ಬೆಂಡೋಡಿ: ನೂತನವಾಗಿ ಅಂಗನವಾಡಿ ಶುಭಾರಂಭ

ಕೊಲ್ಲಮೊಗ್ರ ಗ್ರಾಮದ ಬೆಂಡೋಡಿಯಲ್ಲಿ ನೂತನವಾಗಿ ಅಂಗನವಾಡಿ ಕೇಂದ್ರ ಶುಭಾರಂಭಗೊಂಡಿತು. ಸಿಡಿಪಿಒ ರಶ್ಮಿ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಲ್ಲಮೊಗ್ರ ಗ್ರಾ.ಪಂ ಉಪಾಧ್ಯಕ್ಷೆ ಶ್ರೀಮತಿ ಶ ಜಯಶ್ರೀ ಚಾಂತಳ ವಹಿಸಿದ್ದರು.ಐಸಿಡಿಸಿ ವಲಯ ಮೆಲ್ವಿಚಾರಕಿ ಶ್ರೀಮತಿ ವಿಜಯರವರು ಪ್ರಾಸ್ತಾವಿಕವಾಗಿ ಮಾತನಾಡಿದರು.ವೇದಿಕೆಯಲ್ಲಿ ಮಾಜಿ ಎಸ್ ಡಿ ಎಮ್ ಸಿ ಅಧ್ಯಕ್ಷ ಗೋಪಾಲಕೃಷ್ಣ ಬೆಂಡೋಡಿ,, ಗ್ರಾ.ಪಂ.ಸದಸ್ಯ ಮಾದವ ಚಾಂತಾಳ,ಬೆಂಡೊಡಿ ಶಾಲಾ ಮುಖ್ಯ...

ವಿಧಾನ ಸಭಾ ಚುನಾವಣೆ : ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರಾಗಿ ಸದಾನಂದ ಮಾವಜಿ ನೇಮಕ

ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರಾಗಿ ಸದಾನಂದ ಮಾವಜಿ ನೇಮಕಗೊಂಡಿದ್ದಾರೆ. ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿಯವರ ಶಿಫಾರಸ್ಸು ಹಾಗೂ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ರ ಅನುಮೋದನೆ ಯೊಂದಿಗೆ ರಾಜ್ಯ ಸಮಿತಿಯ ಸಹ ಅಧ್ಯಕ್ಷರಾಗಿರುವ ಮಂಜುನಾಥ ಭಂಡಾರಿಯವರು ಈ ಆದೇಶ ಮಾಡಿದ್ದಾರೆ.
Ad Widget

ಕಲ್ಲುಗುಂಡಿ : ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲಕ್ಕೆ ಕೊಳ್ಳಿ ಮುಹೂರ್ತ

ಕಲ್ಲುಗುಂಡಿ ಶ್ರೀ ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲವು ಮಾರ್ಚ್ 28 , 29ಮತ್ತು 30 ರಂದು ನಡೆಯಲಿದ್ದು, ಇದರ ಕೊಳ್ಳಿ ಕಡಿಯುವ ಕಾರ್ಯಕ್ರಮ ಇಂದು ನಡೆಯಿತು. ಕಲ್ಲುಗುಂಡಿ ಶ್ರೀ ಮಹಾವಿಷ್ಣುಮೂರ್ತಿ ಚಾವಡಿಯಿಂದ ಕೊಳ್ಳಿಯನ್ನು ಕಡಿದು ಒತ್ತೆಕೋಲ ಗದ್ದೆಗೆ ತರಲಾಯಿತು. ಈ ವೇಳೆ ಮಹಾವಿಷ್ಣುಮೂರ್ತಿ ದೈವಸ್ಥಾನದ ಗೌರವಾಧ್ಯಕ್ಷರಾದ ಕೆ.ಜಿ. ರಾಜಾರಾಮ ಕೀಲಾರು, ಮೊಕ್ತೇಸರರಾದ ಕೆ .ಕರುಣಾಕರ, ಅಧ್ಯಕ್ಷರಾದ...

ಬದುಕಿನಲ್ಲಿ ಭಯ ಭಕ್ತಿಯನ್ನು ಬೆಳೆಸಿಕೊಂಡಾಗ ನೆಮ್ಮದಿಯ ಜೀವನ ಸಾಧ್ಯ – ಸಚಿವ ಎಸ್.ಅಂಗಾರ ;
ಕಂದ್ರಪ್ಪಾಡಿ ಜಾತ್ರೋತ್ಸವದ ಅಂಗವಾಗಿ ಯುವ ಪ್ರತಿಭೆಗಳಿಗೆ ಸನ್ಮಾನ

ಬದುಕಿನಲ್ಲಿ ಭಯ ಭಕ್ತಿಯನ್ನು ಬೆಳೆಸಿಕೊಂಡಾಗ ನೆಮ್ಮದಿಯ ಜೀವನ ನಡೆಸಲು ಸಾಧ್ಯ ಎಂದು ಸಚಿವರಾದ ಎಸ್. ಅಂಗಾರ ಹೇಳಿದರು.ಅವರು ಕಂದ್ರಪ್ಪಾಡಿ ಶ್ರೀ ರಾಜ್ಯದೈವ ಮತ್ತು ಪುರುಷ ದೈವ ದೈವಸ್ಥಾನದ ಜಾತ್ರೋತ್ಸವದ ಅಂಗವಾಗಿ ಮಾ.14 ರಂದು ನಡೆದ ಅಭಿನಂದನಾ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರತಿಭೆಗಳನ್ನು ಗೌರವಿಸಿ ಮಾತನಾಡಿದರು.ಜನರಲ್ಲಿ ಭಯ ಭಕ್ತಿಯನ್ನು ಬೆಳೆಸಿಕೊಳ್ಳಲು ದೈವಸ್ಥಾನಗಳು ಕಾರಣಕರ್ತವಾಗಿದೆ. ಇಂದು...

ಕಳಂಜ ಗ್ರಾಮ ಪಂಚಾಯತಿಯ ತಿರುಮಲೇಶ್ವರ ಎಂ ಗ್ರೇಡ್ – 2 ಕಾರ್ಯದರ್ಶಿಯಾಗಿ ಭಡ್ತಿ

ಕಳಂಜ ಗ್ರಾಮ ಪಂಚಾಯತಿನಲ್ಲಿ 24 ವರ್ಷಗಳಿಂದ ಗುಮಾಸ್ತರಾಗಿ ಸೇವೆ ಸಲ್ಲಿಸುತ್ತಿದ್ದ ತಿರುಮಲೇಶ್ವರ ಎಂ ಇವರು ಗ್ರೇಡ್ - 2 ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿ ಭಡ್ತಿ ಹೊಂದಿದ್ದಾರೆ. ಗ್ರೇಡ್ - 2 ಕಾರ್ಯದರ್ಶಿಯಾಗಿ ಇವರು ಐವರ್ನಾಡು ಗ್ರಾಮ ಪಂಚಾಯತಿಗೆ ನೇಮಕಗೊಂಡಿರುತ್ತಾರೆ. ಇವರು ಕಳಂಜ ಗ್ರಾಮದ ಚಿನ್ನಪ್ಪ ಗೌಡ ಮುಂಡುಗಾರು ಮತ್ತು ದಿ|ಲೀಲಾವತಿ ಯವರ ಪುತ್ರ.

ಕಾಂಕ್ರಿಟೀಕರಣಗೊಂಡ ಕಾವಿನಮೂಲೆ ಪಾಟಾಜೆ ರಸ್ತೆ ಉದ್ಘಾಟನೆ ನೆರವೇರಿಸಿದ ಸಚಿವ ಅಂಗಾರ

ಸುಮಾರು 50 ಲಕ್ಷ ಮಾನ್ಯ ಸಚಿವರ ಅನುದಾನ ಮತ್ತು 1ಲಕ್ಷ ಗ್ರಾಮ ಪಂಚಾಯತ್ ಅನುದಾನದಿಂದ ಕಾವಿನಮೂಲೆ ಪಾಟಾಜೆ ರಸ್ತೆ ಕಾಂಕ್ರಿಟೀಕರಣದ ಲೋಕಾರ್ಪಣೆ ಮತ್ತು ಧನ್ಯತಾ ಸಮಾರಂಭವು ಕಾವಿನಮೂಲೆ ನಂದನ ಫಾರ್ಮ್ ನಲ್ಲಿ ನಡೆಯಿತು.ಲೋಕ ರ್ಪಣೆ ಗೊಳಿಸಿ , ಧನ್ಯತಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಸಚಿವರು ಸರಕಾರವು ಜನರ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಗೆ ಹೆಚ್ಚಿನ ಒತ್ತು...

ಬೆಳ್ಳಾರೆ ಪೊಲೀಸ್ ಠಾಣಾ ನೂತನ ಕಟ್ಟಡ ಲೋಕಾರ್ಪಣೆ

ದ.ಕ.ಜಿಲ್ಲಾ ಪೊಲೀಸ್ ಘಟಕ ಬೆಳ್ಳಾರೆ ಪೊಲೀಸ್ ಠಾಣಾ ನೂತನ ಕಟ್ಟಡ ಉದ್ಘಾಟನಾ ಸಮಾರಂಭವು ಮಾ.13 ರಂದು ನಡೆಯಿತು. ಮೀನುಗಾರಿಕೆ,ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ನೂತನ ಕಟ್ಟಡವನ್ನು ಉದ್ಘಾಟಿಸಿ,ಬಳಿಕ ಸಭಾಕಾರ್ಯಕ್ರಮದಲ್ಲಿ ಸಭಾಧ್ಯಕ್ಷತೆ ವಹಿಸಿ ದೀಪ ಪ್ರಜ್ವಲನೆ ಮಾಡಿದರು. ಇತ್ತೀಚಿನ ದಿನದಲ್ಲಿ ವಿದ್ಯಾವಂತರು ಜಾಸ್ತಿಯಾದಂತೆ ಅಪರಾಧ ಪ್ರಕರಣಗಳು ಜಾಸ್ತಿಯಾಗುತ್ತಿದೆ.ಪೊಲೀಸ್ ಠಾಣೆಗಳು ಕೂಡ ಜಾಸ್ತಿಯಾಗುತ್ತಿದೆ.ಪ್ರಕರಣಗಳು ಕಮ್ಮಿಯಾಗಬೇಕು.ಪ್ರತಿಯೊಬ್ಬರು ಪ್ರೀತಿ...

ಗುತ್ತಿಗಾರಿನಲ್ಲಿ ಶ್ರೀ ಮಂಜುನಾಥ ಫ್ಲೈವುಡ್ & ಗ್ಲಾಸ್ ವರ್ಕ್ ಶುಭಾರಂಭ

ಗುತ್ತಿಗಾರಿನ ಪಿಪಿಜಿ ಕಾಂಪ್ಲೆಕ್ಸ್‌ನಲ್ಲಿ ಸುಬ್ರಹ್ಮಣ್ಯ ಕಡ್ತಲ್‌ಕಜೆ ಮಾಲಕತ್ವದ ಶ್ರೀ ಮಂಜುನಾಥ ಪ್ಲೈವುಡ್ & ಗ್ಲಾಸ್ ವರ್ಕ್ ಮಾ.10 ರಂದು ಶುಭಾರಂಭಗೊಂಡಿತು. ಬೆಳಿಗ್ಗೆ ಪೂಜಾ ಕಾರ್ಯಕ್ರಮದೊಂದಿಗೆ ನೂತನ ಸಂಸ್ಥೆ ಶುಭಾರಂಭಗೊಂಡಿತು. ಗುತ್ತಿಗಾರು ಗ್ರಾ.ಪಂ. ಸದಸ್ಯ ವೆಂಕಟ್ ವಳಲಂಬೆ ದೀಪ ಬೆಳಗಿಸಿ, ಶುಭಹಾರೈಸಿದರು. ಈ ಸಂದರ್ಭದಲ್ಲಿ ಮಾಜಿ ಜಿ.ಪಂ. ಸದಸ್ಯ ಭರತ್ ಮುಂಡೋಡಿ, ವರ್ತಕ ಸಂಘದ ಅಧ್ಯಕ್ಷ ಶಿವರಾಮ...

ಕಥೆ : ಸಮಯ ಬದುಕನ್ನೇ ಬದಲಾಯಿಸುತ್ತದೆ…

ಅದೊಂದು ಸಮಯವಿತ್ತು ಅವನ ಬಳಿ ಎಲ್ಲವೂ ಇತ್ತು, ಎಲ್ಲರೂ ಇದ್ದರು. ಆದರೆ ಸಮಯ ತನ್ನ ದಿಕ್ಕನ್ನು ಬದಲಿಸಿತು, ಸಮಯದ ದಿಕ್ಕು ಬದಲಾದಂತೆ ಅವನ ಬದುಕು ಸಹ ಬದಲಾಯಿತು. ಎಲ್ಲವೂ, ಎಲ್ಲರೂ ಇದ್ದ ಅವನ ಬದುಕಿನಲ್ಲಿ ಏನೂ ಇಲ್ಲದಂತಾಯಿತು, ಎಲ್ಲರೂ ಅವನಿಂದ ದೂರವಾಗಿದ್ದರು. ಅವನು ದಾರಿ ತೋಚದೇ ಏಕಾಂಗಿಯಾಗಿ ಮುನ್ನಡೆಯುತ್ತಿದ್ದ. ಅವನು ನಡೆದ ಆ ದಾರಿಯು ಶಬ್ದಗಳಿಲ್ಲದೇ...

ಅಡ್ಡಬೈಲು: ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರಕ್ಕೆ ಸಚಿವರಿಂದ ಚಾಲನೆ

ಸುಳ್ಯ ತಾಲೂಕಿನ ಬೋಗಾಯನಕೆರೆ-ಎಣ್ಣೆಮಜಲು-ಕೊನ್ನಡ್ಕ-ಬೀದಿಗುಡ್ಡೆ-ಅಡ್ಡಬೈಲು ಸಂಪರ್ಕ ರಸ್ತೆಯ ಫಲಾನುಭವಿಗಳ ಅಪೇಕ್ಷೆಯ ಮೇರೆಗೆ ಸಚಿವರಾದ ಎಸ್. ಅಂಗಾರರವರ ವಿಶೇಷ ಮುತುವರ್ಜಿಯಲ್ಲಿ ಈ ಮಾರ್ಗದಲ್ಲಿ ಪ್ರಾರಂಭಗೊಂಡ ನೂತನ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರಕ್ಕೆ ಸಚಿವರು ಇಂದು ಅಡ್ಡಬೈಲಿನಲ್ಲಿ ಚಾಲನೆ ನೀಡಿದರು.
Loading posts...

All posts loaded

No more posts

error: Content is protected !!