- Friday
- August 7th, 2026
ನಾವು ಬದುಕಲೇಬೇಕು ನಮ್ಮೊಂದಿಗೆ ಯಾರಿದ್ದರೂ, ಯಾರಿಲ್ಲದಿದ್ದರೂ…ನಾವು ಮುನ್ನಡೆಯಲೇಬೇಕು ನಮ್ಮ ಬದುಕಿನಲ್ಲಿ ಎಷ್ಟೇ ಕಷ್ಟವಿದ್ದರೂ, ನೋವಿದ್ದರೂ…ನಮ್ಮ ಬದುಕಿನಲ್ಲಿ ಎಷ್ಟೇ ಕಷ್ಟವಿರಬಹುದು, ಎಷ್ಟೇ ನೋವಿರಬಹುದು, ಆದರೆ ಒಂದು ಸಮಯ ಬಂದೇ ಬರುತ್ತದೆ, ಆ ಸಮಯ ನಮ್ಮ ಬದುಕಿನ ನೋವುಗಳನ್ನೆಲ್ಲಾ ಮರೆಸುತ್ತದೆ, ಕಷ್ಟಗಳನ್ನೆಲ್ಲಾ ದೂರಮಾಡುತ್ತದೆ, ನಾವು ಪಟ್ಟ ಪರಿಶ್ರಮಕ್ಕೆ ಗೆಲುವು ಸಿಕ್ಕೇ ಸಿಗುತ್ತದೆ…ಜೀವನದಲ್ಲಿ ಸೋತರೂ ಮತ್ತೊಮ್ಮೆ ಗೆಲ್ಲುವ ವಿಶ್ವಾಸವಿರಲಿ, ಸವಾಲುಗಳನ್ನು...
ಮಿತ್ರ ಯುವಕಮಂಡಲ (ರಿ) ಕೊಯಿಕುಳಿ ಮತ್ತು ಕುರಲ್ ತುಳು ಕೂಟ ದುಗ್ಗಲಡ್ಕ ಇದರ ಆಶ್ರಯದಲ್ಲಿ ದುಗ್ಗಲಡ್ಕದಲ್ಲಿ ನಡೆದ ಮಿತ್ರ ಕುರಲ್ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮದಲ್ಲಿ ಕೆಪಿಸಿಸಿ ಸದಸ್ಯ ಉದ್ಯಮಿ ಕೊಡುಗೈ ದಾನಿ ನಂದಕುಮಾರ್ ಹೆಚ್ಎಂ ರವರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು. ಕೆಪಿಸಿಸಿ ಸದಸ್ಯ ಭರತ್ ಮುಂಡೋಡಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಕೆವಿಜಿ ಸುಳ್ಯ ಹಬ್ಬ...
ಕೊಯಿಕುಳಿ ಕಿ.ಪ್ರಾ.ಶಾಲೆಯಲ್ಲಿ ಪ್ರತಿಭಾ ದಿನೋತ್ಸವ ಕಾರ್ಯಕ್ರಮ ಜ.28 ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆ ಬಾಲಕೃಷ್ಣ ನಾಯರ್ ನೀರಬಿದಿರೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷೆ ಶ್ರೀಮತಿ ಶೀಲಾವತಿ, ಶ್ರೀಮತಿ ವಾರಿಜ ಕೊರಗಪ್ಪ ಗೌಡ, ಗಂಗಾಧರ ನೀರಬಿದಿರೆ, ಮಾಧವ ದುಗ್ಗಲಡ್ಕ , ಮುಖ್ಯಶಿಕ್ಷಕ ಮಾಧವ ಮೂಕಮಲೆ , ಶಿಕ್ಷಕಿ ಚಂದ್ರಕಲಾ ಕೆ ಸಿ ಉಪಸ್ಥಿತರಿದ್ದರು. ಎಲ್ಲಾ ಪೋಷಕರು ಹಾಗೂ...
ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ಧೈವಸ್ಥಾನ ಕಡೆಪಾಲ ಇದರ ವಾರ್ಷಿಕ ನೇಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.ಯು. ಬಿ ಚಕ್ರಪಾಣಿ ಮತ್ತು ಬಿ.ಆರ್. ಪದ್ಮಯ್ಯ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಆಡಳಿತ ಮೊಕ್ತೇಸರ ಕೆ ಎಚ್ ಪದ್ಮನಾಭ, ಅಧ್ಯಕ್ಷ ಬಾಲಕೃಷ್ಣ ಕಡೆಪಾಲ, ಹೇಮನಾಥ ಕಡೆಪಾಲ, ಹೊನ್ನಪ್ಪ ದಂಡೇಕಜೆ, ಕೊರಗ ಕಡೆಪಾಲ ಹಾಗೂ ಭಕ್ತಾಧಿಗಳು ಭಾಗವಹಿಸಿದ್ದರು.
ಅರಂತೋಡು ಗ್ರಾಮ ಪಂಚಾಯಿತ್ ವತಿಯಿಂದ ಪ್ರತಿ ತಿಂಗಳ ಕೊನೆಯ ಭಾನುವಾರ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಅದರಂತೆ ಜ.29 ರಂದು ಅಭಿಯಾನ ನಡೆಯಿತು. ಈ ಸ್ವಚ್ಛತಾ ಅಭಿಯಾನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ಪ್ರಕೃತಿ ವಿಕೋಪ ನಿರ್ವಹಣೆ ತಂಡ, ಯುವ ಬ್ರಿಗೇಡ್ ಅರಂತೋಡು ಮತ್ತು ನೆಹರು ಮೆಮೋರಿಯಲ್ ಕಾಲೇಜಿನ ಬಿ ಎಸ್ ಡಬ್ಲ್ಯೂ...
ಪ್ರತಿಷ್ಠಿತ ಪತಂಜಲಿ ಯೋಗ ತರಬೇತಿ ಕೇಂದ್ರ ಬೆಂಗಳೂರು ಇವರು ನಡೆಸಿದ ಯೋಗೋತ್ಸವ 2022 ಇದರಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳು ಯೋಗ ಕಲಾನಿಧಿ ಪ್ರಶಸ್ತಿಗೆ ಆಯ್ಕೆ ಆಗಿದ್ದು ಪತಂಜಲಿ ಯೋಗ ತರಬೇತಿ ಕೇಂದ್ರದ ವತಿಯಿಂದ ನೀಡಿದ ಪ್ರಶಸ್ತಿ ಪತ್ರ ಮತ್ತು ಶಾಶ್ವತ ಫಲಕವನ್ನು ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರು ಇಲ್ಲಿ ಹಸ್ತಾಂತರ ಮಾಡಲಾಯಿತು . ಈ...
ಗುತ್ತಿಗಾರು ಗ್ರಾಮದ ಮಣಿಯಾನ ಮನೆ ಗೋಳ್ಯಡ್ಕ ರುಕ್ಮಿಣಿ ಅಲ್ಪಕಾಲದ ಅಸೌಖ್ಯದಿಂದ ಇಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪುತ್ರರಾದ ವಾಸುದೇವ, ಸೀತಾರಾಮ, ಪುತ್ರಿ, ಅಳಿಯ, ಸೊಸೆಯಂದಿರು ಹಾಗೂ ಮೊಮ್ಮಕ್ಕಳು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.
ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ ಫೆ.11ರಿಂದ ಫೆ.14ರ ವರೆಗೆ ಜರಗಲಿದ್ದು, ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮವು ಜ.27ರಂದು ನಡೆಯಿತು. ದೇವಸ್ಥಾನದ ಆಡಳಿತ ಧರ್ಮದರ್ಶಿ ಹೆಗ್ಗಡೆ ಶ್ರೀ ಪರಮೇಶ್ವರಯ್ಯ ಕಾಂಚೋಡು ಸೇರಿದಂತೆ ಆಡಳಿತ ಮಂಡಳಿ ಸದಸ್ಯರು, ಜಾತ್ರೋತ್ಸವ ಸಮಿತಿ ಸಂಚಾಲಕರು, ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಭಾರತೀಯ ಜನತಾ ಪಾರ್ಟಿ ವತಿಯಿಂದ ಕಾಣಿಯೂರು ಪೇಟೆಯಲ್ಲಿ ವಿಜಯ ಸಂಕಲ್ಪ ಅಭಿಯಾನ ನಡೆಯಿತು. ಅಭಿಯಾನಕ್ಕೆ ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪ್ರಮುಖ ನಾಯಕರುಗಳಾದ ಕೃಷ್ಣ ಶೆಟ್ಟಿ ಕಡಬ, ಗಣೇಶ್ ಉದ್ದನಡ್ಕ , ಹರೀಶ್ ಕಂಜಿಪಿಲಿ, ರಾಕೇಶ್ ರೈ ಕೆಡಿಂಜಿ, ಧನಂಜಯ ಕೇನಜೆ ಮತ್ತಿತರರು ಉಪಸ್ಥಿತರಿದ್ದರು.
Loading posts...
All posts loaded
No more posts
