- Sunday
- August 9th, 2026
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಮಹೋತ್ಸವಕ್ಕೆ ಈ ಬಾರಿ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿಯವರನ್ನು ದೇವಸ್ಥಾನದ ವತಿಯಿಂದ ಅಹ್ವಾನಿಸಲಾಯಿತು. ಸಚಿವ ಎಸ್ ಅಂಗಾರ ಅವರ ನೇತೃತ್ವದಲ್ಲಿ ಭೇಟಿ ಮಾಡಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಷಷ್ಠಿ ಮಹೋತ್ಸವ ಆಮಂತ್ರಣ ನೀಡಿ ಆಮಂತ್ರಿಸಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಸದಸ್ಯರುಗಳಾದ ಪ್ರಸನ್ನ...
ಕುವೈತ್ CBSE ಕ್ಲಸ್ಟರ್ ಅಥ್ಲೆಟಿಕ್ಸ್ನ 14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ 100 ಮೀಟರ್ ಓಟದಲ್ಲಿ ನಿಹಾಲ್ ಕಮಾಲ್ ಅಜ್ಜಾವರ ಚಿನ್ನದ ಪದಕ ಗಳಿಸಿದರು. ಇದರೊಂದಿಗೆ ಭಾರತದಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾರೆ. ನಿಹಾಲ್ ಕಮಾಲ್ ಕವೈತ್ ದೆಹಲಿ ಪಬ್ಲಿಕ್ಶಾಲೆಯ (DPS -FAIPS) 9ನೇ ತರಗತಿಯ ವಿದ್ಯಾರ್ಥಿ ಮತ್ತು ವೃತ್ತಿಯಲ್ಲಿ ಮೆಕ್ಯಾನಿಕಲ್ ಇಂಜಿನಿಯರ್,...
ನೆಹರು ಮೆಮೋರಿಯಲ್ ಕಾಲೇಜು ಸುಳ್ಯ, ಸಮಾಜಕಾರ್ಯ ವಿಭಾಗ ಇದರ ಸಮಾಜ ಕಾರ್ಯ ಸಂಘದ ವತಿಯಿಂದ ಸಮಾಜ ಕಾರ್ಯದಲ್ಲಿ ವೃತ್ತಿ ವ್ಯಾಪ್ತಿ ಎಂಬ ವಿಚಾರದಲ್ಲಿ ಅತಿಥಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಹರು ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ರುದ್ರ ಕುಮಾರ್ ಎಂ. ಎಂ. ವಹಿಸಿದ್ದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಕೆವಿಜಿ ಮೆಡಿಕಲ್ ಕಾಲೇಜು...
ನೆಹರು ಮೆಮೋರಿಯಲ್ ಕಾಲೇಜು ಸುಳ್ಯ, ಸಮಾಜಕಾರ್ಯ ವಿಭಾಗ ಇದರ ಸಮಾಜ ಕಾರ್ಯ ಸಂಘದ ವತಿಯಿಂದ ಸಮಾಜ ಕಾರ್ಯದಲ್ಲಿ ವೃತ್ತಿ ವ್ಯಾಪ್ತಿ ಎಂಬ ವಿಚಾರದಲ್ಲಿ ಅತಿಥಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಹರು ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ರುದ್ರ ಕುಮಾರ್ ಎಂ. ಎಂ. ವಹಿಸಿದ್ದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಕೆವಿಜಿ ಮೆಡಿಕಲ್ ಕಾಲೇಜು...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸುಳ್ಯ ತಾಲ್ಲೂಕು ಪಂಚಾಯತ್, ಜಾಲ್ಸೂರು ಗ್ರಾಮ ಪಂಚಾಯತ್, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಜಾಲ್ಸೂರು, ಮಂಗಳ ಕಲಾ ಸಾಹಿತ್ಯ ವೇದಿಕೆ ಪಟ್ಟೆ(ರಿ) ಬಡಗನ್ನೂರು ಪುತ್ತೂರು, ಯಶಸ್ವಿ ನಾಗರೀಕ ಸೇವಾ ಸಂಘ ವಾಸುದೇವ ನಗರ ಕಾರ್ಕಳ (ರಿ) ಉಡುಪಿ, ಇದರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಅಂಗವಾಗಿ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸುಳ್ಯ ತಾಲ್ಲೂಕು ಪಂಚಾಯತ್, ಜಾಲ್ಸೂರು ಗ್ರಾಮ ಪಂಚಾಯತ್, ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಜಾಲ್ಸೂರು, ಮಂಗಳ ಕಲಾ ಸಾಹಿತ್ಯ ವೇದಿಕೆ ಪಟ್ಟೆ(ರಿ) ಬಡಗನ್ನೂರು ಪುತ್ತೂರು, ಯಶಸ್ವಿ ನಾಗರೀಕ ಸೇವಾ ಸಂಘ ವಾಸುದೇವ ನಗರ ಕಾರ್ಕಳ (ರಿ) ಉಡುಪಿ, ಇದರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಅಂಗವಾಗಿ...
ಹರಿಹರ ಪಲ್ಲತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ನ.14 ರಂದು ಮಕ್ಕಳ ದಿನಾಚರಣೆ ಆಚರಿಸಲಾಯಿತು.ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಲತಾ ಹಿಮ್ಮತ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಶ್ರೀಮತಿ ತಾರಾ ಮಲ್ಲಾರ ಕಾರ್ಯಕ್ರಮ ಉದ್ಘಾಟಿಸಿ ಮಕ್ಕಳಿಗೆ ಶುಭ ಹಾರೈಸಿದರು.ಆರೋಗ್ಯ ಸಮುದಾಯ ಅಧಿಕಾರಿ ರೇಣುಕಾ, ಆಶಾ ಕಾರ್ಯಕರ್ತೆ ಶ್ರೀಮತಿ ಪುಷ್ಪಾವತಿ, ಮಕ್ಕಳ ಪೋಷಕರು, ಅಂಗನವಾಡಿ ಮಕ್ಕಳು ಹಾಗೂ ಅಂಗನವಾಡಿ ಸಹಾಯಕಿ...
ಹೊಳೆಯಲ್ಲಿ ಮುಳುಗಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ ಘಟನೆ ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಯ ಯೇನೆಕಲ್ಲು ಬಳಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಧರ್ಮಪಾಲ ಪರಮಲೆ (46ವ.) ಮತ್ತು ಬೆಳ್ಯಪ್ಪ ಚಳ್ಳಂಗಾರು, ಚೊಕ್ಕಾಡಿ (49ವ.) ಎಂದು ಗುರುತಿಸಲಾಗಿದೆ. ಧರ್ಮಪಾಲರು ಕೆಲವು ಸಮಯಗಳಿಂದ ಸುಬ್ರಹ್ಮಣ್ಯ ಗ್ರಾ.ಪಂ.ನಲ್ಲಿ ಕಸವಿಲೇವಾರಿ ಘಟಕದಲ್ಲಿ ದಿನಕೂಲಿ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಹೊಳೆಯಲ್ಲಿದ್ದ ಪಂಪಿನ ಫೂಟ್ ವಾಲ್ ತೆಗೆಯಲು ನೀರಿಗಿಳಿದಾಗ...
ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕೇಂದ್ರ ಸಂವಹನ ಇಲಾಖೆ ಮಂಗಳೂರು, ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ, ಐಟಿಡಿಪಿ ದ.ಕ. ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಬುಡಕಟ್ಟು ಗೌರವ ದಿನ, ಸ್ವಾತಂತ್ರ್ಯದ ಅಮೃತ ಮಹೋತ್ಸವ, ಪ್ರಧಾನ ಮಂತ್ರಿ ವಿಷನ್ ಫಾರ್ ಇಂಡಿಯಾ 2047 ಕುರಿತು ವಿಶೇಷ ಕಾರ್ಯಕ್ರಮ ಹಾಗೂ ಛಾಯಾಚಿತ್ರ ಪ್ರದರ್ಶನದ ಉದ್ಘಾಟನಾ ಸಮಾರಂಭ...
ಪೆರಾಜೆಯ ಕುಂಡಾಡು ಸ.ಕಿ.ಪ್ರಾ.ಶಾಲೆಯಲ್ಲಿ ಮಕ್ಕಳ ದಿನಾಚರಣೆ ಮತ್ತು ಕ್ರೀಡಾಕೂಟ ಸಮಾರಂಭ ನ.14 ರಂದು ನಡೆಯಿತು. ಶಾಲಾಭಿವೃದ್ಧಿ ಸಮಿತಿ,ಹಳೆ ವಿದ್ಯಾರ್ಥಿ ಸಂಘ, ವಿದ್ಯಾರ್ಥಿಗಳು ಮತ್ತು ಪೋಷಕರು ಸೇರಿದಂತೆ ಸಾರ್ವಜನಿಕರ ಉಪಸ್ಥಿತಿಯಲ್ಲಿ ಕ್ರೀಡಾಕೂಟದ ಉದ್ಘಾಟನೆ ನಡೆಯಿತು. ಈ ಸಂದರ್ಭದಲ್ಲಿ ಶಾಲಾ ಸ್ಥಳ ದಾನಿಗಳಾದ ಶ್ರೀಮತಿ ಕುಸುಮಾವತಿ ಸುಬ್ಬಯ್ಯ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಉದ್ಘಾಟನಾ ಕಾರ್ಯಕ್ರಮವನ್ನು ಪೆರಾಜೆ ಗ್ರಾ.ಪಂ....
Loading posts...
All posts loaded
No more posts
