ಕೆವಿಜಿ ಸುಳ್ಯ ಹಬ್ಬ – ಯುವ ಸಾಧಕರಿಗೆ ಸನ್ಮಾನ

ಚಿತ್ರ : ನವೀನ್ ಗೋಪಾಲ್ ಸ್ಟುಡಿಯೋ ಸುಳ್ಯ ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಇಂದು ಯುವ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಕೆವಿಜಿ ಸುಳ್ಯ. ಹಬ್ಬ ಸಮಾಜ ಸೇವದ ಸಂಘದ ಅಧ್ಯಕ್ಷ ಕೆಟಿ ವಿಶ್ವನಾಥ್ ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ. ಪಿಎಲ್ ಧರ್ಮ ಅಭಿನಂದನಾ ಭಾಷಣ ಮಾಡಿದರು...

ಕೊಲ್ಲಮೊಗ್ರು : ಕೋನಡ್ಕ-ಕೊಂದಾಳ ಸಂಪರ್ಕ ಸೇತುವೆ ಗುದ್ದಲಿಪೂಜೆ

ಬಹುದಿನಗಳ ಬೇಡಿಕೆಯಾಗಿದ್ದ ಕೊಲ್ಲಮೊಗ್ರು ಗ್ರಾಮದ ಕೋನಡ್ಕ-ಕೊಂದಾಳ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಡಿ.25 ರಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ಗುದ್ದಲಿಪೂಜೆ ನೆರವೇರಿಸಿದರು. ಆನಂತರ ಮಾತನಾಡಿದ ಶಾಸಕರು “ಬಹುಕಾಲದ ಬೇಡಿಕೆ ತಕ್ಷಣ ಈಡೇರಲಿ ಹಾಗೂ ಇದು ಇನ್ನು ಮುಂದೆ ಸದಾಕಾಲ ಜನರ ಅನುಕೂಲಕ್ಕೆ ದೊರೆಯಲಿ” ಎಂದು ಹೇಳಿದರು.ಈ ಸಂದರ್ಭದಲ್ಲಿ ಕೊಲ್ಲಮೊಗ್ರು ಗ್ರಾಮ ಪಂಚಾಯತ್...
Ad Widget

ಗುತ್ತಿಗಾರು ಪಿ.ಎಂ.ಶ್ರೀ ಸ.ಮಾ
ಹಿ.ಪ್ರಾ ಶಾಲೆಯಲ್ಲಿ ಡಿ.26ರಂದು ಪ್ರತಿಭಾ ಪುರಸ್ಕಾರ ಸಮಾರಂಭ

ಶಾಲಾ ಶಿಕ್ಷಣ ಇಲಾಖೆ, ಪಿ.ಎಂ.ಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಹಿರಿಯ ವಿದ್ಯಾರ್ಥಿ ಸಂಘ ಮತ್ತು ಅಂಗನವಾಡಿ ಕೇಂದ್ರ ಗುತ್ತಿಗಾರು ಇವುಗಳ ಸಂಯುಕ್ತಾಶ್ರಯದಲ್ಲಿ ಡಿ.26ರಂದು ಗುತ್ತಿಗಾರು ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಪ್ರತಿಭಾ ಪುರಸ್ಕಾರ” ಸಮಾರಂಭ ನೆರವೇರಲಿದ್ದು, ಬೆಳಿಗ್ಗೆ 10:30ರಿಂದ ಸಭಾ ಕಾರ್ಯಕ್ರಮ ನಡೆದು,...

ವಿದ್ಯಾ ಹರೀಶ್ ಪೆರಾಜೆ ಬಂಗಾರಕೋಡಿ ರವರು “ಟಾಟಾ ಸ್ಟೀಲ್ ವರ್ಲ್ಡ್-2025 ಕೋಲ್ಕತಾ ಮ್ಯಾರಥಾನ್” ಸ್ಪರ್ಧೆಯಲ್ಲಿ ತೃತೀಯ

ಸುಳ್ಯ ತಾಲೂಕು ಆಲೆಟ್ಟಿ ಗ್ರಾಮದ ನಾರ್ಕೋಡು ರಂಗತ್ತಮಲೆ ಆರ್.ಕೂಸಪ್ಪ ಹಾಗೂ ಸಣ್ಣಮ್ಮ ದಂಪತಿಗಳ ಪುತ್ರಿಯಾದ ವಿದ್ಯಾ ಹರೀಶ್ ಪೆರಾಜೆ ಬಂಗಾರಕೋಡಿ ರವರು ಪಶ್ಚಿಮ ಬಂಗಾಳದಲ್ಲಿ ನಡೆದ ಟಾಟಾ ಸ್ಟೀಲ್ ವರ್ಲ್ಡ್ ಕೋಲ್ಕತಾ ಮ್ಯಾರಥಾನ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.ಇವರು ಈ ಹಿಂದೆ ಬೆಂಗಳೂರಿನಲ್ಲಿ ನಡೆದ ಕೆನರಾ ಬ್ಯಾಂಕ್ ಮ್ಯಾರಥಾನ್ ಸ್ಪರ್ಧೆಯಲ್ಲಿ ಪ್ರಥಮ, ಆಂಧ್ರಪ್ರದೇಶದ ವಿಶಾಖಪಟ್ಟಣಂ ನಲ್ಲಿ...

ಡಾ. ಕುರುಂಜಿ ವೆಂಕಟ್ರಮಣ ಗೌಡರ 97ನೇ ಜಯಂತ್ಯೋತ್ಸವ ಕೆವಿಜಿ ಸುಳ್ಯಹಬ್ಬ -2025 ಉದ್ಘಾಟನೆ

ಚಿತ್ರ : ನವೀನ್ ಗೋಪಾಲ್ ಸ್ಟುಡಿಯೋ ಸುಳ್ಯ ಡಾ. ಕೆವಿ. ಚಿದಾನಂದ ಅವರಿಂದ ಕ್ರೀಡಾಕೂಟಕ್ಕೆ ಚಾಲನೆ ಆಧುನಿಕ ಸುಳ್ಯದ ಭವ್ಯಶಿಲ್ಪಿ ಡಾ. ಕುರುಂಜಿ ವೆಂಕಟ್ರಮಣ ಗೌಡರ 97ನೇ ಜಯಂತ್ಯೋತ್ಸವ ಕೆವಿಜಿ ಸುಳ್ಯಹಬ್ಬ 2025 ಕಾರ್ಯಕ್ರಮವನ್ನು ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ. ಹರಪ್ರಸಾದ್ ತುದಿಯಡ್ಕ ಅವರು ದೀಪ ಬೆಳಗಿಸಿ, ಉದ್ಘಾಟಿಸಿದರು. ಕೆವಿಜಿ...

ಹರಿಹರ ಪಳ್ಳತ್ತಡ್ಕ : ದಿ. ದಿವಾಕರ ಮುಂಡಾಜೆ ರವರ ಸ್ಮರಣಾರ್ಥ ನಡೆಯಲಿರುವ ಕ್ರಿಕೆಟ್ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

ದಿ. ದಿವಾಕರ ಮುಂಡಾಜೆ ರವರ ಸ್ಮರಣಾರ್ಥ 2026ರ ಜ.31 ಹಾಗೂ ಫೆ.01ರಂದು ಬಾಳುಗೋಡಿನ ಬೆಟ್ಟುಮಕ್ಕಿ ಕ್ರೀಡಾಂಗಣದಲ್ಲಿ ನಡೆಯಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಆಯ್ದ 11 ಜನರ 12 ತಂಡಗಳ ಸೂರ್ಯ ಬೆಳಕಿನ ಲೀಗ್ ಮಾದರಿಯ “ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಕೂಟ”ದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಡಿ.24ರಂದು ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ನಡೆಯಿತು. ಮೊದಲಿಗೆ ಶ್ರೀ...

ನವ ವರ್ಷ-ನವ ವಿಧ ಪರಿಕಲ್ಪನೆಯಡಿ ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ: ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಡಿ.27ರಂದು 9ನೇ ವರ್ಷದ 'ಮಂಗಳೂರು ಕಂಬಳ' ನವ-ವಿಧ ಕಾರ್ಯಕ್ರಮಗಳೊಂದಿಗೆ ವೈಶಿಷ್ಟ್ಯಪೂರ್ಣವಾಗಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ಕಂಬಳದ ಕುರಿತು ಮಾಹಿತಿ ನೀಡಿದ ಅವರು, 'ಡಿ.27...

ಬೆಳೆವಿಮೆ ಜಮೆಯಲ್ಲಿ ಅನ್ಯಾಯದ ವಿರುದ್ಧ ಸುಳ್ಯದಲ್ಲಿ ಕೃಷಿಕರ ಪ್ರತಿಭಟನೆ

ಸ್ಥಳಕ್ಕೆ ತಹಶಿಲ್ದಾರ್ ಬರಬೇಕೆಂದು ಪಟ್ಟು - ಸಂಬಂಧಪಟ್ಟ ಇಲಾಖೆಗಳ ಸಭೆ ಕರೆಯಲು ಒಂದು ವಾರ ಕಾಲಾವಕಾಶ ಸಭೆಯಲ್ಲಿ ಬೇಡಿಕೆ ಈಡೇರದಿದ್ದರೆ ಜಿಲ್ಲಾ ಮಟ್ಟದ ಹೋರಾಟಕ್ಕೆ ನಿರ್ಧಾರ ಬೆಳೆವಿಮೆ ಪರಿಹಾರದಲ್ಲಿ ಆದ ಅನ್ಯಾಯದ ವಿರುದ್ದ ಮಲೆನಾಡು ಜನಹಿತರಕ್ಷಣಾ ವೇದಿಕೆಯ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿದ ಕೃಷಿಕರು ತಮ್ಮ ಮನವಿ ಸ್ವೀಕರಿಸಲು ಸ್ಥಳಕ್ಕೆ ತಹಶಿಲ್ದಾರ್ ಬರಬೇಕೆಂದು ಪಟ್ಟು ಹಿಡಿದ...

ಪಳ್ಳಿಮಜಲು-ಪಾಟಾಜೆ ರಸ್ತೆಗೆ ಮಣ್ಣು ಹಾಕಿ ತಾತ್ಕಾಲಿಕ ದುರಸ್ತಿ ಕಾರ್ಯ

ಕಳೆದ 12 ವರುಷಗಳಿಂದಲೂ ಮರು ಡಾಮರೀಕರಣಗೊಳ್ಳದೆ ಸಂಚಾರಕ್ಕೆ ದುಸ್ತರವಾಗಿದ್ದ ಬೆಳ್ಳಾರೆ ಗ್ರಾಮದ  ಪಳ್ಳಿಮಜಲು ಪಾಟಾಜೆ ರಸ್ತೆಯನ್ನು ಬೆಳ್ಳಾರೆ ಗ್ರಾಮ ಪಂಚಾಯತ್ ವತಿಯಿಂದ ತಾತ್ಕಾಲಿಕವಾಗಿ ಮಣ್ಣು ಹಾಕಿ ಸರಿಪಡಿಸುವ ಕಾರ್ಯ ನಡೆದಿದೆ. ಹಲವಾರು ಮನೆಗಳು ಈ ರಸ್ತೆಯ ಮೂಲಕ ಸಿಗುತ್ತಿದ್ದು, ಮಸೀದಿ, ದೈವಸ್ಥಾನ, ಆದಿನಾಗ ಬ್ರಹ್ಮ ಮೊಗೇರ್ಕಳ ಗರಡಿ,vಪಾಟಾಜೆ ಶಾಲೆಗೆ ಈ ರಸ್ತೆಯ ಮೂಲಕವೇ ಹೋಗಬೇಕಾಗಿರುವುದು. ತಾತ್ಕಾಲಿಕ...

ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 10 ದಿನದ ಸಂಸ್ಕೃತ ಸಂಭಾಷಣಾ ಶಿಬಿರದ ಸಮಾರೋಪ ಸಮಾರಂಭ

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ 10 ದಿನದ ಸಂಸ್ಕೃತ ಸಂಭಾಷಣಾ ಶಿಬಿರದ ಸಮಾರೋಪ ಸಮಾರಂಭವು ಡಿ.19 ರಂದು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಂಗಳೂರಿನ ದೇವನಹಳ್ಳಿ ಚಾಣಕ್ಯ ಮಹಾವಿದ್ಯಾಲಯದ language centre project assistant ಆದ ಡಾ.ಶಶಾಂಕ ಹತ್ವಾರ್ ರವರು ಭಾಗವಹಿಸಿ ವಿಧ್ಯಾರ್ಥಿಗಳಿಗೆ ಸಂಸ್ಕೃತದ ಮಹತ್ವ ಹಾಗೂ...
Loading posts...

All posts loaded

No more posts

error: Content is protected !!