- Sunday
- August 9th, 2026
ಕುಕ್ಕೆ ಸುಬ್ರಹ್ಮಣ್ಯ: ಪೊಲೀಸ್ ಪೇದೆ ಭೀಮಣ್ಣ ವಾಪಾಸ್ಸಾತಿಗೆ ವಿರೋಧ – ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದ ಹಿಂ.ಜಾ.ವೇ
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇತ್ತೀಚೆಗೆ ನಡೆದ ಚಂಪಾಷಷ್ಠಿ ಸಂಧರ್ಭದಲ್ಲಿ ವ್ಯಾಪಾರಿ ಯುವಕನ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ ಆರೋಪದಲ್ಲಿ ಅಮಾನತಿನಲ್ಲಿರುವ ಪೊಲೀಸ್ ಪೇದೆ ಭೀಮಣ್ಣ ಮತ್ತೆ ಕಡಬ ಅಥವಾ ಪುತ್ತೂರು ತಾಲೂಕಿನ ಠಾಣೆಗಳಲ್ಲಿ ಕರ್ತವ್ಯಕ್ಕೆ ಹಾಜರಾದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಹಿಂಜಾವೇ ಎಚ್ಚರಿಕೆ ನೀಡಿದೆ. ಈ ಕುರಿತು ಹೇಳಿಕೆ ನೀಡಿರುವ ಹಿಂಜಾವೇ 'ಪೊಲೀಸ್ ಪೇದೆ ಹಿಂದೂ...
*ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಹಾಗೂ ಶ್ರೀ ವೇದವ್ಯಾಸ ವಿದ್ಯಾಲಯ ಇವುಗಳ ಜಂಟಿ ಆಶ್ರಯದಲ್ಲಿ ನಡೆದ ಪ್ರತಿಭಾ ಪುರಸ್ಕಾರ* ಪ್ರತಿಯೊಂದು ಮಗುವಿನಲ್ಲೂ ಪ್ರತಿಭೆ ಇದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸುವಂತಹ ಕೆಲಸ ಶಿಕ್ಷಕರಿಂದ ಹಾಗೂ ಹೆತ್ತವರಿಂದ ಆಗಬೇಕು. ಪ್ರತಿಭೆಯ ಅನಾವರಣ ಆಗಬೇಕಾದರೆ ಸತತ ಸಾಧನೆ ಅಗತ್ಯ. ಶಿಕ್ಷಣದಲ್ಲಿ ಭಾರತೀಯ ಕೌಶಲ್ಯಗಳಿಗೆ ಹೆಚ್ಚು ಒತ್ತು ಕೊಡಬೇಕು. ಬಾಲ್ಯದಿಂದಲೇ ಮಕ್ಕಳಿಗೆ...
ಗೂನಡ್ಕ ದಲ್ಲಿ ನಡೆಯುತ್ತಿರುವ ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೆ ಟಿ ವಿಶ್ವನಾಥ ರವರಿಗೆ ಸಂಘಟನಾ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆಗಾಗಿ ಕನ್ನಡ ಕಸ್ತೂರಿ ಸನ್ಮಾನ ಮಾಡಿ ಗೌರವಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಡಾ. ಕೆ. ವಿ ಚಿದಾನಂದ ಸನ್ಮಾನಿಸಿದರು.
ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರಾಗಿ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಮತ್ತು ಕೆ.ವಿ.ಜಿ. ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಊರುಬೈಲು ನೇಮಕಗೊಂಡಿರುತ್ತಾರೆ. ಕರ್ನಾಟಕ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಪತಿಗಳಾದ ತಾವರ್ಚಂದ್ ಗೆಹ್ಲೋಟ್ರವರ ನಿರ್ದೇಶನದಂತೆ, ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ವಿದ್ಯಾಶಂಕರ್ ಎಸ್. ಅವರು...
ನಿಂತಿಕಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮುರುಳ್ಯ-ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಧಾನ ಕಛೇರಿ ಹಾಗೂ ವಾಣಿಜ್ಯ ಕಟ್ಟಡ ಸಾಧನ ಸಹಕಾರ ಸೌಧ ಇಂದು ಲೋಕಾರ್ಪಣೆಗೊಂಡಿತು. ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಲೋಕಾರ್ಪಣೆಗೊಳಿಸಿದರು. ಆಡಳಿತ ಕಚೇರಿ ಉದ್ಘಾಟನೆಯನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬೊಲ್ಯೊಟ್ಟು ನೆರವೇರಿಸಿದರು.ಭದ್ರತಾ ಕೊಠಡಿಯನ್ನು ಸವಣೂರು ವಿದ್ಯಾರಶ್ಮಿ...
ಮುರುಳ್ಯ-ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಸಾಧನ ಸಹಕಾರ ಸೌಧ ಲೋಕಾರ್ಪಣೆ ಸಮಾರಂಭ ಡಿ. 10 ರಂದು ನಿಂತಿಕಲ್ ನಲ್ಲಿ ನಡೆಯಲಿದೆ.ಸಮಾರಂಭದ ಅಧ್ಯಕ್ಷತೆಯನ್ನು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ವಹಿಸಲಿದ್ದಾರೆ. ರಾಜ್ಯದ ಸಹಕಾರ ಸಚಿವರಾದ ಎಸ್. ಟಿ .ಸೋಮಶೇಖರ ಸಾಧನಾ ಸಹಕಾರ ಸೌಧವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಆಡಳಿತ...
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಡಿ.09 ರಂದು ಕನ್ನಡ ಚಿತ್ರರಂಗದ ನಾಯಕ ನಟ ಶಿವರಾಜ್ ಕುಮಾರ್ ಅವರು ಪತ್ನಿ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಹಾಗೂ ಪುತ್ರಿಯರಾದ ನಿರುಪಮ ರಾಜ್ ಕುಮಾರ್, ನಿವೇದಿತ ರಾಜ್ ಕುಮಾರ್ ಅವರೊಂದಿಗೆ ಭೇಟಿ ನೀಡಿ ಶ್ರೀ ದೇವರ ದರುಶನ ಪಡೆದು ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.ಬಳಿಕ ಕ್ಷೇತ್ರ ದೈವ ಹೊಸಳಿಗಮ್ಮ ಗುಡಿಗೆ...
ಮುಂದೆ ಗುರಿ, ಹಿಂದೆ ಗುರು ಇದ್ದು ಸಾಧಿಸುವ ಛಲ ಇದ್ದರೆ ಸಾಧಕನಿಗೆ ಸಾಧನೆ ಅಸಾಧ್ಯವಲ್ಲ ಎಂಬ ಮಾತು ಜನಜನಿತ. ಆದರೆ ಹಿಂದೆ ಗುರುವಿಲ್ಲದಿದ್ದರೂ ಸಾಧನೆಯ ಹುಮ್ಮಸ್ಸು, ಗಮ್ಯ ತಲುಪಲು ಬೇಕಾದ ಪ್ರಯತ್ನ, ಶ್ರದ್ಧೆ ಇದ್ದರೆ ಯಾವುದೇ ಕಲೆಯನ್ನು ಸಿದ್ಧಿಸಿಕೊಂಡು ಪ್ರಸಿದ್ಧಿ ಪಡೆಯಬಹುದೆಂದು ತೋರಿಸಿಕೊಟ್ಟವರು ತಾಲೂಕಿನ ಮಂಡೆಕೋಲು ಗ್ರಾಮದ ಮೈತಡ್ಕದ ವಿಜಿತ್ ಕುಮಾರ್. ದೈವ ನರ್ತನ ವೃತ್ತಿಯ...
ಸುಳ್ಯದ ಜಟ್ಟಿಪಳ್ಳ ರಸ್ತೆಯ ಕುರುಂಜಿಕಾರ್ಸ್ ಕಾಂಪ್ಲೆಕ್ಸ್ ನಲ್ಲಿ ಸಿವಿಲ್ ಇಂಜಿನಿಯರ್ ಗಳಾದ ಶರತ್ ದೇವ ಮತ್ತು ಸೃಜನ್ ಬಿ.ಎಸ್ ರವರ ಆರೋಹಣ್ ಅಸೋಸಿಯೇಟ್ಸ್ ಕನ್ಸ್ಟ್ರಕ್ಷನ್ ಮತ್ತು ಕನ್ಸಲ್ಟೆನ್ಸಿ ಕಚೇರಿಯುಡಿ.8 ರಂದು ಶುಭಾರಂಭಗೊಂಡಿತು.ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ರವರು ದೀಪ ಬೆಳಗಿಸಿ ಶುಭ ಸಂಸ್ಥೆಗೆ ಹಾರೈಸಿದರು. ಈ ಸಂದರ್ಭದಲ್ಲಿ ಕಾಂಪ್ಲೆಕ್ಸ್ ಮಾಲಕ ಸಂದೇಶ್ ಕೆ.ಜೆ, ಸುಳ್ಯ...
ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು), ಬೆಳಗಾವಿ ಇದರ ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರಾಗಿ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಮತ್ತು ಕೆ.ವಿ.ಜಿ. ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಉಜ್ವಲ್ ಊರುಬೈಲು ನೇಮಕಗೊಂಡಿರುತ್ತಾರೆ. ಕರ್ನಾಟಕ ಘನ ಸರ್ಕಾರದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಪತಿಗಳಾದ ತಾವರ್ಚಂದ್ ಗೆಹ್ಲೋಟ್ರವರ ನಿರ್ದೇಶನದಂತೆ, ವಿಶ್ವವಿದ್ಯಾಲಯದ...
Loading posts...
All posts loaded
No more posts
