- Sunday
- August 9th, 2026
ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿಗೆ 2022-23 ನೇ ರಾಜ್ಯ ವಲಯದ ಮುಂದುವರಿದ ಯೋಜನೆಯಡಿ ಎರಡು ತರಗತಿ ಕೊಠಡಿಯು ಮಂಜೂರಾಗಿದ್ದು, ಇದಕ್ಕೆ ಕರ್ನಾಟಕ ಸರ್ಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ ಎಸ್.ಅಂಗಾರ ರವರು ನವೆಂಬರ್ 14 ರಂದು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು"ಸರಕಾರ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆಯನ್ನು ನೀಡುತ್ತಿದ್ದು...
ಮಂಡೆಕೋಲು ಗ್ರಾಮದ ಪೇರಾಲು ಕುಕ್ಕೇಟಿ, ಪ್ರಸ್ತುತ ನೆಟ್ಟಣದಲ್ಲಿ ನೆಲೆಸಿರುವ ಗಂಗಾಧರ ಗೌಡರ ಧರ್ಮಪತ್ನಿ ಶ್ರೀಮತಿ ರಾಮಕ್ಕ(65ವ.) ರವರು ನ.20ರಂದು ಹೃದಯಾಘಾತವಾಗಿ ನಿಧನರಾದರು.ಮೃತರು ಪತಿ ಗಂಗಾಧರ ಗೌಡ, ಪುತ್ರರಾದ ಕಿರಣ್ ಕುಕ್ಕೇಟಿ, ವಿನಯ್ ಕುಕ್ಕೇಟಿ, ಪುತ್ರಿ ಶ್ರೀಮತಿ ಶಶಿಕಲಾ ಕಮಿಲ, ಸೊಸೆಯಂದಿರು, ಅಳಿಯ ಮತ್ತು ಮೊಮ್ಮಕ್ಕಳನ್ನು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್, ಗುತ್ತಿಗಾರು ಗ್ರಾಮ ಪಂಚಾಯತ್, ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಗುತ್ತಿಗಾರು ಹಾಗೂ ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರ ಗುತ್ತಿಗಾರು ಇದರ ವತಿಯಿಂದ ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ನ.20 ರಿಂದ ಪ್ರತೀ ಭಾನುವಾರ ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 1:00...
ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿಗೆ 2022-23 ನೇ ರಾಜ್ಯ ವಲಯದ ಮುಂದುವರಿದ ಯೋಜನೆಯಡಿ ಎರಡು ತರಗತಿ ಕೊಠಡಿಯು ಮಂಜೂರಾಗಿದ್ದು ಇದಕ್ಕೆ ಶ್ರೀ ಎಸ್ ಅಂಗಾರ ಮಾನ್ಯ ಸಚಿವರು( ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲ ಸಾರಿಗೆ ಕರ್ನಾಟಕ ಸರ್ಕಾರ) ಇವರು ನವೆಂಬರ್ 14 ರಂದು ಶಂಕುಸ್ಥಾಪನೆ ನೆರವೇರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು"ಸರಕಾರ ಗುಣಮಟ್ಟದ ಶಿಕ್ಷಣಕ್ಕೆ...
ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಬಿ.ಎ ವಿದ್ಯಾರ್ಥಿ ಯಜ್ನೇಶ್ ಕೆ ಇವರು ಮಂಗಳೂರು ವಿಶ್ವವಿದ್ಯಾನಿಲಯದ ಬ್ಯಾಡ್ಮಿಂಟನ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ವಿವಿ ತಂಡದ ಬ್ಯಾಡ್ಮಿಂಟನ್ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಯಜ್ಞೇಶ್ ವಿವಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ವಿಶ್ವವಿದ್ಯಾನಿಲಯ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಬ್ಯಾಡ್ಮಿಂಟನ್ ಪಂದ್ಯಾಟವು ಜೈನ್ ವಿಶ್ವವಿದ್ಯಾನಿಲಯ ಬೆಂಗಳೂರು ಇಲ್ಲಿ ನಡೆಯಲಿದ್ದು, ಯಜ್ನೇಶ್ ಮಂಗಳೂರು...
ಮಂಗಳೂರಿನಲ್ಲಿ ಇಂದು ನಡೆದ ಕೆದಂಬಾಡಿ ರಾಮಯ್ಯಗೌಡರ ಪುತ್ಥಳಿಯ ಲೋಕಾರ್ಪಣೆ ಕಾರ್ಯಕ್ರಮಕ್ಕೆ ತಾಲೂಕು ರೈತ ಸಂಘದ ಸುಮಾರು 40 ಜನ ಭಾಗವಹಿಸಿದರು. ಈ ಸಂದರ್ಭದಲ್ಲಿ ತಾಲೂಕಿನ ಅಧ್ಯಕ್ಷರಾದ ಲೋಲಜಾಕ್ಷ ಭೂತಕಲ್ಲು, ಗೌರವಾಧ್ಯಕ್ಷರಾದ ನೂಜಾಲು ಪದ್ಮನಾಭ ಗೌಡ ಜಿಲ್ಲಾ ಉಪಾಧ್ಯಕ್ಷರಾದ ದಿವಾಕರ ಪೈ, ತಾಲೂಕು ಉಪಾಧ್ಯಕ್ಷ ಮಾಧವ ಗೌಡ ಸುಳ್ಯ ಕೋಡಿ, ಸುಳ್ಯದ ಸಂಚಾಲಕರಾದ ಸೇಬಾಸ್ಟಿನ್ ಮಡಪಾಡಿ, ರೈತ...
ರಿಕ್ಷಾದಲ್ಲಿ ದುಡಿಯುತ್ತಾ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿರುವ ಚಂದ್ರಶೇಖರ ಕಡೋಡಿ ಅವರಿಗೆ ರೆಡ್ ಕ್ರಾಸ್ ಸದಸ್ಯತ್ವವನ್ನು ಜಿಲ್ಲಾ ಇಂಡಿಯನ್ ರೆಡ್ ಕ್ರಾಸ್ ಗೌರವ ಕಾರ್ಯದರ್ಶಿ ಬಿ.ಕೆ ಕುಸುಮಾಧರ್ ಅವರು ನೀಡಿ ಗೌರವಿಸಿದರು. ಸ್ವತಃ ರಕ್ತದಾನಿಯಾಗಿ ರಕ್ತದಾನ ಶಿಬಿರ ಹಾಗೂ ತುರ್ತು ಸಂದರ್ಭಗಳಲ್ಲಿ ಸ್ಪಂದನೆ ಸೇರಿದಂತೆ ಚಂದ್ರಶೇಖರ ಕಡೋಡಿ ಅವರ ಸೇವಾ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಸುಳ್ಯ...
ಚಿತ್ರದುರ್ಗದಲ್ಲಿ ನಡೆದ ರಾಜ್ಯಮಟ್ಟದ ಗ್ರಾಮೀಣ ಮಕ್ಕಳ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನದಲ್ಲಿ ದೈವ ನರ್ತಕ ಮೇನಾಲ ಇರಂತಮಜಲಿನ ರಾಜೇಶ್ ಪಣಿಕ್ಕರ್ ಅವರ ಸೇವೆಯನ್ನು ಪರಿಗಣಿಸಿ ರಾಜ್ಯ ಪ್ರಶಸ್ತಿ ನೀಡಿ ಇಂದು ಗೌರವಿಸಲಾಯಿತು. ಇವರು ಸುಳ್ಯ ತಾಲೂಕು ಹಾಗೂ ವಿವಿಧೆಡೆಗಳಲ್ಲಿ ಶ್ರೀ ವಿಷ್ಣುಮೂರ್ತಿ ದೈವದ ನರ್ತನ ಸೇವೆ ಮಾಡುತ್ತಾ ಬಂದಿದ್ದಾರೆ.
ಭಾರತದ ಉಕ್ಕಿನ ಮಹಿಳೆ ಮಾಜಿ ಪ್ರಧಾನಿ ದಿ. ಶ್ರೀಮತಿ ಇಂದಿರಾ ಗಾಂಧಿಯವರ 106ನೇ ವರ್ಷದ ಜನ್ಮದಿನಾಚರಣೆಯನ್ನು ಇಂದು ಸುಳ್ಯದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು. ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುಧೀರ್ ರೈ ಮೇನಾಲ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ,ನಗರ ಪಂಚಾಯತ್ ವಿಪಕ್ಷ ನಾಯಕ ಬಾಲಕೃಷ್ಣ ಭಟ್ ಕೊಡೆಂಕಿರಿ ದೇಶದ ಪ್ರಧಾನಿಯಾಗಿ ಭಾರತಕ್ಕೆ ಇಂದಿರಾ ಗಾಂಧಿಯವರು ನೀಡಿದ ಕೊಡುಗೆ...
Loading posts...
All posts loaded
No more posts
