ಸುಳ್ಯ : ಬಾಲಾಕ್ಷ ಜ್ಯೂಸ್ & ಚಾಟ್ಸ್ ಸೆಂಟರ್ ಶುಭಾರಂಭ

ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿಯ ಕಾಮತ್ ಕಾಂಪ್ಲೆಕ್ಸ್ ನಲ್ಲಿ ಬಾಲಾಕ್ಷ ಜ್ಯೂಸ್ & ಚಾಟ್ಸ್ ಸೆಂಟರ್ ಜೂ.14 ರಂದು ಶುಭಾರಂಭಗೊಂಡಿತು. ಇಲ್ಲಿ ವಿವಿಧ ಬಗೆಯ ಜ್ಯೂಸ್ ಹಾಗೂ ಶುಚಿರುಚಿಕರವಾದ ಚಾಟ್ಸ್ ದೊರೆಯುತ್ತದೆ. ಹಾಗೂ ವಿದ್ಯಾರ್ಥಿಗಳಿಗೆ ಚಾಟ್ಸ್ ದರದಲ್ಲಿ ವಿಶೇಷ ರಿಯಾಯಿತಿ ನೀಡಲಾಗುವುದು ಎಂದು ಮಾಲಕರು ತಿಳಿಸಿದ್ದಾರೆ.

ಶಿವಕೃಪಾ ಕಲಾಮಂದಿರದಲ್ಲಿ ಮಾಧವರತ್ನ ಬಿಗ್ ಬಜಾರ್ ಮಹಾಮೇಳ ಆರಂಭ

ಸುಳ್ಯ ಖಾಸಗಿ ಬಸ್ ನಿಲ್ದಾಣದ ಸಮೀಪ‌ದ ಶಿವಕೃಪಾ ಕಲಾಮಂದಿರದಲ್ಲಿ ಮಾಧವರತ್ನ ಬಿಗ್ ಬಜಾರ್ ಮಹಾಮೇಳ ನಡೆಯುತ್ತಿದೆ. ಪ್ರತೀ ವಸ್ತುಗಳು ಕೇವಲ 199ರೂಗಳಿಗೆ ದೊರೆಯುತ್ತಿದೆ.ಇಲ್ಲಿ ನಿತ್ಯ ಗೃಹಬಳಕೆ ವಸ್ತುಗಳು, ಪ್ಲಾಸ್ಟಿಕ್ ಐಟಂಗಳು,ಎಲೆಕ್ಟ್ರಿಕಲ್ ಐಟಂ, ಗೊಂಬೆಗಳು, ಶೂಗಳು, ಚಪ್ಪಲಿಗಳು, ಗಡಿಯಾರ, ಬ್ಯಾಗ್, ಸ್ಟೀಲ್, ಅಲ್ಯೂಮಿನಿಯಂ ಪಾತ್ರೆಗಳು, ಟ್ರೇ, ಬಕೆಟ್, ಚೇರ್, ಬುಟ್ಟಿ, ಮತ್ತಿತರರ ಪ್ಲಾಸ್ಟಿಕ್ ಸಾಮಾಗ್ರಿಗಳು, ಚೂಡಿದಾರ್, ನೈಟ್...
Ad Widget

ಕಲ್ಮಡ್ಕ : ಪ್ರತ್ಯಕ್ಷವಾದ ಅಪರೂಪದ ಚಿಟ್ಟೆ

ಪ್ರಕೃತಿಯು ತನ್ನ ಒಡಲಲ್ಲಿ ಹಲವಾರು ವಿಸ್ಮಯಗಳನ್ನು ವೈಶಿಷ್ಟ್ಯಗಳನ್ನು ತುಂಬಿಕೊಂಡಿದೆ. ಅದನ್ನು ನೋಡಿದಾಗಲೇ ಆ ವಿಸ್ಮಯಕಾರಿ ವಿಚಾರಗಳು ನಮಗೆ ಕಂಡುಬರುತ್ತದೆ. ಇಂತಹ ಅನೇಕ ವಿಸ್ಮಯಗಳು ಆಗಾಗ ಅಲ್ಲಲ್ಲಿ ಕಾಣಸಿಗುತ್ತವೆ. ಹಾಗೆನೆ ನಿನ್ನೆ ರಾತ್ರಿ ಕಲ್ಮಡ್ಕ ಗ್ರಾಮದ ರುಕ್ಮಯ್ಯ ಗೌಡರವರ ಮನೆಯಲ್ಲಿ ಅಪರೂಪದ ಚಿಟ್ಟೆಯೊಂದು ಗೋಚರಿಸಿದೆ. ಹೊರಗಿನಿಂದ ಲೈಟ್ ಬೆಳಕಿನ ಅಂದ ಸವಿಯಲು ಮನೆಯೊಳಗೆ ಲಗ್ಗೆ ಇಟ್ಟಿತು ....

ಸೋಣಂಗೇರಿ : ಅವೈಜ್ಞಾನಿಕ ಡಿವೈಡರ್ ಗೆ ಗುದ್ದಿ ರಿಕ್ಷಾ ಪಲ್ಟಿ

ಸೋಣಂಗೇರಿ ಯಲ್ಲಿ ಅವೈಜ್ಞಾನಿಕ ಡಿವೈಡರ್ ನಿರ್ಮಾಣದಿಂದ ಸರಣಿ ಅಪಘಾತಗಳು ನಡೆಯುತ್ತಿದ್ದ ಇಲಾಖೆ ಹಾಗೂ ಜನಪ್ರತಿನಿಧಿಗಳು ಗಮನ ಹರಿಸಬೇಕಿದೆ. ಕಳೆದ ರಾತ್ರಿ ಚೊಕ್ಕಾಡಿ ಕಡೆಗೆ ತೆರಳುತ್ತಿದ್ದ ರಿಕ್ಷಾ ( KA21B 8580) ಡಿವೈಡರ್ ಗೆ ಗುದ್ದಿದ ಪರಿಣಾಮ ಪಲ್ಟಿಯಾದ ಘಟನೆ ನಡೆದಿದೆ. ರಿಕ್ಷಾ ಚಾಲಕ ಚೊಕ್ಕಾಡಿ ನಿವಾಸಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಗಾಂಧಿನಗರ : ಅಯೋಧ್ಯಾ ಡ್ರೆಸ್ ಶಾಪ್ ನಲ್ಲಿ ಮಾನ್ಸೂನ್ ಮೇಳ ಆರಂಭ

ಸುಳ್ಯದ ಗಾಂಧಿನಗರದ ಶಶಿ ಕಾಂಪ್ಲೆಕ್ಸ್ ನಲ್ಲಿರುವ ಅಯೋಧ್ಯಾ ಡ್ರೆಸ್ ಶಾಪ್ ನಲ್ಲಿ ಮಾನ್ಸೂನ್ ಮೇಳ ಆರಂಭ ಜೂ.15 ರಿಂದ ಆರಂಭಗೊಂಡಿದ್ದು, ಜೂ. 18 ರವರೆಗೆ ಡ್ರೆಸ್ ಖರೀದಿಯ ಮೇಲೆ ಭಾರಿ ರಿಯಾಯಿತಿ ನೀಡಿದೆ. ಟಿ- ಶರ್ಟ್ ಗಳ ಮೇಲೆ 30% ರಿಯಾಯಿತಿ ಹಾಗೂ ಬ್ರಾಂಡೆಡ್ ಕಂಪೆನಿಯ ಮೂರು ಶರ್ಟ್ ಗಳು ಕೇವಲ ರೂ. 999 ಕ್ಕೆ...

ಸುಳ್ಯ : ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲಬೈಲ್ ಜಂಟಿ ಆಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲಬೈಲ್ ಇದರ ಜಂಟಿ ಆಶ್ರಯದಲ್ಲಿ ಜೂ.14 ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲಬೈಲ್ ಇಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಹಾಗೂ ಸಮಾಜಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಸಂಘಟನೆಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಸುಳ್ಯ ತಹಶೀಲ್ದಾರ್ ಜಿ.ಮಂಜುನಾಥ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಲೇಜಿನ...

ಕೇಂದ್ರದ ವಾಷ್ ತಂಡದಿಂದ ಜೆ.ಜೆ.ಎಮ್ ಕಾರ್ಯ ವೀಕ್ಷಣೆ

ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಶಕ್ತಿ ಮಂತ್ರಾಲಯ ನವದೆಹಲಿ ನಿಯೋಜಿಸಿರುವ WASH (Water, Sanitation and Hygiene) ತಜ್ಞರು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಜಲಜೀವನ್ ಮಿಷನ್ ಮತ್ತು ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಆಗಿರುವ ಪ್ರಗತಿ, ನೀರು ನೈರ್ಮಲ್ಯ ಸಮಿತಿಗಳ ರಚನೆ, ನೀರಿನ ಗುಣಮಟ್ಟ ಪರೀಕ್ಷೆ,...

ಕಲ್ಮಡ್ಕ : ಪ್ರತ್ಯಕ್ಷವಾದ ಅಪರೂಪದ ಚಿಟ್ಟೆ

ಪ್ರಕೃತಿಯು ತನ್ನ ಒಡಲಲ್ಲಿ ಹಲವಾರು ವಿಸ್ಮಯಗಳನ್ನು ವೈಶಿಷ್ಟ್ಯಗಳನ್ನು ತುಂಬಿಕೊಂಡಿದೆ. ಅದನ್ನು ನೋಡಿದಾಗಲೇ ಆ ವಿಸ್ಮಯಕಾರಿ ವಿಚಾರಗಳು ನಮಗೆ ಕಂಡುಬರುತ್ತದೆ. ಇಂತಹ ಅನೇಕ ವಿಸ್ಮಯಗಳು ಆಗಾಗ ಅಲ್ಲಲ್ಲಿ ಕಾಣಸಿಗುತ್ತವೆ. ಹಾಗೆನೆ ನಿನ್ನೆ ರಾತ್ರಿ ಕಲ್ಮಡ್ಕ ಗ್ರಾಮದ ರುಕ್ಮಯ್ಯ ಗೌಡರವರ ಮನೆಯಲ್ಲಿ ಅಪರೂಪದ ಚಿಟ್ಟೆಯೊಂದು ಗೋಚರಿಸಿದೆ. ಹೊರಗಿನಿಂದ ಲೈಟ್ ಬೆಳಕಿನ ಅಂದ ಸವಿಯಲು ಮನೆಯೊಳಗೆ ಲಗ್ಗೆ ಇಟ್ಟಿತು ....

ಜೂ.16: ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ

ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ‘ಗೃಹ ಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗೃಹ ಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸಲಾಗುವುದು. ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ...

ಗುತ್ತಿಗಾರು : ವರ್ತಕರ ಸಂಘದಿಂದ ಧನಸಹಾಯ

ಗುತ್ತಿಗಾರಿನಲ್ಲಿ ತರಕಾರಿ ವ್ಯಾಪಾರಸ್ಥರಾಗಿರುವ ಹೊನ್ನಮೂಲೆ ಚಿನ್ನಪ್ಪ ಗೌಡ ಅವರಿಗೆ ಇತ್ತೀಚೆಗೆ ರಸ್ತೆ ಅಪಘಾತದಿಂದ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ನೆರವಾಗುವ ಹಿನ್ನೆಲೆಯಲ್ಲಿ ಗುತ್ತಿಗಾರಿನ ವರ್ತಕರ ಸಂಘದ ವತಿಯಿಂದ ರೂ. 20650 ನ್ನು ನೀಡಲಾಯಿತು.
Loading posts...

All posts loaded

No more posts

error: Content is protected !!