ಕಲ್ಲುಗುಂಡಿ : ಬಸ್ ಹಾಗೂ ಲಾರಿ ಅಪಘಾತದಲ್ಲಿ ಗಾಯಗೊಂಡಿದ್ದ ಲಾರಿ ಚಾಲಕ ಮೃತ್ಯು

ಸುಳ್ಯದ ಕಲ್ಲುಗುಂಡಿ ಸಮೀಪ ಕಡಪಾಲ ಸೇತುವೆ ಬಳಿ ಲಾರಿ ಹಾಗೂ ಬಸ್ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಲಾರಿ ಚಾಲಕ ಮೃತಪಟ್ಟು, ಹಲವು ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ. ಮೈಸೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಸರಕಾರಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದಿರುವುದಾಗಿ ಪ್ರಯಾಣಿಕರು ಮಾಹಿತಿ ನೀಡಿದ್ದಾರೆ.ಗಾಯಾಳುಗಳನ್ನು ಅಂಬ್ಯುಲೆನ್ಸ್‌ನಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಗೆ...

ಕಲ್ಲುಗುಂಡಿ ಬಳಿ ಬಸ್ ಹಾಗೂ ಲಾರಿ ಅಪಘಾತ – ಹಲವರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಸುಳ್ಯದ ಕಲ್ಲುಗುಂಡಿ ಸಮೀಪ ಕಡಪಾಲ ಸೇತುವೆ ಬಳಿ ಲಾರಿ ಹಾಗೂ ಬಸ್ ನಡುವೆ ನಡೆದ ಅಪಘಾತದ ಪರಿಣಾಮ ಹಲವರು ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ.ಮೈಸೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಸರಕಾರಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದಿರುವುದಾಗಿ ಪ್ರಯಾಣಿಕರು ಮಾಹಿತಿ ನೀಡಿದ್ದಾರೆ.ಗಾಯಾಳುಗಳನ್ನು ಅಂಬ್ಯುಲೆನ್ಸ್‌ನಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದೆ. ಇನ್ನೋರ್ವ ಗಾಯಾಳು ಬಸ್ಸಿನ ಒಳಗೆ ಸಿಲುಕಿದ್ದು,...
Ad Widget

ಕಲ್ಲುಗುಂಡಿ ಬಳಿ ಬಸ್ ಹಾಗೂ ಲಾರಿ ಅಪಘಾತ – ಹಲವರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಸುಳ್ಯದ ಕಲ್ಲುಗುಂಡಿ ಸಮೀಪ ಕಡಪಾಲ ಸೇತುವೆ ಬಳಿ ಲಾರಿ ಹಾಗೂ ಬಸ್ ನಡುವೆ ನಡೆದ ಅಪಘಾತದ ಪರಿಣಾಮ ಹಲವರು ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ. ಮೈಸೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಸರಕಾರಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದಿರುವುದಾಗಿ ಪ್ರಯಾಣಿಕರು ಮಾಹಿತಿ ನೀಡಿದ್ದಾರೆ.ಗಾಯಾಳುಗಳನ್ನು ಅಂಬ್ಯುಲೆನ್ಸ್‌ನಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದೆ. ಇನ್ನೋರ್ವ ಗಾಯಾಳು ಬಸ್ಸಿನ ಒಳಗೆ...

ಕಲ್ಲುಗುಂಡಿ ಬಳಿ ಬಸ್ ಹಾಗೂ ಲಾರಿ ಅಪಘಾತ – ಹಲವರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಸುಳ್ಯದ ಕಲ್ಲುಗುಂಡಿ ಸಮೀಪ ಕಡಪಾಲ ಸೇತುವೆ ಬಳಿ ಲಾರಿ ಹಾಗೂ ಬಸ್ ನಡುವೆ ನಡೆದ ಅಪಘಾತದ ಪರಿಣಾಮ ಹಲವರು ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ. ಮೈಸೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಸರಕಾರಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದಿರುವುದಾಗಿ ಪ್ರಯಾಣಿಕರು ಮಾಹಿತಿ ನೀಡಿದ್ದಾರೆ.ಗಾಯಾಳುಗಳನ್ನು ಅಂಬ್ಯುಲೆನ್ಸ್‌ನಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದೆ. ಇನ್ನೋರ್ವ ಗಾಯಾಳು ಬಸ್ಸಿನ ಒಳಗೆ...

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ತೊಗಲು ಗೊಂಬೆಯಾಟ ಪ್ರದರ್ಶನ

ಸುಳ್ಯದ ನೆಹರೂ ಮೆಮೊರಿಯಲ್ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಮಿತಿ ಮತ್ತು ಐಕ್ಯೂಎಸಿ ವತಿಯಿಂದ ತೊಗಲು ಗೊಂಬೆ ಪ್ರದರ್ಶನವನ್ನು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ಹಾಸನದ ಶ್ರೀ ರಾಜರಾಮ್ ತೊಗಲು ಗೊಂಬೆ ಕಲಾ ಸಂಘದವರು ತೊಗಲು ಗೊಂಬೆ ಪ್ರದರ್ಶನವನ್ನು ನಡೆಸಿಕೊಟ್ಟರು. ಪ್ರಧಾನ ಮಂತ್ರಿಗಳ ವಿವಿಧ ಯೋಜನೆಗಳ ಅರಿವು ಮೂಡಿಸುವ ಕಾರ್ಯಕ್ರಮದಡಿಯಲ್ಲಿ ಸರಕಾರದ ಸಂಗೀತ ಮತ್ತು ನಾಟಕ ವಿಭಾಗದ ವತಿಯಿಂದ ಹಮ್ಮಿಕೊಂಡ...

ಚಂಪಾ ಷಷ್ಠಿ ಮಹೋತ್ಸವದ ಬಗ್ಗೆ ಪೂರ್ವಭಾವಿ ಸಭೆ – ಸಚಿವ ಎಸ್. ಅಂಗಾರ ಭಾಗಿ

ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ 2022-23ನೇ ಸಾಲಿನ ಚಂಪಾ ಷಷ್ಠಿ ಮಹೋತ್ಸವದ ಬಗ್ಗೆ ಪೂರ್ವಭಾವಿ ಸಭೆಯು ಸಚಿವರಾದ ಎಸ್.ಅಂಗಾರರವರ ಅಧ್ಯಕ್ಷತೆಯಲ್ಲಿ ದೇವಳದ ಆಡಳಿತ ಕಚೇರಿಯ ಮಹಡಿಯಲ್ಲಿ ಇಂದು ನಡೆಯಿತು. ಸಭೆಯಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ, ಜಿಲ್ಲಾಧಿಕಾರಿ ರವಿ ಕುಮಾರ್, ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾದ ಗಿರೀಶ್ ನಂದನ್, ಕಡಬ ತಹಶೀಲ್ದಾರ್...

ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪಂಡಿತ್ ಜವಾಹರಲಾಲ್ ನೆಹರು ಜನ್ಮದಿನಾಚರಣೆ

ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಭಾರತದ ಪ್ರಥಮ ಪ್ರಧಾನಿ ಸ್ವಾತಂತ್ತ್ರ್ಯ ಹೋರಾಟಗಾರ ದಿವಂಗತ ಜವಾಹರ್ ಲಾಲ್ ನೆಹರು 133 ನೇ ಜನ್ಮ ದಿನಾಚರಣೆ ಇಂದು ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿಸಿ ಜಯರಾಮ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಮಾಜಿ ಸದಸ್ಯ ಡಾಕ್ಟರ್ ಬಿ ರಘು ಪಂಡಿತ್ ನೆಹರುರವರ ನವ ಭಾರತ ನಿರ್ಮಾಣದ ಯೋಜನೆ, ಹಸಿರು...

ಜಿಲ್ಲಾ ಬಿಜೆಪಿ ವತಿಯಿಂದ ಎ.ವಿ.ತೀರ್ಥರಾಮ ಹಾಗೂ ಮುಳಿಯ ಕೇಶವ ಭಟ್ ರಿಗೆ ಅಭಿನಂದನೆ

ದ ಕ ಜಿಲ್ಲಾ ಬಿಜೆಪಿ ಕಾರ್ಯನಿರ್ವಹಣಾ ತಂಡದ ಸಭೆಯಲ್ಲಿ, ರಾಜ್ಯ ಮಿನುಗಾರಿಕಾ ನಿಗಮದ ಅಧ್ಯಕ್ಷರಾಗಿ ರಾಜ್ಯ ಸರ್ಕಾರದಿಂದ ನೇಮಕಗೊಂಡ ಎ ವಿ ತೀರ್ಥರಾಮ , ಕೇಂದ್ರ ಸರ್ಕಾರದಿಂದ ಕೇಂದ್ರಿಯ ರಬ್ಬರ್ ಮಂಡಳಿಯ ನಿರ್ದೇಶಕರಾಗಿ ನೇಮಕಗೊಂಡಿರುವ ಮುಳಿಯ ಕೇಶವ ಭಟ್ ರವರಿಗೆ ಹಾಗೂ ಇತರ ನಿಗಮಗಳ ಅಧ್ಯಕ್ಷರುಗಳಿಗೆ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿಯ ಕಾರ್ಯನಿರ್ವಹಣಾ...

ಕವನ :- ವಾಸ್ತವ ಕನಸಿನಂತಲ್ಲ…

ಕನಸಿನಲ್ಲಿ ಕಂಡ ಗುರಿಯ ಸೇರುವುದು ಸುಲಭವೆಂದು ಅನಿಸಿತು ಅಂದು,ಗುರಿಯ ಕಡೆಗಿನ ದಾರಿಯಲ್ಲಿ ಸಾಗಿದಾಗಲೇ ತಿಳಿಯಿತು ಗುರಿ ತಲುಪುವುದು ಎಷ್ಟು ಕಷ್ಟವೆಂದು… ಸಾಧನೆಯ ಹಾದಿಯಲ್ಲಿ ಹೆಜ್ಜೆಯಿಡುವುದು ಸುಲಭವೆಂದು ಅನಿಸಿತು ಅಂದು,ಹೆಜ್ಜೆಯಿಟ್ಟಾಗಲೇ ತಿಳಿಯಿತು ಪ್ರತೀ ಹೆಜ್ಜೆಯಲ್ಲೂ ಎಷ್ಟೊಂದು ಪರೀಕ್ಷೆಗಳಿವೆಯೆಂದು… ಎಲ್ಲರೂ ನಮ್ಮವರು ಎಂದು ಅಂದುಕೊಂಡಿದ್ದೆವು ಅಂದು,ಸೋತು ನಿಂತಾಗಲೇ ತಿಳಿಯಿತು ನಮ್ಮವರು ಯಾರೆಂದು, ಯಾರು ಸೋಲಿನಲ್ಲೂ ನಮ್ಮೊಂದಿಗೆ ನಿಲ್ಲುವರೆಂದು… ಬದುಕು...

ಬಳ್ಪ : ಶ್ರೀರಾಮ ಶಿಶುಮಂದಿರದ ಲೋಕಾರ್ಪಣೆ

ಗ್ರಾಮ ವಿಕಾಸ ಪ್ರತಿಷ್ಟಾನ (ರಿ.) ಬಳ್ಪ-ಕೇನ್ಯ ವತಿಯಿಂದ ಸಂಸದರ ಆದರ್ಶ ಗ್ರಾಮ ಯೋಜನೆಯಡಿಯಲ್ಲಿ ಬಳ್ಪದ ಎಡೋಣಿ ವಿಕಾಸಪುರದಲ್ಲಿ ನಿರ್ಮಾಣವಾದ ಶ್ರೀ ರಾಮ ಶಿಶುಮಂದಿರದ ಲೋಕಾರ್ಪಣೆ ಮತ್ತು ವಸತಿ ಹಸ್ತಾಂತರ, ಸಾಮೂಹಿಕ ಸತ್ಯನಾರಾಯಣ ದೇವರ ಪೂಜೆ ಕಾರ್ಯಕ್ರಮ ಇಂದು ನಡೆಯಿತು. ಕಾರ್ಯಕ್ರಮದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್‌. ಅಂಗಾರ, ರಾಷ್ಟ್ರೀಯ ಸ್ವಯಂಸೇವಾ ಸಂಘ...
Loading posts...

All posts loaded

No more posts

error: Content is protected !!