ಅರಂತೋಡು : ಶ್ರೀ ಮಲ್ಲಿಕಾರ್ಜುನ ಫ್ಯೂಯಲ್‌ರವರ ನಯಾರಾ ಎನರ್ಜಿ ಪೆಟ್ರೋಲ್ ಪಂಪ್ ಲೋಕಾರ್ಪಣೆ

ಅರಂತೋಡಿನಲ್ಲಿ ನಿರ್ಮಾಣಗೊಂಡ ಶ್ರೀ ಮಲ್ಲಿಕಾರ್ಜುನ ಫ್ಯೂಯಲ್‌ರವರ ನಯಾರಾ ಎನರ್ಜಿ ಪೆಟ್ರೋಲ್ ಪಂಪ್ ಇಂದು ಲೋಕಾರ್ಪಣೆಗೊಂಡಿತು. ಪೆಟ್ರೋಲ್ ಬಂಕ್ ಉದ್ಘಾಟನೆಯನ್ನು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಹರೀಶ್ ಕಂಜಿಪಿಲಿ ನೆರವೇರಿಸಿ ಮಾತನಾಡಿಗ್ರಾಹಕರಿಗೆ ಒಳ್ಳೆಯ ಅನುಕೂಲವಾಗಲಿ ,ಇಡೀ ಗ್ರಾಮವೇ ಮೆಚ್ಚುವಂತಹ ಕೆಲಸ ಪ್ರಹ್ಲಾದ್ ಕುಟುಂಬ ಮಾಡಿದೆ ಎಂದು ಶುಭ ಹಾರೈಸಿದರು. ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರಾದ ಟಿ.ಎಂ. ಶಾಹಿದ್ ಮಾತನಾಡಿ...

ಆಯುರ್ಧಾಮ ಆಸ್ಪತ್ರೆಯಲ್ಲಿ ಮೂಲವ್ಯಾಧಿ,ಪಿಸ್ಟುಲಾ,ಫಿಶರ್ ಹಾಗೂ ಗುದರೋಗಗಳ ತಪಾಸಣಾ ಶಿಬಿರ

ಹಳೆಗೇಟಿನಲ್ಲಿರುವ ಆಯುರ್ಧಾಮ ಆಯುರ್ವೇದ ಆಸ್ಪತ್ರೆಯಲ್ಲಿ ಮೂಲವ್ಯಾಧಿ, ಪಿಸ್ಟುಲಾ,ಫಿಶರ್ ಹಾಗೂ ಗುದರೋಗಗಳ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಮಾ.5 ರಂದು ನಡೆಯಲಿದೆ.ಪೈಲ್ಸ್ (ಮೂಲವ್ಯಾಧಿ), ಪಿಸ್ಟುಲಾ (ಭಗಂದರ) ಹಾಗೂ ಫಿಶ‌ ಮುಂತಾದ ಗುದ ರೋಗಗಳ ತಪಾಸಣೆ, ಚಿಕಿತ್ಸೆ, ಹಾಗೂ ಅವಶ್ಯಕತೆ ಕಂಡುಬಂದಲ್ಲಿ ಕ್ಷಾರ ಚಿಕಿತ್ಸೆ ಮಾಡಲಾಗುವುದು ಎಂದು ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಹರಿಪ್ರಸಾದ್ ಶೆಟ್ಟಿ ಯಂ. ತಿಳಿಸಿದ್ದಾರೆ. ತಜ್ಞ...
Ad Widget

ಗುತ್ತಿಗಾರು : ಶ್ರೀ ಮಹಾಲಕ್ಷ್ಮಿ ಫ್ಯಾನ್ಸಿ, ಫೂಟ್ ವೇರ್, ಟೈಲರಿಂಗ್ ಶುಭಾರಂಭ

ಗುತ್ತಿಗಾರಿನ ಶ್ರೀ ಗುರು ಕಾಂಪ್ಲೆಕ್ಸ್ ನಲ್ಲಿ ರಾಜೇಶ್ ಪೈಕ ಹಾಗೂ ಶ್ರೀಮತಿ ಶೃತಿ ರಾಜೇಶ್ ಮಾಲಕತ್ವದ ಶ್ರೀ ಮಹಾಲಕ್ಷ್ಮಿ ಫ್ಯಾನ್ಸಿ, ಫೂಟ್ ವೇರ್ ಹಾಗೂ ಲೇಡಿಸ್ ಟೈಲರಿಂಗ್ ಮಳಿಗೆ ಫೆ.23 ರಂದು ಶುಭಾರಂಭಗೊಂಡಿತು.

ಸಮವಸ್ತ್ರವನ್ನು ದುರುಪಯೋಗ ಮಾಡದಿರಿ: ಡಾ|| ಮುರಲೀಮೋಹನ್ ಚೂಂತಾರು
ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳಕ್ಕೆ ನೂತನ ಗೃಹರಕ್ಷಕರ ನೇಮಕಾತಿ

ದ.ಕ. ಜಿಲ್ಲಾ ಗೃಹರಕ್ಷಕ ದಳದ ಪೊಲೀಸ್ ಅಧೀಕ್ಷಕರ ವ್ಯಾಪ್ತಿಯಲ್ಲಿ ಬರುವ ಘಟಕಗಳಿಗೆ ಚುನಾವಣಾ ಪೂರ್ವಸಿದ್ಧತಾ ತಯಾರಿ ಸಲುವಾಗಿ 25 ಗೃಹರಕ್ಷಕರನ್ನು ಸಿ ಫಾರಂ ನೀಡಿ ಫೆ.28ರಂದು ನೇಮಕ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ರವರು ವಹಿಸಿ ಮಾತನಾಡಿ ಶಿಸ್ತುಬದ್ಧವಾಗಿ ಇಲಾಖಾ ನಿಯಮಾನುಸಾರ ಸಮವಸ್ತ್ರ ಧರಿಸಿ ಹಾಗೂ...

ಅಂಜನಾದ್ರಿ ಶ್ರೀ ಪ್ರಸನ್ನಾಂಜನೇಯ ಸ್ವಾಮಿ ಹಾಗೂ ಗುಳಿಗರಾಜ ಕ್ಷೇತ್ರದ ಜಾತ್ರೋತ್ಸವ

ಜಾಲ್ಸೂರು ಗ್ರಾಮದ ಅಡ್ಕಾರಿನ ಅಂಜನಾದ್ರಿ ಶ್ರೀ ಪ್ರಸನ್ನಾಂಜನೇಯ ಸ್ವಾಮಿ ಹಾಗೂ ಗುಳಿಗರಾಜ ಕ್ಷೇತ್ರದ ಕಾಲಾವಧಿ ಜಾತ್ರಾಮಹೋತ್ಸವವು ಬ್ರಹ್ಮಶ್ರೀ ವೇ. ಮೂ. ಪುರೋಹಿತ ನಾಗರಾಜ ಭಟ್ ಅವರ ಮಾರ್ಗದರ್ಶನದಲ್ಲಿ ಜರಗಿತು. ಫೆ.27ರಂದ ದೇವರಿಗೆ ಸೀಯಾಳ ಅಭಿಷೇಕ, ಪಂಚಾಮೃತ ಅಭಿಷೇಕ, ಪವಮಾನ ಅಭಿಷೇಕ ಜರಗಿತು. ಬಳಿಕ ಗುಳಿಗರಾಜ ಸನ್ನಿಧಿಯಲ್ಲಿ ದೇವಕ್ರಿಯಾ ತಂಬಿಲಸೇವೆ, ಮಧ್ಯಾಹ್ನ ಮಹಾಪೂಜೆ, ಅನ್ನದಾ‌ನ ಜರಗಿತು. ರಾತ್ರಿ...

ಸುಳ್ಯ ನಗರ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಕಿಶೋರಿ ಶೇಟ್ ಆಯ್ಕೆ

ಸುಳ್ಯ ನಗರ ಪಂಚಾಯತ್‌ನ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶ್ರೀಮತಿ ಕಿಶೋರಿ ಶೇಟ್ ಆಯ್ಕೆಯಾಗಿದ್ದಾರೆ. ಫೆ.28ರಂದು ನಡೆದ ಸ್ಥಾಯಿ ಸಮಿತಿ ಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ನಡೆಯಿತು. ಅಧ್ಯಕ್ಷತೆಗೆ ಕಿಶೋರ್ ಶೇಟ್ ಅವರ ಹೆಸರು ಮಾತ್ರ ಸೂಚಿಲ್ಪಟ್ಟಿದ್ದರಿಂದ ಅವರು ಅವಿರೋಧವಾಗಿ ಆಯ್ಕೆಯಾದರು.ಈ ಸಂದರ್ಭದಲ್ಲಿ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಉಪಾಧ್ಯಕ್ಷೆ ಸರೋಜಿನಿ ಪೆಲ್ತಡ್ಕ, ಮುಖ್ಯಾಧಿಕಾರಿ...

ಇಂದು ಅರಂತೋಡಿನಲ್ಲಿ ಶ್ರೀ ಮಲ್ಲಿಕಾರ್ಜುನ ಪ್ಯೂಯಲ್ಸ್ ಶುಭಾರಂಭ – ನಿರಂತರ ಸೇವೆ ಲಭ್ಯ

ಇಂದು ಅರಂತೋಡಿನಲ್ಲಿ ಶ್ರೀ ಮಲ್ಲಿಕಾರ್ಜುನ ಪ್ಯೂಯಲ್ಸ್ ಶುಭಾರಂಭ - ನಿರಂತರ ಸೇವೆ ಲಭ್ಯ ಅರಂತೋಡಿನಲ್ಲಿ ಪ್ರಹ್ಲಾದ್ ಕರಿಂಬಿ ಅರಂತೋಡು ಮಾಲಕತ್ವದ ನಯಾರ ಎನರ್ಜಿ ಲಿ.ನವರ ಶ್ರೀ ಮಲ್ಲಿಕಾರ್ಜುನ ಪ್ಯೂಯಲ್ಸ್ ಪೆಟ್ರೋಲ್ ಪಂಪ್ ಇಂದಿನಿಂದ ಶುಭಾರಂಭಗೊಳ್ಳಲಿದೆ.ನೂತನ ಸಂಸ್ಥೆಯನ್ನು ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದಾರೆ. ಸಭಾಧ್ಯಕ್ಷತೆಯನ್ನು ಅರಂತೋಡು ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಹರಿಣಿ ದೇರಾಜೆ ವಹಿಸಲಿದ್ದಾರೆ.ಅತಿಥಿಗಳಾಗಿ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ...

ಮಾ.18 ಮತ್ತು 19 ರಂದು ಮಾವಿನಕಟ್ಟೆ ಒತ್ತೆಕೋಲ – ಆಮಂತ್ರಣ ಬಿಡುಗಡೆ

ಮಾ.18 ಮತ್ತು 19 ರಂದು ಮಾವಿನಕಟ್ಟೆ ಒತ್ತೆಕೋಲ - ಆಮಂತ್ರಣ ಬಿಡುಗಡೆ ಮಾವಿನಕಟ್ಟೆ ಉದಯಗಿರಿ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ಮಹೋತ್ಸವ ಮಾ.18 ಮತ್ತು 19 ರಂದು ನಡೆಯಲಿದ್ದು, ಫೆ. 27 ರಂದು ನಡೆದ ಪೂರ್ವಭಾವಿ ಸಭೆಯಲ್ಲಿ ಆಮಂತ್ರಣ ಬಿಡುಗಡೆ ನಡೆಯಿತು.ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷರಾದ ಎ.ವಿ.ತೀರ್ಥರಾಮ ಅಂಬೆಕಲ್ಲು, ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಕೆ.ಆರ್. ಶ್ರೀ...

ಗುತ್ತಿಗಾರು : ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಸಹಾಯ ಧನ ಕೂಪನ್ ಬಿಡುಗಡೆ

ಗುತ್ತಿಗಾರು : ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಸಹಾಯ ಧನ ಕೂಪನ್ ಬಿಡುಗಡೆ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೇವಾ ಯೋಜನೆಗಳ ಸಹಾಯಾರ್ಥ ಮಾಡಿದ ಸಹಾಯನಿಧಿ ಕೂಪನ್ ನಲ್ಲಿ ಇರುವ ಕ್ಯೂಆರ್ ಕೋಡ್ ನ ಮುಖಾಂತರ ಟ್ರಸ್ಟ್ ಖಾತೆಗೆ ಆಸ್ಟ್ರೇಲಿಯಾದ ಮೆಲ್ಬೋರ್ನ್ ನಲ್ಲಿ ಉನ್ನತ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ದೀಪಕ್ ಕಟ್ಟೆಮನೆ...

ಪುತ್ತೂರಿನ ಆರ್ಯಾಪು ಗ್ರಾ.ಪಂ. ಉಪ ಚುನಾವಣೆ – ಯತೀಶ್ ದೇವ ಭರ್ಜರಿ ಗೆಲುವು

ಪುತ್ತೂರಿನ ಆರ್ಯಾಪು ಗ್ರಾ.ಪಂ. ಉಪ ಚುನಾವಣೆ - ಯತೀಶ್ ದೇವ ಭರ್ಜರಿ ಗೆಲುವು ಪುತ್ತೂರು ತಾಲೂಕಿನ ಆರ್ಯಪು ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಬಿ ಜೆ ಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಯತೀಶ್ ದೇವ ರವರು 171 ಮತಗಳ ಅಂತರದಲ್ಲಿ ಜಯಗಳಿದ್ದಾರೆ. ವಾರ್ಡ್ 4ರ ಸಾಮಾನ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿ ಜೆ ಪಿ ಬೆಂಬಲಿತ ಅಭ್ಯರ್ಥಿ...
Loading posts...

All posts loaded

No more posts

error: Content is protected !!