ಮಿತ್ರ ಯುವಕ ಮಂಡಲ, ಕುರಲ್ ತುಳುಕೂಟದ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟ – ಗದ್ದೆಯಲ್ಲಿ ದಿನಪೂರ್ತಿ ಆಟವಾಡಿ ಖುಷಿ ಪಟ್ಟ ಮಕ್ಕಳು

ಮಿತ್ರ ಯುವಕ ಮಂಡಲ ಕೊಯಿಕುಳಿ ಮತ್ತು ಕುರಲ್ ತುಳುಕೂಟ ದುಗ್ಗಲಡ್ಕ ಇದರ ಆಶ್ರಯದಲ್ಲಿ ಕೆಸರುಗದ್ದೆ ಕ್ರೀಡಾಕೂಟ ಕೆಸರ್ಡ್ ಒಂಜಿ ದಿನ ನೀರಬಿದಿರೆ ಮದಕ ದಿ.ರಾಮಕೃಷ್ಣ ನಾಯಕ್ ರವರ ಗದ್ದೆಯಲ್ಲಿ ನ.6 ರಂದು ನಡೆಯಿತು.ಕ್ರೀಡಾಕೂಟವನ್ನು ಕೆವಿಜಿ ಆಯುರ್ವೇದ ಕಾಲೇಜಿನ ಪ್ರಾಂಶುಪಾಲರಾದ ಡಾ.ಲೀಲಾಧರ್ ಡಿ.ವಿ.ಉದ್ಘಾಟಿಸಿದರು. ಕ್ರೀಡಾಂಗಣ ಉದ್ಘಾಟನೆಯನ್ನು ಉಬರಡ್ಕ ಗ್ರಾ.ಪಂ.ಮಾಜಿ ಅಧ್ಯಕ್ಷ ಹರೀಶ್ ರೈ ಉಬರಡ್ಕ ನೆರವೇರಿಸಿದರು. ಮುಖ್ಯ...

ಗ್ರಾಮೀಣ ಉದ್ಯೋಗ ಸೃಷ್ಟಿಗೆ ಸೆಲ್ಕೋ ಸಂಸ್ಥೆಯಿಂದ ಶೇ.25 ಧನಸಹಾಯ

ಗ್ರಾಮೀಣ ಭಾಗದಲ್ಲಿ ಮಹಿಳಾ ಉದ್ಯೋಗ ಸೃಷ್ಟಿ ಯೋಜನೆಗೆ ಡಾಯ್ಚ ಗೆಸೆಲ್‌ಸ್ಚಾಫ್ಟ್ ಫರ್ ಇಂಟರ್ನ್ಯಾಷನಲ್ ಜುಸಮ್ಮೆನಾರ್ಬೀಟ್(Deutsche Gesellschaft für Internationale Zusammenarbeit)(ಜಿಐ ಝಡ್ ) ಮತ್ತು ಸೆಲ್ಕೋ ಇಂಡಿಯಾ ಸಂಸ್ಥೆ ಜೊತೆಯಾಗಿ ಶೇ.25ರ ರಿಯಾಯಿತಿಯಲ್ಲಿ ವಿಶೇಷವಾಗಿ ಸೆಲ್ಕೋ ಉಪಕರಣಗಳನ್ನು ಒದಗಿಸಲಿದೆ ಎಂದು ಸೆಲ್ಕೋ ಸಂಸ್ಥೆಯ ಹಿರಿಯ ಪ್ರಬಂಧಕರಾದ ಪ್ರಸಾದ್. ಬಿ ಹೇಳಿದರು.ವಿದ್ಯುತ್ ಸಮಸ್ಯೆಯಿಂದ ಗ್ರಾಮೀಣ ಭಾಗವನ್ನು ಮುಕ್ತಗೊಳಿಸುವುದಲ್ಲದೆ...
Ad Widget

ಅಡ್ಕಾರು : ಬಸ್-ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಮೃತ್ಯು

ಜಾಲ್ಸೂರು ಗ್ರಾಮದ ಅಡ್ಕಾರ್ ನಲ್ಲಿ ಬಸ್ ಹಾಗೂ ಬಜಾಜ್ ಪಲ್ಸರ್ ಬೈಕ್ ಮಧ್ಯೆ ನ.5 ರಂದು ನಡೆದ ಅಪಘಾತ ದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಕಬಕದ ಬೊಳಿಯಮೂಲೆ ನಿವಾಸಿ ರೋಹಿತ್ ರನ್ನು ಸುಳ್ಯ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ‌ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ...

ಅಡ್ಕಾರು : ಬಸ್-ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಬೈಕ್

ಜಾಲ್ಸೂರು ಗ್ರಾಮದ ಅಡ್ಕಾರ್ ನಲ್ಲಿ ಬಸ್ ಹಾಗೂ ಬಜಾಜ್ ಪಲ್ಸರ್ ಬೈಕ್ ಮಧ್ಯೆ ನ.5 ರಂದು ನಡೆದ ಅಪಘಾತ ದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಕಬಕದ ಬೊಳಿಯಮೂಲೆ ನಿವಾಸಿ ರೋಹಿತ್ ರನ್ನು ಸುಳ್ಯ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ‌ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ...

ಎನ್ಎಂಸಿ : ಅಭಿ ವಿನ್ಯಾಸ ಕಾರ್ಯಕ್ರಮ

ರೋವರ್ ಮತ್ತು ರೇಂಜರ್ ಘಟಕ ದ ವತಿಯಿಂದ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಅಭಿ ವಿನ್ಯಾಸ ಕಾರ್ಯಕ್ರಮವು ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇದರ ಪ್ರಾಂಶುಪಾಲರಾದ ಪ್ರೊಫೆಸರ್ ರುದ್ರ ಕುಮಾರ್ ಎಂ ಎಂ ಇವರು ವಹಿಸಿ ಪ್ರಥಮ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ರೋವರ್ ಮತ್ತು ರೇಂಜರ್ ಘಟಕಗಳಲ್ಲಿ ನಡೆಯುವ ಕಾರ್ಯ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ...

ಸಾಹಿತ್ಯ ಸಂಭ್ರಮ ಪ್ರಯುಕ್ತ “ಜನಪದ ಸಾಹಿತ್ಯದಲ್ಲಿ ಸ್ತ್ರೀ” ಉಪನ್ಯಾಸ ಕಾರ್ಯಗಾರ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸುವಿಚರ ವೇದಿಕೆ ಸುಳ್ಯ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುಳ್ಯ ಇದರ ಸಹಭಾಗಿತ್ವದಲ್ಲಿ ಕನ್ನಡ ಭವನ ಅಂಬೆಟೆಡ್ಕ, ಸುಳ್ಯ ಇಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಸಾಹಿತ್ಯ ಸಂಭ್ರಮ 2022ರ 5ನೇ ದಿನದ ಪ್ರಯುಕ್ತ ಮಹಿಳಾ ಸಾಹಿತ್ಯ ಸಂಭ್ರಮದಲ್ಲಿ "ಜನಪದ ಸಾಹಿತ್ಯದಲ್ಲಿ ಸ್ತ್ರೀ"...

ಅಪಾಯದ ಭೀತಿಯಲ್ಲಿದೆ ಮಣಿಮಜಲು ಕಾಲುಸೇತುವೆ

ಪಂಜಿಗಾರು ಬಳಿಯಿರುವ ಮಣಿಮಜಲು ಕಾಲುಸೇತುವೆಯ ಎರಡೂ ಬದಿಗಳಲ್ಲಿ ಅಳವಡಿಸಿರುವ ಕಬ್ಬಿಣದ ರಕ್ಷಣಾ ಬೇಲಿ ಮುರಿದುಹೋಗಿದ್ದು ಅಪಾಯದ ಸ್ಥಿತಿಯಲ್ಲಿದೆ. ಕಾಲುಸೇತುವೆ ಅತ್ಯಂತ ಕಿರಿದಾಗಿದ್ದು, ಸಾರ್ವಜನಿಕರು ಸಂಚರಿಸುವಾಗ ಅಪಾಯ ಎದುರಾಗುವ ಸಂಭವವಿದೆ. ಕಳಂಜ-ಮಣಿಮಜಲು ಭಾಗದ ಜನರಿಗೆ ಬೆಳ್ಳಾರೆ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸಲು ಇರುವ ಪ್ರಮುಖ ಕಾಲುಸೇತುವೆ ಇದಾಗಿದ್ದು ದಿನನಿತ್ಯ ಅನೇಕ ವಿದ್ಯಾರ್ಥಿಗಳು, ಉದ್ಯೋಗಿಗಳು, ಸಾರ್ವಜನಿಕರು ಈ ಕಾಲುಸೇತುವೆಯನ್ನು...

ಐವರ್ನಾಡು : ಹೊತ್ತಿ ಉರಿದ ಕಾರು

ಐವರ್ನಾಡಿನಲ್ಲಿ ಶರೀಫ್ ಎಂಬವರು ಚಲಾಯಿಸುತ್ತಿದ್ದ ಮಾರತಿ 800 ಕಾರು (KA 51 N 2220) ಇದ್ದಕ್ಕಿದ್ದಂತೆ ಒಮ್ಮೆಲೆ ಬೆಂಕಿ ಹೊತ್ತಿಕೊಂಡಿದ್ದು ಎದುರು ಎಂಜಿನ್ ಭಾಗ ಉರಿದು ಹೋಗಿದೆ.ಚಾಲಕ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ.

ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದಿಂದ ಕಬಡ್ಡಿ ಪಂದ್ಯಾಟ

ಸುಳ್ಯ ತಾಲೂಕು ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದ 7 ನೇ ವಾರ್ಷಿಕೋತ್ಸವದ ಅಂಗವಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಆಹ್ವಾನಿತ ತಂಡಗಳ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಸಮಾರಂಭವು ನ. 12 ರಂದು ಸಂಜೆ ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಎದುರಿನ ಜೆ.ಓ.ಸಿ ಕ್ರೀಡಾಂಗಣದಲ್ಲಿ ನಡೆಯಲಿರುವುದು. ಗೋಷ್ಠಿಯಲ್ಲಿ ಗೌರವಾಧ್ಯಕ್ಷ ಲೋಕನಾಥ್...

ಆಧುನಿಕತೆಯ ಹೆಸರಿನಲ್ಲಿ ನಮ್ಮ ಇಂದಿನ ಜೀವನ ಪದ್ಧತಿ, ಆಹಾರ ಪದ್ಧತಿ ಆರೋಗ್ಯಕ್ಕೆ ಪೂರಕವಾಗಿಲ್ಲದಿರುವುದು ವಿಷಾಧನೀಯ ಡಾ.ರೇಣುಕಾ ಪ್ರಸಾದ್ ಕೆ.ವಿ.

ಆಧುನಿಕತೆಯ ಹೆಸರಿನಲ್ಲಿ ನಮ್ಮ ಇಂದಿನ ಜೀವನ ಪದ್ಧತಿ, ಆಹಾರ ಪದ್ಧತಿ ಮತ್ತು ಪರಿಸರ ಕೂಡ ಆರೋಗ್ಯಕ್ಕೆ ಪೂರಕವಾಗಿಲ್ಲದಿರುವುದು ವಿಷಾಧನೀಯ ಎಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಸುಳ್ಯ ಇದರ ಪ್ರಧಾನ ಕಾರ್ಯದರ್ಶಿ, ರಾಜ್ಯಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಹೇಳಿದರು. ಅವರು ಅ.30 ರಂದು ಕೆ.ವಿ.ಜಿ ಸುಳ್ಯ ಹಬ್ಬ ಸೇವಾ ಸಂಘ ಕೆ.ವಿ.ಜಿ...
Loading posts...

All posts loaded

No more posts

error: Content is protected !!