- Saturday
- August 8th, 2026
ಮೊಗ್ರದಲ್ಲಿ ಸುಮಾರು 1.5 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಸೇತುವೆಗೆ ಸುಳ್ಯ ಶಾಸಕ ಹಾಗೂ ಮೀನುಗಾರಿಕಾ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರರವರು ಜ. 11 ರಂದು ಗುದ್ದಲಿ ಪೂಜೆ ನೆರೆವೇರಿಸಿದರು. ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಸಚಿವ ಎಸ್ ಅಂಗಾರರವರು, “ಮೊಗ್ರ ಜಾತ್ರೆ ಮುಗಿದ ತಕ್ಷಣ ಕಾಮಗಾರಿ ಆರಂಭಿಸಲಾಗುವುದು” ಎಂದರು.ಜಿಲ್ಲಾ...
ಪೆರಾಜೆ ಗ್ರಾಮದ ಪೆರುಮುಂಡ ಶ್ರೀ ವಿಷ್ಣುಮೂರ್ತಿ ಮತ್ತು ಪಂಜುರ್ಲಿ ದೇವಸ್ಥಾನ ದಲ್ಲಿ ದೈವಗಳ ನಡಾವಳಿ ನೆರವೇರಿತು.ಜ.9 ಮತ್ತು 10 ರಂದು ಶ್ರೀ ವಿಷ್ಣು ಮೂರ್ತಿ, ಪಂಜುರ್ಲಿ, ಪಾಷಾಣಮೂರ್ತಿ ಹಾಗೂ ಗುರುಕಾರ್ನೋರು, ದೇವತೆದೈವಗಳ ಕೋಲ, ಗುಳಿಗ, ರಕ್ತೇಶ್ವರಿ ದೈವಗಳ ಕೋಲ ನಡೆಯಿತು. ಬಳಿಕ ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನೆರವೇರಿತು.ಈ ಸಂದರ್ಭದಲ್ಲಿ ಆಡಳಿತ ಸಮಿತಿ ಅಧ್ಯಕ್ಷ...
ಸುಳ್ಯ ಜಾತ್ರೋತ್ಸವ ಕಾರ್ಯಕ್ರಮ ವೈಭವದಿಂದ ನಡೆಯಿತ್ತಿದ್ದು ಇಂದು ರಾತ್ರಿ ರಥೋತ್ಸವ ನಡೆಯಲಿದೆ.ಸೋಮವಾರ ಸಣ್ಣ ದರ್ಶನ ಬಲಿ, ನಡುಬೆಳಗು, ಬಟ್ಟಲು ಕಾಣಿಕೆ ಉತ್ಸವ ಬಲಿ ಹೊರಟು ಪಟ್ಟಣ ಸವಾರಿ ವಿವೇಕಾನಂದ ವೃತ್ತ, ಹಳೆಗೇಟುಹೊಸಗದ್ದೆ ಹಳೆಗೇಟು ಕಟ್ಟೆ, ಅಮೃತಭವನ ರಾಮಮಂದಿರ ಜಟ್ಟಿಪಳ್ಳ ಕಟ್ಟೆ ಪೂಜೆಗಳು ನಡೆಯಿತು.ಜ.10 ರಂದು ಅಜ್ಜಾವರ ಶ್ರೀ ಶಂಕರ ಭಾರತೀ ವೇದ ಪಾಠ ಶಾಲಾ ವಿದ್ಯಾರ್ಥಿಗಳಿಂದ...
ಸುಮಾರು 30 ಲಕ್ಷದಲ್ಲಿ ರೂ.ವೆಚ್ಚದಲ್ಲಿ ವಳಲಂಬೆ, ಪೈಕ, ಕುಂಬಾರಕೇರಿ ರಸ್ತೆ ಅಭಿವೃದ್ಧಿಗೊಳ್ಳಲಿದ್ದು ಜ.10 ರಂದು ಬಂದರು ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರರವರು ಗುದ್ದಲಿಪೂಜೆ ನೆರೆವೇರಿಸಿದರು. ಈ ಸಂದರ್ಭದಲ್ಲಿ ಭಾ.ಜ.ಪಾ. ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಗುತ್ತಿಗಾರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿನಯಕುಮಾರ್ ಮುಳುಗಾಡು, ಗ್ರಾ.ಪಂ.ಅಧ್ಯಕ್ಷೆ ರೇವತಿ ಆಚಳ್ಳಿ, ಗ್ರಾ.ಪಂ.ಸದಸ್ಯೆ ಸುಮಿತ್ರಾ ಮೂಕಮಲೆ ಹಾಗೂ...
ಸುಮಾರು 30 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ತಡೆಗೋಡೆ ಹಾಗೂ ಮಣ್ಣು ಹಾಕಿ ಸಮತಟ್ಟುಗೊಳುವ ಕಾಮಗಾರಿ ಪೂರ್ಣಗೊಂಡಿದ್ದು ಬಂದರು ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಇಂದು ಉದ್ಘಾಟನೆ ನೆರೆವೇರಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ.ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ವೆಂಕಟ್ ವಳಲಂಬೆ, ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ವಿನಯಕುಮಾರ್ ಮುಳುಗಾಡು, ಗ್ರಾ.ಪಂ.ಸದಸ್ಯೆ ಸುಮಿತ್ರಾ ಮೂಕಮಲೆ, ಗ್ರಾ.ಪಂ.ಮಾಜಿ ಸದಸ್ಯ...
ಸುಬ್ರಹ್ಮಣ್ಯ: ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ನಾಗಾರಾಧನೆಯ ಪುಣ್ಯ ತಾಣ ಮತ್ತು ರಾಜ್ಯದ ನಂಬರ್ ವನ್ ಆದಾಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.12ರಂದು ಸರಳ ಸಾಮೂಹಿಕ ವಿವಾಹ ನಡೆಯಲಿದೆ. ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಕುಕ್ಕೆ ದೇವಳದಲ್ಲಿ ಜನ ಸಾಮಾನ್ಯರ ಅನುಕೂಲಕ್ಕಾಗಿ ಸಪ್ತಪದಿ ಸಾಮೂಹಿಕ ಸರಳ...
ವರ್ಷದ ಹಿಂದೆ ಹೇಳಿದ ಮಾತನ್ನು ಉಳಿಸಿಕೊಂಡು ವಿಶ್ವಾಸದಿಂದ ಗುದ್ದಲಿಪೂಜೆ ಮಾಡಿದ್ದೇವೆ. ಅದರಂತೆ ವರ್ಷದೊಳಗೆ ಕಾಮಗಾರಿ ಮುಗಿಸಿ ನಾವೇ ಉದ್ಘಾಟನೆ ಮಾಡುತ್ತೇವೆ ಎಂದು ಇಂಧನ ಸಚಿವ ಹಾಗೂ ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದರು. ಅವರು ಇಂದು ಸುಳ್ಯದಲ್ಲಿ ನಡೆದ 110 ಕೆ.ವಿ. ವಿದ್ಯುತ್ ಸಬ್ ಸ್ಟೇಷನ್ ಹಾಗೂ ವಿದ್ಯುತ್ ಲೈನ್ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ...
ದಿ. ೩೦ ರಂದು ಸ.ಉ.ಹಿ.ಪ್ರಾ. ಶಾಲೆ ಅಮರಪಡ್ನೂರು ಇಲ್ಲಿನ ವಾರ್ಷಿಕೋತ್ಸವವು ಊರಿನ ಸ್ಥಳೀಯ ಸಂಘಸಂಸ್ಥೆಗಳ, ದಾನಿಗಳ ಸರಕಾರದಿಂದ ನಡೆಯಿತು. ಶ್ರೀಮತಿ ಕೊಳಂಚಿ ಸಾಹಿತಿ ಧ್ವಜಾರೋಹಣವನ್ನು ಮಾಡಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯರಾದ ಶ್ರೀಮತಿ ಭುವನೇಶ್ವರಿ, ಶ್ರೀಜನಾರ್ಧನ ಪೈಲೂರು, ಶ್ರೀ ರಾಧಾಕೃಷ್ಣ ಕೊರತ್ತಡ್ಕ, ಹಾಗೂ ಶಿಕ್ಷಣಧಿಕಾರಿ ಎಸ್.ಪಿ.ಮಹಾದೇವ್, ಶಾಲಾ ಶತಮಾನೋತ್ಸವ ಅಧ್ಯಕ್ಷ ಬಾಲಕೃಷ್ಣ...
ಸುಳ್ಯದ ಬಹುದಿನಗಳ ಬೇಡಿಕೆಯಾದ 110 ಕೆ.ವಿ. ವಿದ್ಯುತ್ ಸಬ್ ಸ್ಟೇಷನ್ ಹಾಗೂ ವಿದ್ಯುತ್ ಲೈನ್ ಕಾಮಗಾರಿಗೆ ಇಂಧನ ಸಚಿವ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಇಂದು ಗುದ್ದಲಿಪೂಜೆ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ವಹಿಸಿದ್ದರು. ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಎ.ವಿ.ತೀರ್ಥರಾಮ,...
Loading posts...
All posts loaded
No more posts
