- Monday
- August 10th, 2026
ಕಲೆಯನ್ನು ಆಸ್ವಾದಿಸುವುದು ಹಾಗೂ ಪ್ರೋತ್ಸಾಹಿಸುವುದು ಜೀವನದಲ್ಲಿ ಸಂತೃಪ್ತಿಯನ್ನು ಹಾಗೂ ನೆಮ್ಮದಿಯನ್ನು ನೀಡುತ್ತದೆ . ಈ ಕಾರ್ಯ ರೋಟರಿ ಸ್ನೇಹ ಸಂಭ್ರಮ ಗಾನ ಕುಂಚ ಕಾರ್ಯಕ್ರಮದಿಂದ ಆಗಿದೆ ಎಂದು ಲಯನ್ ಮಾಜಿ ರಾಜ್ಯಪಾಲರಾದ ಎಂ ಬಿ ಸದಾಶಿವ ಹೇಳಿದರು. ಅವರು ರೋಟರಿ ಕ್ಲಬ್ ಸುಳ್ಯ ಹಾಗೂ ರೋಟರಿ ಕ್ಲಬ್ ಸುಳ್ಯ ಸಿಟಿ ವತಿಯಿಂದ ನಡೆದ ಸ್ನೇಹ ಸಂಭ್ರಮ...
ಕಳೆದ 18 ವರುಷಗಳಿಂದ ಮದ್ಯಮುಕ್ತವಾಗಿ ನೆಮ್ಮದಿಯಿಂದ ಇದ್ದ ಕೊಲ್ಲಮೊಗ್ರು ಗ್ರಾಮದಲ್ಲಿ ಮತ್ತೆ ವೈನ್ ಶಾಪ್ ಆರಂಭವಾಗಿರುವುದಕ್ಕೆ ಪರ ವಿರೋಧ ಚರ್ಚೆ ಆರಂಭವಾಗಿದೆ. ಇತ್ತೀಚೆಗೆ ಗ್ರಾಮದ ಜನರಿಗೆ ಹಾಗೂ ಗ್ರಾಮ ಪಂಚಾಯಿತಿಗೆ ಗೊತ್ತಿಲ್ಲದ್ದೆ ಏಕಾ ಏಕಿ ಮದ್ಯದಂಗಡಿ ತೆರೆದಿರುವುದು ಮದ್ಯ ವಿರೋಧಿ ಹೋರಾಟ ಸಮಿತಿಯ ಆಕ್ರೋಶಕ್ಕೆ ಕಾರಣವಾಗಿದೆ. ಮದ್ಯ ವಿರೋಧಿ ಗ್ರಾಮವನ್ನಾಗಿಸುವ ನಿಟ್ಟಿನಲ್ಲಿ ಗ್ರಾಮಸ್ಥರು ಗ್ರಾಮದ ಕಾರ್ಣಿಕ...
ಸುಳ್ಯ ಮತ್ತು ಕಲ್ಲುಗುಂಡಿಯಲ್ಲಿ ಕಾರ್ಯಚರಿಸುತ್ತಿರುವ ಶ್ರೀ ಮಂಗಳಾ ಡ್ರೈವಿಂಗ್ ಸ್ಕೂಲ್ ಇದರ ಇನ್ನೊಂದು ಸಂಸ್ಥೆ ಗುತ್ತಿಗಾರಿನ ನಿವೇದಿತಾ ಸಂಕೀರ್ಣದಲ್ಲಿ ಶ್ರೀ ಮಂಗಳಾ ಎಂಟರ್ ಪ್ರೈಸಸ್ ಅ.26 ರಂದು ಗಣಹೋಮದೊಂದಿಗೆ ಶುಭಾರಂಭಗೊಂಡಿತು. ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರಾದ ವೇದಮೂರ್ತಿ ಮಹಾಬಲೇಶ್ವರ ಭಟ್ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಗುತ್ತಿಗಾರು ಮುತ್ತಪ್ಪ ತಿರುವಪ್ಪ ದೇವಸ್ಥಾನದ...
ಅಂಧಕಾರವನ್ನು ಹೊಡೆದೋಡಿಸಿ ಬೆಳಕನ್ನು ತರುವ ಹಬ್ಬ. ನೋವನ್ನು ಖುಷಿಯನ್ನು ತರುವ ಹಬ್ಬ... ಅಜ್ಞಾನವೆಂಬ ಪರಿವನ್ನು ಕಳೆದು ಸುಜ್ಞಾನವೆಂಬ ಜ್ಞಾನ ದೀವಿಗೆಯನ್ನು ತರುವ ಹಬ್ಬ. ಹಣತೆಗಳ ಹಬ್ಬ ಮತ್ತೆ ಬಂದಿದೆ. ಮತ್ತೆ ಸಂಭ್ರಮ ತಂದಿದೆ. ಮನೆಮನಗಳಲ್ಲಿ ಹರ್ಷವನ್ನು ತುಂಬುವ ಹಬ್ಬ. ದೀಪಾವಳಿ ಬರಿ ಹಬ್ಬವಲ್ಲ... ನಮ್ಮ ಸಂಸ್ಕೃತಿಯ ಪರಂಪರೆಯನ್ನು ಸಾರವನ್ನು ಇನ್ನಷ್ಟು ಹುರುಪು ತುಂಬುವ ಹಬ್ಬವಾಗಿದೆ. ಅದರಲ್ಲೂ...
ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೀಪಾವಳಿ ಪ್ರಯುಕ್ತ ನರಕ ಚತುರ್ದಶಿಯಂದು ಬಲಿಯೆಂದ್ರ ಪೂಜೆ ನಡೆಯಿತು. ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ,ಕೆ ,ಬೆಳ್ಯಪ್ಪ ಗೌಡ, ಸದಸ್ಯರಾದ ಡಿ. ಯಂ. ರಾಮಣ್ಣ ಗೌಡ, ವಿ. ಪರಮೇಶ್ವರ ಭಟ್, ಪದ್ಮನಾಭ ದಂಬೆಕೊಡಿ, ಕೆ. ಲಿಂಗಪ್ಪ ನಾಯ್ಕ್ ಕಾಜಿಮಡ್ಕ , ಮತ್ತು ವೇದಮೂರ್ತಿ ಮಹಾಬಲೇಶ್ವರ ಭಟ್ , ರಘುರಾಮ...
ಕೊಲ್ಲಮೊಗ್ರು ಗ್ರಾಮ ಪಂಚಾಯತು ಸಭಾಂಗಣದಲ್ಲಿ, ಕೊಲ್ಲಮೊಗ್ರು ಗ್ರಾಮ ಪಂಚಾಯತು ವ್ಯಾಪ್ತಿಯ ಕೊಲ್ಲಮೊಗ್ರು ಗ್ರಾಮದಲ್ಲಿ ಪ್ರಾರಂಭವಾಗಿರುವ ಮಧ್ಯ ಮಾರಾಟ ಕೇಂದ್ರದ ಬಗ್ಗೆ, ಚರ್ಚಿಸಲು ವಿಶೇಷ ಸಭೆಯನ್ನು ಅ.25 ರಂದು ಗ್ರಾಮ ಪಂಚಾಯತು ಅಧ್ಯಕ್ಷರಾದ ಉದಯ ಕೊಪ್ಪಡ್ಕ ನೇತೃತ್ವದಲ್ಲಿ ನಡೆಸಲಾಯಿತು. ಗ್ರಾಮ ಪಂಚಾಯತು ಸದರಿ ಮದ್ಯ ಮಾರಾಟ ಕೇಂದ್ರ ನಡೆಸಲು ಯಾವುದೇ ಪರವಾನಿಗೆ ಅಥವಾ ನಿರಾಕ್ಷೇಪಣಾ ಪತ್ರ ನೀಡಿಲ್ಲ...
ನಂದಗೋಕುಲ(ರಿ.) ಟ್ರಸ್ಟ್ ವತಿಯಿಂದ ಪುತ್ತೂರು ತಾಲೂಕಿನ ಪಂಜಿಗುಡ್ಡೆಯಲ್ಲಿ ತೀರಾ ಬಡತನ ಹಾಗೂ ಅನೇಕ ವರ್ಷದಿಂದ ಆರೋಗ್ಯ ಸಮಸ್ಯೆ ಇರುವ ಕುಶಾಲಪ್ಪ ರವರ ಕುಟುಂಬದವರಿಗೆ 25000 ರೂ.ಗಳ ಧನಸಹಾಯ ಮಾಡಲಾಯಿತು. ಈ ಸಂದರ್ಭ ಬನ್ನೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಗೀತಾ, ಸದಸ್ಯರಾದ ರಮಣಿ ಗಾಣಿಗ ಹಾಗೂ ನಂದಗೋಕುಲ ಟ್ರಸ್ಟ್ ಸಂಘದ ಅಧ್ಯಕ್ಷರಾದ ಕಾರ್ತಿಕ್, ಕಾರ್ಯದರ್ಶಿಯರಾದ ಲಿಖಿತಾ...
ಕೆ.ಎಸ್.ಎಸ್. ಕಾಲೇಜು ಸುಬ್ರಹ್ಮಣ್ಯದ 2015-2016ನೇ ಸಾಲಿನ ಹಿರಿಯ ವಿದ್ಯಾರ್ಥಿವೃಂದ 'ನಮ್ಮ ಬಿ.ಎ ಬಳಗ' ಇದರ 6ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಅ.23ರಂದು ನಮ್ಮ ಬಿ.ಎ. ಬಳಗದ ಸದಸ್ಯೆ ಗಾಯತ್ರಿ ಕೈಕಂಬ ರವರ ಮನೆಯಲ್ಲಿ ನಡೆಯಿತು. ಗೆಳೆಯರೆಲ್ಲರ ಒಟ್ಟುಗೂಡುವಿಕೆಯೊಂದಿಗೆ ಪ್ರತಿ ವರ್ಷದಂತೆ ಹರಟೆ ತಮಾಷೆಗಳೊಂದಿಗೆ ಮನೋರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಮಧ್ಯಾಹ್ನದ ನಡೆದ ಸಭಾ ಕಾರ್ಯಕ್ರಮದಲ್ಲಿ...
ಸಾಮರಸ್ಯ ವಿಭಾಗ ಸುಬ್ರಹ್ಮಣ್ಯ ಇದರ ಆಶಯದಂತೆ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸುಬ್ರಹ್ಮಣ್ಯ ಇದರ ಸಹಯೋಗದೊಂದಿಗೆ ಸುಬ್ರಹ್ಮಣ್ಯ ಗ್ರಾಮದ ವಾಲಗದಕೇರಿಯ ಹಿಂದೂ ಬಂಧುಗಳ ಮನೆಯಂಗಳದಲ್ಲಿ ದೀಪಾವಳಿಯ ಸಡಗರ ಹಿಂದೂ ಸಮಾಜದ ಎಲ್ಲಾ ಬಂಧುಗಳೊಂದಿಗೆ ದೀಪಾವಳಿ ಹಬ್ಬವನ್ನು ಆಚರಿಸುವ ಸಂಕಲ್ಪ ತುಡರ್ ಸಾಮರಸ್ಯದ ಜ್ಯೋತಿ ಕಾರ್ಯಕ್ರಮ ಇಂದು ನಡೆಯಿತು.ಚಿತ್ರದುರ್ಗದ ಶಿವಚರಣ ಮಾದಾರ ಚೆನ್ನಯ್ಯ ಗುರು ಪೀಠದ ಪರಮಪೂಜ್ಯ...
ಸಾಮರಸ್ಯ ವಿಭಾಗ ಸುಬ್ರಹ್ಮಣ್ಯ ಇದರ ಆಶಯದಂತೆ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸುಬ್ರಹ್ಮಣ್ಯ ಇದರ ಸಹಯೋಗದೊಂದಿಗೆ ''ದೀಪಾವಳಿ ಹಬ್ಬದೊಂದಿಗೆ ಸಾಮರಸ್ಯದ ಮನ್ವಂತರ"ತುಡರ್ ಸಾಮರಸ್ಯದ ಜ್ಯೋತಿ ಕಾರ್ಯಕ್ರಮ ಇಂದು ನಡೆಯಿತು. ಈ ಕಾರ್ಯಕ್ರಮದ ನಿಮಿತ್ತ ಕುಕ್ಕೇ ಸುಬ್ರಹ್ಮಣ್ಯಕ್ಕೆ ಆಗಮಿಸಿರುವ ಚಿತ್ರದುರ್ಗದ ಶಿವಚರಣ ಮಾದಾರ ಚೆನ್ನಯ್ಯ ಗುರು ಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಯವರನ್ನು ಮೀನುಗಾರಿಕೆ, ಬಂದರು ಮತ್ತು...
Loading posts...
All posts loaded
No more posts
