ಪೆರಾಜೆ ಕಾಲಾವಧಿ ಜಾತ್ರೋತ್ಸವ ಪ್ರಯುಕ್ತ ಗೊನೆಮುಹೂರ್ತ

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ಕಾಲಾವಧಿ ಜಾತೋತ್ಸವವು ಮಾರ್ಚ್ 10 ರಂದು ಆರಂಭಗೊಂಡಿದ್ದು, ಏಪ್ರಿಲ್ 10 ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ಮಾರ್ಗದರ್ಶನದಲ್ಲಿ ನಡೆಯಲಿರುವುದು. ಆ ಪ್ರಯುಕ್ತ ಇಂದು ಗೊನೆ ಮುಹೂರ್ತ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಆಡಳಿತ ಮಂಡಳಿಯವರು, ಅರ್ಚಕ ವೃಂದದವರು, ಸಿಬ್ಬಂದಿ ವರ್ಗದವರು, ಆಡಳಿತ ಮೊಕ್ತೇಸರರು ಹಾಗೂ ಭಕ್ತಾದಿಗಳು, ಊರವರು...

ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗ ಆಯೋಜಿಸಿದ್ದ ಸುಳ್ಯ ಸರಿಗಮಪ ಸಂಗೀತ ಸ್ಪರ್ಧೆಯ ಫಲಿತಾಂಶ

ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗವು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಸುಳ್ಯ ಸರಿಗಮಪ ಸಂಗೀತ ಸ್ಪರ್ಧೆಯನ್ನು ಆಯೋಜಿಸಿತ್ತು . ಖ್ಯಾತ ಗಾಯಕ ಕರುನಾಡ ಗಾನಗಂಧರ್ವ ಬಿರುದು ಪಡೆದಿರುವ ಮಿಥುನ್ ರಾಜ್ ವಿದ್ಯಾಪುರ ಅವರು ತೀರ್ಪುಗಾರರಾಗಿದ್ದರು . ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ಅಧ್ಯಕ್ಷ ಎಚ್ .ಭೀಮರಾವ್ ವಾಷ್ಠರ್ ಅಧ್ಯಕ್ಷತೆ ವಹಿಸಿದ್ದರು ....
Ad Widget

ಸಾಹಿತಿ ಭೀಮರಾವ್ ವಾಷ್ಠರ್ ಅವರ ಜನ್ಮದಿನ ಸಂಭ್ರಮ
ಸಾಹಿತ್ಯ ಕೃತಿಗಳ ಬಿಡುಗಡೆ – ಪ್ರಶಸ್ತಿ ಬಿರುದು ಪ್ರದಾನ – ಕವಿಗೋಷ್ಠಿ ಸಮಾರಂಭ

ಸುಳ್ಯದ ಚಂದನ ಸಾಹಿತ್ಯ ವೇದಿಕೆಯ 12 ನೇ ವರ್ಷದ ವಾರ್ಷಿಕೋತ್ಸವ ಮತ್ತು ಸಾಹಿತಿ , ಜ್ಯೋತಿಷಿಯಾದ ಎಚ್ .ಭೀಮರಾವ್ ವಾಷ್ಠರ್ ರವರ 47 ನೇ ವರ್ಷದ ಹುಟ್ಟುಹಬ್ಬ ಸಂಭ್ರಮದ ಪ್ರಯುಕ್ತ ಚಂದನ ಕವಿ ಸಂಗಮ -2023 ಸಮಾರಂಭದಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ , ಕೃತಿಗಳ ಬಿಡುಗಡೆ , ಹಾಡೊಂದು ನಾ ಹಾಡುವೆನು ಫೈನಲ್ ಸಂಗೀತ ಸ್ಪರ್ಧೆ ,...

ಮಾ.12 : ಎಸ್‌ಡಿಪಿಐ ವತಿಯಿಂದ ರಕ್ತದಾನ ಶಿಬಿರ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರ,ರೂರಲ್ ಬ್ಲಾಕ್ ಮತ್ತು ನಗರ ಸಮಿತಿ ವತಿಯಿಂದ ರಕ್ತದಾನ ಮಾಸಾಚರಣೆಯ ಪ್ರಯುಕ್ತ ಮಾರ್ಚ್ 12 ರಂದು ರಕ್ತಕೊಟ್ಟು ಬಾಂದವ್ಯ ಕಟ್ಟು ಎಂಬ ಧ್ಯೇಯ ವಾಕ್ಯದೊಂದಿಗೆ ರೋಟರಿ ಕ್ಯಾಂಪ್ಕೋ ರಕ್ತ ನಿಧಿ ಪುತ್ತೂರು ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಯಲಿದೆ. ಅಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ...

ಮಾ.11: ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಅಂಗವಾಗಿ ಸುಳ್ಯದಲ್ಲಿ ಬೃಹತ್ ರೋಡ್ ಶೋ

ಸುಳ್ಯ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವಿಜಯ ಸಂಕಲ್ಪ ಯಾತ್ರೆಯ ಅಂಗವಾಗಿ ಮಾ.9ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಬಂದರು ಹಾಗೂ ಒಳನಾಡು ಸಚಿವ ಎಸ್. ಅಂಗಾರರರು ಮಾತನಾಡಿ ಮಾರ್ಚ್ 11ರಂದು ಬಿಜೆಪಿ ಸುಳ್ಯ ಮಂಡಲದ ವಿಜಯ ಸಂಕಲ್ಪ ಯಾತ್ರೆಯ ಅಂಗವಾಗಿ ಸುಳ್ಯ ನಗರದ ಮುಖ್ಯರಸ್ತೆಯಲ್ಲಿ ಬೃಹತ್ ರೋಡ್ ಶೋ ನಡೆಯಲಿದೆ. ಸಂಪಾಜೆಯಲ್ಲಿ ಅದ್ಧೂರಿಯಾಗಿ ಸ್ವಾಗತಿಸಿ, ವಿಷ್ಣು...

ಜಿಲ್ಲಾ ಮಟ್ಟದ ವಿಶ್ವ ಮಹಿಳಾ ದಿನಾಚರಣೆ ಕಲೋತ್ಸವ ಸ್ಪರ್ಧೆಯಲ್ಲಿ ಸುಳ್ಯ ತಾಲೂಕು ದ್ವಿತೀಯ

ಮಾ.8ರಂದು ಮಂಗಳೂರು ನ ಪುರಭವನದಲ್ಲಿ ನಡೆದ ಜಿಲ್ಲಾ ಮಹಿಳಾ ಮಂಡಲಗಳಒಕ್ಕೂಟದ ವಿಶ್ವ ಮಹಿಳಾ ದಿನಾಚರಣೆ ಯ ಕಲೋತ್ಸವ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟವು ರೂ. 7000 ನಗದು ಮತ್ತು ಪ್ರಶಸ್ತಿ ಪತ್ರವನ್ನು ಪಡೆದುಕೊಂಡಿತು.

ಕೆ.ಎಫ್.ಡಿ.ಸಿ. ನೌಕರರ ಮುಷ್ಕರ- ನೌಕರರನ್ನು ಬದಲಾವಣೆ ಮಾಡಿರುವ ಬಗ್ಗೆ ಆಕ್ಷೇಪ

ಕರ್ನಾಟಕ ಅಭಿವೃದ್ಧಿ ನಿಗಮದಲ್ಲಿ ಕೆಲಸ ನಿರ್ವಹಿಸುವ ಖಾಯಂ ನೌಕರಿಗೆ ಮೊದಲೇ ಸೂಚನೆ ನೀಡದೆ ಕಾವಲುಗಾರ ನೌಕರರನ್ನು ಮೇಲಾಧಿಕಾರಿಗಳು ಬದಲಾವಣೆ ಮಾಡಿದ್ದಾರೆ. 3೦-4೦ ವರ್ಷಗಳಿಂದ ದುಡಿಯುತ್ತಿರುವ ಕಾರ್ಮಿಕರಿಗೆರನ್ನು ಬಿಟ್ಟು ತಾತ್ಕಾಲಿಕವಾಗಿ ಅನುಭವವಿಲ್ಲದ ನೌಕರರನ್ನು ಏಕಾಏಕಿಯಾಗಿ ನಿಯೋಜನೆ ಮಾಡಿ ಅನ್ಯಾಯವೆಸಗಿದ್ದಾರೆ. ಕಾರ್ಮಿಕರಿಗೆ ಮೂಲಭೂತ ಸೌಲಭ್ಯ ಒದಗಿಸದೆ ಜೀತದಾಳುಗಳನ್ನಾಗಿ ದುಡಿಸುತ್ತಿದ್ದಾರೆ ಎಂದು ಆರೋಪಿಸಿ ಕೆ.ಎಫ್.ಡಿ.ಸಿ.ವರ್ಕರ್ಸ್ ಫೆಡರೇಷನ್ ಸಂಘಟನೆಯ ಮುಖಂಡರು ಹಾಗೂ...

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ ಸುಳ್ಯ ತಾಲೂಕಿನಲ್ಲಿ 1728 ವಿದ್ಯಾರ್ಥಿಗಳು – 3 ಪರೀಕ್ಷಾ ಕೇಂದ್ರಗಳು

ಮಾರ್ಚ್‌ 9ರಿಂದ ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದೆ. ಸುಳ್ಯ ತಾಲೂಕಿನಲ್ಲಿ ಪರೀಕ್ಷೆ ಬರೆಯಲು 1728 ವಿದ್ಯಾರ್ಥಿಗಳು ನೋಂದಾವಣೆ ಮಾಡಿ ಕೊಂಡಿದ್ದಾರೆ. ಸುಳ್ಯ ತಾಲೂಕಿನಲ್ಲಿ ಸುಳ್ಯ ಸರಕಾರಿ ಪದವಿ ಪೂರ್ವ ‌ಕಾಲೇಜು ಹಾಗೂ ಗಾಂಧಿನಗರ ಪದವಿ ಪೂರ್ವ ಕಾಲೇಜು ಸೇರಿ 2 ಮತ್ತು ಸುಬ್ರಹ್ಮಣ್ಯ ಸೇರಿ ಮೂರು ಪರೀಕ್ಷಾ ಕೇಂದ್ರಗಳಲ್ಲಿ ಸುಳ್ಯ ತಾಲೂಕಿನ ವಿದ್ಯಾರ್ಥಿಗಳು...

IRCMD ಶಿಕ್ಷಣ ಸಂಸ್ಥೆಯ ಶ್ರೀಮತಿ ಪ್ರಫುಲ್ಲಾ ಗಣೇಶ್ ರವರಿಗೆ “ವಿದ್ಯಾದಾಯಿನಿ” ಬಿರುದು ಪ್ರಧಾನ

IRCMD ಶಿಕ್ಷಣ ಸಂಸ್ಥೆಯ ಶ್ರೀಮತಿ ಪ್ರಫುಲ್ಲಾ ಗಣೇಶ್ ರವರಿಗೆ "ವಿದ್ಯಾದಾಯಿನಿ" ಬಿರುದು ಪ್ರಧಾನ ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ವಿಶಿಷ್ಟ ಸಾಧನೆಗೆ IRCMD ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶ್ರೀಮತಿ ಪ್ರಫುಲ್ಲಾ ಗಣೇಶ್ ರವರಿಗೆ ದ.ಕ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಮತ್ತು ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು, ಶ್ರೀ ಬ್ರಹ್ಮ ಬೈದ್ಯರ್ಕಳ ಗರಡಿಯಲ್ಲಿ ಕ್ಷೇತ್ರಕ್ಕೆ 150...

ಮಾ.11: ನಿಂತಿಕಲ್ಲು ಸೋಲಾರ್ ಪಾಯಿಂಟ್ ಎಲೆಕ್ಟ್ರಾನಿಕ್ಸ್, ಫರ್ನೀಚರ್ಸ್ & ಪೈಂಟ್ ಸಂಸ್ಥೆಯಿಂದ ಲಕ್ಕೀ ಡ್ರಾ ಸ್ಕೀಮ್ ಆರಂಭ

ನಿಂತಿಕಲ್ಲಿನ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸೋಲಾರ್ ಪಾಯಿಂಟ್ ಎಲೆಕ್ಟ್ರಾನಿಕ್ಸ್, ಫರ್ನೀಚರ್ಸ್ & ಪೈಂಟ್ ಸಂಸ್ಥೆಯು ವಿನೂತನ ಆಫರ್ ನೀಡುವ ಮೂಲಕ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡುತ್ತಿದ್ದು, ಇದೀಗ 'ಲಕ್ಕೀ ಡ್ರಾ' ಎಂಬ ಹೊಸ ಸ್ಕೀಮ್ ಆರಂಭಿಸುತ್ತಿದೆ. ಈ ಯೋಜನೆಯು ಮಾ.11 ಶನಿವಾರದಂದು ಪ್ರಾರಂಭಗೊಳ್ಳಲಿದ್ದು, ಬಂಪರ್ ಬಹುಮಾನವಾಗಿ ಹೀರೋ ಎಚ್.ಎಫ್ ಡಿಲಕ್ಸ್ ಬೈಕ್ ಗೆಲ್ಲಬಹುದಾಗಿದೆ. ಈ...
Loading posts...

All posts loaded

No more posts

error: Content is protected !!