- Saturday
- August 8th, 2026
https://youtu.be/S-pvR_hKW6U ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ಶ್ರೀ ಶಾಸ್ತಾವೇಶ್ವರ ದೇವಸ್ಥಾನದಲ್ಲಿ ಕಾಲವಧಿ ಉತ್ಸವವು ಡಿ.15 ರಂದು ತಂತ್ರಿವರ್ಯರ ಆಗಮನದೊಂದಿಗೆ ಆರಂಭಗೊಂಡು, ರಾತ್ರಿ ಶುದ್ಧಿ ಕಲಶ. ಡಿ. 16 ರಂದು ಶ್ರೀ ಗಣಪತಿ ಹವನ, ಉಗ್ರಾಣ ತುಂಬಿಸುವುದು, ಬಿಂಬ ಶುದ್ಧಿ, ಕಲಶ ಪೂಜೆ, ಕಲಶಾಭಿಷೇಕ ನಾಗ ದೇವರಿಗೆ ಮತ್ತು ರಕ್ತೇಶ್ವರಿಗೆ ತಂಬಿಲ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆದು,...
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಮಣ್ಯ ವತಿಯಿಂದ ಡಿ.16 ರಂದು ರಂದು ವಿಜಯ ದಿವಸ್ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಯಿತು. ಈ ಕಾರ್ಯಕ್ರಮದಲ್ಲಿ ನಾಲ್ಕು ಮಂದಿ ಮಾಜಿ ಸೈನಿಕರು ಮತ್ತು ಗ್ರಹರಕ್ಷಕದಳ ದವರನ್ನು ಸನ್ಮಾನಿಸಲಾಯಿತು ಈ ಸಂದರ್ಭದಲ್ಲಿ ಮಾಜಿ ಸೈನಿಕರಾದ ಸಿ.ಡಿ ದಿನೇಶ್ರವರು ವಿಜಯ್ ದಿವಸದ ಮಹತ್ವವನ್ನು ತಿಳಿಹೇಳಿದರು ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಪ್ರೊಫೆಸರ್ ರಂಗಯ್ಯ...
ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೇ ಸುಬ್ರಹ್ಮಣ್ಯ ಇದರ ರಜತ ಸಂಭ್ರಮ ಕುಮಾರಪರ್ವ - 2022 ಕಾರ್ಯಕ್ರಮದ ಉದ್ಘಾಟನೆ ಡಿ.16 ರಂದು ನಡೆಯಿತು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಾಲಯ ಧರ್ಮದರ್ಶಿ ಭೀಮೇಶ್ವರ ಜೋಷಿ, ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಸುಳ್ಯ ಇದರ...
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಮಣ್ಯ ವತಿಯಿಂದ ಡಿ.16 ರಂದು ರಂದು ವಿಜಯ ದಿವಸ್ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಯಿತು. ಈ ಕಾರ್ಯಕ್ರಮದಲ್ಲಿ ನಾಲ್ಕು ಮಂದಿ ಮಾಜಿ ಸೈನಿಕರು ಮತ್ತು ಗ್ರಹರಕ್ಷಕದಳ ದವರನ್ನು ಸನ್ಮಾನಿಸಲಾಯಿತು ಈ ಸಂದರ್ಭದಲ್ಲಿ ಮಾಜಿ ಸೈನಿಕರಾದ ಸಿ.ಡಿ ದಿನೇಶ್ರವರು ವಿಜಯ್ ದಿವಸದ ಮಹತ್ವವನ್ನು ತಿಳಿಹೇಳಿದರು ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಪ್ರೊಫೆಸರ್ ರಂಗಯ್ಯ...
ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೇ ಸುಬ್ರಹ್ಮಣ್ಯ ಇದರ ರಜತ ಸಂಭ್ರಮ ಕುಮಾರಪರ್ವ - 2022 ಕಾರ್ಯಕ್ರಮದ ಉದ್ಘಾಟನೆ ಡಿ.16 ರಂದು ನಡೆಯಿತು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಾಲಯ ಧರ್ಮದರ್ಶಿ ಭೀಮೇಶ್ವರ ಜೋಷಿ, ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಸುಳ್ಯ ಇದರ...
ಮೆಸ್ಕಾಂ, ಸುಳ್ಯ ಮತ್ತು ಸುಬ್ರಹಣ್ಯ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆಗಳನ್ನು ವಿಡಿಯೋ ಸಂವಾದದ ಮೂಲಕ ಡಿಸೆಂಬರ್ 23 ಶುಕ್ರವಾರದಂದು ಪೂ. 11-00 ಗಂಟೆಯಿಂದ ಅಪರಾಹ್ನ 12:00 ಗಂಟೆಯವರೆಗೆ ಅಧೀಕ್ಷಕ ಇಂಜಿನಿಯರ್, ಕಾರ್ಯ ಮತ್ತು ಪಾಲನೆ ವೃತ್ತ ಕಛೇರಿ, ಮಂಗಳೂರು ಇದರ ಅಧ್ಯಕ್ಷತೆಯಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಗ್ರಾಹಕರು ತಮ್ಮ G-mail accountನ ಮುಖಾಂತರ ಈ ಕೆಳಗೆ ನಮೂದಿಸಿರುವ...
ಹರಿಹರಪಲ್ಲತ್ತಡ ಕೊಲ್ಲಮೊಗ್ರ ರಸ್ತೆಯ ಕಟ್ಟ ಕ್ರಾಸ್ ಬಳಿ ರಸ್ತೆಯಲ್ಲಿ ಕಳೆದ ರಾತ್ರಿ ಚಿರತೆ ಕಂಡುಬಂದಿದೆ ಎಂದು ಪ್ರತ್ಯಕ್ಷದರ್ಶಿಗಳು ಅಮರ ಸುದ್ದಿಗೆ ತಿಳಿಸಿದ್ದಾರೆ. ಡಿ.16 ರಂದು ರಾತ್ರಿ 11 ಗಂಟೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಚಿರತೆ ಪ್ರತ್ಯಕ್ಷವಾಗಿದ್ದು,ಹಾರ್ನ್ ಮಾಡಿದ ನಂತರವೇ ರಸ್ತೆ ಬಿಟ್ಟು ಬದಿಗೆ ತೆರಳಿ ಚರಂಡಿಯಲ್ಲಿ ನಿಂತಿದೆ ಎಂದು ಪ್ರತ್ಯಕ್ಷದರ್ಶಿ ಪ್ರವೀಣ್ ಕೊಪ್ಪಡ್ಕ ತಿಳಿಸಿದ್ದಾರೆ. ರಾತ್ರಿ ನಡೆದುಕೊಂಡು...
ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯ ರಜತ ಮಹೋತ್ಸವವನ್ನು ಆಚರಿಸುತ್ತಿದ್ದು ಕುಮಾರ ಪರ್ವ' ಕಾರ್ಯಕ್ರಮದ ಅಂಗವಾಗಿ ಇಂದು (ಡಿ.17)ರಂದು ಪೂರ್ವಾಹ್ನ ಶಾಲಾ ಧ್ವಜಾರೋಹಣವನ್ನು ನಡೆಸಲಾಯಿತು. ಸುಬ್ರಹ್ಮಣ್ಯ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಲಲಿತಾ ಗುಂಡಡ್ಕ ಧ್ವಜಾರೋಹಣ ನೆರವೇರಿಸಿದರು. ಅನುಗ್ರಹ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷ ಗಣೇಶ್ ಪ್ರಸಾದ್, ಶಾಲಾ ಸಂಚಾಲಕ ಚಂದ್ರಶೇಖರ ನಾಯರ್, ರಜತ ಸಂಭ್ರಮ ಸಮಿತಿ ಅಧ್ಯಕ್ಷ ಶಿವರಾಮ...
ಮಂಜುಶ್ರೀ ಗೆಳೆಯರ ಬಳಗ(ರಿ.) ಪಾಲೆಪ್ಪಾಡಿ ವತಿಯಿಂದ ಡಿ.18 ರಂದು ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ 'ಮಂಜುಶ್ರೀ ಸಿಂಗಾರಿ ಮೇಳ' ದ ರಂಗಪ್ರವೇಶದ ಕಾರ್ಯಕ್ರಮವು ಪೂಜಾ ವಿಧಿ ವಿಧಾನಗಳೊಂದಿಗೆ ನಡೆಯಲಿದ್ದು, ರಾತ್ರಿ 8:00 ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ.ಪಂಚಶ್ರೀ ಗೆಳೆಯರ ಬಳಗ(ರಿ.) ಪಾಲೆಪ್ಪಾಡಿ ಇದರ ಅಧ್ಯಕ್ಷರಾದ ಶಿವಪ್ರಸಾದ್ ದರ್ಖಾಸ್ತು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು,ಅತಿಥಿಗಳಾಗಿ ಕೃಷಿ ಪತ್ತಿನ ಸಹಕಾರಿ...
ಕರ್ನಾಟಕ ಸರ್ಕಾರ ಆಯುಕ್ತಾಲಯದ ನಿರ್ದೇಶನದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್, ಗುತ್ತಿಗಾರು ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಡಿ.01 ರಿಂದ ಡಿ.15 ರವರೆಗೆ ಚಿಣ್ಣರ ಚಿತ್ತಾರ ಅಭಿಯಾನ ಕಾರ್ಯಕ್ರಮ ನಡೆಯಿತು.ಪ್ರಾರಂಭದಲ್ಲಿ ಅಂಗನವಾಡಿ ಕೇಂದ್ರಗಳಾದ ವಳಲಂಬೆ ಮತ್ತು...
Loading posts...
All posts loaded
No more posts
