ದೇವ : ಉಳ್ಳಾಕುಲು ದೈವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದೇವ ಒಕ್ಕೂಟದ ಸದಸ್ಯರು ಮತ್ತು ಊರವರ ಸಹಕಾರದೊಂದಿಗೆ ದೇವ ಶ್ರೀ ಉಳ್ಳಾಕುಲು ಹಾಗೂ ಪರಿವಾರ ದೈವಗಳ ದೈವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯ ಮಾಡಲಾಯಿತು.

ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಕೊಳ್ಳಿ ಮುಹೂರ್ತ ಹಾಗೂ ಒತ್ತೆಕೋಲದ ಆಮಂತ್ರಣ ಪತ್ರಿಕೆ ಬಿಡುಗಡೆ

ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.02 ರಿಂದ ಮಾ.04 ರವರೆಗೆ ನಡೆಯಲಿರುವ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲದ ಅಂಗವಾಗಿ ಜ.14 ರಂದು ಕೊಳ್ಳಿ ಮುಹೂರ್ತ ನೆರವೇರಿತು. ಹಾಗೂ ಒತ್ತೆಕೋಲದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರು ಹಾಗೂ ಸರ್ವಸದಸ್ಯರು, ಮುಖ್ಯ ಅರ್ಚಕರು, ಊರ ಹತ್ತು ಸಮಸ್ತರು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್...
Ad Widget

ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷರಾಗಿ ಭರತ್ ಮುಂಡೋಡಿ ನೇಮಕ

ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷರಾಗಿ ಭರತ್ ಮುಂಡೋಡಿಯವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ನೇಮಕಗೊಳಿಸಿದ್ದಾರೆ. ಸಂಘಟನಾ ಚತುರ, ಉತ್ತಮ ವಾಗ್ಮಿಯಾಗಿರುವ ಇವರು ಮಾಜಿ.ಜಿಂ‌.ಪಂ.ಸದಸ್ಯರಾಗಿ ಹಾಗೂ ಪಕ್ಷ ಸಂಘಟನೆಗಾಗಿ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಆಕಾಂಕ್ಷಿಯಾಗಿದ್ದು ಅವಕಾಶ ದೊರೆಯುವ ಸಾಧ್ಯತೆ ಹೆಚ್ಚಿದೆ.

ಐವರ್ನಾಡು : ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಫೆ.8 ರಿಂದ 10 ರವರೆಗೆ ವರ್ಷಾವಧಿ ಜಾತ್ರೋತ್ಸವ – ಆಮಂತ್ರಣ ಬಿಡುಗಡೆ

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವವು ಫೆ.8,9 ಮತ್ತು 10 ರಂದು ನಡೆಯಲಿದ್ದು ಜ.14 ರಂದು ಆಮಂತ್ರಣ ಬಿಡುಗಡೆಯಾಯಿತು. ದೇವಸ್ಥಾನದ ಪ್ರಧಾನ ಅರ್ಚಕ ಪದ್ಮನಾಭ ಭಟ್ ಪೂಜಾ ಕಾರ್ಯ ನೆರವೇರಿಸಿದರು.ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಮಡ್ತಿಲ,ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ, ಸಮಿತಿ ಸದಸ್ಯರಾದ ಕರಿಯಪ್ಪ ಕೋಡ್ತೀಲು,...

ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷರಾಗಿ ಭರತ್ ಮುಂಡೋಡಿ ನೇಮಕ

ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷರಾಗಿ ಭರತ್ ಮುಂಡೋಡಿಯವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ನೇಮಕಗೊಳಿಸಿದ್ದಾರೆ. ಸಂಘಟನಾ ಚತುರ, ಉತ್ತಮ ವಾಗ್ಮಿಯಾಗಿರುವ ಇವರು ಮಾಜಿ.ಜಿಂ‌.ಪಂ.ಸದಸ್ಯರಾಗಿ ಹಾಗೂ ಪಕ್ಷ ಸಂಘಟನೆಗಾಗಿ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಆಕಾಂಕ್ಷಿಯಾಗಿದ್ದು ಅವಕಾಶ ದೊರೆಯುವ ಸಾಧ್ಯತೆ ಹೆಚ್ಚಿದೆ.

ಐವರ್ನಾಡು : ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಫೆ.8 ರಿಂದ 10 ರವರೆಗೆ ವರ್ಷಾವಧಿ ಜಾತ್ರೋತ್ಸವ – ಆಮಂತ್ರಣ ಬಿಡುಗಡೆ

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವವು ಫೆ.8,9 ಮತ್ತು 10 ರಂದು ನಡೆಯಲಿದ್ದು ಜ.14 ರಂದು ಆಮಂತ್ರಣ ಬಿಡುಗಡೆಯಾಯಿತು. ದೇವಸ್ಥಾನದ ಪ್ರಧಾನ ಅರ್ಚಕ ಪದ್ಮನಾಭ ಭಟ್ ಪೂಜಾ ಕಾರ್ಯ ನೆರವೇರಿಸಿದರು.ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಮಡ್ತಿಲ,ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ, ಸಮಿತಿ ಸದಸ್ಯರಾದ ಕರಿಯಪ್ಪ ಕೋಡ್ತೀಲು,...

ಭಾರತೀಯ ಲೆಕ್ಕ ಪರಿಶೋಧನ ಮಂಡಳಿಯ ಅಂತಿಮ ಪರೀಕ್ಷೆಯಲ್ಲಿ ಕೀರ್ತನ್ ಹೆಚ್.ಜಿ. ತೇರ್ಗಡೆ

ನವೆಂಬರ್ ನಲ್ಲಿ ನಡೆದ ಭಾರತೀಯ ಲೆಕ್ಕ ಪರಿಶೋಧನ ಮಂಡಳಿಯ ಅಂತಿಮ ಪರೀಕ್ಷೆಯಲ್ಲಿ ಕೀರ್ತನ್ ಹೆಚ್ .ಜಿ. ಅವರು ತೇರ್ಗಡೆಯಾಗಿದ್ದಾರೆ. ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸೈಂಟ್ ಬ್ರಿಜಿಡ್ಸ್ ನಲ್ಲಿ, ಪ್ರೌಢ ಶಿಕ್ಷಣವನ್ನು ಕೆ.ವಿ.ಜಿಯಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಎನ್.ಎಂ.ಸಿ ಯಲ್ಲಿ, ಪದವಿ ಶಿಕ್ಷಣವನ್ನು ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಎಂಬಿಎ ಶಿಕ್ಷಣವನ್ನು ಮಂಗಳೂರು ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ...

ಎಡಮಂಗಲ : ಸಂಸ್ಕಾರ ಜ್ಯೋತಿ ಮೌಲ್ಯ ಶಿಕ್ಷಣ” ಕಾರ್ಯಕ್ರಮ

ಎಡಮಂಗಲ ಗ್ರಾಮದ ಕೇರ್ಪಡ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ವತಿಯಿಂದ ಮಕ್ಕಳಿಗೆ ಧಾರ್ಮಿಕ ಶಿಕ್ಷಣದ ಮಾಹಿತಿ ಕಾರ್ಯಾಗಾರ "ಸಂಸ್ಕಾರ ಜ್ಯೋತಿ ಮೌಲ್ಯ ಶಿಕ್ಷಣ" ಕಾರ್ಯಕ್ರಮ ನಡೆಯಿತು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಧಾರ್ಮಿಕ ಮುಖಂಡರಾದ ಜಯಂತ ಪುರೋಳಿ ಉಪ್ಪಿನಂಗಡಿ, ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಅಧ್ಯಕ್ಷರಾದ ವಸಂತ ನಡುಬೈಲು, ಮುರುಳ್ಯ...

ಕೆವಿಜಿ ಐಪಿಎಸ್ ನಲ್ಲಿ ಮಕರ ಸಂಕ್ರಾಂತಿ ಹಬ್ಬದ ಆಚರಣೆ

ಸುಳ್ಯದ ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಡಿ. 12 ರಂದು ಆಚರಿಸಲಾಯಿತು. ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಯ ಬಗ್ಗೆ ನಾಲ್ಕನೇ ತರಗತಿಯ ವಿಹಾನ್, ದ್ವಿತ ಮತ್ತು ಇಶಾನ್ ಬಿ.ಎ ತಿಳಿಸಿ ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ಎಸ್ ಮತ್ತು ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ ಇವರಿಗೆ ಎಳ್ಳು ಬೆಲ್ಲವನ್ನು ಕೊಟ್ಟು...

ಅಡ್ಕಾರ್ ಸ್ಟೋರ್ ಮಾಲಕರಿಂದ ತಂದೆಯ ಪುಣ್ಯಸ್ಮರಣೆ ಪ್ರಯುಕ್ತ ಆಂಬುಲೆನ್ಸ್ ಸೇವಾ ಯೋಜನೆಗೆ ಸಹಾಯಧನ ವಿತರಣೆ

ನೆಲ್ಲೂರು ಕೆಮ್ರಾಜೆ ಗ್ರಾಮದ ಬೆಟ್ಟ ಎಂಬಲ್ಲಿ ಜಿನಸು ಅಂಗಡಿ ವ್ಯಾಪಾರ ನಡೆಸುತ್ತಿರುವ ಜಾಲ್ಸೂರು ಗ್ರಾಮದ ಸತೀಶ್ ಅಡ್ಕಾರ್ ರವರು ತನ್ನ ತಂದೆ ಅಡ್ಕಾರ್ ದಿ.ಕೃಷ್ಣಪ್ಪ ಗೌಡ ಅವರ ಪುಣ್ಯಸ್ಮರಣೆ ಪ್ರಯುಕ್ತ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಗುತ್ತಿಗಾರು ವತಿಯಿಂದ ನಡೆಸಲ್ಪಡುವ ಆಂಬುಲೆನ್ಸ್ ಸೇವಾ ಯೋಜನೆಗೆ ಸಹಾಯಧನ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ...
Loading posts...

All posts loaded

No more posts

error: Content is protected !!