ಅಸ್ಸಾಂ ಪ್ಯಾರಾ ಮಿಲಿಟರಿ ಫೋರ್ಸ್ ಗೆ ರಕ್ಷಿತಾ ಮಡ್ತಿಲ ಆಯ್ಕೆ

ಐವರ್ನಾಡು ಗ್ರಾಮದ ರಕ್ಷಿತಾ ಎಂ.ಬಿ ಎಂಬುವವರು ಪ್ಯಾರಾ ಮಿಲಿಟರಿ ಫೋಸ್೯ ಆದ ಅಸ್ಸಾಂ ರೈಫಲ್ಸ್ ಗೆ ಆಯ್ಕೆಯಾಗಿದ್ದಾರೆ. ಪ್ರಸ್ತುತ ಧರ್ಮಸ್ಥಳದಲ್ಲಿ ವಾಸವಾಗಿರುವ ಭಾಸ್ಕರ ಗೌಡ ಮಡ್ತಿಲ ಮತ್ತು ಮಮತಾ ದಂಪತಿಗಳ ಪುತ್ರಿ. ರಕ್ಷಿತಾ ತನ್ನ ಐದನೇ ತರಗತಿವರೆಗಿನ ವಿದ್ಯಾಭ್ಯಾಸವನ್ನು ಐವರ್ನಾಡಿನ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಪಡೆದು, ನಂತರ ಕಾರ್ಕಳದ ಅತ್ತೂರು ಸೈಂಟ್ ಲಾರೆನ್ಸ್ ಹಿ.ಪ್ರಾ ಶಾಲೆಗಳಲ್ಲಿ...

ದೇವರಕಾನ : ಪ್ರತಿಭಾ ದಿನಾಚರಣೆ

ದೇವರಕಾನ : ಪ್ರತಿಭಾ ದಿನಾಚರಣೆಐವರ್ನಾಡು ದೇವರಕಾನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ದಿನಾಚರಣೆ ಕಾರ್ಯಕ್ರಮ ಡಿ.15 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಸಚಿವರಾದ ಎಸ್. ಅಂಗಾರ,ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ.ತೀರ್ಥರಾಮ, ಐವರ್ನಾಡು ಗ್ರಾ.ಪಂ.ಅಧ್ಯಕ್ಷರಾದ ಬಾಲಕೃಷ್ಣ ಕೀಲಾಡಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ನವೀನ್ ಸಾರಕೆರೆ, ಗ್ರಾ.ಪಂ. ಸದಸ್ಯೆ ಶಶಿಕಲಾ ಕುಳ್ಳಂಪಾಡಿ ಸೇರಿದಂತೆ ಪ್ರಮುಖ...
Ad Widget

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಡಿ.15ರಂದು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವರ್ಷಾವಧಿ ಜಾತ್ರೋತ್ಸವವು ಆರಂಭಗೊಂಡಿದೆ.ಜಾತ್ರೋತ್ಸವದ ಅಂಗವಾಗಿ ಡಿ.15ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ,ಆಚಾರ್ಯವರಣ, ಸ್ವಸ್ತಿ ಪುಣ್ಯಾಹ ವಾಚನ, ಮಹಾಗಣಪತಿ ಹೋಮ, ಚಂಡಿಕಾಯಾಗ ಪ್ರಾರಂಭ, ಹಸಿರು ಹೊರೆ ಕಾಣಿಕೆ ಸಮರ್ಪಣೆ, ಸುಹಾಸಿನಿ ಪೂಜೆ, ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ ,ಪ್ರಸಾದ ವಿತರಣೆ ನಡೆದು,...

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವಕ್ಕೆ ಚಾಲನೆ

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಇಂದಿನಿಂದ ಕ್ಷೇತ್ರದ ತಂತ್ರಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವರ್ಷಾವಧಿ ಜಾತ್ರೋತ್ಸವ ನಡೆಯಲಿರುವುದು. ಡಿ.15ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ,ಆಚಾರ್ಯವರಣ, ಸ್ವಸ್ತಿ ಪುಣ್ಯಹ ವಾಚನ, ಮಹಾ ಗಣಪತಿ ಹೋಮ, ಚಂಡಿಕಾಯಾಗ ಪ್ರಾರಂಭ, ಹಸಿರು ಹೊರೆ ಕಾಣಿಕೆ ಸಮರ್ಪಣೆ, ಸುಹಾಸಿನಿ ಪೂಜೆ, ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ ,ಪ್ರಸಾದ ವಿತರಣೆ ಅನ್ನ...

ದ.17ರಿಂದ ಜ.14: ಅಜಪಿಲ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನುಪೂಜೆ

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದ.17 ದಿಂದ ಜ.14ರವರೆಗೆ ಧನುಪೂಜೆ ಜರಗಲಿರುವುದು. ಪ್ರತೀ ದಿನ ಬೆಳಿಗ್ಗೆ 5.45ಕ್ಕೆ ಸರಿಯಾಗಿ ಪೂಜಾ ಕಾರ್ಯಕ್ರಮ ನಡೆಯಲಿರುವುದು ಎಂದು ದೇವಾಲಯದ ಆಡಳಿತಾಧಿಕಾರಿ ತಿಳಿಸಿದ್ದಾರೆ.

ದ.17 ರಿಂದ ಜ.14 : ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಧನುಪೂಜೆ

ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ದ.17ರಿಂದ ಜ.14ರವರೆಗೆ ಧನುಪೂಜೆ ನಡೆಯಲಿರುವುದು. ಪ್ರತಿದಿನ ಬೆಳಿಗ್ಗೆ ಗಂಟೆ 4.45ಕ್ಕೆ ಸರಿಯಾಗಿ ಪೂಜೆ ನಡೆಯಲಿದ್ದು, ಧನುಪೂಜೆ ಮಾಡಿಸುವವರು ದೇವಾಲಯದ ಕಚೇರಿಯಿಂದ ರೂ.500 ರಶೀದಿ ಪಡೆದು ಸಮಯಕ್ಕೆ ಸರಿಯಾಗಿ ಹಾಜರಿರಬೇಕೆಂದು ದೇವಾಲಯದ ವ್ಯವಸ್ಥಾಪನಾ ಸಮಿತಿಯವರು ತಿಳಿಸಿದ್ದಾರೆ. ಧನುಪೂಜೆಗೆ ಸುಳ್ಯದಿಂದ ಬರುವ ಭಕ್ತಾದಿಗಳಿಗೆ ಬೆಳಿಗ್ಗೆ ಗಂಟೆ ೪ಕ್ಕೆ ಅವಿನಾಶ್ ಬಸ್...

ಪಾಲಡ್ಕ : ಲಾರಿ,ಕಾರು,ಬೈಕ್ ಸರಣಿ ಅಪಘಾತ – ಬೈಕ್ ಸವಾರನಿಗೆ ಗಂಭೀರ ಗಾಯ

ಮಾಣಿ ಮೈಸೂರು ಹೆದ್ದಾರಿಯ ಪಾಲಡ್ಕ ಬಳಿ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿ,ಕಾರು,ಬೈಕ್ ನಡುವೆ ಇಂದು ಸರಣಿ ಅಪಘಾತ ನಡೆದಿದೆ. ಬೈಕ್ ಸವಾರನ ತಲೆಗೆ ಗಂಭೀರ ಗಾಯಗಳಾಗಿದ್ದು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ದ.25- 26: ಕೆ. ವಿ ಜಿ. ಸುಳ್ಯ ಹಬ್ಬ

ದ.25ರಂದು ಕ್ರೀಡಾ ಸ್ಪರ್ಧೆ ಮತ್ತು ಸಾಂಸ್ಕೃತಿಕ ಸ್ಪರ್ಧೆ ಯುವ ಸಾಧಕರಿಗೆ ಸನ್ಮಾನ ರಾತ್ರಿ ತುಳು ನಾಟಕ ದ .26ರಂದು ಕೆ.ವಿ.ಜಿ. ಸಂಸ್ಮರಣೆ - ಸಾಧನಾಶ್ರೀ ಪ್ರಶಸ್ತಿ ಪ್ರದಾನ - ರಂಗರೂಪಕ ಆಧುನಿಕ ಸುಳ್ಯದ ನಿರ್ಮಾತೃ ದಿ| ಡಾ| ಕುರುಂಜಿ ವೆಂಕಟ್ರಮಣ ಗೌಡರ ಹುಟ್ಟುಹಬ್ಬವನ್ನು ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ನೇತೃತ್ವದಲ್ಲಿ ಸುಳ್ಯ ಹಬ್ಬವನ್ನಾಗಿ...

ಡಿ. 15ರಿಂದ 19 ರವರೆಗೆ ಕರ್ಲಪ್ಪಾಡಿ ಶಾಸ್ತವೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ

ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ಶ್ರೀ ಶಾಸ್ತಾವೇಶ್ವರ ದೇವಸ್ಥಾನದಲ್ಲಿ ಕಾಲವಧಿ ಉತ್ಸವವು ಡಿ.15 ರಿಂದ 19 ರವರೆಗೆ ನಡೆಯಲಿದೆ.ಡಿ. 15 ರಂದು ತಂತ್ರಿವರ್ಯರ ಆಗಮನ, ರಾತ್ರಿ ಶುದ್ಧಿ ಕಲಶ. ಡಿ. 16 ರಂದು ಶ್ರೀ ಗಣಪತಿ ಹವನ, ಉಗ್ರಾಣ ತುಂಬಿಸುವುದು, ಬಿಂಬ ಶುದ್ಧಿ, ಕಲಶ ಪೂಜೆ, ಕಳಶಾಭಿಷೇಕ ನಾಗ ದೇವರಿಗೆ ಮತ್ತು ರಕ್ತೇಶ್ವರಿಗೆ ತಂಬಿಲ, ಮಧ್ಯಾಹ್ನ ಮಹಾಪೂಜೆ,...

ತತ್ವಮಸಿ ಚಾರಿಟೇಬಲ್ ಟ್ಟಸ್ಟ್ ನ ಪಾಲುದಾರರಾಗಿದ್ದ ಕೆ.ಪಿ.ಶಿವಪ್ರಕಾಶ್ ನಿಧನ

ಸುಳ್ಯ ನಗರ ಪಂಚಾಯತ್ ಮಾಜಿ ಸದಸ್ಯ , ಕೆಲ ವರ್ಷಗಳ ಹಿಂದೆ ಸುಳ್ಯದಲ್ಲಿ ತತ್ವಮಸಿ ಚಾರಿಟೇಬಲ್ ಟ್ಟಸ್ಟ್ ನ ಪಾಲುದಾರರಾಗಿದ್ದ. ಕೆ.ಪಿ.ಶಿವಪ್ರಕಾಶರವರು ಇಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ ಸುಮಾರು 58 ವರ್ಷ ವಯಸ್ಸಾಗಿತ್ತು. ಇತ್ತೀಚಿನ ಕೆಲ ಸಮಯದಿಂದ ಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಕಳೆದ ಸೋಮವಾರಮನೆಯಲ್ಲಿರುವಾಗ ಅವರಿಗೆ ಬ್ರೈನ್ ಹ್ಯಾಮರೇಜ್ ಆಯಿತೇನ್ನಲಾಗಿದೆ. ಕೂಡಲೇ ಅವರನ್ನು...
Loading posts...

All posts loaded

No more posts

error: Content is protected !!