ಕ.ರಾ.ರಸ್ತೆ ಸಾರಿಗೆ ಸಂಸ್ಥೆಯ ಚಿನ್ನದ ಪದಕ ಪುರಸ್ಕೃತ ಸೂರಪ್ಪ ಗೌಡ ಆಲೇಕಿ ಸೇವಾ ನಿವೃತ್ತಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಿನ್ನದ ಪದಕ ಪುರಸ್ಕೃತ ಚಾಲಕ ಸೂರಪ್ಪ ಗೌಡ ಆಲೇಕಿ ನ.30ರಂದು ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ. ಸುದೀರ್ಘ 28 ವರ್ಷಗಳ ಕಾಲ ಅಪಘಾತ ರಹಿತ ಸೇವೆ ಸಲ್ಲಿಸಿದ ಇವರಿಗೆ 2006ರಲ್ಲಿ ಕರ್ನಾಟಕ ಸರಕಾರ ಬೆಳ್ಳಿಯ ಪದಕ ಹಾಗೂ ನಗದು ಬಹುಮಾನ ನೀಡಿದೆ. 2015ರಲ್ಲಿ ಇವರ ಅತ್ಯುತ್ತಮ ಚಾಲನೆಗೆ ಜೆಸಿಐ ಪುತ್ತೂರು...

ಗುರುದೇವ ಲಲಿತ ಕಲಾ ಅಕಾಡೆಮಿಯ ನೃತ್ಯ ಕಲರವಕ್ಕೆ ವರ್ಣರಂಜಿತ ತೆರೆ

ಕೂತು ಉಂಡರೆ ಕುಡಿಕೆ ಹೊನ್ನು ಸಾಲದು ಎಂಬ ಗಾದೆ ಮಾತಿನಂತೆ ನಮ್ಮ ಹಿರಿಯರು ಹೇಳುತ್ತಿದ್ದ ಮಾತು ಅಕ್ಷರಶಃ ಸತ್ಯ ನಾವು ಮಕ್ಕಳಿಗಾಗಿ ಆಸ್ತಿ ಮಾಡಬಾರದು. ಮಕ್ಕಳನ್ನೇ ಆಸ್ತಿಯಾಗಿ ಮಾಡಬೇಕು ಆಗಲೇ ಅವರು ಸಮಾಜಕ್ಕೆ ದೊಡ್ಡ ಕೊಡುಗೆಯಾಗುತ್ತಾರೆ ಎಂದು ರಾಷ್ಟ್ರೀಯ ಪುರಸ್ಕೃತ ಅಂಕಣಕಾರ, ಜೇನು ಕೃಷಿ ತಜ್ಞರಾದ ಕುಮಾರ್ ಪೆರ್ನಾಜೆ ಹೇಳಿದರು.ಗುರುದೇವ ಲಲಿತಕಲಾ ಅಕಾಡೆಮಿಯ ವತಿಯಿಂದ ಕನಕ...
Ad Widget

ಮಾವಿನಕಟ್ಟೆ: ಆರೋಗ್ಯ ಜನಜಾಗೃತಿ ಕಾರ್ಯಕ್ರಮ

ಆಧುನಿಕ ಯುಗದಲ್ಲಿ ಜನರು ತುತ್ತಾಗುತ್ತಿರುವ ಸಮಸ್ಯೆಗಳನ್ನು ನಿವಾರಿಸುವಲ್ಲಿ ಆರೋಗ್ಯ ವಿಭಾಗವು ತುಂಬಾ ಶ್ರಮಪಡುತ್ತಿದೆ. ಈ ನಿಟ್ಟಿನಲ್ಲಿ ನ. 28ರಂದು ಮಾವಿನಕಟ್ಟೆ ಅಂಗನವಾಡಿಯಲ್ಲಿ ಸ್ತೂಲಕಾಯ ತಡೆಗಟ್ಟುವ ದಿನ ಹಾಗೂ ಅಂಗಾಂಗ ದಾನಿಗಳ ದಿನವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಅವರಾದ ಕುಮಾರಿ ಮೋನಿಷಾ ಜಿ.ಎಸ್ ಇವರು ಬೊಜ್ಜಿನ ಸಮಸ್ಯೆಯಿಂದ ಜನರು ಅನುಭವಿಸುತ್ತಿರುವ ತೊಂದರೆಗಳು ಹಾಗೂ...

ಸುಳ್ಯ ಪದವಿ ಪೂರ್ವ ಕಾಲೇಜಿಗೆ ಉದ್ಯಮಿ ಎಚ್. ಎಂ. ನಂದಕುಮಾರ್ ಭೇಟಿ

ಉದ್ಯಮಿ ಹಾಗೂ ಕೆಪಿಸಿಸಿ ಸದಸ್ಯ ಎಚ್ ಎಮ್ ನಂದಕುಮಾರ್ ನ.28ರಂದು ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ಶಾಲಾ ಪರಿಸರವನ್ನು ವೀಕ್ಷಣೆ ನಡೆಸಿ ಶಾಲಾ ಪರಿಸರ ಮತ್ತು ಮೂಲಭೂತ ಸೌಕರ್ಯಗಳ ಬಗ್ಗೆ ಶಾಲಾ ಉಪ ಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯರವರಿಂದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಶಾಲೆಗೆ ಅತಿ ಅವಶ್ಯಕವಾದ ನೂತನ ಶೌಚಾಲಯ ಕಟ್ಟಡಕ್ಕೆ...

ಕರ್ನಾಟಕ ಜಾನಪದ ವಿ.ವಿ.ಯಿಂದ ಜೀವನ್ ರಾಂ ಸುಳ್ಯರಿಗೆ ಗೌರವ ಡಾಕ್ಟರೇಟ್

೨೦೨೨ ನೇ ಸಾಲಿನ ಕರ್ನಾಟಕ ಜಾನಪದ ವಿಶ್ವವಿದ್ಯಾಲಯವು ನೀಡುವ ಪ್ರಸಿದ್ಧ ಗೌರವ ಡಾಕ್ಟರೇಟ್ ಪದವಿಗೆ ರಂಗಕರ್ಮಿ ಜೀವನ್ ರಾಂ ಸುಳ್ಯ ಆಯ್ಕೆ ಆಗಿದ್ದಾರೆ.ಜೀವನ್ ರಾಂ ಸುಳ್ಯ ರಂಗಭೂಮಿ, ಜಾನಪದ, ಯಕ್ಷಗಾನ, ಸಂಗೀತ, ಕಲೆ, ಜಾದೂ, ಚಲನಚಿತ್ರ ಹಾಗೂ ಸಂಘಟನೆ ಮುಂತಾಗಿ ಸಾಂಸ್ಕೃತಿಕ ಲೋಕದಲ್ಲಿ ಮಾಡಿದ ಗಣನೀಯ ಸಾಧನೆಯನ್ನು ಗುರುತಿಸಿ ಜಾನಪದ ವಿಶ್ವವಿದ್ಯಾಲಯು ಅವರನ್ನು ಈ ಗೌರವಕ್ಕೆ...

ಕರ್ನಾಟಕ ಜಾನಪದ ವಿ.ವಿ.ಯಿಂದ ಜೀವನ್ ರಾಂ ಸುಳ್ಯರಿಗೆ ಗೌರವ ಡಾಕ್ಟರೇಟ್

2022 ನೇ ಸಾಲಿನ ಕರ್ನಾಟಕ ಜಾನಪದ ವಿಶ್ವವಿದ್ಯಾಲಯವು ನೀಡುವ ಪ್ರಸಿದ್ಧ ಗೌರವ ಡಾಕ್ಟರೇಟ್ ಪದವಿಗೆ ರಂಗಕರ್ಮಿ ಜೀವನ್ ರಾಂ ಸುಳ್ಯ ಆಯ್ಕೆ ಆಗಿದ್ದಾರೆ.ಜೀವನ್ ರಾಂ ಸುಳ್ಯ ರಂಗಭೂಮಿ, ಜಾನಪದ, ಯಕ್ಷಗಾನ, ಸಂಗೀತ, ಕಲೆ, ಜಾದೂ, ಚಲನಚಿತ್ರ ಹಾಗೂ ಸಂಘಟನೆ ಮುಂತಾಗಿ ಸಾಂಸ್ಕೃತಿಕ ಲೋಕದಲ್ಲಿ ಮಾಡಿದ ಗಣನೀಯ ಸಾಧನೆಯನ್ನು ಗುರುತಿಸಿ ಜಾನಪದ ವಿಶ್ವವಿದ್ಯಾಲಯು ಅವರನ್ನು ಈ ಗೌರವಕ್ಕೆ...

ಅರಂತೋಡು ವಲಯ ಭಜನಾ ಪರಿಷತ್ ಸಭೆ – ಗ್ರಾಮ ಮಟ್ಟದಲ್ಲಿ ಭಜನಾ ತರಬೇತಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಪಾಜೆ ವಲಯದ ವತಿಯಿಂದ ಭಜನಾ ಪರಿಷತ್ ನ ಸಭೆಯು ಅರಂತೋಡು ರಬ್ಬರ್ ಸೊಸೈಟಿ ಸಭಾಂಗಣದಲ್ಲಿ ತಾಲೂಕು ಭಜನಾ ಪರಿಷತ್ ನ ನಿರ್ದೇಶಕರಾದ ಸೋಮಶೇಖರ್ ಪೈಕ ಇವರ ಅಧ್ಯಕ್ಷತೆ ಯಲ್ಲಿ ನಡೆಯಿತು. ಸಂಪಾಜೆ ವಲಯ ಮೇಲ್ವಿಚಾರಕರಾದ ಸುಧೀರ್ ನೆಕ್ರಾಜೆ ಪ್ರಸ್ತಾವಿಕವಾಗಿ ಮಾತನಾಡಿದರು. ಗ್ರಾಮ ಮಟ್ಟದಲ್ಲಿ ಭಜನಾ ತರಬೇತಿ ಆಯೋಜನೆ ಮಾಡುವುದಾಗಿ...

ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತಿಯಲ್ಲಿ ನೀರು ಪರೀಕ್ಷಾ ತರಬೇತಿ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವತಿಯಿಂದ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತಿಯಲ್ಲಿ ನೀರು ಮತ್ತು ನೈರ್ಮಲ್ಯ ಸಮಿತಿಯ ಸದಸ್ಯರಿಗೆ ನೀರಿನ ಗುಣಮಟ್ಟದ ಪರೀಕ್ಷಣಾ ವಿಧಾನದ ಬಗ್ಗೆ ನ.28ರಂದು ತರಬೇತಿ ನೀಡಲಾಯಿತು. ಪುತ್ತೂರು ಉಪವಿಭಾಗದ ನೀರು ಪರೀಕ್ಷಾ ಪ್ರಯೋಗಾಲಯದ ಸಿಬ್ಬಂದಿ ಜಗದೀಶ್.ಎಂ ತರಬೇತಿ ನೀಡಿದರು. ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ...

ಕನಕಮಜಲು ಕಲಾಗ್ರಾಮದಲ್ಲಿ ಮೇದಿನಿ ಉತ್ಸವ

ಮಂಡ್ಯ ಹಾಗು ಮೈಸೂರಿನಲ್ಲಿ ಕಲಾ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಗುರುದೇವ ಲಲಿತಕಲಾ ಅಕಾಡೆಮಿಯ ವತಿಯಿಂದ ಕನಕಮಜಲಿನ ಕನಕ ಕಲಾ ಗ್ರಾಮದಲ್ಲಿ ರಾಷ್ಟ್ರಿಯ ಮಟ್ಟದ ನೃತ್ಯೋತ್ಸವ ಹಾಗು ಚಿತ್ರ ಕಲಾ ಪ್ರದರ್ಶನ 'ಮೇದಿನಿ ಉತ್ಸವ' ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಡಾ| ಗಿರೀಶ್ ಭಾರಧ್ವಾಜ್ ನೆರವೇರಿಸಿದರು. ಗ್ರಾಮೀಣ ಪ್ರದೇಶದಲ್ಲಿ ಶಾಸ್ತ್ರೀಯ ನೃತ್ಯ ಕಲಾ ಪ್ರಕಾರಗಳ ಜಾಗೃತಿ...

ಜಯನಗರ: ಕಬ್ಬಡಿ ಪಂದ್ಯಾಟ

ಜಯನಗರ ಶ್ರೀ ಗಜಾನನ ಭಜನಾ ಮಂದಿರ ಮತ್ತು ವಿಕ್ರಮ ಯುವಕ ಮಂಡಲದ ಆಶಯದಲಿ ಜಯನಗರ ಶಾಲಾ ಮೈದಾನದಲ್ಲಿ ಅಪರ್ಣಾ ಇಂಡಸ್ಟ್ರೀಸ್ ಮ್ಹಾಲಕ ದಿ.ರಾಮಚಂದ್ರ ಭಟ್ ಸ್ಮರಣಾರ್ಥ ನ.೨೭ರಂದು ಪುರುಷರ ಕಬ್ಬಡಿ ಪಂದ್ಯಾಟ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ನೆರವೇರಿಸಿದರು. ಕಬಡ್ಡಿ ಅಂಕಣವನ್ನು ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ...
Loading posts...

All posts loaded

No more posts

error: Content is protected !!