ಸುಳ್ಯ ವಿಪತ್ತು ನಿರ್ವಹಣಾ ಹಿನ್ನಲೆ ಅಗ್ನಿಶಾಮಕ ದಳ ಹಾಗೂ ಗೃಹ ರಕ್ಷಕದಳ ಸಂಪರ್ಕ ಸಂಖ್ಯೆ ಬಿಡುಗಡೆ

ಸುಳ್ಯ ನಗರ ಹಾಗೂ ತಾಲೂಕಿನ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೋರಾಗಿ ಮಳೆ ಸುರಿಯುತ್ತಿರುವುದರಿಂದ ಈಗಾಗಲೇ ಕೆಲವು ಕಡೆ ಅನಾಹುತಗಳು ಸಂಭವಿಸಿರುತ್ತದೆ. ಆದ್ದರಿಂದ ಅಂತಹ ತುರ್ತು ಸಂದರ್ಭದಲ್ಲಿ ಅಗ್ನಿಶಾಮಕ ಹಾಗೂ ಗೃಹರಕ್ಷಕ ದಳದ ನೆರವನ್ನು ಪಡೆಯಲು ಈ ಕೆಳಗಿನ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಲು ತಿಳಿಸಲಾಗಿದೆ.ಕಲ್ಲಪ್ಪ( ಅಗ್ನಿಶಾಮಕ)- 8073094770 ಗಿರಿಧರ(ಗೃಹರಕ್ಷಕ ದಳ) - 9845293876

ಕಳೆದೆರಡು ದಿನಗಳಿಂದ ಸುರಿಯುತ್ತಿರು ಮಳೆಯ ಅಬ್ಬರಕ್ಕೆ ತಾಲೂಕಿನಲ್ಲೆಡೆ ಜನ ಜೀವನ ಅಸ್ತವ್ಯಸ್ತ

ಸುಳ್ಯ:ಕಳೆದೆರಡು ದಿನಗಳಿಂದ ತಾಲೂಕಿನಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತಗೊಂಡಿದೆ.ಭಾರೀ ಮಳೆಯ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲಾಡಳಿತ ಶಾಲಾ ಕಾಲೇಜುಗಳಿಗೆ ಎರಡನೇ ದಿನವೂ ರಜೆ ಘೋಷಣೆ ಮಾಡಲಾಗಿದ್ದು ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡ ಪಯಸ್ವಿನಿ ನದಿಯ ಹರಿವು ಹೆಚ್ಚಳವಾಗಿದ್ದು ಕಳೆದ ಕೆಲವು ವರ್ಷಗಳಿಂದ ಪ್ರಕೃತಿ ದುರಂತ ಸಂಭವಿಸುತ್ತಿರುವ ಸ್ಥಳಗಳಲ್ಲಿನ ಜನ ಆತಂಕಿತಕ್ಕಿಡಾಗಿದ್ದು, ಇತ್ತ...
Ad Widget

ಸಾರ್ವಜನಿಕ ಗ್ರ೦ಥಾಲಯ ಇಲಾಖೆ,ಜಿಲ್ಲಾ ಕೇ೦ದ್ರ ಗ್ರ೦ಥಾಲಯ ಮ೦ಗಳೂರು,ಸುಳ್ಯ ಶಾಖಾ ವತಿಯಿ೦ದ ಡಿಜಿಟಲ್ ಓದುವ ದಿನ,ಓದುವ ತಿ೦ಗಳು ಕಾರ್ಯಕ್ರಮದಲ್ಲಿ ಅಜ್ಜಾವರ ಗ್ರಾಮದ ಮಕ್ಕಳಿಗೆ ಪ್ರಶಸ್ತಿ.

ಸುಳ್ಯ ಸಾರ್ವಜನಿಕ ಗ್ರಂಥಾಲಯ ಇಲಾಖೆ,ಜಿಲ್ಲಾ ಕೇ೦ದ್ರ ಗ್ರಂಥಾಲಯ ಮಂಗಳೂರು,ಸುಳ್ಯ ಶಾಖಾ ವತಿಯಿಂದ ಓದುವ ದಿನ/ಡಿಜಿಟಲ್ ಓದುವ ದಿನ/ಓದುವ ತಿಂಗಳು ಇದರ ಅಂಗವಾಗಿ ನಡೆದ ಚಿತ್ರಕಲಾ ಸ್ಪರ್ದೆಯಲ್ಲಿ ಭಾಗವಹಿಸಿದ ಅಜ್ಜಾವರ ಗ್ರ೦ಥಾಲಯ ಮತ್ತು ಮಾಹಿತಿ ಕೇ೦ದ್ರದ "ಓದುವ ಬೆಳಕು" ಮಕ್ಕಳು 6ಜನ ಭಾಗವಹಿಸಿದ್ದು,4 ಜನ ಬಹುಮಾನವನ್ನು ಪಡೆದಿರುತ್ತಾರೆ.ಪ್ರೌಢ ಶಾಲಾ ವಿಭಾಗದಲ್ಲಿ ಭುವನ್.ಎ.10ನೇ ತರಗತಿ ಸ.ಪ್ರೌ.ಶಾಲೆ ಅಜ್ಜಾವರ ಇವರು...

ಪುತ್ತೂರು ಸಹಾಯಕ ಆಯುಕ್ತರ ನೇತೃತ್ವದಲ್ಲಿ ಸುಳ್ಯ ಪ್ರಾಕೃತಿಕ ವಿಕೋಪ ತಾಲೂಕು ಸಮಿತಿ ಸಭೆ .ಅಧಿಕಾರಿಗಳಿಗೆ ಖಡಕ್ ಸೂಚನೆ !

ಸುಳ್ಯ ತಾಲೂಕಿನಲ್ಲಿ ಎಡಬಿಡದೇ ಮಳೆ ಸುರಿಯುತ್ತಿದ್ದ ಪುತ್ತೂರು ಸಹಾಯಕ ಆಯುಕ್ತರಾದ ಗಿರೀಶ್ ನಂದನ್ ನೇತ್ರತ್ವದಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಇಂದು ಜರುಗಿತು. ಈ ಸಭೆಯಲ್ಲಿ ಪ್ರತಿ ಗ್ರಾಮದ ಪ್ರಾಕೃತಿಕ ವಿಕೋಪ ನೋಡೆಲ್ ಅಧಿಕಾರಿಗಳು ಸೇರಿದಂತೆ ತಾಲೂಕಿನ ನಾನಾ ವಿಭಾಗಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳಿಗೆ ಜನತೆಗೆ ಸಮಸ್ಯೆಗಳು ಎದುರಾದಗ ತುರ್ತು ಸಂದರ್ಭದಲ್ಲಿ ಯಾವುದೇ ಅಧಿಕಾರಿಗಳು...

⛔BREAKING NEWS ⛔ 🛑ಮುಂದುವರಿದ ಮಳೆ – ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ 🛑

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.7 ರಂದು ಕೂಡ ರಜೆ ವಿಸ್ತರಿಸಿ ಘೋಷಣೆ ಮಾಡಲಾಗಿದೆ. ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ...

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳನ್ನು ಬೆಳ್ಳಾರೆ ರಸ್ತೆಯಲ್ಲೇ ಎನ್ ಕೌಂಟರ್ ಮಾಡಿ – ಅರುಣ್ ಕುಮಾರ್ ಪುತ್ತಿಲ ಆಗ್ರಹ

ಬೆಳ್ಳಾರೆಯ ಅರುಣ್ ಕುಮಾರ್ ಪುತ್ತಿಲ ಅಭಿಮಾನಿ ಬಳಗದ ವತಿಯಿಂದ ಭಾರತ ಮಾತಾ ಪೂಜನಾ ಕಾರ್ಯಕ್ರಮ ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಜು.2ರಂದು ನಡೆಯಿತು. ಅಯೋಧ್ಯೆ ಕರಸೇವೆಯಲ್ಲಿ ಬಲಿದಾನಗೈದ ಕೊಠಾರಿ ಸಹೋದರ ಶೇಷಪ್ಪ ಆಚಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಣ್ಣಾ ವಿನಯಚಂದ್ರ ದೀಪ ಬೆಳಗುವ ಮೂಲಕ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಭೆಯ ಕೇಂದ್ರ...

ಸುಳ್ಯ ನಗರದ ನಾವೂರು ಬೋರುಗುಡ್ಡೆ ಬಳಿಯ ನೂತನ ರಸ್ತೆಗೆ ಬಾಳೆಗಿಡ ನೆಟ್ಟು ನಾಗರಿಕರ ಆಕ್ರೋಶ !

ಸುಳ್ಯ ನಗರ ಪಂಚಾಯತ್ ಕೆ ಎಸ್ ಉಮ್ಮರ ಪ್ರತಿನಿಧಿಸುವ ಕ್ಷೇತ್ರವಾದ ಬೋರುಗುಡ್ಡೆಯಲ್ಲಿ ಕಳೆದ ಎರಡು ತಿಂಗಳುಗಳ ಹಿಂದೆ ಇಪ್ಪತ್ತು ಲಕ್ಷ ರೂಪಾಯಿಗಳ ಅನುದಾನದಲ್ಲಿ ರಸ್ತೆ ನಿರ್ಮಾಣ ಮಾಡಿದ್ದು ಇದು ಭಾರಿ ಕಲಪೆಯಾಗಿದ್ದು ಈ ಹಿಂದೆಯೇ ಸದಸ್ಯರುಗಳು ದೂರು ನೀಡಿದ್ದು ಇದೀಗ ನಾಗರಿಕರು ಬಾಳೆಗಿಡ ನೆಟ್ಟು ಅಧಿಕಾರಿಗಳ ವಿರುದ್ದ ಆಕ್ರೋಶಿತರಾಗಿದ್ದು ರಸ್ತೆಯಲ್ಲಿ ಇದೀಗ ಬಾಳೆ ಗಿಡ ನೆಡಲಾಗಿದೆ...

ಮನೆಯ ಮೇಲೆ ಬಿದ್ದ ಬೃಹತ್ ಆಕಾರದ ಬೀಟೆ ಮರ, ಕ್ರೇನ್ ಮೂಲಕ ತೆರವು ಸಾಧ್ಯತೆ ! ಪ್ರಕೃತಿ ವಿಕೋಪ ಪರಿಹಾರಕ್ಕೆ ಕಳುಹಿಸಲು ನಿರ್ಧಾರ

ಕರಾವಳಿ ಜಿಲ್ಲೆಯಾಧ್ಯಂತ ಭಾರಿ ಮಳೆಯಾಗುತ್ತಿದ್ದುಭಾರೀ ಮಳೆಗೆ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಬೊಳುಗಲ್ಲು ಎಂಬಲ್ಲಿ ಸರಕಾರದ ಸಹಾಯಧನದಲ್ಲಿ ನಿರ್ಮಿಸಿದ ಹೊಸ ಮನೆ ಮೇಲೆ ಮರವೊಂದು ಉರುಳಿಬಿದ್ದು ಮನೆ ಸಂಪೂರ್ಣ ಜಖಂಗೊಂಡಿದೆ. ಬೊಳುಗಲ್ಲು ಬಾಲಚಂದ್ರ ಎಂಬವರ ಮನೆ ಮೇಲೆ ಮರ ಬಿದ್ದು ಈ ಅವಘಡ ಸಂಭವಿಸಿದೆ. ಕಳೆದೆರಡು ದಿನದಿಂದ ಮಂಡೆಕೋಲು ಭಾಗದಲ್ಲಿ ಎಡೆ ಬಿಡದೆ ಮಳೆ ಸುರಿಯುತ್ತಿದ್ದು...

ಪ್ರಾಕೃತಿಕ ವಿಕೋಪ ಗ್ರಾಮ ಮಟ್ಟದಲ್ಲಿ ಅಧಿಕಾರಿಗಳ ಸಭೆ

ಕರಾವಳಿಯಲ್ಲಿ ಭಾರಿ ಮಳೆಯಾಗುತ್ತಿದ್ದು ರಾಜ್ಯ ಸರಕಾರದ ಆಧೇಶದನ್ವಯ 2023-2024 ನೇ ಸಾಲಿನ ಮುಂಗಾರು ಮಳೆಯಿಂದಾಗಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪದ ಕುರಿತಾಗಿ ಅಜ್ಜಾವರ ಗ್ರಾಮ ಮಟ್ಟದ ಮುಂಜಾಗೃತ ಸಮಿತಿ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತ್ಯವತಿ ಬಸವನಪಾದೆ ಇವರ ಅಧ್ಯಕ್ಷತೆಯಲ್ಲಿ ನೋಡೆಲ್‌ ಅಧಿಕಾರಿಗಳಾದ ಮಣಿಕಂಠ ಕಿರಿಯ ಅಭಿಯಂತರರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆ ರವರ ಉಪಸ್ಥಿತಿಯಲ್ಲಿ ಗ್ರಾಮ...

ಸ್ಕೂಟಿಗೆ ಡಿಕ್ಕಿ ಹೊಡೆದು ಪಿಕಪ್ ಪರಾರಿ, ಚರಂಡಿಗುರುಳಿದ ಸ್ಕೂಟಿ ! ಸಿನಿಮೀಯ ರೀತಿಯಲ್ಲಿ ಸೋಣಂಗೇರಿಯಲ್ಲಿ ಪಿಕಪ್ ಹಿಡಿದ ಪೋಲೀಸರು

ಸುಳ್ಯ ಪುತ್ತೂರು ರಸ್ತೆ ಬದಿ ನಿಲ್ಲಿಸಿದ್ದ ಸ್ಕೂಟಿಯೊಂದಕ್ಕೆ ಪಿಕಪ್ ವಾಹನವೊಂದು ಗುದ್ದಿ, ಸ್ಕೂಟಿ ಚರಂಡಿಗೆ ಉರುಳಿಬಿದ್ದ ಹಾಗೂ ನಿಲ್ಲಿಸದೇ ಪರಾರಿಯಾದ ಪಿಕಪನ್ನು ಮತ್ತೆ ಪೋಲೀಸರು ವಶಕ್ಕೆ ಪಡೆದ ಘಟನೆ ಜು.3 ರಂದು ಸಂಜೆ ಸುಳ್ಯದ ವಿದ್ಯಾನಗರದಲ್ಲಿ ಘಟಿಸಿದೆ.ಅಜ್ಜಾವರ ಗ್ರಾಮದ ಮಾರ್ಗ ಶಿವರಾಮ ಎಂಬವರು ಜು.3 ರಂದು ಸಂಜೆ 5 ಗಂಟೆ ಸುಮಾರಿಗೆ ಸುಳ್ಯದ ಹಳೆಗೇಟು ಬಳಿಯ...
Loading posts...

All posts loaded

No more posts

error: Content is protected !!