ಕಲ್ಲುಗುಂಡಿ : ಸವೇರಪುರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರ್ ಪಂಗಡ ಸಾಂಸ್ಕೃತಿಕ ಸ್ಪರ್ಧೆ

ಕಲ್ಲುಗುಂಡಿಯ ಸವೇರಪುರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರ್ ಪಂಗಡ ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನೆ ಜು.8 ರಂದು ಜರುಗಿತು. ಶಾಲಾ ಸಂಚಾಲಕರಾದ  ಫಾ| ಪಾವ್ಲ್ ಕ್ರಾಸ್ತಾರವರು ದೀಪ ಪ್ರಜ್ವಲಿಸುವುದರ ಮೂಲಕ ಸ್ಪರ್ಧೆಗಳಿಗೆ ಚಾಲನೆ ನೀಡಿದರು. ನಂತರ  ತಂಡದ ನಾಯಕರಿಗೆ ಗುಂಪಿನ ಧ್ವಜವನ್ನು ಹಸ್ತಾಂತರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯನಿ  ಸಿ| ಅನಿತಾ ಫೆರ್ನಾಂಡಿಸ್ ರವರು ವಿದ್ಯಾರ್ಥಿಗಳಿಗೆ ಅಂತರ್ ಪಂಗಡ ಸ್ಪರ್ಧೆಯ...

ಬಾಳುಗೋಡು : ಖ್ಯಾತ ನಾದಸ್ವರ ಮಾಂತ್ರಿಕ ಪೊಡಿಯ ಪುಣೇರಿ ನಿಧನ

ಬಾಳುಗೋಡು ಗ್ರಾಮದ ಪುಣೇರಿ ನಿವಾಸಿ ಖ್ಯಾತ ನಾದಸ್ವರ ವಾದಕ ಪೊಡಿಯ ಅವರು ಜು.08 ಶನಿವಾರದಂದು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.ಪೊಡಿಯಾ ಅವರು ನಾದಸ್ವರ ಲೋಕದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದ್ದರು. ಇವರಿಗೆ 60 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಸುಂದರಿ, ಮಕ್ಕಳಾದ ಪ್ರವೀಣ್, ಉದಯ್, ಪ್ರದೀಪ್ ಹಾಗೂ ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ.
Ad Widget

ಕೆಸರು ಗದ್ದೆಯಲ್ಲಿ ಬೆಳ್ಳಾರೆ ಸಂತೆ

ಬೆಳ್ಳಾರೆಯ ಪೇಟೆಯ ಹೃದಯ ಭಾಗದಲ್ಲಿರುವ ಸಂತೆ ಮಾರುಕಟ್ಟೆಯ ಪ್ರದೇಶ ಕೆಸರುಮಯವಾಗಿದ್ದು ವರ್ತಕರು ಹಾಗೂ ಗ್ರಾಹಕರು ಸಂಕಷ್ಟ ಅನುಭವಿಸುವಂತಾಗಿದೆ. ಈ ಬಗ್ಗೆ ಗ್ರಾಮ ಪಂಚಾಯತ್ ಸೂಕ್ತ ಕ್ರಮ ಕೈಗೊಳ್ಳಲು ನಾಗರೀಕರು ಒತ್ತಾಯಿಸಿದ್ದಾರೆ.

ಪಂಜ : ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲ್ದರ್ಜೆಗೆರಿಸಲು ಶಾಸಕಿ ಭಾಗೀರಥಿ ಅವರಿಗೆ ಮನವಿ

ಪಂಜ ಗ್ರಾಮ ಪಂಚಾಯತ್ ಹಾಗೂ ಪಂಜ ಬೂತ್ ಸಮಿತಿಯ ವತಿಯಿಂದ ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲ್ದರ್ಜೆ ಹಾಗೂ ಪಂಜ ಗ್ರಾಮದ ಸ್ಥಳೀಯ ಸಮಸ್ಯೆಗಳ ಕುರಿತು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಪೂರ್ಣಿಮಾ ದೇರಾಜೆ, ಶಿವರಾಮಯ್ಯ ಕರ್ಮಾಜೆ, ಚಂದ್ರಶೇಖರ ಶಾಸ್ತ್ರೀ, ಸುವರ್ಣಿನಿ ಎನ್ ಎಸ್, ಗಣೇಶ್ ಪೈ, ಲಿಗೋಧರ...

ಕೂರ್ನಡ್ಕ ಹೊಳೆಗೆ ಬಿದ್ದ ಪ್ರಕರಣ ನಲವತ್ತೆಂಟು ಗಂಟೆಗಳು ಕಳೆದರು ಸಿಗದ ವ್ಯಕ್ತಿ.

ಸುಳ್ಯ ತಾಲೂಕಿನ ಅಲೇಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ಎಲ್ ಮಾದರಿಯ ಅಡಿಕೆ ಮರದ ಪಾಲದಲ್ಲಿ ನಡೆದುಕೊಂಡು ಬರುವ ಸಂದರ್ಭದಲ್ಲಿ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾದ ಮಾಹಿತಿ ಪ್ರಕಾರ ಕಳೆದ ಮೂರು ದಿನಗಳಿಂದ ತಾಲೂಕು ಆಡಳಿತ ಸತತವಾಗಿ ಕಾರ್ಯಚರಣೆ ನಡೆಸುತ್ತಿದೆಯಾದರು ಇಂದು ಸಂಜೆಯ ವೇಳೆಗೆ ಪೇರಾಜೆ ತನಕ ಬಂದು ಹುಡುಕಿದರು ಸಿಗದೇ ಇದ್ದು ಈ ಪ್ರಕರಣ ಇನ್ನಷ್ಟು...

ರಾಜ್ಯ ಬಜೆಟ್ ನಾಡಿನ ಸರ್ವರಿಗೂ ಸೇರಿದೆ ಹಾಗೂ ಕೃಷಿಕರ ಬಗ್ಗೆ ಕಾಳಜಿಯನ್ನು ಹೊಂದಿದ ಬಜೆಟ್ – ಪಿ ಸಿ ಜಯರಾಮ.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರು ತಮ್ಮ 14 ನೇ ಬಜೆಟ್ ಮಂಡಿಸುವ ಮೂಲಕ ದಾಖಲೆ ಮೆರೆದಿದ್ದು ಈ ಬಾರಿಯ ಬಜೆಟ್ ಸರ್ವರನ್ನು ತಲುಪುವ ಹಾಗೂ ಕೃಷಿಕರ ಬಗ್ಗೆ ಅತೀ ಹೆಚ್ಚು ಕಾಳಜಿ ಹೊಂದಿರುವ ಬಜೆಟ್ ಆಗಿದೆ. ಚುನಾವಣಾ ಸಂದರ್ಭದಲ್ಲಿ ಜನರಿಗೆ ನೀಡಿದ ಭರವಸೆಯನ್ನು ಪೂರೈಸಲು ಕಾಂಗ್ರೆಸ್ ಈ ಬಾರಿ ಬಜೆಟ್ ನಲ್ಲಿ 52 000 ಸಾವಿರ ಕೋಟಿಗಳನ್ನು...

ರಾಜ್ಯ ಬಜೆಟ್ ನಾಡಿನ ಸರ್ವರನ್ನೂ ತಲುಪಿದೆ ಹಾಗೂ ಕೃಷಿಕರ ಬಗ್ಗೆ ಕಾಳಜಿ ಹೊಂದಿದ ಬಜೆಟ್ – ಪಿ ಸಿ ಜಯರಾಮ

ವರದಿ : ಮಿಥುನ್ ಕರ್ಲಪ್ಪಾಡಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರು ತಮ್ಮ 14 ನೇ ಬಜೆಟ್ ಮಂಡಿಸುವ ಮೂಲಕ ದಾಖಲೆ ಮೆರೆದಿದ್ದು ಈ ಬಾರಿಯ ಬಜೆಟ್ ಸರ್ವರನ್ನು ತಲುಪುವ ಹಾಗೂ ಕೃಷಿಕರ ಬಗ್ಗೆ ಅತೀ ಹೆಚ್ಚು ಕಾಳಜಿ ಹೊಂದಿರುವ ಬಜೆಟ್ ಆಗಿದೆ. ಚುನಾವಣಾ ಸಂದರ್ಭದಲ್ಲಿ ಜನರಿಗೆ ನೀಡಿದ ಭರವಸೆಯನ್ನು ಪೂರೈಸಲು ಕಾಂಗ್ರೆಸ್ ಈ ಬಾರಿ ಬಜೆಟ್ ನಲ್ಲಿ...

ವಳಲಂಬೆ ಶಾಲಾ ಮಂತ್ರಿಮಂಡಲ ರಚನೆ : ಮುಖ್ಯಮಂತ್ರಿಯಾಗಿ ವಿಜಿತ್ ಎಂ ಜಿ – ಉಪಮುಖ್ಯಮಂತ್ರಿಯಾಗಿ ತಸ್ವಿತ್ ವೈ

ವಳಲಂಬೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 2023-24 ನೇ ಸಾಲಿನ ಶಾಲಾ ಮಂತ್ರಿಮಂಡಲವು ಚುನಾವಣೆ ಮೂಲಕ ಇತ್ತೀಚೆಗೆ ರಚನೆಯಾಯಿತು.ಮುಖ್ಯಮಂತ್ರಿಯಾಗಿ ವಿಜಿತ್ ಎಂ ಜಿ, ಉಪಮುಖ್ಯಮಂತ್ರಿಯಾಗಿ ತಸ್ವಿತ್ ವೈ, ಗೃಹ ಮಂತ್ರಿಯಾಗಿ ಯಜ್ಙೇಶ್ ಎನ್ ಎಸ್ ಮತ್ತು ಉಪಮಂತ್ರಿಯಾಗಿ ಹರ್ಷಿತ್ ಪಿ , ಶಿಕ್ಷಣಮಂತ್ರಿಯಾಗಿ ತನ್ವಿ ಪಿ ಉಪಮಂತ್ರಿಯಾಗಿ ಹೃತಿಕ್ ಎನ್ ಡಿ , ಹಣಕಾಸು ಮಂತ್ರಿಯಾಗಿ...

ಎಸ್.ಎಸ್.ಪಿ.ಯು ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ : ಮಕ್ಕಳು ಜ್ಞಾನ ವೃದ್ದಿಗೆ ಔಷಧೀಯ ಗುಣವುಳ್ಳ ಬ್ರಾಹ್ಮಿ ಎಲೆಯ ರಸ ಉತ್ತಮ – ಶಿವರಾಮ ರೈ

ಸುಬ್ರಹ್ಮಣ್ಯ: ಮಕ್ಕಳ ಜ್ಞಾನ ವೃದ್ದಿಗೆ ಆಯುರ್ವೇದಿಕ್ ಮತ್ತು ಔಷಧೀಯ ಗುಣಗಳುಳ್ಳ ಬ್ರಾಹ್ಮಿ ಎಲೆಯ ರಸ ಉತ್ತಮ.ಇದನ್ನು ನಾವೇ ತಯಾರಿಸಿ ಕುಡಿಸಬೇಕು.ಇದರಿಂದ ಮಕ್ಕಳ ಜ್ಞಾನ ವೃದ್ಧಿಯಾಗುತ್ತದೆ.ಅಲ್ಲದೆ ದೇಸಿ ದನದ ಹಳೆಯ ತುಪ್ಪವನ್ನು ಮಕ್ಕಳಿಗೆ ಕೊಡಬಹುದು. ಒಂದೆಲಗ ರಸ ಕೂಡಾ ಜ್ಞಾನವೃದ್ದಿಗೆ ಪೂರಕ.ಇವೆಲ್ಲವೂ ನಮ್ಮ ಹಿರಿಯ ಅನುಸರಿಸಿಕೊಂಡು ಬಂದ ಆಚರಣೆಗಳಾಗಿವೆ ಇವುಗಳನ್ನು ನಾವುಗಳು ಪಾಲಿಸುವುದು ಅತ್ಯಗತ್ಯ. ಪೋಷಕರು ಮಕ್ಕಳ...

ಸುಳ್ಯ ಬ್ಲಾಕ್ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ, ನಗರ ಕಾಂಗ್ರೆಸ್ ಅಧ್ಯಕ್ಷರಾಗಿ ದಿನೇಶ್ ಅಂಬೆಕಲ್ಲು ಆಯ್ಕೆ

ಮೇ ತಿಂಗಳಿನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಬಳಿಕ ಹಲವರ ಉಚ್ಚಾಟನೆ ನೋಟಿಸ್ ಪ್ರಕ್ರಿಯೆಗಳು ನಡೆದು ನಂತರ ತಮ್ಮ ಸಮಿತಿಯನ್ನು ಬರ್ಕಸ್ ಗೊಳಿಸಿ ಇದೀಗ ಸುಳ್ಯ ಬ್ಲಾಕ್ ಕಾಂಗ್ರೆಸ್ ತನ್ನ ಪದಾಧಿಕಾರಿಗಳ ಪಟ್ಟಿಯನ್ನು ಇಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ ಸಿ ಜಯರಾಮ್ ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಗೊಳಿಸಿದರು. ಪ್ರಧಾನ ಕಾರ್ಯದರ್ಶಿಗಳಾಗಿ ಪಿ ಎಸ್ ಗಂಗಾಧರ ,...
Loading posts...

All posts loaded

No more posts

error: Content is protected !!