- Monday
- August 10th, 2026
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 19 ಕರ್ನಾಟಕ ಬೆಟಾಲಿಯನ್ ಎನ್ ಸಿ ಸಿ, ಮಡಿಕೇರಿ ಇದರ ಆಶ್ರಯದಲ್ಲಿ ನಡೆದ 8 ದಿನಗಳ Pre RDC II ಮತ್ತು CATC ಶಿಬಿರದ ಸಮಾರೋಪ ಸಮಾರಂಭವು ಅಕ್ಟೋಬರ್ 21ರಂದು ಸಂಜೆ ಕೆವಿಜಿ ಷಷ್ಟ್ಯಬ್ದ ರಂಗಮಂದಿರದಲ್ಲಿ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ)...
ಗುತ್ತಿಗಾರು ಗ್ರಾಮ ಪಂಚಾಯತ್ ವತಿಯಿಂದ ಗ್ರಾಮ ಪಂಚಾಯತ್ ಆವರಣದಲ್ಲಿ ನಿರ್ಮಿಸಲಾದ ಘನತ್ಯಾಜ್ಯ ವಿಲೇವಾರಿ ಘಟಕದ ಉದ್ಘಾಟನೆಯನ್ನು ಸಚಿವರಾದ ಎಸ್. ಅಂಗಾರರವರು ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಸಚಿವರಾದ ಎಸ್. ಅಂಗಾರ ಹಾಗೂ ವಿವಿಧ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ವೈದ್ಯಾಧಿಕಾರಿ ಡಾ.ಚೈತ್ರಬಾನು, ಗುತ್ತಿಗಾರು ಪಿ.ಡಿ.ಓ. ಬಿ.ಧನಪತಿ, ಗ್ರಾಮ ಸಹಾಯಕ ಲೋಕೇಶ್ ಕುಚ್ಚಾಲ, ಸಮಾಜ ಸೇವಕ...
ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘ, ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ, ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಸುಳ್ಯ, ಕೆ.ವಿ.ಜಿ. ಡೆಂಟಲ್ ಮಹಾವಿದ್ಯಾಲಯ ಸುಳ್ಯ ಇದರ ಸಹಯೋಗದೊಂದಿಗೆಸಾರ್ವಜನಿಕ ಉಚಿತ ಆರೋಗ್ಯ ತಪಾಸಣೆ ಹಾಗೂ ಮಾಹಿತಿ ಕಾರ್ಯಗಾರ ಅ.30 ರಂದು ಆದಿತ್ಯವಾರ ಎಲಿಮಲೆಯ ಸರಕಾರಿ ಪ್ರೌಢಶಾಲೆಯಲ್ಲಿ ಬೆಳಿಗ್ಗೆ 9:00ರಿಂದ ಆರಂಭಗೊಳ್ಳಲಿದೆ ಎಂದು ಶಿಬಿರದ...
ಸುಮಾರು ರೂ.10 ಲಕ್ಷ ವೆಚ್ಚದಲ್ಲಿ ಕಾಂಕ್ರೀಟೀಕರಣಗೊಂಡ ಸುಳ್ಯ ತಾಲೂಕಿನ ಕಂದ್ರಪ್ಪಾಡಿ - ವಾಲ್ತಾಜೆ ಎಸ್.ಸಿ. ಕಾಲೋನಿ ರಸ್ತೆಯನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಬಿ.ಜೆ.ಪಿ. ಉಪಾಧ್ಯಕ್ಷರಾದ ವೆಂಕಟ್ ವಳಲಂಬೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಕೇಂದ್ರ ರಬ್ಬರ್ ಮಂಡಳಿ ನಿರ್ದೇಶಕರಾದ ಮುಳಿಯ ಕೇಶವ ಭಟ್, ಗುತ್ತಿಗಾರು...
ಕಳೆದ ಕೆಲವು ದಿನಗಳ ಹಿಂದೆ ಕೊಲ್ಲಮೊಗ್ರದಲ್ಲಿ ತೆರೆದ ವೈನ್ ಶಾಪ್ ಒಂದು ನನಗೆ ಸೇರಿದ್ದು, ನಾನು ಕೂಡ ಒಬ್ಬ ಪಾಲುದಾರನೆಂದು ಅಪಪ್ರಚಾರವಾಗತೊಡಗಿದೆ. ನನಗೂ ಅಲ್ಲಿ ತೆರೆದ ವೈನ್ ಶಾಪ್ ಗೂ ಯಾವುದೇ ರೀತಿಯ ಸಂಬಂಧವಿರುವುದಿಲ್ಲ. ನಾನು ಅಂಗಡಿ ಹೊಂದಿರುವ ಕಟ್ಟಡದಲ್ಲಿ ತೆರದಿರುವುದರಿಂದ ಜನರಲ್ಲಿ ಈ ರೀತಿಯ ಭಾವನೆಗಳು ಮೂಡಿದೆ ಈ ವೈನ್ ಶಾಪ್ ಮಂಗಳೂರು ಮೂಲದವರಿಗೆ...
ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಶ್ರೀಶ್ರೀಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ, ಮಂಗಳೂರು ಶಾಖೆ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಯವರು ಮಂಗಳೂರಿನ ಬಾವುಟ ಗುಡ್ಡೆಯಲ್ಲಿ ಲೋಕಾರ್ಪಣೆಗೆ ಸಜ್ಜಾಗಿರುವ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ರ ಪ್ರತಿಮೆಯನ್ನು ಹಾಗೂ ಆ ಸ್ಥಳವನ್ನು ವೀಕ್ಷಿಸಿದರು. ಈ ಸಂಧರ್ಭ ದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ,...
ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಪ್ರಯುಕ್ತ ಅ. 21 ರಂದು ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ಮಾನಸಿಕ ಒತ್ತಡವನ್ನು ಪರಿಹರಿಸುವ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆಯನ್ನು ಡಾ. ಅಶೋಕ್ ಕೆ., ಪ್ರೊಪೆಸರ್ ಹಾಗೂ ವಿಭಾಗ ಮುಖ್ಯಸ್ಥರು ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗ, ಇವರು ನಡೆಸಿಕೊಟ್ಟರು.ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಅಕಾಡೆಮಿ ಆಫ್ ಲಿಬರಲ್...
ಗೋವುಗಳ ರಕ್ಷಣೆ ಮತ್ತು ಅಕ್ರಮ ಗೋ ಸಾಗಟಕ್ಕೆ ತಡೆಯುವ ಪ್ರಯತ್ನವಾಗಿ ಈ ಹಿಂದೆಯೇ ಬೇಡಿಕೆ ಇರಿಸಲಾಗಿದ್ದರಿಂದ ಅಜ್ಜಾವರ ಗ್ರಾಮದ ಇರುಂವಬಳ್ಳದಲ್ಲಿ ಸರ್ವೆ ಕಾರ್ಯ ನಡೆಸಲಾಯಿತು. ಅಜ್ಜಾವರ ಗ್ರಾಮದ ಇರುವಂಬಳ್ಳ ಎಂಬಲ್ಲಿ ಸರ್ವೆ ನಂಬ್ರ 84/2AP1ರಲ್ಲಿ ಈ ಹಿಂದೆ ಸಲ್ಲಿಸಲಾದ ಮನವಿಯ ಪ್ರಕಾರ ಕಂದಾಯ ಇಲಾಖೆ ಇಂದು ತಾಲ್ಲೂಕು ಸರ್ವೆಯರ್ ಮುಖಾಂತರ ಸರ್ವೇ ಕಾರ್ಯ ಮತ್ತು ಗಡಿ...
ಗುತ್ತಿಗಾರು ಸ.ಪ.ಪೂ.ಕಾಲೇಜಿನ ಹೈಸ್ಕೂಲ್ ವಿಭಾಗ ಪ್ರಾರಂಭವಾಗಿ 50 ವರ್ಷ ಪೂರೈಸಿ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿರುವ ಹಿನ್ನೆಲೆಯಲ್ಲಿ ಸಚಿವರಾದ ಎಸ್. ಅಂಗಾರರವರು ಶಾಲಾ ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ ರೂ.5 ಲಕ್ಷ ಅನುದಾನ ಒದಗಿಸಿದ್ದು ಇಂದು ಅವರು ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ತಾ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಭವಾನಿಶಂಕರ್, ಶಾಲಾ ಸುವರ್ಣಮಹೋತ್ಸವ ಸಮಿತಿ ಅಧ್ಯಕ್ಷ ದಯಾನಂದ ಮುತ್ಲಾಜೆ, ಎಸ್.ಡಿ.ಎಂ.ಸಿ....
Loading posts...
All posts loaded
No more posts
