ಸುಳ್ಯದಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ – 40% ಕಮಿಷನ್ ಸರ್ಕಾರ ತೊಲಗಿಸಲು ಮಲ್ಲಿಕಾರ್ಜುನ ಖರ್ಗೆ ಕರೆ

ರಾಜ್ಯದಲ್ಲಿ ಈಗಿರುವ 40% ಕಮಿಷನ್ ಸರ್ಕಾರವನ್ನು ತೆಗೆದು ಜನಪರವಾದ ಕಾಂಗ್ರೆಸ್ ಸರಕಾರವನ್ನು ಆಡಳಿತಕ್ಕೆ ತರಬೇಕಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.ಅವರು ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ನಡೆದ ಕಾಂಗ್ರೆಸ್ ನಡೆದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಅಭ್ಯರ್ಥಿ ಕೃಷ್ಣಪ್ಪ ಜಿ ಯವರ ಪರವಾಗಿ ಪ್ರಚಾರ ಕಾರ್ಯಕ್ಕೆ ಆಗಮಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.ಸುಳ್ಯದಲ್ಲಿ ಬಡವರ ಕಲಿಕೆಗಾಗಿ...

ಸುಳ್ಯ : ಒಂದು ನಾಮಪತ್ರ ಹಿಂತೆಗೆತ – ಕಣದಲ್ಲಿ ಉಳಿದ 8 ಅಭ್ಯರ್ಥಿಗಳು

ವಿಧಾನಸಭಾ ಚುನಾವಣೆಗೆ ಸುಳ್ಯ ಮೀಸಲು ಕ್ಷೇತ್ರದಿಂದ ಓರ್ವ ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಸ್ ಪಡೆದ ಹಿನ್ನಲೆಯಲ್ಲಿ 8 ಮಂದಿ ಅಂತಿಮ ಕಣದಲ್ಲಿದ್ದಾರೆ.9 ಮಂದಿ ನಾಮಪತ್ರ ಸಲ್ಲಿಸಿದ್ದು ಅವರಲ್ಲಿ ಪಕ್ಷೇತರ ಅಭ್ಯರ್ಥಿ ಸತೀಶ್ ಬೂಡುಮಕ್ಕಿ ನಾಮಪತ್ರ ವಾಪಸ್ ಪಡೆದಿದ್ದು ಇದೀಗ ಸುಳ್ಯ ವಿಧಾನಸಭಾ ಕ್ಷೇತ್ರ ಕಣದಲ್ಲಿ ಬಿಜೆಪಿ ಭಾಗೀರಥಿ ಮುರುಳ್ಯ, ಕಾಂಗ್ರೆಸ್ ಜಿ ಕೃಷ್ಣಪ್ಪ, ಜೆಡಿಎಸ್‌ನಿಂದ ಹೆಚ್.ಎಲ್....
Ad Widget

ಬೆಂಗಳೂರಿನಲ್ಲಿ ಅಪಘಾತ; ಕೊಲ್ಲಮೊಗ್ರದ ಯುವಕ ಬಲಿ

ಸುಳ್ಯದ ಯುವಕನೋರ್ವ ಬೆಂಗಳೂರಿನಲ್ಲಿ ಅಪಘಾತಕ್ಕೆ ಬಲಿಯಾದ ಘಟನೆ ಮಾ.24 ರಂದು ಸಂಭವಿಸಿದೆ. ಕಲ್ಮಕಾರು ಗ್ರಾಮದ ಧರ್ಮಪಾಲ ಗೌಡ ಬಾಳೆಬೈಲು ಮತ್ತು ಶ್ರೀಮತಿ ವಿಮಲಾಕ್ಷಿ ದಂಪತಿಗಳ ಪುತ್ರ ಯತೀಶ್ ಬಾಳೆಬೈಲು ಮೃತಪಟ್ಟ ದುರ್ದೈವಿ.ಅವಿವಾಹಿತರಾಗಿರುವ ಯತೀಶ್ ಅವರು ಬೆಂಗಳೂರಿನ ವಿಮಾನ ನಿಲ್ದಾಣ ಬಳಿ ಉದ್ಯೋಗದಲ್ಲಿದ್ದು, ಅವರಿಗೆ ಸುಮಾರು 30ವರ್ಷ ವಯಸ್ಸಾಗಿತ್ತು. ಮೃತರು ತಂದೆ ತಾಯಿ, ಸಹೋದರ, ಸಹೋದರಿ, ಬಂಧುಮಿತ್ರರನ್ನು...

ಸುಧೀರ್ ಬೆಳ್ಳಾರ್ಕರ್ ಕೆ.ಆರ್.ಎಸ್. ಪಕ್ಷದ ತೆಕ್ಕೆಗೆ – ಸಂಘಟನಾ ಕಾರ್ಯದರ್ಶಿಯಾಗಿ ನೇಮಕ

ಸುಧೀರ್ ಬೆಳ್ಳಾರ್ಕರ್ ಮಾಜಿ ಶಾಸಕರಾದ ಕೆ ಕುಶಲ ರವರ ಮಗ ಸುಧೀರ್ ಬೆಳ್ಳಾಳ್ಕರ್ ರವರು ಕೆ.ಎಸ್.ಆರ್. ಪಕ್ಷದ ಸಿದ್ದಂತವನ್ನು ಒಪ್ಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅವರನ್ನು ತಾಲೂಕು ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.‌ ಈ ಸಂದರ್ಭದಲ್ಲಿ ಕೆ. ಆರ್. ಸ್ ಪಕ್ಷದ ಅಧ್ಯಕ್ಷರು ಅವಿನಾಶ್ ಕಾರಿಂಜಾ. ಪ್ರದಾನ ಕಾರ್ಯದರ್ಶಿ ಜೀವನ್ ನಾರ್ಕೋಡು ಮತ್ತು ಸುಚೇತ್ ಮತ್ತು ಅಖಿಲ್...

ದೇವ : ಯೋಗ ಶಿಬಿರ ಉದ್ಘಾಟನೆ

ದೇವ ಗೆಳೆಯರ ಬಳಗದ ವತಿಯಿಂದ ಒಂದು ವಾರದ ಯೋಗ ಶಿಬಿರವು ಗೆಳೆಯರ ಬಳಗದ ರಂಗ ಮಂದಿರ ದಲ್ಲಿ ಇಂದು ಉದ್ಘಾಟನೆಗೊಂಡಿತು.‌ ಗೆಳೆಯರ ಬಳಗದ ಹಿರಿಯ ಸದಸ್ಯರಾದ ಮೋಹನ್ ಕೆರೆಮೂಲೆ ಉದ್ಘಾಟಿಸಿದರು. ಏ. 24 ರಿಂದ ಏ 29ವರೆಗೆ ಶಿಬಿರ ನಡೆಯಲಿದೆ.

ಏ.25 : ಮಲ್ಲಿಕಾರ್ಜುನ ಖರ್ಗೆ ಸುಳ್ಯಕ್ಕೆ – ಜಿ.ಕೃಷ್ಣಪ್ಪ ಪರ ಭರ್ಜರಿ ಪ್ರಚಾರ

ಏ. 25 ರಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುಳ್ಯ ಕಾಂಗ್ರೇಸ್ ಅಭ್ಯರ್ಥಿ ಕೃಷ್ಣಪ್ಪ ಪರ ಪ್ರಚಾರಕ್ಕೆ ಆಗಮಿಸಲಿದ್ದಾರೆ ಎಂದು ಸುಳ್ಯ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಪಿ ಸಿ ಜಯರಾಮ್ ತಿಳಿಸಿದ್ದಾರೆ ಅವರು ಸುಳ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿದರು. ಅಂದು 11 ಗಂಟೆಗೆ ಸುಳ್ಯಕ್ಕೆ ಆಗಮಿಸಲಿರುವ ಮಲ್ಲಿಕಾರ್ಜುನ ಖರ್ಗೆ ಸುಳ್ಯ...

ಪಿಯುಸಿ ಪರೀಕ್ಷೆಯಲ್ಲಿ ಸಮಾನ ಅಂಕ ಪಡೆದು ವಿಶೇಷ ಸಾಧನೆ ಮಾಡಿದ ಅವಳಿ ಸಹೋದರಿಯರು

ಪಿಯುಸಿ ಪರೀಕ್ಷೆಯಲ್ಲಿ ದ.ಕ ಜಿಲ್ಲೆಯಲ್ಲಿ ಅವಳಿ ಸಹೋದರಿಯರು ವಿಶೇಷ ಸಾಧನೆ ಮಾಡಿ ಸುದ್ದಿಯಾಗಿದ್ದಾರೆ. ಅವಳಿ ಹೆಣ್ಣು ಮಕ್ಕಳು ಪಿಯುಸಿ ಪರೀಕ್ಷೆಯಲ್ಲಿ ಸಮಾನ ಅಂಕ ಪಡೆದು ಎಲ್ಲರೂ ಅಚ್ಚರಿ ಪಡುವಂತೆ ಮಾಡಿದ್ದಾರೆ. ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಪುಣ್ಕೆದಡಿ ಉಮೇಶ್ ಗೌಡ ಪಿ.ಎಚ್. ‌ಮತ್ತು ಗೀತಾ ದಂಪತಿಯ ಪುತ್ರಿಯರಾದ ಸ್ಪಂದನ – ಸ್ಪರ್ಶ ಎಂಬ...

ಅನಿರೀಕ್ಷಿತ ತಿರುವುಗಳ ಅದ್ಭುತ ಪಯಣ ಈ ಬದುಕು…

ಈ ಜೀವನ ಒಂದು ಅದ್ಭುತವಾದ ಪಯಣ. ಈ ಪಯಣದಲ್ಲಿ ನಮಗೆ ಹಲವಾರು ತಿರುವುಗಳು ಸಿಗುತ್ತಾ ಹೋಗುತ್ತವೆ. ಪ್ರತಿಯೊಂದು ತಿರುವುಗಳು ಕೂಡ ನಮಗೆ ಒಂದು ಹೊಸ ಪಾಠ ಮತ್ತು ಹೊಸ ಅನುಭವಗಳನ್ನು ನೀಡುತ್ತಿರುತ್ತವೆ. ಆ ಅನುಭವಗಳು ಸಿಹಿಯಾಗಿಯೂ ಇರಬಹುದು ಅಥವಾ ಕಹಿಯಾಗಿಯೂ ಇರಬಹುದು. ಸಿಹಿಯೇ ಇರಲಿ, ಕಹಿಯೇ ಇರಲಿ ಅದೇನೇ ಇದ್ದರೂ ನಾವು ಎರಡನ್ನೂ ಕೂಡ ಸಮಾನವಾಗಿಯೇ...

ಕಡಬ : ಬಿರುಸಿನ ಪ್ರಚಾರ ನಡೆಸಿದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ

ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕಿನ ವಿವಿಧೆಡೆ ಇಂದು ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಬಿರುಸಿನ ಪ್ರಚಾರ ನಡೆಸಿದರು. ಗೊಳಿತೊಟ್ಟು ಗ್ರಾಮದ ಅಲಂತಾಯ-ಶಿವಾರು ದಲಿತ ಕಾಲೊನಿಗೆ ಭೇಟಿ ಅಲ್ಲಿನ ಸಮಸ್ಯೆಗಳು ಹಾಗೂ ಪ್ರಮುಖ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ಮಾಡಿದರು. ಗೊಳಿತೊಟ್ಟು ಗ್ರಾಮದ ಶಾಂತಿನಗರದಲ್ಲಿ, ಕೊಣಾಲು ಗ್ರಾಮದ ಅರ್ಲದಲ್ಲಿ, ನೆಲ್ಯಾಡಿ ಗ್ರಾಮದ ಮಾದೇರಿಯಲ್ಲಿ, ಕೌಕ್ರಾಡಿ ಗ್ರಾಮದ ಪೊಟ್ಲಡ್ಕ,...

ನಿಂತಿಕಲ್ಲು : ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಪಿತರ್ ಆಚರಣೆ

ತ್ಯಾಗ ಬಲಿದಾನ ದ ಹಬ್ಬವಾದ ಇದುಲ್ ಪಿತರ್ ಹಬ್ಬವನ್ನು ನಿಂತಿಕಲ್ಲು ಬದ್ರಿಯಾ ಜುಮಾ ಮಸೀದಿಯಲ್ಲಿ ವಿಜೃಂಭಣೆ ಯಿಂದ ಆಚರಿಸಲಾಯಿತು.ಜಮಾತ್ ಖತೀಬ್ ಜಾಪರ್ ಸಹದಿ ಯವರು ಖುತುಬಾ ಕ್ಕೆ ನೇತೃತ್ವ ನೀಡಿ ಈದ್ ಸಂದೇಶ ನೀಡಿದರು. ಮುಸ್ತಪಾ ಜುಹುರಿ, ಜಮಾತ್ ಪದಾದಿಕಾರಿಗಳು. ಸದಸ್ಯರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Loading posts...

All posts loaded

No more posts

error: Content is protected !!