ಸುಬ್ರಹ್ಮಣ್ಯ : ತುಡ‌ರ್ ಸಾಮರಸ್ಯದ ಜ್ಯೋತಿ ಕಾರ್ಯಕ್ರಮ – ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಆಗಮನ

ಸಾಮರಸ್ಯ ವಿಭಾಗ ಸುಬ್ರಹ್ಮಣ್ಯ ಇದರ ಆಶಯದಂತೆ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸುಬ್ರಹ್ಮಣ್ಯ ಇದರ ಸಹಯೋಗದೊಂದಿಗೆ ''ದೀಪಾವಳಿ ಹಬ್ಬದೊಂದಿಗೆ ಸಾಮರಸ್ಯದ ಮನ್ವಂತರ"ತುಡ‌ರ್ ಸಾಮರಸ್ಯದ ಜ್ಯೋತಿ ಕಾರ್ಯಕ್ರಮ ಇಂದು ನಡೆಯಿತು. ಈ ಕಾರ್ಯಕ್ರಮದ ನಿಮಿತ್ತ ಕುಕ್ಕೇ ಸುಬ್ರಹ್ಮಣ್ಯಕ್ಕೆ ಆಗಮಿಸಿರುವ ಚಿತ್ರದುರ್ಗದ ಶಿವಚರಣ ಮಾದಾರ ಚೆನ್ನಯ್ಯ ಗುರು ಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಯವರನ್ನು ಮೀನುಗಾರಿಕೆ, ಬಂದರು ಮತ್ತು...

ಸುಳ್ಯ : ಗುಂಡು ಹಾರಿಸಿಕೊಂಡ ವ್ಯಕ್ತಿ ಗಂಭೀರ – ಆಸ್ಪತ್ರೆಗೆ ದಾಖಲು

ಸುಳ್ಯದ ಜಟ್ಟಿಪಳ್ಳ ನಿವಾಸಿ ಕೇಶವ ಪ್ರಭುರವರು ತಲೆಗೆ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಇಂದು ಪೂರ್ವಾಹ್ನ 11 ಗಂಟೆಯ ಸುಮಾರಿಗೆ ಅವರ ಮನೆಯೊಳಗೆ ಈ ಘಟನೆ ನಡೆದಿದ್ದು ವಿಷಯ ತಿಳಿದ ಕೂಡಲೇ ಆಸ್ಪತ್ರೆಗೆ ರವಾನಿಸಲಾಯಿತು. ಗುಂಡು ಹಾರಿಸಿಕೊಳ್ಳಲು ಕಾರಣವೇನೆಂದು ಪೊಲೀಸರು...
Ad Widget

ಕಂದ್ರಪ್ಪಾಡಿ : ದೀಪಾವಳಿ ಅಂಗವಾಗಿ ಗ್ರಾಮೀಣ ಕ್ರೀಡಾಕೂಟ – ಸಚಿವ ಅಂಗಾರರಿಂದ ಚಾಲನೆ

ದೇವಚಳ್ಳ ಯುವಕ ಮಂಡಲ,ಶೃತಿ ಯುವತಿ ಮಂಡಲ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಂದ್ರಪ್ಪಾಡಿ ಮತ್ತು ಅಂಗನವಾಡಿ ಕೇಂದ್ರ ಕಂದ್ರಪ್ಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ದೀಪಾವಳಿ ಪ್ರಯುಕ್ತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಂದ್ರಪ್ಪಾಡಿಯಲ್ಲಿ ನಡೆದ ಗ್ರಾಮೀಣ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಚಿವರಾದ ಎಸ್. ಅಂಗಾರರವರು ಭಾಗವಹಿಸಿದರು.ಕಾರ್ಯಕ್ರಮದಲ್ಲಿ ಗುತ್ತಿಗಾರು ಪ್ರಾ.ಕೃ.ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ಕಿಶೋರ್‌ ಕುಮಾರ್‌...

ಹರಿಹರ ಪಲ್ಲತ್ತಡ್ಕ : ಅ.25-26 ರಂದು ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ತಂಬಿಲ ಸೇವೆ

ಹರಿಹರ ಪಲ್ಲತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಅ.25 ನೇ ಮಂಗಳವಾರದಂದು ಬೆಳಿಗ್ಗೆ 8:00 ಗಂಟೆಗೆ “ಬಲೀಂದ್ರ ಮರ ಹಾಕುವುದು” ಹಾಗೂ ಅ.26 ನೇ ಬುಧವಾರದಂದು ಬೆಳಿಗ್ಗೆ 9:00 ಗಂಟೆಗೆ ದೈವಗಳ ಚಾವಡಿಯಲ್ಲಿ “ತಂಬಿಲ ಸೇವೆ” ನಡೆಯಲಿದೆ ಹಾಗೂ ಮದ್ಯಾಹ್ನ “ಮಹಾಪೂಜೆ” ಹಾಗೂ “ಗೋಪೂಜೆ” ನಡೆಯಲಿದೆ. ವರದಿ :- ಉಲ್ಲಾಸ್ ಕಜ್ಜೋಡಿ

ಕೂ.. ಬಲೇಂದ್ರ

ಸುತ್ತು-ಮುತ್ತುನ ಕತ್ತಲೆನ ಬೆರ್ಸಿ ಪೊಲಿ ಸಿರಿನ ಅರ್ಸು ಬಲೇಂದ್ರ ಬಂದದೆ ಅರ್ಸು ಬಾವ ದಾರಿಗೆ ದೀಪ ಹೊತ್ತಿಸಿಸ್! ಗದ್ದೆ-ತೋಟಲಿ ಗೈದ್ ಮರಕಟ್ಟಿದ ಜೀವಕೆ ಮೈಕೈಗೆಲ್ಲ ಪದಾನ ಒತ್ತಿ ತಟ್ಟಿ ಎಣ್ಣೆ ಪೂಜಿ ಸಿಂಗಾರದ ಐತಮಾಡಿ ಪೊಲಿತಾವ ಅರ್ಸುನ ಕರಿನಿ! ಅಮಾಸೆನ ಕರ್ಕೂಟಿ ಕತ್ತಲೆಲಿ ಅರ್ಸು ಪುರ್ಡುದು ಬೇಡ ಗದ್ದೆ; ಕಟ್ಟಪುಣಿ ಕರೆಲಿ ಹಟ್ಟಿ ಬೈಪಣೆ ಕರೆಲಿ...

ಎನ್ನೆಂಸಿ ಎನ್ ಸಿ ಸಿ ವತಿಯಿಂದ “ವೈದ್ಯ ವಿದ್ಯಾರ್ಥಿಗಳಿಗೆ ಸೈನ್ಯದಲ್ಲಿ ಅವಕಾಶಗಳು” ಕುರಿತು ಮಾಹಿತಿ ಕಾರ್ಯಕ್ರಮ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಎನ್ ಸಿ ಸಿ ವತಿಯಿಂದ ಕೆವಿಜಿ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇಲ್ಲಿನ "ವೈದ್ಯ ವಿದ್ಯಾರ್ಥಿಗಳಿಗೆ ಸೈನ್ಯದಲ್ಲಿ ಅವಕಾಶಗಳು ಕುರಿತು ಮಾಹಿತಿ ಕಾರ್ಯಕ್ರಮ" ನಡೆಯಿತು. 19 ಕರ್ನಾಟಕ ಬೆಟಾಲಿಯನ್ ಎನ್ ಸಿ ಸಿ ಮಡಿಕೇರಿ ಯ ಆಡಳಿತ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಚಾಕೋ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವೈದ್ಯಕೀಯ...

ಸುಳ್ಯ :- ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಸುಳ್ಯ ತಾಲೂಕು ಯೋಜನಾ ಕಛೇರಿಯಲ್ಲಿ ಗಣಹೋಮ ಹಾಗೂ ಲಕ್ಷ್ಮಿ ಪೂಜೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು ಯೋಜನಾ ಕಛೇರಿಯಲ್ಲಿ ಅ.22 ರಂದು ಗಣಹೋಮ, ಲಕ್ಷ್ಮಿ ಪೂಜೆ ಹಾಗೂ ವಾಹನ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ನಾಗೇಶ್.ಪಿ, ಸುಳ್ಯ ತಾಲೂಕಿನ ಎಲ್ಲಾ ವಲಯಗಳ ಮೇಲ್ವಿಚಾರಕರು, ಕಛೇರಿಯ ಹಣಕಾಸು ಪ್ರಬಂಧಕರು, ಸಹಾಯಕ...

ಗುತ್ತಿಗಾರು :ನವೋದಯ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ಪರೀಕ್ಷಾ ತರಬೇತಿಗೆ ದಾಖಲಾತಿ ಪ್ರಾರಂಭ

ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರ ಗುತ್ತಿಗಾರು ಇದರ ವತಿಯಿಂದ ನವೆಂಬರ್ ತಿಂಗಳಿನಿಂದ ಪ್ರತೀ ಭಾನುವಾರ ಬೆಳಿಗ್ಗೆ 10:00 ಗಂಟೆಯಿಂದ ಮದ್ಯಾಹ್ನ 1:00 ಗಂಟೆಯವರೆಗೆ ನವೋದಯ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ಪರೀಕ್ಷಾ ತರಬೇತಿ ನಡೆಯಲಿದ್ದು, ಈ ಪರೀಕ್ಷಾ ತರಬೇತಿಯ ದಾಖಲಾತಿ...

ಮಹಿಳೆಯ ಮಾಂಗಲ್ಯಸರ ಕಳೆದುಹೋಗಿದ್ದು ಸಿಕ್ಕಿದವರು ಹಿಂತಿರುಗಿಸಲು ಮನವಿ

ಪೆರಾಜೆಯ ಜಾನಕಿ ಎಂಬವರು ಇಂದು ಸಂಜೆ 4.30ರ ವೇಳೆಗೆ ಸುಳ್ಯದಿಂದ ಕೇರಳ ಸಾರಿಗೆ ಬಸ್ಸಿನಲ್ಲಿ ಪರಪ್ಪೆಗೆ ಮಗಳ ಮನೆಗೆ ತೆರಳಿದ್ದು, ಈ ಸಂದರ್ಭದಲ್ಲಿ ಮಾಂಗಲ್ಯ ಸರವು ಕಳೆದು ಹೋಗಿರುತ್ತದೆ. ಸಿಕ್ಕಿದವರು ದಯವಿಟ್ಟು ಹಿಂತಿರುಗಿಸಿ ಕೊಡಬೇಕೆಂದು ಹಾಗೂ ಈ ನಂಬರ್ ಗೆ ಕರೆ ಮಾಡಿ ತಿಳಿಸಲು ಮನವಿ ಮಾಡಿದ್ದಾರೆ. (9480675720) ಹುಡುಕಿ ಕೊಟ್ಟವರಿಗೆ ಸೂಕ್ತ ಬಹುಮಾನ ನೀಡಲಾಗುವುದು...

ಎನ್ನೆಂಸಿಯಲ್ಲಿ Pre RDC II ಮತ್ತು CATC ಶಿಬಿರ ಸಮಾರೋಪ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 19 ಕರ್ನಾಟಕ ಬೆಟಾಲಿಯನ್ ಎನ್ ಸಿ ಸಿ, ಮಡಿಕೇರಿ ಇದರ ಆಶ್ರಯದಲ್ಲಿ ನಡೆದ 8 ದಿನಗಳ Pre RDC II ಮತ್ತು CATC ಶಿಬಿರದ ಸಮಾರೋಪ ಸಮಾರಂಭವು ‌ಅಕ್ಟೋಬರ್ 21ರಂದು ಸಂಜೆ ಕೆವಿಜಿ ಷಷ್ಟ್ಯಬ್ದ ರಂಗಮಂದಿರದಲ್ಲಿ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ)...
Loading posts...

All posts loaded

No more posts

error: Content is protected !!