ಬೆಳ್ಳಾರೆ: ಸುಬ್ರಹ್ಮಣ್ಯ ಜೋಷಿಯವರ ಪುತ್ರ ಶರತ್ ಜೋಷಿ ಆಕಸ್ಮಿಕ ನಿಧನ

ಸುಳ್ಯ : ಬೆಳ್ಳಾರೆಯ ಉದ್ಯಮಿ, ಸಮಾಜ ಸೇವಕ, ಪ್ರಸಾದ್ ಹಾರ್ಡ್ ವೇರ್ಸ್ ಸಂಸ್ಥೆಯ ಮಾಲಕ ಸುಬ್ರಹ್ಮಣ್ಯ ಜೋಶಿಯವರ ಪುತ್ರ ಶರತ್ ಜೋಷಿ (21) ಶುಕ್ರವಾರ ರಾತ್ರಿ ಇದ್ದಕ್ಕಿದ್ದಂತೆ ಅಸೌಖ್ಯಕ್ಕೊಳಗಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ಅವರು ಮಂಗಳೂರಿನ ಶ್ರೀನಿವಾಸ ಕಾಲೇಜಿನಲ್ಲಿ ಎಂ.ಬಿ.ಎ ವ್ಯಾಸಂಗ ಮಾಡುತ್ತಿದ್ದು, ಶುಕ್ರವಾರ ಪರೀಕ್ಷೆ ಬರೆದು ಮನೆಗೆ ಬಂದಿದ್ದರು.ರಾತ್ರಿ ವೇಳೆ ತೀವ್ರ ಅಸೌಖ್ಯಕ್ಕೊಳಗಾಗಿ ಆಸ್ಪತ್ರೆಗೆ...

ತಾಲೂಕಿನ 25 ಗ್ರಾಮ ಪಂಚಾಯತ್ ಗಳಿಗೆ ಮೀಸಲಾತಿ ನಿಗದಿ

ಸುಳ್ಯ ತಾಲೂಕಿನ 25 ಗ್ರಾಮ ಪಂಚಾಯತ್ ಗಳಿಗೆ ಮೀಸಲಾತಿ ಪ್ರಕ್ರಿಯೆ ಇಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಆಯ್ಕೆ ಪ್ರಕ್ರಿಯೆ ನಡೆಸಿದರು. ಕೊಡಿಯಾಲ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಸಾಮಾನ್ಯ, ಬಾಳಿಲ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಬೆಳ್ಳಾರೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಎಸ್.ಸಿ ‌ ಮಹಿಳೆ, ಪೆರುವಾಜೆ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ...
Ad Widget

ದಾರುಲ್ ಹಿಕ್ಮಾ ಬೆಳ್ಳಾರೆ – ಮುಖ್ಯಮಂತ್ರಿ ಖದೀಜತುಲ್ ಶಹೀಮಾ – ಉ.ಮುಖ್ಯ ಮಂತ್ರಿ ಮಹಮ್ಮದ್ ಆದಿಲ್ ಆಯ್ಕೆ.

ಖದೀಜತುಲ್ ಶಹೀಮಾ ಮಹಮ್ಮದ್ ಆದಿಲ್ ಸುಳ್ಯ: ದಾರುಲ್ ಹಿಕ್ಮ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ 2023-24 ನೇ ಸಾಲಿನ ಮಂತ್ರಿ ಮಂಡಲವನ್ನು ಜೂನ್ 10 ರಂದು ಪ್ರಜಾಪ್ರಭುತ್ವ ಮಾದರಿಯಲ್ಲಿ ಮತ ಚಲಾವಣಾ ಯಂತ್ರದ ಮೂಲಕ ಮತ ಚಲಾಯಿಸುವುದರೊಂದಿಗೆ ರಚಿಸಲಾಯಿತು. ಶಾಲಾ ಮುಖ್ಯಶಿಕ್ಷಕಿ ಸಬೀದಾ ಎಸ್ ಇವರ ಮಾರ್ಗದರ್ಶನದಲ್ಲಿ, ಶಾಲಾ ಶಿಕ್ಷಕಿಯಾದ ಬುಶ್ರಾ ಚುನಾವಣಾಧಿಕಾರಿಯಾಗಿ, ಶಿಕ್ಷಕಿ...

ಪೂರ್ಣಗೊಂಡ ಮಲೆಯಾಳ-ಐನೆಕಿದು-ಹರಿಹರ ಪಲ್ಲತ್ತಡ್ಕ ಸಂಪರ್ಕ ರಸ್ತೆ ಡಾಮರೀಕರಣ ರಸ್ತೆ ಉದ್ಘಾಟಿಸಿದ ಮಾಜಿ ಸಚಿವ ಎಸ್.ಅಂಗಾರ

ಮಲೆಯಾಳ-ಐನೆಕಿದು-ಹರಿಹರ ಪಲ್ಲತ್ತಡ್ಕ ಸಂಪರ್ಕ ರಸ್ತೆ ಡಾಮರೀಕರಣ ಪೂರ್ಣಗೊಂಡಿದ್ದು, ಜೂ.15 ರಂದು ಉದ್ಘಾಟನೆಗೊಂಡಿತು. ಮಾಜಿ ಸಚಿವರಾದ ಎಸ್.ಅಂಗಾರ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಸುಳ್ಯದ ಶಾಸಕರಾದ ಭಾಗೀರಥಿ ಮುರುಳ್ಯ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ ಗುಂಡಡ್ಕ, ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ವೆಂಕಟ್ ವಳಲಂಬೆ, ಕಿಶೋರ್ ಕುಮಾರ್ ಕೂಜುಗೋಡು, ಶಿವಪ್ರಸಾದ್ ನಡುತೋಟ, ಜಯಪ್ರಕಾಶ್ ಕೂಜುಗೋಡು, ಚಂದ್ರಹಾಸ ಶಿವಾಲ, ಹಿಮ್ಮತ್.ಕೆ.ಸಿ,...

ದ.ಕ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ನೇಮಕ

ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಜೂ. 16ರಂದು ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ಎಂ.ಪಿ. ನೇಮಕಗೊಂಡಿದ್ದಾರೆ. ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಡಾ. ಕುಮಾರ ಅವರು ಮಂಡ್ಯ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಲಾಗಿದೆ. ಮುಲ್ಲೈ ಮುಹಿಲನ್ ತಮಿಳುನಾಡು ಮೂಲದವರಾಗಿದ್ದು, ದಿಂಡಿಗಲ್ ಅಣ್ಣಾ ವಿಶ್ವವಿದ್ಯಾಲಯದ ಪಿಎಸ್‌ಎನ್‌ಎ...

ಶೇಣಿ:ಇಂದಿ‌ರಾ ಸೇವಾ ಕೇಂದ್ರ ಉದ್ಘಾಟನೆ, ಉಚಿತ ಆನ್ಲೈನ್ ರಿಜಿಸ್ಟ್ರೇಷನ್ ಸೇವೆ ಆರಂಭ

ಕರ್ನಾಟಕ ರಾಜ್ಯ ಸರ್ಕಾರ ಘೋಷಿಸಿದ ಗೃಹಲಕ್ಷ್ಮಿ, ಶಕ್ತಿ, ಗ್ರಹ ಜ್ಯೋತಿ, ಯುವ ನಿಧಿ ಯೋಜನೆಯ ಉಚಿತ ಮಾಹಿತಿ ಮತ್ತು ನೊಂದಾವಣೆ ಕೇಂದ್ರದ ಉದ್ಘಾಟನೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್ ನೆರವೇರಿಸಿ, ಶುಭಹಾರೈಸಿದರು. ವೇದಿಕೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಜಯಪ್ರಕಾಶ್ ರೈ , ಕೆಪಿಸಿಸಿ ಮಾಜಿ ಕಾರ್ಯದರ್ಶಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ರಾಜೀವಿ...

ಪೆರುವಾಜೆ : ಬಿಜೆಪಿಯ ಹಿರಿಯ ಕಾರ್ಯಕರ್ತರ ಜೊತೆ ಸಂವಾದ

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 9 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಸುಳ್ಯ ಮಂಡಲ ಮಟ್ಟದ ಹಿರಿಯ ಕಾರ್ಯಕರ್ತರೊಡನೆ ಸಂವಾದ ಕಾರ್ಯಕ್ರಮ ಇಂದು ಪೆರುವಾಜೆ ಜೆ ಡಿ ಆಡಿಟೋರಿಯಂ ನಲ್ಲಿ ನಡೆಯಿತು. ಈ ಸಂವಾದ ಕಾರ್ಯಕ್ರಮವನ್ನು ರಾಜ್ಯ ಬಿಜೆಪಿ ವಕ್ತಾರ,ವಿಧಾನ ಪರಿಷತ್ ನ ಮಾಜಿ ಸದಸ್ಯರಾದ ಸನ್ಮಾನ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ರವರು ನೆರವೇರಿಸಿದರು. ಈ...

ಪೆರುವಾಜೆ : ಬಿಜೆಪಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಣಿ

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವತಿಯಿಂದ ವಿಶೇಷ ಕಾರ್ಯಕಾರಣಿ ಸಭೆಯು ಪೆರುವಾಜೆಯ ಜೆ.ಡಿ ಆಡಿಟೋರಿಯಂನಲ್ಲಿ ಇಂದು ನಡೆಯಿತು.ಶಾಸಕರಾದ ಭಾಗೀರಥಿ ಮುರುಳ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉದ್ಘಾಟನಾ ಮಾತುಗಳನ್ನು ಆಡಿದ ನೂತನ ಶಾಸಕರುನಾನು ಇವತ್ತು ದೀಪವನ್ನು ಬೆಳಗಿಸಿ ಉದ್ಘಾಟನೆ ‌ಮಾಡಲು ಅವಕಾಶ ಮಾಡಿಕೊಟ್ಟ ಎಲ್ಲಾ ಕಾರ್ಯಕರ್ತರಿಗೆ ತನ್ನ ವೈಯಕ್ತಿಕ ನೆಲೆಯ ಧನ್ಯವಾದಗಳನ್ನು ಅರ್ಪಿಸಿದರು. ಇವತ್ತು ಪಕ್ಷ ದೊಡ್ಡ...

ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ ರಕ್ಷಕ ಸಂಘ ರಚನೆ

ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ 2023 - 24 ನೇ ಶೈಕ್ಷಣಿಕ ಸಾಲಿನ ಶಿಕ್ಷಕ ರಕ್ಷಕ ಸಂಘವನ್ನು ರಚಿಸಲಾಯಿತು.ಅಧ್ಯಕ್ಷರಾಗಿ ಇಂದಿರೇಶ್‌ ಗುಡ್ಡೆ, ಉಪಾಧ್ಯಕ್ಷರಾಗಿ ಸವಿತಾ, ಕಾರ್ಯದರ್ಶಿಯಾಗಿ ಭಾರತಿ ಸಿ., ಜತೆ ಕಾರ್ಯದರ್ಶಿಯಾಗಿ ಪದ್ಮನಾಭ ಮೀನಾಜೆ, ಖಜಾಂಚಿಯಾಗಿ ಭಾನು ಮಡಪ್ಪಾಡಿ ಆಯ್ಕೆಗೊಂಡರು. ಸದಸ್ಯರುಗಳಾಗಿ ವಿನಯ ಆಚಾರ್, ಗುರುಮೂರ್ತಿ, ಪ್ರತಿಭಾ ದುರ್ಗಾಕುಮಾರ್, ಗಿರೀಶ್ ಕಾಯರ, ಚೈತ್ರ, ರೂಪ, ನವೀನ್ ಕಾಯರ,...

ಸುಳ್ಯ : ಪೊಲೀಸ್ ಉಪ ನಿರೀಕ್ಷಕರಾಗಿ ಈರಯ್ಯ ದೂಂತೂರು

ಸುಳ್ಯ ಪೊಲೀಸ್ ಠಾಣಾ ಉಪ ನಿರೀಕ್ಷಕರಾಗಿ ಈರಯ್ಯ ದೂಂತೂರು ಅವರನ್ನು ನೇಮಕ‌ ಮಾಡಿ ಸರಕಾರ ಆದೇಶ ಮಾಡಿದೆ. ಸುಳ್ಯ ಎಸ್ಐ ಆಗಿರುವ ದಿಲೀಪ್ ಜಿ.ಆರ್. ಅವರಿಗೆ ವರ್ಗಾವಣೆಯಾಗಿದ್ದು, ಕಳೆದ ಎರಡು ವರ್ಷಗಳಿಂದ ದಿಲೀಪ್ ಸುಳ್ಯ ಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈರಯ್ಯ ದೂಂತೂರು ಅವರು ಬಂಟ್ವಾಳ ಹಾಗೂ ವಿಟ್ಲದಲ್ಲಿ ಪ್ರೊಬೇಷನರಿ ಎಸ್‌ಐ ಆಗಿ ಬಳಿಕ ಬೆಳ್ಳಾರೆ...
Loading posts...

All posts loaded

No more posts

error: Content is protected !!