ಭೀಮರಾವ್ ವಾಷ್ಠರ್ ಅವರಿಗೆ ಹಿರಿಯ ಜೇಸಿಗಳ ಸಂಘದಿಂದ ಸನ್ಮಾನ

ಸುಳ್ಯದ ಪಯಸ್ವಿನಿ ಹಿರಿಯ ಜೇಸಿಗಳ ಸಂಘದ ವತಿಯಿಂದ ಸುಳ್ಯದ ಸಾಹಿತಿ , ಜ್ಯೋತಿಷಿ ಮತ್ತು ಚಿತ್ರ ನಿರ್ದೇಶಕರಾದ ಹಿರಿಯ ಜೇಸಿ ಎಚ್ .ಭೀಮರಾವ್ ವಾಷ್ಠರ್ ಅವರಿಗೆ ನವಂಬರ್ ಒಂದರಂದು ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ದೇವಮ್ಮ ಕಾಂಪ್ಲೆಕ್ಸ್ ನಲ್ಲಿ ನಡೆದ ಪಯಸ್ವಿನಿ ಹಿರಿಯ ಜೇಸಿಗಳ ಮಾಸಿಕ ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಸಾಹಿತ್ಯದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಹಿರಿಯ...

ದೇಲಂಪಾಡಿ : ಸ್ವಚ್ಛತಾ ಕಾರ್ಯಕ್ರಮ

ಬೆಳ್ಳಿಪ್ಪಾಡಿ : ಹಿಂದೂ ಐಕ್ಯ ವೇದಿ ಬೆಳ್ಳಿಪ್ಪಾಡಿ ಘಟಕ ಹಾಗೂ ಶಕ್ತಿ ಯುವಕ ಮಂಡಲ ರಿ ಬೆಳ್ಳಿಪ್ಪಾಡಿ ಇದರ ಆಶ್ರಯದಲ್ಲಿ ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ಪ್ರದೇಶದಿಂದ ಪಂಜಿಕಲ್ಲು ಗಡಿವರೆಗೆ ರಸ್ತೆಯ ಬದಿ ಗೆಲ್ಲು ಕಡಿಯುವುದು,ಪ್ಲಾಸ್ಟಿಕ್ ಹೆಕ್ಕುವುದು ಸೇವಾ ಕಾರ್ಯವನ್ನು ಮಾಡಲಾಯಿತು.ಈ ಸಂದರ್ಭದಲ್ಲಿ ಯುವಕ ಮಂಡಲ ಹಾಗೂ ಹಿಂದೂ ಐಕ್ಯ ವೇದಿಯ ಅಧ್ಯಕ್ಷರು ಸರ್ವ ಸದಸ್ಯರು ಭಾಗವಹಿಸಿ...
Ad Widget

ಅಮರ ಸುಳ್ಯ ಸುದ್ದಿ‌‌ ಹಾಗೂ ಸಮಗ್ರ‌ ಸಮಾಚಾರ ಬಳಗದವರಿಂದ 67ನೇ ಕನ್ನಡ ರಾಜ್ಯೋತ್ಸವ

ಅಮರ ಸುಳ್ಯ ಸುದ್ದಿ‌‌ ಹಾಗೂ ಸಮಗ್ರ‌ ಸಮಾಚಾರ ಬಳಗದ ವತಿಯಿಂದ 67ನೇ ಕನ್ನಡ ರಾಜ್ಯೋತ್ಸವವನ್ನು ಇಶಾ ಫೌಂಡೇಶನ್, ಕೊಯಮತ್ತೂರು ಇಲ್ಲಿನ ಆದಿಯೋಗಿ ಸನ್ನಿಧಿಯಲ್ಲಿ ‌ಆಚರಿಸಲಾಯಿತು.

ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಡುಗಲ್ಲು ಇಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಪೋಷಕರಾದ ಜಯರಾಮ ಚಾರ್ಮತ ಇವರು ಧ್ವಜಾರೋಹಣಗೈದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಭಾ ಕಾರ್ಯಕ್ರಮದಲ್ಲಿ ಮಕ್ಕಳಿಂದ ಪ್ರಾರ್ಥನೆ, ಭಾಷಣ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶಿಕ್ಷಕರು ಎಲ್ಲರಿಗೂ 67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಶುಭಾಶಯಗಳನ್ನು ಸಲ್ಲಿಸಿ,...

ವಳಲಂಬೆ : ಅನಾರೋಗ್ಯದಿಂದ ಬಿದ್ದಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದ ಸ್ಥಳೀಯರು – ಚಿಕಿತ್ಸೆ ಫಲಿಸದೇ ಮೃತ್ಯು

ವಳಲಂಬೆಯ ಹೊಳೆ ಬದಿಯಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಸ್ಥಳೀಯರು ಹಾಗೂ ಗುತ್ತಿಗಾರಿನ ಅಮರ ಚಾರಿಟೇಬಲ್ ಟ್ರಸ್ಟ್ ನ ಸಹಕಾರದೊಂದಿಗೆ ಆಸ್ಪತ್ರೆಗೆ ಸಾಗಿಸಿ ರಕ್ಷಿಸುವ ಕಾರ್ಯ ಮಾಡಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೇ ಅಪರಿಚಿತ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ವಳಲಂಬೆ ಯ ಹೊಳೆಯ ಬದಿಯ ಬಂಡೆ ಕಲ್ಲಿನ ಮೇಲೆ ಬಿದ್ದು ಬಿಸಿಲ ಬೇಗೆಗೆ ಅಪರಿಚಿತ ವ್ಯಕ್ತಿ ಹೊರಳಾಡುತ್ತಿದ್ದುದನ್ನು ಕಂಡ ಸ್ಥಳೀಯರು...

ಕನ್ನಡವೆಂಬ ಅವಿಚ್ಛಿನ್ನ ಪರಂಪರೆಯನ್ನು ಉಳಿಸೋಣ

ಎಲ್ಲಾ ಓದುಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. "ಕನ್ನಡವು ಕೇವಲ ಘೋಷ ವಾಕ್ಯಗಳಿಗೆ ಸೀಮಿತವಾಗಿರಬಾರದು" ಕನ್ನಡದ ಬಗ್ಗೆ ಮಾತಾಡುವಾಗ ನಾವೆಷ್ಟು ಕನ್ನಡದ ಬಗೆಗೆ ಅಭಿಮಾನವನ್ನು ಹಾಗೂ ಪರಂಪರೆಯನ್ನು ಇಂದಿನ ವಿದ್ಯಾಮಾನದಲ್ಲಿ ಉಳಿಸಿಕೊಂಡಿದ್ದೇವೆ ಎಂಬುದನ್ನು ತುಲನೆ ಮಾಡಬೇಕಿದೆ. ಅದರಲ್ಲೂ ಮೊದಲು ಒಂದು ಭಾಷೆ ಬೆಳೆಯಬೇಕಾದರೆ ಆ ಭಾಷೆಯ, ಅದರ ಸಾಹಿತ್ಯದ ವಿವಿಧ ಮಜಲುಗಳನ್ನು ಕುರಿತಾದ ಚಿಂತನೆಗಳನ್ನು ಮಾಡಬೇಕಾದ್ದು ಅವಶ್ಯಕ....

ಕನ್ನಡವೆಂಬ ಅವಿಚ್ಛಿನ್ನ ಪರಂಪರೆಯನ್ನು ಉಳಿಸೋಣ

ಎಲ್ಲಾ ಓದುಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. "ಕನ್ನಡವು ಕೇವಲ ಘೋಷ ವಾಕ್ಯಗಳಿಗೆ ಸೀಮಿತವಾಗಿರಬಾರದು" ಕನ್ನಡದ ಬಗ್ಗೆ ಮಾತಾಡುವಾಗ ನಾವೆಷ್ಟು ಕನ್ನಡದ ಬಗೆಗೆ ಅಭಿಮಾನವನ್ನು ಹಾಗೂ ಪರಂಪರೆಯನ್ನು ಇಂದಿನ ವಿದ್ಯಾಮಾನದಲ್ಲಿ ಉಳಿಸಿಕೊಂಡಿದ್ದೇವೆ ಎಂಬುದನ್ನು ತುಲನೆ ಮಾಡಬೇಕಿದೆ. ಅದರಲ್ಲೂ ಮೊದಲು ಒಂದು ಭಾಷೆ ಬೆಳೆಯಬೇಕಾದರೆ ಆ ಭಾಷೆಯ, ಅದರ ಸಾಹಿತ್ಯದ ವಿವಿಧ ಮಜಲುಗಳನ್ನು ಕುರಿತಾದ ಚಿಂತನೆಗಳನ್ನು ಮಾಡಬೇಕಾದ್ದು ಅವಶ್ಯಕ....

ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಪುಣ್ಯಸ್ಮರಣೆ

ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧೀಜಿಯವರ 48ನೇ ಪುಣ್ಯಸ್ಮರಣೆ ಕಾರ್ಯಕ್ರಮ ಇಂದು ನಡೆಯಿತು. ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷ ಸಚಿನ್ ರಾಜ್ ಶೆಟ್ಟಿ ಪೆರುವಾಜೆ ಪುಷ್ಪಾರ್ಚನೆ ಮಾಡಿ ನುಡಿನಮನ ಸಲ್ಲಿಸಿದರು. ಬ್ಲಾಕ್ ಉಪಾಧ್ಯಕ್ಷ ಕೆ ಎಂ ಮುಸ್ತಾಫಾ, ಬ್ಲಾಕ್ ಮಾಜಿ ಪ್ರಧಾನ ಕಾರ್ಯದರ್ಶಿ ಗೋಕುಲ್ ದಾಸ್, ಬ್ಲಾಕ್ ವಕ್ತಾರ ನಂದರಾಜ್ ಸಂಕೇಶ್...

ಕಾಂತಮಂಗಲ : ಜೀಪು – ಬೈಕ್ ಡಿಕ್ಕಿ, ಸವಾರನ ಕಾಲಿಗೆ ಗಾಯ

ಸುಳ್ಯ ಅಜ್ಜಾವರ ರಸ್ತೆಯ ಕಾಂತಮಂಗಲ ಸಮೀಪ‌ ಬೈಕೊಂದಕ್ಕೆ ಜೀಪು ಡಿಕ್ಕಿಯಾದ ಘಟನೆ ಇಂದು ನಡೆದಿದೆ. ಬೈಕ್ ಸವಾರನ ಕಾಲಿಗೆ ಗಾಯಗಳಾಗಿದೆ ಎಂದು ತಿಳಿದುಬಂದಿದೆ. ಸುಳ್ಯದಿಂದ ಯಮಹ ಶೋ ರೂಂನಿಂದ ಸರ್ವಿಸ್ ನಡೆಸಿ ಬೈಕ್ ವಾರಿಸುದಾರರಿಗೆ ನೀಡಲು ತೆರಳುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಸುಳ್ಯ : ನಗರದಲ್ಲಿ ಕೂಡ ಮಂಗಗಳ ಹಾವಳಿ ಆರಂಭ – ಶೀಘ್ರ ಮಂಕಿ ಪಾರ್ಕ್ ನಿರ್ಮಾಣ ಮಾಡಲು ಒತ್ತಾಯ

ಸುಳ್ಯ ತಾಲೂಕಿನಾದ್ಯಂತ ಮಂಗಗಳ ಹಾವಳಿ ವ್ಯಾಪಕವಾಗಿದ್ದು ಕೃಷಿಕರ ನಿದ್ದೆಗೆಡಿಸಿದೆ. ಅಡಿಕೆಗೆ ಹಳದಿರೋಗ, ಎಲೆಚುಕ್ಕಿ ರೋಗ, ಕೊಳೆರೋಗದಿಂದ ಕಂಗೆಟ್ಟ ಕೃಷಿಕರಿಗೆ ಮಂಗಗಳ ಹಾವಳಿ ವ್ಯಾಪಕವಾಗಿ ತೊಂದರೆ ಕೊಡುತ್ತಿದೆ. ಇದೀಗ ಸುಳ್ಯ ನಗರದಲ್ಲೂ ಮಂಗಗಳ ಹಾವಳಿ ಬಗ್ಗೆ ದೂರುಗಳು ಬರುತ್ತಿದ್ದು ಅರಣ್ಯ ಇಲಾಖೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಕೆಲ ಕೃಷಿಕರು ಮಂಗಗಳನ್ನು ಹಿಡಿದು ಒಂದೆಡೆಯಿಂದ ಇನ್ನೊಂದೆಡೆಗೆ...
Loading posts...

All posts loaded

No more posts

error: Content is protected !!