ಜು.09: ಸೋಮಂತಡ್ಕದಲ್ಲಿ ವೆಂಕಟರಮಣ ಸೊಸೈಟಿಯ 22ನೇ ಶಾಖೆ ಲೋಕಾರ್ಪಣೆ

ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 22 ನೇ ಶಾಖೆಯ ಉದ್ಘಾಟನೆ ಜು.9 ರಂದು ಬೆಳ್ತಂಗಡಿ ತಾಲೂಕಿನ ಸೋಮಂತಡ್ಕದ ಡಿ’ಸೋಜಾ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ ಹೇಳಿದರು. ಅವರು ಜು.5 ರಂದು ಬೆಳ್ತಂಗಡಿ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸಂಘವು 1997ರಲ್ಲಿ ಗೌಡರ ಯುವ ಸೇವಾ ಸಂಘ...

ದಂತ ಕುಳಿಗೂ ಬಂತು ಬಹ್ಮಾಸ್ತ್ರ

ಬರಹ : ಡಾ| ಮುರಲೀ ಮೋಹನ್ ಚೂಂತಾರು ಬಹಳಷ್ಟು ವರ್ಷಗಳಿಂದ ದಂತ ಕುಳಿ ಅಥವಾ ಆಡುಭಾಷೆಯಲ್ಲಿ ಹೇಳುವುದಾದರೆ ಹಲ್ಲಿನಲ್ಲಿ ಹುಳುಕಾಗುವುದು ಎಂಬುದು ದಂತ ವೈದ್ಯರಿಗೆ ಕಬ್ಬಿಣದ ಕಡಲೆಯಾಗಿಯೇ ಉಳಿದಿತ್ತು. ಯಾವ ನೋವಾದರೂ ಸಹಿಸಬಹುದು ಹಲ್ಲು ನೋವಿನ ಸಹವಾಸವೇ ಬೇಡ ಎಂಬುದು ಹಲ್ಲು ನೋವಿನಿಂದ ಬಳಲಿದವರ ಮನದಾಳದ ಮಾತು. ನೋವಿನ ಚರಿತ್ರೆಯನ್ನು ಅವಲೋಕಿಸಿದಾಗ ಹೆರಿಗೆ ನೋವಿನ ನಂತರದ...
Ad Widget

ಸಿಟಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಗಿರೀಶ್ ನಾರ್ಕೋಡು, ಕಾರ್ಯದರ್ಶಿಯಾಗಿ ಚೇತನ್ ಪಿ.ಯನ್, ಖಜಾಂಜಿಯಾಗಿ ಹೇಮಂತ್ ಕಾಮತ್

ಹೇಮಂತ್ ಕಾಮತ್ ರೋಟರಿ ಕ್ಲಬ್ ಸುಳ್ಯ ಸಿಟಿ ಇದರ 2023-24ನೇ ಸಾಲಿನ ಎಂಟನೇ ವರ್ಷದ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು 13ರಂದು ರೋಟರಿ ಕಮ್ಯುನಿಟಿ ಹಾಲ್ ಕಾರ್ ಸ್ಟ್ರೀಟ್ ಸುಳ್ಯ ಇಲ್ಲಿ ಜರುಗಲಿದೆ. ನೂತನ ಅಧ್ಯಕ್ಷರಾಗಿ ರೊ| ಗಿರೀಶ್ ನಾರ್ಕೋಡು, ಕಾರ್ಯದರ್ಶಿಯಾಗಿ ರೊ| ಚೇತನ್ ಪಿ.ಯನ್, ಖಜಾಂಜಿಯಾಗಿ ಹೇಮಂತ್ ಕಾಮತ್ ಅಧಿಕಾರ ಸ್ವೀಕಾರ ಮಾಡಿಕೊಳ್ಳಲಿದ್ದಾರೆ. ರೊ| ಆನಂದ...

ಜು.13: “ಕ್ರಿಯೇಟ್ ಹೋಪ್ ಇನ್ ದಿ ವರ್ಲ್ಡ್” ಧ್ಯೆಯವಾಕ್ಯದೊಂದಿಗೆ ಸಿಟಿ ರೋಟರಿ ಕ್ಲಬ್ ಪದಗ್ರಹಣ

ಅಂತರರಾಷ್ಟ್ರೀಯ ರೋಟರಿ ಸಂಸ್ಥೆಯಾದ ರೋಟರಿ ಕ್ಲಬ್ ಸುಳ್ಯ ಸಿಟಿ 2016ರಲ್ಲಿ ಆರಂಭಗೊಂಡು ಕಳೆದ ಏಳು ವರ್ಷಗಳಿಂದ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಕೈಗೊಂಡು ರೋಟರಿ ಜಿಲ್ಲೆ 3181 ನಲ್ಲಿ ವಿಶೇಷವಾಗಿ ಗುರುತಿಸಿಕೊಂಡಿರುವ ಯುವಕರಿಂದಲೇ ಕೂಡಿದ ಸಂಸ್ಥೆ ಯಾಗಿದ್ದು2023-24ನೇ ಸಾಲಿನ ಕ್ಲಬ್‌ನ ಎಂಟನೇ ವರ್ಷದ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು 13ರಂದು ರೋಟರಿ ಕಮ್ಯುನಿಟಿ ಹಾಲ್ ಕಾರ್ ಸ್ಟ್ರೀಟ್ ಸುಳ್ಯ...

ವಿ ಹೆಚ್ ಪಿ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆಯವರಿಗೆ ಸುಳ್ಯದಲ್ಲಿ ಶ್ರದ್ಧಾಂಜಲಿ ಸಭೆ

ವಿಶ್ವ ಹಿಂದೂ ಪರಿಷತ್ತಿನ  ಕ್ಷೇತ್ರಿಯ ಸಂಘಟನಾ ಕಾರ್ಯದರ್ಶಿ, ಹಿರಿಯ ಪ್ರಚಾರಕರಾದ ಶ್ರೀ ಕೇಶವ ಹೆಗಡೆಯವರಿಗೆ ಇಂದು  ವಿಶ್ವ ಹಿಂದೂ ಪರಿಷದ್ ಸುಳ್ಯ ಪ್ರಖಂಡ ವತಿಯಿಂದ ಸಂಜೆ 4.30 ಕ್ಕೆ ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು.ಅವರಿಗೆ ವಿಶ್ವ ಹಿಂದೂ ಪರಿಷದ್ ಸುಳ್ಯ ಪ್ರಖಂಡದ ಅಧ್ಯಕ್ಷ ಸೋಮಶೇಖರ ಪೈಕ,  ಭಜರಂಗದಳ ಸಂಚಾಲಕ ಹರಿಪ್ರಸಾದ್ ಎಲಿಮಲೆ, ನುಡಿನಮನ...

ಸರ್ಕಾರಿ ಶಾಲೆಯಲ್ಲೂ ಸ್ಮಾರ್ಟ್ ಕ್ಲಾಸ್ – ಜಿಲ್ಲೆಯ 200 ಶಾಲೆಗಳಿಗೆ ಸೌಲಭ್ಯ ಕಲ್ಪಿಸಲು ಮುಂದಾಗಿರುವ ಸೆಲ್ಕೋ ಸಂಸ್ಥೆ

ಸೆಲ್ಕೋ ಸಂಸ್ಥೆಯು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆಧುನಿಕ ಕಲಿಕೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ "ಇ-ಶಾಲಾ"ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಕೇವಲ ಖಾಸಗಿ ಶಾಲೆಗಳ ಮಕ್ಕಳಿಗಷ್ಟೇ ಸೀಮಿತವಾಗಿದ್ದ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಇನ್ನು ಮುಂದೆ ಸರ್ಕಾರಿ ಶಾಲೆಯ ಬಡ ವಿದ್ಯಾರ್ಥಿಗಳಿಗೂ ಲಭ್ಯವಾಗಲಿದೆ. ಹೌದು,ಮೆಂಡಾ ಫೌಂಡೇಶನ್ ಸಹಯೋಗದಲ್ಲಿ ಸೆಲ್ಕೋ ಸಂಸ್ಥೆಯು ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ಹಿಂದುಳಿದ...

ಬೆಳ್ಳಾರೆ ಠಾಣೆಯ ಕ್ರೈಂ ಎಸ್.ಐ. ಶಿವಕುಮಾರ್ ಮುರುಡೇಶ್ವರಕ್ಕೆ ವರ್ಗಾವಣೆ

ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಕ್ರೈಂ ಎಸ್.ಐ.ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಕುಮಾರ್ ರವರಿಗೆ ಮುರುಡೇಶ್ವರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದು, ವಿಧಾನಸಭಾ ಚುನಾವಣೆ ಸಂದರ್ಭ ಮಾರ್ಚ್ ನಲ್ಲಿ ಇವರು ಬೆಳ್ಳಾರೆ ಠಾಣೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದರು.

ಮಳೆಯ ನೀರಿನಲ್ಲಿ ಕೊಚ್ಚಿ ಹೋದ ನಾರಾಯಣರಿಗಾಗಿ ಎಸ್ ಡಿ ಆರ್ ಎಫ್ ತಂಡದಿಂದ ಹುಡುಕಾಟ ಆರಂಭ

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ನೀರಲ್ಲಿ ಕೊಚ್ಚಿ ಹೋಗಿರುವ ವ್ಯಕ್ತಿ ನಾರಾಯಣ ಬಿನ್ ಪಾಲಂ ಎಂದು ಗುರುತಿಸಲಾಗಿದ್ದು ಇದೀಗ ಎಸ್ ಡಿ ಆರ್ ಎಫ್ ಹಾಗೂ ಅಗ್ನಿ ಶಾಮಕದಳ , ಸೇರಿದಂತೆ ಅಧಿಕಾರಿಗಳ ನೇತ್ರತ್ವದಲ್ಲಿ ಹುಡುಕಾಟ ಆರಂಬಿಸಲಾಗಿದ್ದು ನೀರಿನ ಹರಿವಿನಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆ ಕಂಡು ಬರುತ್ತಿದೆ ಎಂದು ತಿಳಿದು ಬಂದಿದೆ. ಈಗಾಗಲೇ...

ಮಳೆಯ ಅಬ್ಬರಕ್ಕೆ ನೀರಿನಲ್ಲಿ ಕೊಚ್ಚಿ ಹೋದ ನಾರಯಣರಿಗಾಗಿ ಹುಡುಕಾಟ ಆರಂಭ!

ಸುಳ್ಯ ತಾಲೂಕಿನ ಆಲೇಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ನೀರಲ್ಲಿ ಕೊಚ್ಚಿ ಹೋಗಿರುವ ವ್ಯಕ್ತಿ ನಾರಯಾಣ ಬಿನ್ ಪಾಲಂ ಎಂದು ಗುರುತಿಸಲಾಗಿದ್ದು ಇದೀಗ ಎಸ್ ಡಿ ಆರ್ ಎಫ್ ಹಾಗೂ ಅಗ್ನಿ ಶಾಮಕದಳ , ಸೇರಿದಂತೆ ಅಧಿಕಾರಿಗಳ ನೇತ್ರತ್ವದಲ್ಲಿ ಹುಡುಕಾಟ ಆರಂಬಿಸಲಾಗಿದ್ದು ನೀರಿನ ಹರಿವಿನಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆ ಕಂಡು ಬರುತ್ತಿದೆ ಎಂದು ತಿಳಿದು ಬಂದಿದೆ. ಈಗಾಗಲೇ...

ಸುಳ್ಯದಲ್ಲಿ ಸತತವಾಗಿ ಸುರಿದ ಮಳೆಯಿಂದಾಗಿ ತೊಂದರೆಗೀಡಾದವರಿಗೆ ಮೊದಲ ಆಶ್ರಯ ಕೇಂದ್ರ ಓಪನ್ !

ಸುಳ್ಯ ತಾಲೂಕಿನಾಧ್ಯಂತ ಸತತವಾಗಿ ಮಳೆಯಾಗುತ್ತಿದ್ದು ಇತ್ತ ಗುರುಂಪುವಿನಲ್ಲಿ ಬರೆ ಕುಸಿತ ಪ್ರಕರಣ ಹಾಗೂ ನಾನ ಕಡೆಗಳಲ್ಲಿ ಪ್ರಕೃತಿ ವಿಕೋಪ ಸಂಭವಿಸಿ ಜೀವ ಹಾನಿಗು ಮೊದಲೇ ಎಚ್ಚೆತ್ತುಕೊಂಡ ಆಡಳಿತ ವರ್ಗ ಇದೀಗ ಮೊದಲ ಆಶ್ರಯ ಕೇಂದ್ರವನ್ನು ಸುಳ್ಯದ ವಿವೇಕಾನಂದ ವೃತದ ಬಳಿಯಲ್ಲಿನ ಹಾಸ್ಟೆಲ್ ನಲ್ಲಿ ಸಂಪೂರ್ಣ ವ್ಯವಸ್ಥೆಗಳನ್ನು ಮಾಡಿದ್ದು ತಾಲೂಕು ಆಡಳಿತ ಎಲ್ಲಾ ರೀತಿಯಲ್ಲಿ ಸರ್ವ ಸನ್ನದ್ದವಾಗಿದೆ...
Loading posts...

All posts loaded

No more posts

error: Content is protected !!