ.ಸಿ.ಎಚ್, ಆರೋಗ್ಯ ಮಂತ್ರಿಯಾಗಿ ಅನನ್ಯ.ಡಿ, ವಿರೋಧ ಪಕ್ಷದ ನಾಯಕನಾಗಿ ದಕ್ಷಿತ್.ಡಿ.ಎಸ್,...
ಪತ್ರಿಕಾ ಜಾಹೀರಾತು ಬಗ್ಗೆ ತನ್ನ ಹೇಳಿಕೆಯನ್ನು ತಿರುಚಿದ್ದಾರೆ. ಪತ್ರಿಕಾ ಜಾಹೀರಾತು ನೀಡಿದರೆ ಮಾತ್ರವೇ ನ್ಯೂಸ್ ಹಾಕುತ್ತೇವೆ ಎಂದು ಇವರು ಹಲವು ಕಡೆ ಹೇಳಿದ್ದಾರೆ. ಇದು ಕೂಡಾ ಭ್ರಷ್ಟಾಚಾರದ ಇನ್ನೊಂದು ಮುಖವಾಗಿದೆ ಎಂಬುದು ನನ್ನ ನಿಲುವಾಗಿದೆ. ಇವರದು ನಿಜವಾದ ಭ್ರಷ್ಟಾಚಾರ ವಿರೋಧಿ ಅಭಿಯಾನವಲ್ಲ. ಜಾಹೀರಾತು ಸಿಗದೆ ಪತ್ರಿಕೆಗಳು ನಡೆಯಲು ಸಾಧ್ಯವಿಲ್ಲ ಎಂಬ ಕನಿಷ್ಟ ಜ್ಞಾನವೂ ನನಗೆ ಇದೆ....
ಜು .10ರಂದು ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಇಂದು ಜು.10 ಚಾಲನೆ ನೀಡಲಿದ್ದಾರೆ.ವಿಧಾನಸೌಧದ ಮೂರನೇ ಮಹಡಿಯಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ಇಂದು ಸಂಜೆ 5ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಬಿಪಿಎಲ್ ಪಡಿತರ ಫಲಾನುಭವಿಗಳಿಗೆ ನಗದು ನೀಡುವ ಯೋಜನೆಯನ್ನು ಸಿಎಂ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಸೇರಿದಂತೆ ಇನ್ನಿತರರು ಕಾರ್ಯಕ್ರಮದಲ್ಲಿ...
ಯಕ್ಷಗಾನದ ಕಲಿಕೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿಯೂ ಬಹಳ ಉಪಯುಕ್ತ. ಹಿಮ್ಮೇಳ, ಮಾತುಗಾರಿಕೆ, ನಾಟ್ಯ,ವೇಷಭೂಷಣ ಸೇರಿದಂತೆ ಯಕ್ಷಗಾನ ಒಂದು ಸರ್ವಾಂಗೀಣ ಕಲೆ. ಕಳೆದ 35 ವರ್ಷಗಳಿಂದ ಹಿಮ್ಮೇಳ ವಾದಕನಾಗಿ, ಗುರುವಾಗಿ ದುಡಿಯುತ್ತಿದ್ದೇನೆ. ಕಲಿಕೆಗೆ ಪೂರಕವಾದ ವಾತಾವರಣ ರಂಗಮನೆಯಲ್ಲಿದೆ' ಎಂದು ಖ್ಯಾತ ಹಿಮ್ಮೇಳ ಗುರುಗಳಾದ ವಳಕುಂಜ ಕುಮಾರ ಸುಬ್ರಹ್ಮಣ್ಯರು ಹೇಳಿದರು.ಅವರು ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರದಲ್ಲಿ ಸುಜನಾ ಯಕ್ಷ ಶಿಕ್ಷಣ ಕೇಂದ್ರದ...
Loading posts...
All posts loaded
No more posts
