ಇಂದು ಸಂಜೆ 4 ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸುಳ್ಯಕ್ಕೆ – ಭಾಗೀರಥಿ ಮುರುಳ್ಯ ಪರ ಭರ್ಜರಿ ಪ್ರಚಾರ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರು ಎ.30 ರಂದು ಸುಳ್ಯಕ್ಕೆ ಆಗಮಿಸಲಿದ್ದು, ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್‌ ಕಂಜಿಪಿಲಿ ಹೇಳಿದ್ದಾರೆ.ಎ. 30 ರ ಸಂಜೆ 4 ಗಂಟೆಗೆ ಹೆಲಿಕಾಪ್ಟರ್ ಮೂಲಕ ಸುಳ್ಯದ ಕೊಡಿಯಾಲಬೈಲು ಎಂಜಿಎಂ ಶಾಲಾ ಮೈದಾನಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ...

ಜಟ್ಟಿಪಳ್ಳ : ಉಚಿತ ಯೋಗ ತರಬೇತಿ ಸಮಾರೋಪ

ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಶ್ರೀ ಶ್ರೀ ಸ್ಕೂಲ್ ಆಫ್ ಯೋಗ ಮತ್ತು ಮಾನಸ ಮಹಿಳಾ ಮಂಡಲ(ರಿ) ಜಟ್ಟಿಪಳ್ಳ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಒಂದು ವಾರದ ಉಚಿತ ಯೋಗ ತರಬೇತಿಯ ಸಮಾರೋಪ ಸಮಾರಂಭ ಮತ್ತು ಮಹಿಳಾ ದಿನಾಚರಣೆಯು ಏ. 25 ರಂದು ಜಟ್ಟಿಪಳ್ಳದ ಯುವ ಸದನದಲ್ಲಿ ಜರುಗಿತು. ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಪ್ರಶಿಕ್ಷಕಿ...
Ad Widget

ಜಟ್ಟಿಪಳ್ಳ : ಉಚಿತ ಯೋಗ ತರಬೇತಿ ಸಮಾರೋಪ

ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಶ್ರೀ ಶ್ರೀ ಸ್ಕೂಲ್ ಆಫ್ ಯೋಗ ಮತ್ತು ಮಾನಸ ಮಹಿಳಾ ಮಂಡಲ(ರಿ) ಜಟ್ಟಿಪಳ್ಳ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಒಂದು ವಾರದ ಉಚಿತ ಯೋಗ ತರಬೇತಿಯ ಸಮಾರೋಪ ಸಮಾರಂಭ ಮತ್ತು ಮಹಿಳಾ ದಿನಾಚರಣೆಯು ಏ. 25 ರಂದು ಜಟ್ಟಿಪಳ್ಳದ ಯುವ ಸದನದಲ್ಲಿ ಜರುಗಿತು. ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಪ್ರಶಿಕ್ಷಕಿ...

ಸುಳ್ಯ : ತಾಲೂಕಿನಾದ್ಯಂತ ಸುರಿದ ಭಾರಿ ಗಾಳಿ ಹಾಗೂ ಮಳೆ – ಹಲವೆಡೆ ಮರ ಬಿದ್ದು ಹಾನಿ – ಕೈ ಕೊಟ್ಟ ಕರೆಂಟ್

ಬೇಸಿಗೆಯ ಬಿಸಿಲಿನ ತಾಪಕ್ಕೆ ಬಾರಿ ಕುಡಿಯುವ ನೀರಿಗೂ ಬರಗಾಲ ಉಂಟಾಗಿತ್ತು.‌ ಇಂದು ತಾಲೂಕಿನಾದ್ಯಂತ ಸುರಿದ ಭಾರಿ ಗಾಳಿ ಮಳೆ ಜನತೆಯನ್ನು ನಿಟ್ಟುಸಿರು ಬಿಡುವಂತೆ ಮಾಡಿದೆ. ಭಾರಿ ಗಾಳಿಗೆ ಹಲವೆಡೆ ಮರ ಬಿದ್ದು ಹಾನಿಯಾದ ಘಟನೆ ವರದಿಯಾಗಿದೆ. ಸುಳ್ಯಕ್ಕೆ ಬರುವ 33ಕೆವಿ ವಿದ್ಯುತ್ ಕಡಿತಗೊಂಡಿದೆ. ಪರಿವಾರಕಾನ ಬಳಿ ಚಿಕನ್ ಸೆಂಟರ್ ಮೇಲೆ ಮರ ಬಿದ್ದು ಹಾನಿಗೊಂಡಿದೆ. ಹಲವಾರು...

ಸವಣೂರಿನಲ್ಲಿ ರಶ್ಮಿನಿವಾಸ 30ರ ಸಂಭ್ರಮ

ಪುತ್ತೂರು: ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಠಾಪಕ, ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ, ಸಹಕಾರ ರತ್ನ ಸವಣೂರು ಕೆ. ಸೀತಾರಾಮ ರೈಯವರ ಸವಣೂರಿನ 'ರಶ್ಮಿನಿವಾಸ'ಕ್ಕೆ 30 ವರ್ಷ ತುಂಬಿದ ಹಿನ್ನೆಲೆಯಲ್ಲಿ 'ರಶ್ಮಿನಿವಾಸ 30ರ ಸಂಭ್ರಮ' ಕಾರ್ಯಕ್ರಮ ಎಪ್ರಿಲ್ 25ರಂದು ಸವಣೂರಿ ರಶ್ಮಿ ನಿವಾಸದಲ್ಲಿ ನಡೆಯಿತು. ಪೂರ್ವಾಹ್ನ ಪುರೋಹಿತರಾದ ನರಸಿಂಹಪ್ರಸಾದ್ ಪಾಂಗಣ್ಣಾಯರ ನೇತೃತ್ವದಲ್ಲಿ ಗಣಪತಿ...

ಸುಳ್ಯ ನಗರದಲ್ಲಿ ಜಲಕ್ಷಾಮ ಭೀತಿ ತುರ್ತುಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ

ಸುಳ್ಯ ನಗರಕ್ಕೆ ಕುಡಿಯುವ ನೀರು ಒದಗಿಸುತ್ತಿರುವ ಪಯಸ್ವಿನಿ ನದಿಯಲ್ಲಿ ನೀರು ತಳ ಸೇರಿದ್ದು, ನಗರಕ್ಕೆ ನೀರು ಸರಬರಾಜು ಮಾಡಲು ಅಸಾಧ್ಯವಾದ ಪರಿಸ್ಥಿತಿ ಉಂಟಾಗಿರುವುದರಿಂದ ಕೂಡಲೇ ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ತುರ್ತು ಕ್ರಮ  ಕೈಗೊಳ್ಳಬೇಕೆಂದು ಸುಳ್ಯ ನಗರ ಪಂಚಾಯತ್  ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಸುಳ್ಯ ತಹಶೀಲ್ದಾರ್ ಹಾಗೂ ದ.ಕ. ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.  ಚುನಾವಣಾ...

ವಿದ್ಯಾರಶ್ಮಿಗೆ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಫಲಿತಾಂಶ

ಮಾರ್ಚ್ 2023ರಲ್ಲಿ ಜರುಗಿದ ದ್ವಿತೀಯ ಪಿಯುಸಿ ಪರೀಕ್ಷೆಗೆ ವಿದ್ಯಾರಶ್ಮಿ ವಿದ್ಯಾಲಯದ ವಾಣಿಜ್ಯ ವಿಭಾಗದ 25 ಮತ್ತು ವಿಜ್ಞಾನ ವಿಭಾಗದ 9 ಅಭ್ಯರ್ಥಿಗಳು, ಒಟ್ಟು 34 ಅಭ್ಯರ್ಥಿಗಳು ಹಾಜರಾಗಿದ್ದು 31 ಅಭ್ಯರ್ಥಿಗಳು ತೇರ್ಗಡೆಯಾಗಿದ್ದಾರೆ. ಮಾನ್ವಿ ಬಿ.ಸಿ. (EBAS-550) ಫಾತಿಮತ್ ನಿಶಾ (EBAC-545) ತೇಜಸ್ ಕೆ. (PCMB-531) ಹರ್ಷಿತ್ ಕೆ.ಡಿ. (EBAC-526) ನಿಶಾಂತ್ ಡಿ.ಎಚ್. (PCMC-521) ಪ್ರಣವ್ ಕೆ.ಯು....

ಬೆಳ್ಳಾರೆ : ಬಿಜೆಪಿ ಭರ್ಜರಿ ರೋಡ್ ಶೋ

ಸುಳ್ಯ ಬಿಜೆಪಿ ಮಂಡಲ ಸಮಿತಿಯ ವತಿಯಿಂದ ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಪರವಾಗಿ ಬೆಳ್ಳಾರೆಯಲ್ಲಿ ರೋಡ್ ಶೋ ಹಾಗೂ ಸಾರ್ವಜನಿಕ ಸಭೆ ನಡೆಯಿತು. ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಸ್ಥಾನದ ಬಳಿಯಿಂದ ಆರಂಭಗೊಂಡು ಬೆಳ್ಳಾರೆಯ ಮುಖ್ಯ ಪೇಟೆಯಲ್ಲಿ ರೋಡ್ ಶೋ ನಡೆಯುತು. ಬಳಿಕ ಬಸ್ ನಿಲ್ದಾಣದ ಬಳಿಯಲ್ಲಿ ಸಾರ್ವಜನಿಕ ಚುನಾವಣಾ ಪ್ರಚಾರ...

ಎನ್ಎಮ್ ಸಿ : ಸ್ವಾವಲಂಬನೆಡೆಗೆ ಒಂದು ಹೆಜ್ಜೆ ಎಂಬ ಕೌಶಲ್ಯ ತರಬೇತಿ ಶಿಬಿರ

ಸುಳ್ಯ ನೆಹರು ಮೆಮೋರಿಯಲ್ ಕಾಲೇಜು ಸಮಾಜ ಕಾರ್ಯ ವಿಭಾಗದ ವತಿಯಿಂದ ಏರ್ಪಡಿಸಿದ್ದ ಸ್ವಾವಲಂಬನೆಡೆಗೆ ಒಂದು ಹೆಜ್ಜೆ ಎಂಬ ಕೌಶಲ್ಯ ತರಬೇತಿ ಶಿಬಿರದ ಒಂದು ಭಾಗವಾದ ನರ್ಸರಿ ನಿರ್ವಹಣೆ ಮತ್ತು ಕಸಿ ಕಟ್ಟುವಿಕೆ ವಿಭಾಗದಲ್ಲಿ ವಿವಿಧ ಸಂಪನ್ಮೂಲ ವ್ಯಕ್ತಿಗಳ ತರಬೇತಿಯಿಂದ ಉತ್ತೇಜಿತರಾಗಿ ಇನ್ನಷ್ಟು ಹೆಚ್ಚಿನ ಮಾಹಿತಿ ಹಾಗೂ ಸಲಹೆಗಳನ್ನು ತಿಳಿದುಕೊಳ್ಳುವ ಉದ್ದೇಶದಿಂದ ಶಿಬಿರದಲ್ಲಿ ಪಾಲ್ಗೊಂಡ ಶಿಬಿರಾರ್ಥಿಗಳು ಹಾಗೂ...

ಬತ್ತಿದ ಪಯಸ್ವಿನಿ ನದಿಯಲ್ಲಿ ಮೀನುಗಳ ಮಾರಣಹೋಮ

ಸುಳ್ಯದ ಜೀವನದಿಯಾಗಿರುವ ಪಯಸ್ವಿನಿಯ ಒಡಲು ಬರಿದಾಗಿದ್ದು, ನದಿಯಲ್ಲಿದ್ದ ಸಾವಿರಾರು ಮೀನುಗಳ ಮಾರಣಹೋಮ ನಡೆದಿದೆ. ನದಿ ತಟದಲ್ಲಿ ಎಲ್ಲೆಂದರಲ್ಲಿ ಸಾವಿರಾರು ಮೀನುಗಳು ತನ್ನ ಪ್ರಾಣ ಕಳೆದುಕೊಂಡು ಸುಡು ಬಿಸಿಲಿನಲ್ಲಿ ಒಣಗಿ ಹೋಗುತ್ತಿದೆ. ಪರಿಸರವಿಡೀ ದುರ್ನಾತದಿಂದ ಕೂಡಿದೆ. ಸುಳ್ಯ ತಾಲೂಕಿನೆಲ್ಲೆಡೆ ಜಲಕ್ಷಾಮದ ಭೀತಿ ಎದುರಾಗಿದ್ದು, ಜನರು ಮಳೆಗಾಗಿ ದೇವರ ಮೊರೆ ಹೋಗುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಈ ರೀತಿಯ ತುರ್ತು...
Loading posts...

All posts loaded

No more posts

error: Content is protected !!