- Wednesday
- August 5th, 2026
ಸುಳ್ಯ : ತಾಲೂಕು ಪಂಚಾಯತ್ ಮತಗಟ್ಟೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸುಮನ ಬೆಳ್ಳಾರ್ಕರ್ ಮತ ಚಲಾಯಿಸಿದರು. ತಂದೆ ಮಾಜಿ ಶಾಸಕ ಕೆ.ಕುಶಲ ಜತೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ್ದು ವಿಶೇಷವಾಗಿತ್ತು.
ಸಚಿವ ಅಂಗಾರರವರು ದೊಡ್ಡತೋಟ ಮತ ಕೇಂದ್ರದಲ್ಲಿ ಮತ ಚಲಾಯಿಸಿದರು. ತನಗೆ ತಾನೇ ಮತ ನೀಡುವ ಮೂಲಕ ಆರು ಅವಧಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಅಂಗಾರರು ಈ ಸಲ ಬೇರೆಯವರಿಗೆ ಮತ ಚಲಾಯಿಸುತ್ತಿರುವುದು ಈ ಚುನಾವಣೆಯ ವಿಶೇಷ.
ದೇವ ಮತಗಟ್ಟೆಯಲ್ಲಿ ಕೈ ಕೊಟ್ಟ ಮತಯಂತ್ರ.ಈ ಬಾರಿ ಹೊಸದಾಗಿ ಆರಂಭಗೊಂಡ ದೇವಚಳ್ಳ ಗ್ರಾಮದ ದೇವ ಮತಗಟ್ಟೆಯಲ್ಲಿ ಮತದಾನ ಆರಂಭವಾಗಿ ಕೆಲ ಹೊತ್ತಿನಲ್ಲಿ ಮತಯಂತ್ರ ಕೈಕೊಟ್ಟ ಘಟನೆ ನಡೆದಿದೆ. ಬೇರೆ ಮತಯಂತ್ರ ತಂದ ಬಳಿಕ ಮತದಾನ ಪ್ರಕ್ರಿಯೆ ಪುನರಾರಂಭಗೊಂಡಿದ್ದು, 1 ಗಂಟೆ ವಿಳಂಬವಾದ ಕಾರಣ ಜನ ಕ್ಯೂ ನಿಲ್ಲುವ ಪರಿಸ್ಥಿತಿ ಉಂಟಾಯಿತು.
ಸುಳ್ಯ ರೆಡ್ ಕ್ರಾಸ್ ಘಟಕದ ವತಿಯಿಂದ ವಿಶ್ವ ರೆಡ್ ಕ್ರಾಸ್ ದಿನಾಚರಣೆ.ಜೀವ ರಕ್ಷಿಸುವ ರಕ್ತದಾನ ಕ್ಕಿಂತ ಮಿಗಿಲಾದ ದಾನವಿಲ್ಲ, ಹಕ್ಕು ಮತ್ತು ಕರ್ತವ್ಯದ ಮತದಾನಕ್ಕಿಂತ ಮಿಗಿಲಾದ ಸೇವೆಯಿಲ್ಲ :ಪಿ. ಬಿ. ಸುಧಾಕರ್ ರೈ ಸುಳ್ಯ ರೆಡ್ ಕ್ರಾಸ್ ವತಿಯಿಂದ ವಿಶ್ವ ರೆಡ್ ಕ್ರಾಸ್ ದಿನಾಚರಣೆಯನ್ನು ವರ್ತಕರ ಸಮುದಾಯ ಭವನದಲ್ಲಿ ಆಚರಿಸಲಾಯಿತು. ಅಧ್ಯಕ್ಷತೆಯನ್ನು ರೆಡ್ ಕ್ರಾಸ್ ಸುಳ್ಯ...
ಸುಳ್ಯ ಸೀಮೆಯ ಉಬರಡ್ಕ ಮಿತ್ತೂರು ಗ್ರಾಮದ ಮಿತ್ತೂರು ಉಳ್ಳಾಕ್ಲು ನಾಯರ್ ದೈವಗಳ ಕಾಲಾವಧಿ ಜಾತ್ರೋತ್ಸವವು ಎ.26 ರಿಂದ ಮೇ .08 ರವರೆಗೆ ನಡೆಯಿತು.ಎ.26 ರಂದು ಬೆಳಿಗ್ಗೆ ಗೊನೆ ಮುಹೂರ್ತ ಕಾರ್ಯಕ್ರಮ ನಡೆಯಿತು.ಮೇ.02 ರಂದು ಸಂಜೆ ಮಿತ್ತೂರು ಮೂಲ ಸನ್ನಿಧಿಯಿಂದ ಉಳ್ಳಾಗಳ ಭಂಡಾರ ಬಂದು ವಾಲಸಿರಿಯಲ್ಲಿ ದೇವರಿಗೆ ಸ್ವಸ್ತಿಕೆ,ಬಲ್ಲಾಳರ ಕಾಣಿಕೆ,ಅಡ್ತಲೆ ಕಿರುಚಾವಡಿಗೆ ಭಂಡಾರ ಬಂದು ಉಳ್ಳಾಗಳ ದರ್ಶನ,ಪ್ರಸಾದ...
ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಂದ 2022 – 23 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾಜೆಕ್ಟ್ ಪ್ರದರ್ಶನ ಮತ್ತು ಸ್ಪರ್ಧೆ, ಎಕ್ಸ್ಪೋ-2023 ನಡೆಯಿತು. ಪ್ರದರ್ಶನದ ಉದ್ಘಾಟನೆಯನ್ನು ಕೆ.ವಿ.ಜಿ. ಪಾಲಿಟೆಕ್ನಿಕ್ ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೊ. ಶ್ರೀಧರ್ ಎಂ. ಕೆ. ನೆರವೇರಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಪ್ರಾಯೋಗಿಕ ಜ್ಞಾನವನ್ನು ಹೆಚ್ಚಿಸಿಕೊಂಡರೆ ಹೊಸ ಅವಕಾಶಗಳು ದೊರೆಯುವುದರೊಂದಿಗೆ...
ಪಂಜ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಬಂದಿರುತ್ತದೆ. ಒಟ್ಟು 46 ವಿದ್ಯಾರ್ಥಿಗಳು ಪರೀಕ್ಷೆಗೆ .18 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್,28 ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ.
ಸುಳ್ಯ ತಾಲೂಕಿನ ವಿವಿಧ ಗ್ರಾಮಗಳಲ್ಲಿ ( ಬಾಳುಗೋಡು, ಸಂಪಾಜೆ, ಅಮರ ಪಡ್ನೂರು ಮತ್ತು ಜಾಲ್ಸೂರು ಗ್ರಾಮಗಳಿಂದ ಈಗಾಗಲೇ ಅರ್ಜಿ ಬಂದಿದೆ) ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಮೈತ್ರಿ( Multipurpose Artificial insemination worker in rural India ) ಕಾರ್ಯಕರ್ತರಾಗಿ ಕಾರ್ಯನಿರ್ವಹಿಸಲು ಇಚ್ಛೆಯುಳ್ಳವರು ಕೂಡಲೇ ಪಶು ಆಸ್ಪತ್ರೆ ಸುಳ್ಯದ ಕಚೇರಿಗೆ ತಮ್ಮ ಮಾಹಿತಿಯನ್ನು...
ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯರವರು ದೊಡ್ಡ ಅಂತರದಲ್ಲಿ ಗೆಲ್ಲುತ್ತಾರೆ : ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿಶ್ವಾಸ
ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಸುಳ್ಯದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ರವರು ದೊಡ್ಡ ಅಂತರದಲ್ಲಿ ಗೆಲ್ಲುತ್ತಾರೆ. ಸುಳ್ಯ ಭಾಗದಲ್ಲಿ ನಡೆದ ಅಭಿವೃದ್ಧಿಕಾರ್ಯಗಳೇ ನಮ್ಮ ಗೆಲುವಿಗೆ ಶ್ರೀರಕ್ಷೆಯಾಗಲಿದೆ. ಸುಳ್ಯ ಸೇರಿದಂತೆ ಜಿಲ್ಲೆಯ ೮ ಸ್ಥಾನಗಳು ಕೂಡಾ ಬಿಜೆಪಿ ವಶವಾಗಲಿದೆ ಎಂದು ಸಮಾಜ ಕಲ್ಯಾಣ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿದ್ದಾರೆ.ಸುಳ್ಯ ಬಿಜೆಪಿ ಕಚೇರಿಯಲ್ಲಿ...
ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಾರ್ಚ್ 31 ರಿಂದ ಏಪ್ರಿಲ್ 15ರ ವರೆಗೆ ನಡೆಸಿದ 2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು ಸರಕಾರಿ ಪ್ರೌಢಶಾಲೆ ಎಲಿಮಲೆಯು 92.72% ಫಲಿತಾಂಶ ಪಡೆದಿರುತ್ತದೆ. ಕೀರ್ತನ್.ಡಿ 601, ಕೃತಿ.ಎ 592, ರಾಧಿಕಾ.ವೈ 591, ದಿಶಾ.ಕೆ.ಟಿ 561, ಯಶ್ವಿತಾ.ಕೆ 547, ಪಾತಿಮತ್ ಸನ.ಐ 546, ಶ್ಯಾವ್ಯಶ್ರಿ.ಎಸ್. 546...
Loading posts...
All posts loaded
No more posts
