- Tuesday
- August 4th, 2026
ಸುಳ್ಯದಲ್ಲಿ ನಿರ್ಮಾಣ ಹಂತದಲ್ಲಿರುವ ತಾಲೂಕು ಅಂಬೇಡ್ಕರ್ ಭವನ ಕಾಮಗಾರಿಯನ್ನು ಶಾಸಕಿ ಕು.ಭಾಗೀರಥಿ ಮುರುಳ್ಯ ಜೂನ್ .20 ರಂದು ಪರಿಶೀಲನೆ ನಡೆಸಿದರು.ಕಟ್ಟಡದ ಕುರಿತು ನಿರ್ಮಿತಿ ಕೇಂದ್ರದ ಇಂಜಿನಿಯರ್ ಹರೀಶ್ ಮೆದು ಅವರಿಂದ ಮಾಹಿತಿ ಪಡೆದರು. ಬಳಿಕ ಮಾತನಾಡಿದ ಶಾಸಕರು ವಾರದೊಳಗೆ ಕಾಮಗಾರಿಯನ್ನು ಆರಂಭಿಸಿ ಮುಂದಿನ 6 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು. ಈಗ ಇರುವ ಅನುದಾನದಲ್ಲಿ ಕೆಲಸ ನಿರ್ವಹಿಸಿ,...
ಮುಂಬೈಯ ಭ್ರಾಮರಿ ಯಕ್ಷ ನೃತ್ಯ ಕಲಾ ನಿಲಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೀಡಲಾಗುವ ಅರಣ್ಯ ಬ್ರಹ್ಮ ಪ್ರಶಸ್ತಿಗೆ ಗ್ರೀನ್ ಹೀರೋ ಆಫ್ ಇಂಡಿಯಾ ಡಾ.ಆರ್. ಕೆ. ಭಾಜನರಾಗಿದ್ದು, ಮುಂಬೈಯಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು
ರಕ್ತದಾನಿ, ಸುಳ್ಯ ತಾಲೂಕು ರೆಡ್ ಕ್ರಾಸ್ ಸಭಾಪತಿ ಸುಧಾಕರ ರೈ ಅವರ ಕಾರು ಅಪಘಾತ, ಸುಧಾಕರ ರೈ ಅವರು ಅಪಾಯದಿಂದ ಪಾರುಖ್ಯಾತ ರಕ್ತದಾನಿಗಳಾದ ಸುಳ್ಯ ತಾಲೂಕು ರೆಡ್ ಕ್ರಾಸ್ ಸಭಾಪತಿ ಹಾಗೂ ಸುಳ್ಯ ತಾಲೂಕು ವರ್ತಕರ ಸಂಘದ ಅಧ್ಯಕ್ಷರಾದ ಸುಧಾಕರ ರೈ ಅವರ ಕಾರು ಜೂ.19 ರಂದು ಪುತ್ತೂರಿನ ಕುಂಬ್ರದ ಬಳಿ ಅಪಘಾತಗೊಂಡಿದ್ದು, ಕಾರು ಜಂಖಂಗೊಂಡಿದ್ದು,...
ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.19 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ಹಾಗೂ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಇವುಗಳ ಆಶ್ರಯದಲ್ಲಿ ಪರಿಸರ ಕಾರ್ಯಕ್ರಮ ನಡೆಯಿತು. ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಬ್ರಹ್ಮಣ್ಯ ವಲಯಾಧ್ಯಕ್ಷರಾದ ತೀರ್ಥರಾಮ ದೋಣಿಪಳ್ಳ ಕಾರ್ಯಕ್ರಮದ...
ಶ್ರೀ ವೇದವ್ಯಾಸ ವಿದ್ಯಾಲಯ ಬಿಳಿನೆಲೆ ಶಾಲಾ ಮಂತ್ರಿಮಂಡಲ ರಚನೆ; ಶಾಲಾ ನಾಯಕನಾಗಿ ಪ್ರಣಿತ್ ಎಂ ಆರ್, ಉಪನಾಯಕನಾಗಿ ಸೃಜನ್
ಪ್ರಣಿತ್ ಎಂ ಆರ್ ಸೃಜನ್ ಶ್ರೀ ವೇದವ್ಯಾಸ ವಿದ್ಯಾಲಯ ಬಿಳಿನೆಲೆ ಶಾಲಾ ಮಂತ್ರಿಮಂಡಲವನ್ನು ರಚಿಸಲಾಯಿತು. ಶಾಲಾ ನಾಯಕನಾಗಿ 8ನೇ ತರಗತಿಯ ಪ್ರಣಿತ್ ಎಂ ಆರ್ ಉಪನಾಯಕನಾಗಿ 7ನೇ ತರಗತಿಯ ಸೃಜನ್ ರನ್ನು ಆಯ್ಕೆ ಮಾಡಲಾಯಿತು. ಶಿಕ್ಷಣ ಮಂತ್ರಿಯಾಗಿ ನಿಷ್ಮಾ 8ನೇ ತರಗತಿ, ಉಪ ಶಿಕ್ಷಣ ಮಂತ್ರಿಯಾಗಿ ಅನ್ವಿತ 7ನೇ ತರಗತಿ, ಸಾಂಸ್ಕೃತಿಕ ಮಂತ್ರಿಯಾಗಿ ದಿಶಾ 7ನೇ...
ಕಡಬದ ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ಅಬಾಕಸ್ ಗಣಿತ ತರಬೇತಿಯ ಉದ್ಘಾಟನಾ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ಪ್ರಾಂಶುಪಾಲರಾದ ವಂದನೀಯ ಫಾದರ್ ಅಮಿತ್ ಪ್ರಕಾಶ್ ರೋಡ್ರಿಗಸ್ ರವರು ವಹಿಸಿ ಮಾತನಾಡಿ ಅಬಾಕಸ್ ತರಗತಿಯನ್ನು ನಮ್ಮ ವಿದ್ಯಾರ್ಥಿಗಳಿಗೆ ನೀಡುವುದರಿಂದ ವಿದ್ಯಾರ್ಥಿಗಳ ಬುದ್ದಿ ಶಕ್ತಿ...
ಅಕ್ರಮ ಗೋಸಾಗಾಟ ಅರೋಪದಲ್ಲಿ ಬೆಳ್ಳಾರೆ ಪೊಲೀಸರು ಇಬ್ಬರನ್ನು ಬಂಧಿಸಿ ಹಾಗೂ ಇಬ್ಬರು ಪರಾರಿಯಾಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಮೂರು ಗಂಡು ಕರುಗಳು, ಆಕ್ಟಿವಾ ಸ್ಕೂಟರ್, ಪಿಕಪ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೂ.18ರಂದು ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಮೂವಪ್ಪೆ ಎಂಬಲ್ಲಿ ಬೆಳ್ಳಾರೆ ಪೊಲೀಸ್ ಠಾಣಾ ಪಿಎಸ್ಐ ಸುಹಾಸ್ ಆರ್ ಹಾಗೂ ಸಿಬ್ಬಂದಿಗಳು ಕರ್ತವ್ಯ...
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಹಣ ಪಡೆದ ಫಲಾನುಭವಿಗಳಿಗೆ E-KYC ಮಾಡಲು ಕಡ್ಡಾಯವಾಗಿರುತ್ತದೆ. E-KYC ಮಾಡಲು ರೈತರು ನಾಗರಿಕಾ ಸೇವಾ ಕೇಂದ್ರದಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಹಾಗೂ ಬಯೋಮೆಟ್ರಿಕ್ ಮಾಡಲು ಸಾಧ್ಯವಾಗದ ಫಲಾನುಭವಿಗಳು Face app(pm_kisan_signed_11052023.apk) download ಮಾಡಿಕೊಂಡು ಮತ್ತು http://pmkisan.gov.in ಪೋರ್ಟಲ್ನ ಪಾರ್ಮಸ್್ರ ಕಾರ್ನರ್ ಮೂಲಕ ಆಧಾರ್ ಸಂಖ್ಯೆ ದಾಖಲಿಸಿ ಕಡ್ಡಾಯವಾಗಿ ಇ-ಕೆವೈಸಿ...
PGT Teacher recruitment 2023: ಪಿಜಿಟಿ ಶಿಕ್ಷಕರ ಹುದ್ದೆಗಳಿಗಾಗಿ ನೇಮಕಾತಿಗಾಗಿ (PGT Teacher recruitment 2023) ಅರ್ಜಿ ಆಹ್ವಾನಿಸಲಾಗಿದೆ. ಜೂನ್ 12 ರಿಂದ ಪ್ರಾರಂಭವಾಗಿದೆ ಮತ್ತು ಜುಲೈ 17, 2023 ರವರೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ನಡೆಯಲಿದೆ. ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ssbodisha.ac.in ಮೂಲಕ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಒಟ್ಟು 555 ಹುದ್ದೆಗಳಿಗೆ ಅರ್ಜಿ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರತೀ ಮನೆಗೆ 200 ಯೂನಿಟ್ಉಚಿತ ವಿದ್ಯುತ್ ನೀಡುವ “ಗೃಹಜ್ಯೋತಿ” ಯೋಜನೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸುವ ಗ್ರಾಹಕರು ಸೇವಾ ಸಿಂಧುಪೋರ್ಟಲ್ https://sevasindhugs.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು.ಮೊಬೈಲ್, ಕಂಪ್ಯೂಟರ್, ಲ್ಯಾಪ್ ಟಾಪ್ಗಳಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಕೇಂದ್ರಗಳಲ್ಲೂ ಗೃಹಜ್ಯೋತಿ ಯೋಜನೆಗೆ...
Loading posts...
All posts loaded
No more posts
