- Sunday
- August 9th, 2026
ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಎನ್.ಎಸ್.ಎಸ್. ಘಟಕ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಘಟಕ ಹಾಗೂ ಮಹಿಳಾ ಸುರಕ್ಷಾ ಘಟಕ ವತಿಯಿಂದ ಮಹಿಳೆಯರಿಗೆ ಸ್ವಯಂ ರಕ್ಷಣಾ ತರಬೇತಿ ಕಾರ್ಯಕ್ರಮ “ಸ್ವರಕ್ಷ” ನ.2ರಂದು ಕಾಲೇಜಿನ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸ್ವರಕ್ಷಣಾ ಮಹಿಳಾ ಟ್ರಸ್ಟ್ ಇದರ ಸಿ.ಇ.ಒ. ಕಾರ್ತಿಕ್ ಎಸ್. ಕಟೀಲ್ ಹಾಗು ಶ್ರೀಮತಿ ಶೋಭಲತಾ ಇವರು ವಿದ್ಯಾರ್ಥಿಗಳಿಗೆ ಸ್ವರಕ್ಷಣಾ ತರಬೇತಿಯನ್ನು ನೀಡಿದರು....
ಕೆ.ವಿ.ಜಿ.ಪಾಲಿಟೆಕ್ನಿಕ್ ಕುರುಂಜಿಭಾಗ್ ಸುಳ್ಯ ಇದರ ಕಂಪ್ಯೂಟರ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಶಾಶ್ವತ್ ಇವರು ಕರ್ನಾಟಕ ತಾಂತ್ರಿಕ ಶಿಕ್ಷಣ ಇಲಾಖೆಯು ನಡೆಸಿದ ರಾಜ್ಯ ಮಟ್ಟದ ಪರೀಕ್ಷೆಯಲ್ಲಿ ೩ನೇ ರ್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ದಿ.2ರಂದು ನಾಲ್ವಡಿ ಕೃಷ್ಣರಾಜ ಒಡೆಯರ ಘಟಿಕೋತ್ಸವ 2022 ಸಮಾರಂಭದಲ್ಲಿ, ಕಾಲೇಜ್ ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ...
ಇಂದಿನ ಪ್ರಸುತ್ತ ಆಧುನಿಕ ಯುವ ಜನಾಂಗವು ಹೊಸ ಹೊಸ ರೀತಿಯ ದೂರಲೋಚನೆಗೆ ತಮ್ಮನ್ನು ತೊಡಿಗಿಸಿಕೊಳ್ಳುವ ಪರಿಪಾಠವನ್ನು ಅವಲಂಬಿಸಿವೆ. "ಹಣಕ್ಕಿರುವ ಬೆಲೆ ಮಾನವೀಯ ಮೌಲ್ಯಗಳಿಗೆ ಇಲ್ಲ ಇಂದು " ಈ ಮಾತು ಸತ್ಯಕರವಾದ ಸಂಗತಿ. ಬಹುತೇಕ ಮಂದಿ ಮಾನವೀಯ ಗುಣಗಳನ್ನು ಮರೆತಿದ್ದಾರೆ ವಕ್ತಿ ಎಷ್ಟೇ ಸಿರಿವಂತನಾದರು ಅವನಲ್ಲಿ ಮಾನವೀಯ ಗುಣಗಳು ಇಲ್ಲದಿದ್ದರೆ ಏನು ಪ್ರಯೋಜನ. ಎಲ್ಲಾ ಇದ್ದು...
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯದ ಗೂನಡ್ಕದಲ್ಲಿ ಮತ್ತೊಬ್ಬ ವ್ಯಕ್ತಿಯ ಮನೆಗೆ ಎನ್ಐಎ ಪೊಲೀಸರು ನ.5ರಂದು ದಾಳಿ ನಡೆಸಿದ್ದಾರೆ. ದಾಳಿಯಿಂದ ಮನೆಯನ್ನು ಗೂನಡ್ಕದ ಸಾಜಿದ್ ಐ ಜಿ ಯವರದು ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಗತ್ಯ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.ಇಂದು ಮುಂಜಾನೆಯಿಂದಲೇ ಹಲವರ ಬೇಟೆಗೆ ಇಳಿದ ಎನ್ಐಎ ಪೊಲೀಸರು ಎಸ್ಡಿಪಿಐ ಪ್ರಮುಖರನ್ನು...
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯದ ಗೂನಡ್ಕದಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ಎನ್ಐಎ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದಾತನನ್ನು ಗೂನಡ್ಕದ ಸಾಜಿದ್ ಐ ಜಿ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಂಜಾನೆಯಿಂದಲೇ ಹಲವರ ಬೇಟೆಗೆ ಇಳಿದ ಎನ್ಐಎ ಪೊಲೀಸರು ಎಸ್ಡಿಪಿಐ ಪ್ರಮುಖರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ಮತ್ತೆ ಎನ್.ಐ.ಎ ದಾಳಿ- ಇಕ್ಬಾಲ್ ಬೆಳ್ಳಾರೆ, ಶಾಪಿ ಬೆಳ್ಳಾರೆ, ಇಬ್ರಾಹಿಂ ವಶಕ್ಕೆ
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ರಾಜ್ಯದ ಹಲವಡೆ ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದು ಮೂವರನ್ನು ಬಂಧಿಸಿದ್ದಾರೆ. ಎಸ್.ಡಿ.ಪಿ.ಐ ನ ಇಕ್ಬಾಲ್ ಬೆಳ್ಳಾರೆ, ಶಾಫಿ ಬೆಳ್ಳಾರೆ, ಇಬ್ರಾಹಿಂ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.ಎನ್ ಐಎ ಅಧಿಕಾರಿಗಳು ರಾಜ್ಯದ ಹಲವಡೆ ಮತ್ತೆ ದಾಳಿ ನಡೆಸಿದ್ದು, ದಕ್ಷಿಣ ಕನ್ನಡ, ಮೈಸೂರು, ಹುಬ್ಬಳ್ಳಿ...
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ಮತ್ತೆ ಎನ್.ಐ.ಎ ದಾಳಿ- ಇಕ್ಬಾಲ್ ಬೆಳ್ಳಾರೆ, ಶಾಪಿ ಬೆಳ್ಳಾರೆ, ಇಬ್ರಾಹಿಂ ವಶಕ್ಕೆ
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ರಾಜ್ಯದ ಹಲವಡೆ ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದು ಮೂವರನ್ನು ಬಂಧಿಸಿದ್ದಾರೆ. ಎಸ್.ಡಿ.ಪಿ.ಐ ನ ಇಕ್ಬಾಲ್ ಬೆಳ್ಳಾರೆ, ಶಾಫಿ ಬೆಳ್ಳಾರೆ, ಇಬ್ರಾಹಿಂ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.ಎನ್ ಐಎ ಅಧಿಕಾರಿಗಳು ರಾಜ್ಯದ ಹಲವಡೆ ಮತ್ತೆ ದಾಳಿ ನಡೆಸಿದ್ದು, ದಕ್ಷಿಣ ಕನ್ನಡ, ಮೈಸೂರು, ಹುಬ್ಬಳ್ಳಿ...
ನೆಹರು ಸ್ಮಾರಕ ಪದವಿಪೂರ್ವ ಕಾಲೇಜು,ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ತಾಲೂಕು ಘಟಕ,ಸುವಿಚಾರ ಸಾಹಿತ್ಯ ವೇದಿಕೆ ಸುಳ್ಯ ಮತ್ತು ಭಾವನ ಸುಗಮ ಸಂಗೀತ ಬಳಗ (ರಿ.) ಸುಳ್ಯ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ "ಸಾಹಿತ್ಯ ಸಂಭ್ರಮ 2022" ಅಂಗವಾಗಿ ಗಾನ ಯಾನ-ಗೀತ ಗಾಯನ ಕಾರ್ಯಕ್ರಮ ನಡೆಯಿತು. 26ನೇ ಸುಳ್ಯ ಕನ್ನಡ ಸಾಹಿತ್ಯ...
ನವೆಂಬರ್ 01 ಕನ್ನಡ ರಾಜ್ಯೋತ್ಸವದ ಅಂಗವಾಗಿ ಮಾದಕ ವ್ಯಸನದ ವಿರುದ್ದ ಜನಸಂಚಲನ ಕಾರ್ಯಕ್ರಮವು SKSSF ಅಜ್ಜಾವರ ಕ್ಲಸ್ಟರ್ ವತಿಯಿಂದ ಅಬ್ದುಲ್ ಖಾದರ್ ನೆಲ್ಯಡ್ಕ ರವರ ಅಧ್ಯಕ್ಷತೆಯಲ್ಲಿಅಡ್ಕ ಜಂಕ್ಷನ್ ನಲ್ಲಿ ನಡೆಯಿತು. ಸ್ಥಳೀಯ ಮದರಸ ಸದರ್ ಮುಹಲ್ಲಿಮರಾದ ಸಿ ಕೆ ಅಬ್ದುಲ್ಲ ಹಾಮಿದಿ ಉಸ್ತಾದರು ದುಆ ನೆರವೇರಿಸಿದರು. ಶ್ರೀ ಕ್ಷೇತ್ರ ಮೇನಾಲ ಇದರ ಗುರುಗಳಾದ ಶ್ರೀ ಪದ್ಮನಾಭ...
ಸುಳ್ಯದ ಹಳೆಗೇಟಿನಲ್ಲಿರುವ ಆಯುರ್ಧಾಮ ಆಯುರ್ವೇದ ಆಸ್ಪತ್ರೆಯಲ್ಲಿ ವಿಶೇಷ ಚಿಕಿತ್ಸಾ ಶಿಬಿರ ನ.13 ಭಾನುವಾರ ನಡೆಯಲಿದೆ. ಮೂಲವ್ಯಾಧಿ(ಪೈಲ್ಸ್) ಭಗಂದರ(ಪಿಸ್ಟುಲಾ),ಫಿಶರ್ ಮೊದಲಾದ ಗುದರೋಗಗಳ ತಪಾಸಣೆ, ಚಿಕಿತ್ಸೆ ಹಾಗು ಅವಶ್ಯಕತೆ ಕಂಡು ಬಂದಲ್ಲಿ ಕಾರ ಚಿಕಿತ್ಸೆ ಶಿಬಿರ ನಡೆಯಲಿದೆ. ನ.15ರಂದು ಬೆಳಿಗ್ಗೆ 11ಗಂಟೆಯಿಂದ ಅಪರಾಹ್ನ 3 ರ ತನಕ ಶಿಬಿರ ನಡೆಯಲಿದ್ದು ತಜ್ಞ ವೈದ್ಯರು ಶಿಬಿರದಲ್ಲಿ ಭಾಗವಹಿಸಿ ತಪಾಸಣೆ, ಚಿಕಿತ್ಸೆ...
Loading posts...
All posts loaded
No more posts
