- Tuesday
- August 4th, 2026
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರತೀ ಮನೆಗೆ 200 ಯೂನಿಟ್ಉಚಿತ ವಿದ್ಯುತ್ ನೀಡುವ “ಗೃಹಜ್ಯೋತಿ” ಯೋಜನೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸುವ ಗ್ರಾಹಕರು ಸೇವಾ ಸಿಂಧುಪೋರ್ಟಲ್ https://sevasindhugs.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು.ಮೊಬೈಲ್, ಕಂಪ್ಯೂಟರ್, ಲ್ಯಾಪ್ ಟಾಪ್ಗಳಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಕೇಂದ್ರಗಳಲ್ಲೂ ಗೃಹಜ್ಯೋತಿ ಯೋಜನೆಗೆ...
ಮಾಧವ ಚಾಂತಾಳ ಹರಿಪ್ರಸಾದ್ ನಾಯರ್ ಮಲ್ಲಾಜೆ ಉದಯ ಶಿವಾಲ ಕೊಲ್ಲಮೊಗ್ರ ಅಯ್ಯಪ್ಪ ಭಜನ ಮಂದಿರ ಇದರ ನೂತನ ಆಡಳಿತ ಮಂಡಳಿಯ ಮಹಾಸಭೆಯ ನ್ನು ಕರೆದು ನೂತನ ಆಡಳಿತ ಸಮಿತಿಯನ್ನು ರಚಿಸಲಾಯಿತು.ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಮಾಧವ ಚಾಂತಾಳ,ಕಾರ್ಯದರ್ಶಿಯಾಗಿ ಹರಿಪ್ರಸಾದ್ ನಾಯರ್ ಮಲ್ಲಾಜೆ,ಖಂಜಾಜಿಯಾಗಿ ಉದಯ ಶಿವಾಲ ಅವರನ್ನು ಆಯ್ಕೆ ಮಾಡಲಾಯಿತು. ಕಳೆದ ಕೆಲವು ದಿನಗಳ ಹಿಂದೆ ಶಶಿದ್ರಂನ್...
ನೆಟ್ಟಾರು ಒಕ್ಕೂಟದ ಪ್ರಥಮ ತ್ರೈಮಾಸಿಕ ಸಭೆಯು ಜೂನ್.18ರಂದು ನಡೆಯಿತು . ಬೆಳ್ಳಾರೆ ವಲಯ ಮೇಲ್ವಿಚಾರಕರಾದ ಗೋಪಾಲಕೃಷ್ಣ ಸಭೆಯನ್ನು ಉದ್ದೇಶಿಸಿ ಮಾತನಾಡಿ ಯೋಜನೆಯಿಂದ ಸಿಗುವ ಸೌಲಭ್ಯಗಳನ್ನು ಸದಸ್ಯರಿಗೆ ತಿಳಿಸಿದರು. ಈ ಸಂದರ್ಭದಲ್ಲಿ ನೆಟ್ಟಾರು ಪೆರುವಾಜೆ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿಯಾದ ಶ್ರೀಮತಿ ಹರಿಣಾಕ್ಷಿ, ಒಕ್ಕೂಟದ ಅಧ್ಯಕ್ಷರಾದ ಅನ್ನು, ಉಪಾಧ್ಯಕ್ಷರಾದ ಶ್ರೀಮತಿ ಪ್ರೇಮ, ಕಾರ್ಯದರ್ಶಿಯಾದ ಶ್ರೀಮತಿ ಶ್ವೇತ, ಜೊತೆ ಕಾರ್ಯದರ್ಶಿ...
ಸುಳ್ಯದ ಎಪಿಎಂಸಿ ಕಟ್ಟಡದಲ್ಲಿ ವಿನೋದ್ ಅರಂಬೂರು ಅವರ ಮುಂದಾಳತ್ವದಲ್ಲಿ ಪ್ರಾರಂಭಗೊಂಡ ಶ್ರೀ ಗಣಪತಿ ಕಲಾ ಕೇಂದ್ರದ ಮೊದಲ ವಾರ್ಷಿಕೋತ್ಸವದ ಅಂಗವಾಗಿ ಜೂ.17 ರಂದು ಶನಿವಾರ ಸಾಯಂಕಾಲ 6:30 ರಿಂದ 8:30 ರವರೆಗೆ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಕಲಾ ಶಾಲೆಯ ವತಿಯಿಂದ ಭಜನಾ ಸೇವೆ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಜನಜಾಗೃತಿ ವೇದಿಕೆ ಗುತ್ತಿಗಾರು ವಲಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕಂದ್ರಪ್ಪಾಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಜನಜಾಗೃತಿ ವಲಯಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿರವರು ದೀಪ ಬೆಳಗಿಸಿ ಉದ್ಘಾಟನೆಯನ್ನು ಮಾಡಿದರು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ...
ಆಯುಷ್ ಮಂತ್ರಾಲಯ ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕ, ಬೆಂಗಳೂರು ಇದರ ನಿರ್ದೇಶನದಂತೆ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜಾಗೃತಿ ಜಾಥಾವನ್ನು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನ ಘಟಕ ಹಾಗೂ ಸ್ವಸ್ಥವೃತ್ತ ವಿಭಾಗದಿಂದ ಜೂ. 17ರಂದು ಹಮ್ಮಿಕೊಳ್ಳಲಾಯಿತು.ದೈನಂದಿನ ಜೀವನದಲ್ಲಿ ಯೋಗದ ಮಹತ್ವದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಈ...
ಅತ್ಯಂತ ಕಷ್ಟಗಳನ್ನು ಅನುಭವಿಸಿ, ಹಂತ ಹಂತವಾಗಿ ಮೇಲೆ ಬಂದು ಇದೀಗ ಸುಳ್ಯದ ಶಾಸಕಿಯಾಗಿ ಆಯ್ಕೆಯಾದ ಶಾಸಕಿ ಭಾಗೀರಥಿ ಮುರುಳ್ಯ ಅವರೊಬ್ಬ ದಿಟ್ಟ ಮಹಿಳೆ ಎಂದು ಸುಳ್ಯ ಯುವಜನ ಸಂಯುಕ್ತ ಮಂಡಳಿ ಪೂರ್ವಾಧ್ಯಕ್ಷ ಎಂ.ಬಿ.ಸದಾಶಿವ ಹೇಳಿದರು. ಅವರು ಸುಳ್ಯ ಯುವಜನ ಸಂಯುಕ್ತ ಮಂಡಳಿ ಮತ್ತು ಯುವಜನ ಸೇವಾ ಸಂಸ್ಥೆ ಆಶ್ರಯದಲ್ಲಿ ಶನಿವಾರ ನಡೆದ ನೂತನ ಶಾಸಕಿ ಭಾಗೀರಥಿ...
ವಳಲಂಬೆ ಅಡ್ಡನಪಾರೆ ರಸ್ತೆಯ ಬದಿಯ ಕಾಡು ಕಡಿದು ಸ್ವಚ್ಛತೆ ಹಾಗೂ ವಿದ್ಯುತ್ ಲೈನ್ ಗೆ ತಾಗುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯ ಇಂದು ನಡೆಯಿತು. ಈ ಸಂದರ್ಭದಲ್ಲಿ ಊರವರು ಹಾಗೂ ಮೆಸ್ಕಾಂ ಸಿಬ್ಬಂದಿಗಳು ಸಹಕಾರ ನೀಡಿದರು.
ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ವಜ್ರ ಮಹೋತ್ಸವ ವರ್ಷದ ಅಂಗವಾಗಿ ಸುವಿಚಾರ ಸಾಹಿತ್ಯ ಸಂಘದ ಸಹಯೋಗದೊಂದಿಗೆ ಪ್ರೌಢಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಯಕ್ಷಗಾನ ಹಾಗೂ ರಂಗತರಬೇತಿ ತರಗತಿಗಳನ್ನು ಆರಂಭಿಸಲಾಯಿತು. ವಿದ್ಯಾಬೋಧಿನೀ ಎಜುಕೇಶನಲ್ ಸೊಸೈಟಿಯ ಸ್ಥಾಪಕ ಸದಸ್ಯರಾದ ಗಣಪಯ್ಯ ಕಾಯಾರ ದೀಪ ಬೆಳಗಿಸಿ ತರಗತಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ರಂಗತರಬೇತಿ ಈ ಶಾಲೆಯಲ್ಲಿ ಹಿಂದೆ ಬಹಳಷ್ಟು...
ಕರ್ನಾಟಕ ರಾಜ್ಯ ಸರ್ಕಾರ ಘೋಷಿಸಿದ ಗೃಹ ಜ್ಯೋತಿ ಯೊಜನೆ ಶೀಘ್ರ ಜಾರಿಗೆ ಬರಲಿದ್ದು, ಕಂದಾಯ ಇಲಾಖೆಯ ಪೋಡಿ ದುರಸ್ತಿ ಕಾರ್ಯ ಮತ್ತು ಪ್ಲೊಟಿಂಗ್ ದುರಸ್ತಿ ಕಾರ್ಯ ತಾಲೂಕಿನಾದ್ಯಂತ ಇನ್ನೂ ಬಾಕಿ ಇರುವ ಕಾರಣ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮೃತರಾದ ಮನೆಯ ಮಾಲಿಕತ್ವದ ಬದಲಾವಣೆಗೆ ಕೃಷಿ ಜಮೀನನ್ನು ವಾಸದ ಉದ್ದೇಶಕ್ಕಾಗಿ ಭೂಪರಿವರ್ತನೆ ಮಾಡಿ 9/11 ಮಾಡಲು ವಿಳಂಬಲಾಗುತ್ತಿದೆ....
Loading posts...
All posts loaded
No more posts
