- Sunday
- August 9th, 2026
ಶ್ರೀ ಶಾರದಾಂಭ ಯಕ್ಷಗಾನ ಕಲಾ ಸೇವಾ ಟ್ರಸ್ಟ್ ಪಂಜ ಇದರ ಆಶ್ರಯದಲ್ಲಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಐವರ್ನಾಡು ಗ್ರಾಮ ಪಂಚಾಯತ್ ಇವರ ಸಹಯೋಗದಲ್ಲಿ ನ.19 ರಂದು ಸಂಜೆ 5:00 ರಿಂದ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ಊರ್ವಶಿ ಶಾಪ ಎಂಬ ತಾಳಮದ್ದಳೆ ಪ್ರಸಂಗ ನಡೆಯಲಿದ್ದು, ಐವರ್ನಾಡು...
ಶ್ರೀ ಶಾರದಾಂಭ ಯಕ್ಷಗಾನ ಕಲಾ ಸೇವಾ ಟ್ರಸ್ಟ್ ಪಂಜ ಇದರ ಆಶ್ರಯದಲ್ಲಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಐವರ್ನಾಡು ಗ್ರಾಮ ಪಂಚಾಯತ್ ಇವರ ಸಹಯೋಗದಲ್ಲಿ ನ.19 ರಂದು ಸಂಜೆ 5:00 ರಿಂದ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ಊರ್ವಶಿ ಶಾಪ ಎಂಬ ತಾಳಮದ್ದಳೆ ಪ್ರಸಂಗ ನಡೆಯಲಿದ್ದು, ಐವರ್ನಾಡು...
ಪದ್ಮವಿಭೂಷಣ ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿರಾಜಪೇಟೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ, ಶ್ರೀ ಮಂಜುನಾಥೇಶವರ ವ್ಯಸನ ಮುಕ್ತ ಮತ್ತು ಸಂಶೋಧನಾ ಕೇಂದ್ರ ಉಜಿರೆ, ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಕೊಡಗು ಸಂಪಾಜೆ, ಪ್ರಗತಿ ಬಂಧು ಸ್ವ...
ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ನ.14 ರಂದು ಮಕ್ಕಳ ದಿನಾಚರಣೆಯನ್ನು ಶಾಲಾ ಸಭಾಂಗಣದಲ್ಲಿ ಅತಿ ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ.ವಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಜ್ವಲ್ ಯು. ಜೆ ಎಲ್ಲಾ ವಿದ್ಯಾರ್ಥಿಗಳಿಗೂ ಮಕ್ಕಳ ದಿನಾಚರಣೆಯ ಶುಭಾಶಯ ತಿಳಿಸಿದರು.ಈ ಕಾರ್ಯಕ್ರಮದ ಮುಖ್ಯ ಅತಿಥಿ ಹತ್ತನೇ ತರಗತಿಯ ಶಿವಶಂಕರ್ ಮತ್ತು...
ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 1 ಕೋಟಿ 30 ಲಕ್ಷ ರೂ. ಮೊತ್ತದ ರಸ್ತೆ ಕಾಮಗಾರಿಗಳಿಗೆ ಸಚಿವರಾದ ಎಸ್. ಅಂಗಾರರವರಿಂದ ಗುದ್ದಲಿ ಪೂಜೆ ನೆರವೇರಿಸಿದರು. ಕಂದ್ರಪ್ಪಾಡಿ-ವಾಲ್ತಾಜೆ ರಸ್ತೆಯ ರೂ.30 ಲಕ್ಷ ವೆಚ್ಚದ ಡಾಮರೀಕರಣ, ಮುಳಿಯಡ್ಕ, ವಾಲ್ತಾಜೆ ಕರಂಗಲ್ಲು ರಸ್ತೆಯ ರೂ.50 ಲಕ್ಷ ವೆಚ್ಚದ ಕಾಂಕ್ರೀಟೀಕರಣ, ದೇವ-ಮಡಪ್ಪಾಡಿ ರಸ್ತೆ ಕಾಂಕ್ರೀಟೀಕರಣ ರೂ. 50 ಲಕ್ಷ ವೆಚ್ಚದಲ್ಲಿ...
ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ 9ನೇ ತರಗತಿ ವಿದ್ಯಾರ್ಥಿನಿ ದೀಪ್ತಿ ಕೆ.ಸಿ. 3000 ಮತ್ತು 1500 ಮೀ ಓಟದ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಕೆ ಪಿ ಎಸ್ ಬೆಳ್ಳಾರೆಯಲ್ಲಿ ನಡೆದ ತಾಲೂಕು ಮಟ್ಟದ 3000ಮೀ ದ್ವಿತೀಯ ಹಾಗೂ 1500 ಮೀ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾಮಟ್ಟಕ್ಕೆ ಯಾಗಿದ್ದರು....
ಕರ್ನಾಟಕ ರಾಜ್ಯ ಸರಕಾರ ನೀಡುವ ‘ಸಹಕಾರ ರತ್ನ’ ಪ್ರಶಸ್ತಿಗೆ ಹಿರಿಯ ಸಹಕಾರಿ ನಿತ್ಯಾನಂದ ಮುಂಡೋಡಿ ಭಾಜನರಾಗಿದ್ದು, ಇಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವತಿಯಿಂದ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ ರಾಜ್ಯ ಮಟ್ಟದ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ನಿತ್ಯಾನಂದ ಮುಂಡೋಡಿ ಅವರಿಗೆಸಹಕಾರ ರತ್ನ’ ಪ್ರಶಸ್ತಿ ಪ್ರದಾನ ನಡೆಯಿತು.
ಗುತ್ತಿಗಾರು ಪೇಟೆಯ ಜನತೆಗೆ ಕುಡಿಯುವ ನೀರಿನ ಸರಬರಾಜಿಗಾಗಿ ಪೈಪ್ ಲೈನ್ ಕಾಮಗಾರಿಗೆ ಇಂದು ಚಾಲನೆ ನೀಡಲಾಯಿತು.ಗ್ರಾ.ಪಂ.ಸದಸ್ಯ ವೆಂಕಟ್ ವಳಲಂಬೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯರಾದ ಮಾಯಿಲಪ್ಪ ಕೊಂಬೊಟ್ಟು, ಜಗದೀಶ್ ಬಾಕಿಲ, ಸೊಸೈಟಿ ನಿರ್ದೇಶಕ ನವೀನ್ ಬಾಳುಗೋಡು, ಗುತ್ತಿಗಾರು ಮೆಸ್ಕಾಂ ಜೆಇ ಲೋಕೇಶ್ ಎಣ್ಣೆಮಜಲು, ಲೋಕಪ್ಪ ಶೀರಡ್ಕ, ಗುತ್ತಿಗೆದಾರ ಬಸವರಾಜ್, ಗುತ್ತಿಗಾರು ಗ್ರಾ.ಪಂ.ಸಿಬ್ಬಂದಿ ಚೋಮಯ್ಯ...
ಸಪ್ತಪದಿ ಇದು ಸಪ್ತಪದಿ ಈ ಏಳು ಹೆಜ್ಜೆಗಳ ಸಂಬಂಧ ನಮ್ಮ ಏಳು ಜನ್ಮಗಳ ಅನುಬಂಧ.ಮದುವೆ ಎಂದಾಕ್ಷಣ ತಾಳಿ ಕಟ್ಟುವಿಕೆ , ಧಾರ ಕಾರ್ಯಕ್ರಮ, ಬೀಗರ ಔತಣ, ಪ್ರಾಮುಖ್ಯ ಪಡೆಯುತ್ತದೆ. ಹಾಗೆ ಅಲಂಕಾರ ಪ್ರಿಯರೇ ಅದರಲ್ಲೂ ಏಳು ಹೆಜ್ಜೆಯ ಸಪ್ತಪದಿ ಶಾಸ್ತ್ರವು ಲಾಜ ಹೋಮದ ಹತ್ತಿರ ನಡೆಯುತ್ತದೆ. ಆದರೆ ಇಲ್ಲಿ ಏಳು ಹೆಜ್ಜೆಗಳನ್ನು ಹೂವಲ್ಲಿ ಅಲಂಕರಿಸಿ ಒಂದೊಂದು...
Loading posts...
All posts loaded
No more posts
