- Sunday
- August 9th, 2026
ಎಸ್ಎಸ್ಎಫ್ ಗೂನಡ್ಕ ಯುನಿಟ್ ಇದರ ವತಿಯಿಂದ ,ತಾಜುಲ್ ಉಲಮಾ ಅನುಸ್ಮರಣೆ ಹಾಗೂ ಉದ್ಯೋಗ ನಿಮಿತ್ತ ವಿದೇಶ ಪ್ರಯಾಣ ಮಾಡುತ್ತಿರುವ ಎಸ್ಎಸ್ಎಫ್ ದ.ಕ ಈಸ್ಟ್ ಜಿಲ್ಲಾ ಕೋಶಧಿಕಾರಿ ಯಾಗಿರುವ ಸಿದ್ದೀಕ್ ಗೂನಡ್ಕ ರವರಿಗೆ ಬೀಳ್ಕೊಡುಗೆ ಕಾರ್ಯಕ್ರಮವು ಹಯಾತುಲ್ ಇಸ್ಲಾಂ ಮದರಸ ಗೂನಡ್ಕದಲ್ಲಿ ದಿ. ೮ ರಂದುಇಶಾ ನಮಾಝಿನ ಬಳಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಎಂ ಗೂನಡ್ಕ ಇದರ ಅಧ್ಯಕ್ಷರಾದ...
ದಿನಾಂಕ 8 ಮತ್ತು 9 ನವೆಂಬರ್ 2022 ರಂದು ಕೆ.ಪಿ.ಎಸ್.ಬೆಳ್ಳಾರೆ ಇಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಐವರ್ನಾಡು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ. ಇದರೊಂದಿಗೆ ಬಾಲಕಿಯರ ತಂಡ ಪ್ರಶಸ್ತಿ ಹಾಗೂ ವೈಯಕ್ತಿಕ ಚಾಂಪಿಯನ್ ಶಿಪ್ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಶಾಲಾ ದೈಹಿಕ...
ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಕ್ಯಾಂಪ್ಕೋ ನಿಯಮಿತ ಇದರ ಸಹಭಾಗಿತ್ವದಲ್ಲಿ ನ.10 ರಂದು ಅಡಿಕೆ ಮತ್ತು ಕಾಳುಮೆಣಸು ಖರೀದಿ ಕೇಂದ್ರ ಉದ್ಘಾಟನೆ ಹಾಗೂ ಸದಸ್ಯ ಬೆಳೆಗಾರರ ಸಭೆ ನಡೆಯಲಿದ್ದು, ಕ್ಯಾಂಪ್ಕೋ ಮಂಗಳೂರು ಇದರ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೊಡ್ಗಿ ಅಡಿಕೆ ಮತ್ತು ಕಾಳುಮೆಣಸು ಖರೀದಿ ಕೇಂದ್ರವನ್ನು ಉದ್ಘಾಟಿಸಲಿದ್ದು, ಐವರ್ನಾಡು ಪ್ರಾಥಮಿಕ ಕೃಷಿ...
ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸುರತ್ಕಲ್ ಘಟಕದ ವತಿಯಿಂದ ನ.5ರಂದು ಸುರತ್ಕಲ್ ಎನ್.ಐ.ಟಿ.ಕೆ ಕಡಲ ತೀರದಲ್ಲಿ ತ್ಯಾಜ್ಯಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡುವ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆಯ ಮುಖ್ಯಪಾಲಕರಾದ ಡಾ|| ಮುರಲೀ ಮೋಹನ್ ಚೂಂತಾರು ಅವರ ನೇತೃತ್ವದಲ್ಲಿ ನಡೆಸಲಾಯಿತು. ಮಂಗಳೂರಿನಲ್ಲಿ ಹಲವಾರು...
ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ 2022-23ನೇ ಸಾಲಿನ ಪ್ರಥಮ ವರ್ಷದ ಬಿ.ಇ. ವಿದ್ಯಾರ್ಥಿಗಳಿಗಾಗಿ ಶೈಕ್ಷಣಿಕ ಪೂರ್ವಭಾವೀ ಚಟುವಟಿಕೆಗಳಿಗೆ ದಿ.೦8ರಂದು ಚಾಲನೆ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ರಂಜಿತ್ ಮಾರ್ಕ್ ಸಾಮ್ಯುವೆಲ್, ಅಸೋಸಿಯೇಟ್ ಡೈರೆಕ್ಟರ್, ಬಯೋ ಮೆಡಿಕಲ್ ಸರ್ವಿಸರ್, ಮಣಿಪಾಲ್ ಗ್ರೂಪ್ ಆಫ್ ಹಾಸ್ಪಿಟಲ್ಸ್ ಶ್ರೀಯುತರು ವಿದ್ಯಾರ್ಥಿಗಳನ್ನುದ್ದೇಶಿಸಿ “ಲೀಡರ್ ವಿತ್ ಔಟ್ ಟೈಟಲ್” ಎಂಬ ವಿಷಯದ ಮೇಲೆ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಧರ್ಮಸ್ಥಳ,ಜನಜಾಗೃತಿ ಪ್ರಾದೇಶಿಕ ವಿಭಾಗ ಶ್ರೀ ಕ್ಷೇತ್ರ ಧರ್ಮಸ್ಥಳ,ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ರಾಜ್ಯದ 62 ನೇ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸವಣೂರು ಇದರ ಉದ್ಘಾಟನೆಯನ್ನು ಕಡಬದ ತಹಶೀಲ್ದಾರ್, ಕಡಬ ಆರಕ್ಷಕ ಠಾಣಾ ಅಧಿಕಾರಿ,ಕಡಬ ತಾಲೂಕಿನ ಯೋಜನಾ ಅಧಿಕಾರಿ ಮತ್ತು ಶ್ರೀ...
ಬೈಕ್, ಜೀಪು ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಪೆರಾಜೆ ಪೆಟ್ರೋಲ್ ಬಂಕ್ ಬಳಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಸಂಪಾಜೆಯ ಕಡೆಯಿಂದ ಸುಳ್ಯ ಕಡೆಗೆ ಬೈಕ್ ನಲ್ಲಿ ಬರುತ್ತಿದ್ದ ಸಂಪಾಜೆ ಸೊಸೈಟಿ ಉದ್ಯೋಗಿ, ಆಲೆಟ್ಟಿ ನಿವಾಸಿ ಧನಂಜಯ ಎಂಬವರಿಗೆ ಸುಳ್ಯ ಕಡೆಯಿಂದ ಅರಂತೋಡು ಕಡೆಗೆ ಹರೀಶ್ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಜೀಪು ಡಿಕ್ಕಿಯಾಗಿದೆ....
ಬೈಕ್, ಜೀಪು ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಪೆರಾಜೆ ಪೆಟ್ರೋಲ್ ಬಂಕ್ ಬಳಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. https://youtu.be/u_UB8MehQwI ಸಂಪಾಜೆಯ ಕಡೆಯಿಂದ ಸುಳ್ಯ ಕಡೆಗೆ ಬೈಕ್ ನಲ್ಲಿ ಬರುತ್ತಿದ್ದ ಸಂಪಾಜೆ ಸೊಸೈಟಿ ಉದ್ಯೋಗಿ, ಆಲೆಟ್ಟಿ ನಿವಾಸಿ ಧನಂಜಯ ಎಂಬವರಿಗೆ ಸುಳ್ಯ ಕಡೆಯಿಂದ ಅರಂತೋಡು ಕಡೆಗೆ ಹರೀಶ್ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಜೀಪು...
ಸುಳ್ಯದ ಅಂಬಟಡ್ಕದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಪ್ರೆಸ್ ಕ್ಲಬ್ನ ನೂತನ ಕಟ್ಟಡ ಪತ್ರಕರ್ತ ಸಮುದಾಯ ಭವನದ ನೆಲ ಅಂತಸ್ತಿನ ಉದ್ಘಾಟನಾ ಸಮಾರಂಭ ನ. 30 ರಂದು ನಡೆಯಲಿದೆ. ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು. ಖ್ಯಾತ ತಾರಸಿ ಕೃಷಿಕ ಪಡ್ಡಂಬೈಲು ಕೃಷ್ಣಪ್ಪ ಗೌಡ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ...
ಯೋಗಾಸನದಲ್ಲಿ ಪ್ರಗತಿ ವಿದ್ಯಾಸಂಸ್ಥೆ (ರಿ.) ಕಾಣಿಯೂರಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ (ರಿ.)ಇವರು ನಡೆಸಿದ ಮೈಸೂರು ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆಯವು ರಾಜಾ0ಗಣ ಶ್ರೀ ಕೃಷ್ಣಮಠ, ಉಡುಪಿ ಯಲ್ಲಿ 06/11/2022 ಆದಿತ್ಯವಾರ ದಂದು ನಡೆಸಲಾಯಿತು ಇದರಲ್ಲಿ 9 ರಿಂದ 14 ವಯೋಮಿತಿ ಬಾಲಕರ ವಿಭಾಗದಲ್ಲಿ ಮೋನಿಷ್ ತಂಟೆಪ್ಪಾಡಿ ತೃತೀಯ ಸ್ಥಾನ...
Loading posts...
All posts loaded
No more posts
