ಪ್ರೋ ಕಬಡ್ಡಿಯಲ್ಲಿ ಚಾಂಪಿಯನ್ ಆಗಿ ಹೊರ ಹೊಮ್ಮಿದ ವಿದ್ಯಾರ್ಥಿ ಅಭಿಷೇಕ್ ಗೆ ಕಾಲೇಜಿನಲ್ಲಿ ಅಭಿನಂದನೆ

ಜ.5, ನೆಹರೂ ಮೆಮೋರಿಯಲ್‌ ಕಾಲೇಜು ಸುಳ್ಯ ಇಲ್ಲಿನ ವಿದ್ಯಾರ್ಥಿಅಭಿಷೇಕ್‌.ಎಸ್‌ ಪ್ರೊ ಕಬಡ್ಡಿ ಸೀಸನ್-9ರಲ್ಲಿ ಜೈಪುರ್‌ ಪಿಂಕ್‌ ಪ್ಯಾಂಥರ್ಸ್‌ ತಂಡದಲ್ಲಿ ಆಟವಾಡಿ ಚಾಂಪಿಯನ್‌ ಆಗಿ ಹೊರಹೊಮ್ಮಿ ಕ್ರೀಡಾಕೂಟವನ್ನು ಮುಗಿಸಿ ಕಾಲೇಜಿಗೆ ಆಗಮಿಸಿದಾಗ ಭವ್ಯ ಸ್ವಾಗತವನ್ನು ನೀಡಿ ಬರಮಾಡಿಕೊಳ್ಳಲಾಯಿತು. ಕಬಡ್ಡಿ ಕ್ರೀಡಾ ಸಾಧಕ ಅಭಿಷೇಕ್‌.ಎಸ್ ಇವರನ್ನು ಕೆ .ವಿ .ಜಿ ವಿದ್ಯಾಸಂಸ್ಥೆಗಳ ಸ್ಥಾಪಕ ದಿ.ಕುರುಂಜಿ ವೆಂಕಟರಮಣ ಗೌಡರ ಸ್ಮಾರಕಕ್ಕೆ...

ಒಡಿಯೂರು ಶ್ರೀಗಳಿಂದ ಶೈಲೇಶ್ ಅಂಬೆಕಲ್ಲು ಅವರಿಗೆ ಸನ್ಮಾನ

100 ಬಾರಿ ರಕ್ತದಾನ ಮಾಡಿದ ಶೈಲೇಶ್ ಅಂಬೆಕಲ್ಲುರವರಿಗೆ ಸುಳ್ಯದಲ್ಲಿ ನಡೆದ ಕೃಷಿ ಮೇಳದಲ್ಲಿ ಒಡಿಯೂರು ಶ್ರೀಗಳಾದ ಶ್ರೀ ಶ್ರೀ ಗುರುದೇವದತ್ತ ಸ್ವಾಮೀಜಿಯವರು ಸನ್ಮಾನ ನೆರವೇರಿಸಿದರು.
Ad Widget

ಯೋಗಾಸನದಲ್ಲಿ ಮೋನಿಷ್ ತಂಟೆಪ್ಪಾಡಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಜಿಲ್ಲಾ ಪಂಚಾಯತ್ ಶಿವಮೊಗ್ಗ, ತಾಲೂಕು ಪಂಚಾಯತ್ ಶಿವಮೊಗ್ಗ, ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಶಿವಮೊಗ್ಗ, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ 14/17 ವರ್ಷದ ವಯೋಮಿತಿಯೊಳಗಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 14 ವರ್ಷದ ವಯೋಮಿತಿಯೊಳಗಿನ ಬಾಲಕರ...

ವಸತಿ ಶಾಲಾ ಪ್ರವೇಶಕ್ಕಾಗಿ ವಿದ್ಯಾರ್ಥಿಗಳಿಗೆ ಅಮರ ಚಾರಿಟೇಬಲ್ ಟ್ರಸ್ಟ್ ನಿಂದ ಅರ್ಜಿ ಸಲ್ಲಿಸಲು ವ್ಯವಸ್ಥೆ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ ಸಂಘದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ “ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಏಕಲವ್ಯ/ಅಟಲ್ ಬಿಹಾರಿ ವಾಜಪೇಯಿ/ಡಾ.ಬಿ.ಆರ್ ಅಂಬೇಡ್ಕರ್/ಇಂದಿರಾಗಾಂಧಿ ವಸತಿ ಶಾಲೆ/ಶ್ರೀ ನಾರಾಯಣ ಗುರು ವಸತಿ ಶಾಲೆಗಳಿಗೆ 2023ನೇ ಸಾಲಿನ 6ನೇ ತರಗತಿ ಪ್ರವೇಶ ಪರೀಕ್ಷೆಗೆ ದಿನಾಂಕ 05-01-2023 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, 12-03-2023 ರಂದು ಪರೀಕ್ಷೆ ನಡೆಯಲಿದೆ. ಈ ಸಲುವಾಗಿ ಅಮರ ತಾಲೂಕು ಪಬ್ಲಿಕ್...

ಶೇಷಪ್ಪ ಗೌಡ ಕಾಜಿಮಡ್ಕ ನಿಧನ

ಗುತ್ತಿಗಾರು ಗ್ರಾಮದ ವಳಲಂಬೆ ಕಾಜಿಮಡ್ಕ ಶೇಷಪ್ಪ ಗೌಡ ಅಲ್ಪಕಾಲದ ಅಸೌಖ್ಯದಿಂದ ಜ.4ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ ರೇವತಿ, ಪುತ್ರರಾದ ಜಯಂತ, ರಾಜೇಶ್, ಗುರುದೀಪ್, ಸೊಸೆಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.

ಜ.21-22ರಂದು ನಡೆಯುವ ಸಂಪಾಜೆ ಸೊಸೈಟಿಯ ಶತಮಾನೋತ್ಸವ ಆಮಂತ್ರಣ ಬಿಡುಗಡೆ

ಸಂಪಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಸಂಘದ ಅಧ್ಯಕ್ಷರಾದ ಸೋಮಶೇಖರ್ ಕೊಇಂಗಾಜೆ ಯವರ ನೇತೃತ್ವದಲ್ಲಿ ಸಂಘದ ಕಛೇಯಲ್ಲಿ ಗಣ್ಯರ ಸಮ್ಮುಖದಲ್ಲಿ ಆಮಂತ್ರಣ ಬಿಡುಗಡೆ ನಡೆಯಿತು. ಸಭೆಯಲ್ಲಿ ಶತಮಾನೋತ್ಸವ ಕಾರ್ಯಕ್ರಮದ ಪೂರ್ವ ಸಿದ್ಧತೆ, ಬಗ್ಗೆ ಚರ್ಚಿಸಲಾಯಿತು. ಪ್ರತಿಯೊಂದು ಮನೆಗೆ ಆಮಂತ್ರಣ ತಲುಪುವಂತೆ ಜವಾಬ್ದಾರಿ ನೀಡಲಾಯಿತು. ವಿವಿಧ ಸಮಿತಿಯ ಸಂಚಾಲಕರು ಅವರವರ ಅಭಿಪ್ರಾಯ ಮಂಡಿಸಿದರು,...

ಬಾಲಕಿ ಮೋಟ್ನೂರು ನಿಧನ

ಗುತ್ತಿಗಾರು ಗ್ರಾಮದ ವಳಲಂಬೆ ಮೋಟ್ನೂರು ದಿ. ವೀರಪ್ಪ ಗೌಡರ ಧರ್ಮಪತ್ನಿ ಬಾಲಕಿ ಮೋಟ್ನೂರು ಜ.2 ರಂದು ನಿಧನರಾದರು. ಮೃತರು ಪುತ್ರಿಯರಾದ ಮೀನಾಕ್ಷಿ ಕಡ್ಲಾರು, ಜಯ, ಇಂದಿರಾ , ರೇವತಿ, ಪುತ್ರ ಶಿವಪ್ರಸಾದ್, ಸೊಸೆ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ದ.ಕ.ಜಿಲ್ಲಾ ಸಮ್ಮೇಳನದಲ್ಲಿ ಗೌರವಾರ್ಪಣೆ

ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ಇಂದು ನಡೆದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆದ ಜಿಲ್ಲಾ ಸಮ್ಮೇಳನ 'ಸಾಧನ ಸಂಭ್ರಮ-2023' ದಲ್ಲಿ ಸುಳ್ಯ ತಾಲೂಕು ಪತ್ರಕರ್ತರ ಸಂಘವನ್ನು ಗೌರವಿಸಲಾಯಿತು.ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಮಂಗಳೂರು ಎಸ್ಪಿ ಹೃಷಿಕೇಶ್ ಭಗವಾನ್ ಸೋನಾವಣೆ, ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ರವರು ಸುಳ್ಯ ತಾಲೂಕು...

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟ ಉದ್ಘಾಟನೆ

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟ ಉದ್ಘಾಟನಾ ಸಮಾರಂಭ ಮಂಗಳವಾರ ಶಾಲಾ ಕ್ರೀಡಾಂಗಣ ದಲ್ಲಿ ನಡೆಯಿತು. ಕ್ರೀಡಾಕೂಟ ವನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ದೇರಣ್ಣ ಗೌಡ ಅಡ್ಡಂತಡ್ಕ ದೀಪಬೆಳಗಿಸಿ ಉದ್ಘಾಟಿಸಿದರು .ಶಾಲಾ ಸಂಚಾಲಕ ಜಾಕೆ ಸದಾನಂದ ಗೌಡ, ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಉಪಾಧ್ಯಕ್ಷ ಕತ್ತಾರ್ ಇಬ್ರಾಹಿಂ, ಖಜಾಂಜಿ ಶ್ರೀನಿವಾಸ ಭಟ್, ಜತೆ...

ಜಯನಗರ: ಶ್ರೀ ಗುಳಿಗ ದೈವದ ಕಟ್ಟೆಯಲ್ಲಿ ಶುದ್ಧಿಕಲಶ

ಶ್ರೀ ಗುಳಿಗನ ಕಟ್ಟೆ ಅಭಿವೃದ್ಧಿ ಸಮಿತಿ ವತಿಯಿಂದ ಜಯನಗರದ ನಿಸರ್ಗ ಇಂಡಸ್ಟ್ರೀಸ್ ಬಳಿ ನಿರ್ಮಾಣಗೊಂಡಿರುವ ಶ್ರೀ ಗುಳಿಗ ದೈವದ ಕಟ್ಟೆಯಲ್ಲಿ ಶುದ್ಧಿಕಲಶ ನಡೆಯಿತು.ಬೆಳಗ್ಗೆ 8 ಗಂಟೆಯಿಂದ ಪೆರಾಜೆ ಶ್ರೀ ವೇದವ್ಯಾಸ ತಂತ್ರಿಗಳ ಮುಂದಾಳತ್ವದಲ್ಲಿ ಗಣಪತಿ ಹವನ,ಗುಳಿಗ ದೈವದ ಕಟ್ಟೆಗೆ ಸೀಯಾಳ ಅಭಿಷೇಕ ನಡೆದು ಬಳಿಕ ಶುದ್ಧಿಕಲಶ ನಡೆಯಿತು.ಮದ್ಯಾಹ್ನದ ಮಹಾಪೂಜೆಯ ಬಳಿಕ ಅನ್ನದಾನ ನಡೆಯಿತು.ಕಾರ್ಯಕ್ರಮದಲ್ಲಿ ಪುಂಡರಿಕ ಭಟ್,ಗೌತಮ್...
Loading posts...

All posts loaded

No more posts

error: Content is protected !!