ನಡುಗಲ್ಲು : ಶಾಲಾ ಮಂತ್ರಿಮಂಡಲ ರಚನೆ
ಮುಖ್ಯಮಂತ್ರಿಯಾಗಿ ಕೌಶಿಕ್.ಎನ್
ಉಪ ಮುಖ್ಯಮಂತ್ರಿಯಾಗಿ ನಿಖಿಲ್

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ ಜೂ.03 ರಂದು 2023-24ನೇ ಸಾಲಿನ ವಿದ್ಯಾರ್ಥಿ ಸಂಸತ್ತಿನ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಮುಖ್ಯಮಂತ್ರಿಯಾಗಿ 7ನೇ ತರಗತಿಯ ಕೌಶಿಕ್.ಎನ್ ಹಾಗೂ ಉಪ ಮುಖ್ಯಮಂತ್ರಿಯಾಗಿ 6ನೇ ತರಗತಿಯ ನಿಖಿಲ್ ಆಯ್ಕೆಯಾದರು. ಈ ಸಂದರ್ಭದಲ್ಲಿ ಶಿಕ್ಷಣ ಮಂತ್ರಿಯಾಗಿ 7ನೇ ತರಗತಿಯ ಧೃತಿ.ಎಂ, ಹಣಕಾಸು ಮಂತ್ರಿಯಾಗಿ 6ನೇ ತರಗತಿಯ ತೇಜಸ್.ಎಂ, ಆರೋಗ್ಯ...

ತಕ್ಷಣ ಬೇಕಾಗಿದ್ದಾರೆ

ಬೆಂಗಳೂರಿನಲ್ಲಿ ವಾಸವಿರುವ ಸುಳ್ಯ ಮೂಲದ ದಂಪತಿಗಳ 2 ವರ್ಷದ ಮಗುವನ್ನು ನೋಡಿಕೊಳ್ಳಲು ಮಹಿಳೆಯೊಬ್ಬರು ಬೇಕಾಗಿದ್ದಾರೆ. ಊಟ ವಸತಿ ಉಚಿತ. ಸಂಪರ್ಕಿಸಿ ಮೊ: 9741817060
Ad Widget

ಗುತ್ತಿಗಾರು: ರೋಗ ಹರಡುವ ಭೀತಿ – ಮುಂಜಾಗ್ರತೆ ಕೈಗೊಳ್ಳಲು ನಾಗರಿಕರ ಆಗ್ರಹ

ಮಳೆಗಾಲ‌ ಆರಂಭಕ್ಕೂ ಮುನ್ನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾದ ಆಡಳಿತ ವರ್ಗ ಕಣ್ಮುಚ್ಚಿ ಕುಳಿತಿದ್ದು ನಾಗರಿಕರಿಗೆ ಮತ್ತೊಮ್ಮೆ ಸಾಂಕ್ರಾಮಿಕ ರೋಗ ಭೀತಿ ಹರಡುವ ಆತಂಕ ಗುತ್ತಿಗಾರು ಪರಿಸರದಲ್ಲಿ ಉಂಟಾಗಿದೆ.ಸಮರ್ಪಕ ಚರಂಡಿ ವ್ಯವಸ್ಥೆ ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಗುತ್ತಿಗಾರು ಪೇಟೆಯಲ್ಲಿ ಚರಂಡಿಯಲ್ಲಿ ಕಸಕಡ್ಡಿ ತುಂಬಿದ್ದು, ನೀರು ಸರಾಗವಾಗಿ ಹರಿಯಲು ಅಡೆತಡೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ...

ಕಲ್ಮಡ್ಕ: ಕೊಚ್ಚಿ ಹೋದ ಮನೆ ನಿವೇಶನ ಸ್ಥಳಕ್ಕೆ ಶಾಸಕಿ ಭಾಗೀರಥಿ ಭೇಟಿ

ಕಲ್ಮಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮನೆ ನಿವೇಶನದ ಜಾಗದ ಕೆಲವು ಭಾಗ ಮೊದಲ ಮಳೆಗೆ ಕೊಚ್ಚಿ ಹೋದ ಹಿನ್ನೆಲೆಯಲ್ಲಿ ಫಲಾನುಭವಿಗಳಿಗೆ ಸಮಸ್ಯೆಯಾಗಿದ್ದು, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭ ದಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ವಸಂತ ನಡುಬೈಲು, ಶ್ರೀನಾಥ್ ರೈ ಬಾಳಿಲ, ಮಹೇಶ್ ರೈ ಮೇನಾಲ,...

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ವತಿಯಿಂದ ಶಾಸಕರಾದ ಕು| ಭಾಗೀರಥಿ ಮುರುಳ್ಯರಿಗೆ ಅಭಿನಂದನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ವತಿಯಿಂದ ಜೂ.07 ರಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ಅವರನ್ನು ಅಭಿನಂದಿಸಿ ಯೋಜನೆಯ ಕಾರ್ಯಕ್ರಮಗಳಿಗೆ ಸಹಕಾರ ನೀಡುವ ಬಗ್ಗೆ ವಿನಂತಿಸಲಾಯಿತು.ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಕೇಂದ್ರ ಒಕ್ಕೂಟದ ಅಧ್ಯಕ್ಷರು, ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷರು,...

ಅಚ್ರಪ್ಪಾಡಿ ಶಾಲೆಗೆ ಪಠ್ಯೋಪಕರಣ ಕೊಡುಗೆ

ದೇವಚಳ್ಳ‌ ಗ್ರಾಮದ ಅಚ್ರಪ್ಪಾಡಿ ಕಿ.ಪ್ರಾ.ಶಾಲೆಗೆ ಬೆಂಗಳೂರಿನ ಎಜುಕೇರ್‌ನ ಸಂಸ್ಥಾಪಕ ಜಯಚಂದ್ರ ಮತ್ತು ನಿರ್ದೇಶಕರು ಪಠ್ಯೋಪಕರಣಗಳ ಕೊಡುಗೆ ನೀಡಿದ್ದಾರೆ. ಸುಮಾರು ₹17500 ಮೌಲ್ಯದ 35 ಶಾಲಾ ಬ್ಯಾಗ್‌ಗಳನ್ನು ತಮ್ಮ ತಂದೆ ಈಶ್ವರಯ್ಯನವರ ಸ್ಮರಣಾರ್ಥ ನೀಡಿದ್ದು, ಇದೇ ವೇಳೆ ಬೆಂಗಳೂರಿನ ಆಚಾರ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ನಟರಾಜು ಎ.ಬಿ...

ಕನ್ನಡ ಕಿರುಚಿತ್ರಕ್ಕೆ ಅಪ್ಪಳಿಸಲಿರುವ ಪಥ

ಎ.ಯು ಕ್ರಿಯೇಷನ್ಸ್ ನಿರ್ಮಾಣದಲ್ಲಿ ಮತ್ತು ಅಚಲ್ ಉಬರಡ್ಕ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಇನ್ನೊಂದು ಹೊಸ ಕನ್ನಡ ಕಿರುಚಿತ್ರ *ಪಥ*. ಈ ಕಿರುಚಿತ್ರದ ಕಥೆ ಮತ್ತು ಛಾಯಾಗ್ರಹಣವನ್ನು ಯೋಶಿತ್ ಬನ್ನೂರು ಮಾಡಿದರೆ ನಮನ್ ಶೆಟ್ಟಿ ಸಂಕಲನ ಮಾಡಿದ್ದಾರೆ. ಹಾಗೂ ಅಶ್ವಿನ್ ಬಾಬಣ್ಣ ಸಂಗೀತ ನಿರ್ದೇಶನ ಮಾಡಿರುತ್ತಾರೆ.ಪಥ ಕಿರುಚಿತ್ರದ ನಾಯಕರಾಗಿ ಅಚಲ್ ಉಬರಡ್ಕ ಹಾಗೂ ನಾಯಕಿಯಾಗಿ ವಿಶ್ರಿತ ಆಚಾರ್ಯ...

ನಿವೇದಿತಾ ಸಂಚಲನಾ ಸಮಿತಿ ರಚನೆ

ತೊಡಿಕಾನದಲ್ಲಿ ನಿವೇದಿತಾ ಸಂಚಲ ನಾ ಸಮಿತಿ ರಚಿಸಲಾಯಿತು. ಸಂಚಾಲಕರಾಗಿ ಜಯಂತಿ ಭಟ್, ಸಹಸಂಚಾಲಕರಾಗಿ ವೇದಾವತಿ ಚಿನ್ನಪ್ಪ ಇವರನ್ನು ಆಯ್ಕೆ ಮಾಡಲಾಯಿತು ಸದಸ್ಯರುಗಳಾಗಿ ಸೌಮ್ಯ ಭಟ್ ಲತಾ ಕುಂಟು ಕಾಡು ಅನುಶ್ರೀ ವೈಲಾಯ ,ರಶ್ಮಿ ಉಮಾಶಂಕರ್, ಲೇಖ ಸುಧಾಕರ್ ಆಯ್ಕೆಯಾದರು ಈ ಸಂದರ್ಭದಲ್ಲಿ ತಾಲೂಕು ಟ್ರಸ್ಟ್ ನ ಕಾರ್ಯದರ್ಶಿ ಗುಣವತಿ ಕೊಲ್ಲಂ ತಕ್ಕ, ಸಂಘಟನಾ ಕಾರ್ಯದರ್ಶಿ ಪುಷ್ಪಮೇದಪ್ಪ,.ನಿರ್ದೇಶಕರಾದ...

ಎನ್ನೆಂಸಿ ನೇಚರ್ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಕ್ಯಾಂಪಸ್ ಸ್ವಚ್ಚತೆ ಕಾಯಕ್ರಮ

ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಕ್ಯಾಂಪಸ್ ಸ್ವಚ್ಚತೆ ಕಾಯಕ್ರಮ ಜೂನ್ 5ರಂದು ನಡೆಯಿತು.ಕಾಲೇಜಿನ ಹಿರಿಯ ಜಾಡಮಾಲಿ ದಮಯಂತಿ ಇವರು ಶ್ರಮದಾನದಲ್ಲಿ ಪಾಲ್ಗೊಂಡವರಿಗೆ ಪೊರಕೆ ಹಸ್ತಾಂತರಿಸಿ ಉದ್ಘಾಟನೆ ನೆರವೇರಿಸಿದರು. ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ನಿವೃತ್ತ ಪ್ರಾಂಶುಪಾಲ ಪ್ರೊ. ಎಂ. ಬಾಲಚಂದ್ರ ಗೌಡ ಮಾತನಾಡಿ ವಿಶ್ವ ಪರಿಸರ...

ಎಸ್ ಎಸ್ ಪಿಯು ಕಾಲೇಜಿನಲ್ಲಿ ಪರಿಸರ ದಿನಾಚರಣೆ

ಎಸ್ ಎಸ್ ಪಿಯು ಕಾಲೇಜಿನಲ್ಲಿ ಎನ್ ಎಸ್ ಎಸ್, ರೋವರ್ ರೇಂಜರ್ಸ್, ರೆಡ್ ಕ್ರಾಸ್ ವತಿಯಿಂದ ಪರಿಸರ ದಿನಾಚರಣೆ ನಡೆಯಿತು.ಸುಬ್ರಹ್ಮಣ್ಯ ವಲಯಾರಣ್ಯಾಧಿಕಾರಿ ರಾಘವೇಂದ್ರ ಎಂ.ಎಸ್ ಮುಖ್ಯ ಅತಿಥಿಗಳಾಗಿ ವಿದ್ಯಾರ್ಥಿ ಗಳಿಗೆ ಸಸಿ ವಿತರಿಸಿ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮಾತುಗಳನ್ನಾಡಿದರು. ಬಳಿಕ ವಿದ್ಯಾರ್ಥಿಗಳು ಗಳು ಸಸಿಗಳನ್ನು ಕಾಲೇಜು ಆವರಣದಲ್ಲಿ ನೆಟ್ಟರು. ಪ್ರಾಚಾರ್ಯ ಸೋಮಶೇಖರ್ ನಾಯಕ್ ಅಧ್ಯಕ್ಷತೆ...
Loading posts...

All posts loaded

No more posts

error: Content is protected !!