ಕಲ್ಮಕಾರು :- ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ನೂತನ ಡಿಜಿಟಲ್ ಸೇವಾಕೇಂದ್ರ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಡಿಜಿಟಲ್ ಸೇವಾಕೇಂದ್ರವು ಅ.11 ರಂದು ಕಲ್ಮಕಾರಿನಲ್ಲಿ ಉದ್ಘಾಟನೆಗೊಂಡಿತು.ಕಲ್ಮಕಾರು ಒಕ್ಕೂಟದ ಸ್ಥಾಪಕಾಧ್ಯಕ್ಷರಾದ ರಾಧಾಕೃಷ್ಣ.ಕೆ.ಎಸ್ ಇವರು ಸೇವಾಕೇಂದ್ರವನ್ನು ಉದ್ಘಾಟಿಸಿದರು. ಸೇವಾಕೇಂದ್ರದ ಸಿಬ್ಬಂದಿಯಾದ ನವ್ಯ ಯೋಗೀಶ್ ಕೊಪ್ಪಡ್ಕ ಇವರಿಗೆ ಕಲ್ಮಕಾರು ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಲ್ಯಾಪ್ ಟಾಪ್ ಹಸ್ತಾಂತರ ಮಾಡಿದರು.ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ...

ದೇವಚಳ್ಳ : ಸಿಡಿಲು ಬಡಿದು ಹಾನಿಯಾದ ಮನೆಗೆ ಅಧಿಕಾರಿಗಳ ಭೇಟಿ – ಪರಿಶೀಲನೆ

ದೇವಚಳ್ಳ ಗ್ರಾಮದ ಅಡ್ಡನಪಾರೆ ರವೀಂದ್ರ ಕಾನಾವು ಅವರ ಮನೆಗೆ ಅ.11 ರಂದು ಸಂಜೆ 5:30 ರ ಸುಮಾರಿಗೆ ಸಿಡಿಲು ಬಡಿದು ಭಾರೀ ಹಾನಿಯಾಗಿರುವ ಘಟನೆ ನಡೆದಿದ್ದು, ಅ.12 ರಂದು ಸ್ಥಳಕ್ಕೆ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಲೋಚನಾ ದೇವ, ಗ್ರಾಮ ಪಂಚಾಯತ್ ಸದಸ್ಯರಾದ ಶೈಲೇಶ್ ಅಂಬೆಕಲ್ಲು, ಗ್ರಾಮ ಲೆಕ್ಕಾಧಿಕಾರಿ ಮಧು.ಕೆ.ಬಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ...
Ad Widget

ಕೂತ್ಕುಂಜ : ಸಿಡಿಲು ಬಡಿದು ಮನೆಗೆ ಹಾನಿ

ಕೂತ್ಕುಂಜ ಗ್ರಾಮದ ಬಸ್ತಿಕಾಡು ಚೋಮು ಎಂಬವರ ಮನೆಗೆ ಅ.11ರಂದು ಸಂಜೆ 5 ಗಂಟೆ ವೇಳೆಗೆ ಸಿಡಿಲು ಬಡಿದು ಹಾನಿಯಾದ ಘಟನೆ ನಡೆದಿದೆ. ವಿದ್ಯುತ್ ಸಂಪರ್ಕದ ವಯರ್, ಮೀಟರ್ ಛಿದ್ರಗೊಂಡು ದೂರಕ್ಕೆ ಎಸೆಯಲ್ಪಟ್ಟಿದೆ. ಗೋಡೆ ಬಿರುಕು ಬಿಟ್ಟಿದೆ ಮನೆಯ ವಯರಿಂಗ್ ಸಂಪೂರ್ಣ ಸುಟ್ಟು ಹೋಗಿದೆ. ಚೋಮು ಅವರಿಗೆ ಸ್ವಲ್ಪ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಸುಳ್ಯ : ಅದ್ದೂರಿ ಶಾರದಾಂಬೋತ್ಸವಕ್ಕೆ ತೆರೆ,ಸಾವಿರಾರು ಭಕ್ತರು ಭಾಗಿ

ಸುಳ್ಯ ಶ್ರೀ ಶಾರದಾಂಬೋತ್ಸವ ಸಮಿತಿ ವತಿಯಿಂದ ಅ.2 ರಿಂದ ಆರಂಭಗೊಂಡ ದಸರಾ ಉತ್ಸವವು ಇಂದು ಶೋಭಾಯಾತ್ರೆಯೊಂದಿಗೆ ತೆರೆಕಂಡಿತು. ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್ ಸುಳ್ಯ , ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ , ಸುಳ್ಯ ತಾಲೂಕು ದಸರಾ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ನಡೆದ 51 ನೇ ವರ್ಷದ ಶ್ರೀ ಶಾರದಾಂಬಾ...

ಸುಳ್ಯ : ಅದ್ದೂರಿ ಶಾರದಾಂಬೋತ್ಸವಕ್ಕೆ ತೆರೆ,ಸಾವಿರಾರು ಭಕ್ತರು ಭಾಗಿ

ಸುಳ್ಯ ಶ್ರೀ ಶಾರದಾಂಬೋತ್ಸವ ಸಮಿತಿ ವತಿಯಿಂದ ಅ.2 ರಿಂದ ಆರಂಭಗೊಂಡ ದಸರಾ ಉತ್ಸವವು ಇಂದು ಶೋಭಾಯಾತ್ರೆಯೊಂದಿಗೆ ತೆರೆಕಂಡಿತು. ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್ ಸುಳ್ಯ , ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ , ಸುಳ್ಯ ತಾಲೂಕು ದಸರಾ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ನಡೆದ 51 ನೇ ವರ್ಷದ ಶ್ರೀ ಶಾರದಾಂಬಾ...

ಅ.16 : ಕನಕಮಜಲು ಪ್ರಾ.ಕೃ.ಪ. ಸಹಕಾರಿ ಸಂಘದ ಶತಮಾನೋತ್ಸವ ಕಾರ್ಯಕ್ರಮ

ನೂರು ವರ್ಷಗಳನ್ನು ದಾಟಿ ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿರುವ ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ಅಡ್ಕಾರಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗೋದಾಮು ಕಟ್ಟಡದ ಉದ್ಘಾಟನೆ ಕಾರ್ಯಕ್ರಮ ಅ 16 ರಂದು ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ನಡೆಯಲಿದೆ ಎಂದು ಸಹಕಾರ ಸಂಘದ ಅಧ್ಯಕ್ಷ ಡಾ .ಗೋಪಾಲಕೃಷ್ಣ ಭಟ್ ಅವರು ತಿಳಿಸಿದ್ದಾರೆ.ಅವರು ಸುಳ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ...

ಗುತ್ತಿಗಾರು : ಅಮ್ಮನಿಗಾಗಿ ಒಂದು ಪುಸ್ತಕ ಅಭಿಯಾನ

ಗಾಂಧಿ ಜಯಂತಿ ಪ್ರಯುಕ್ತ ಅಕ್ಟೋಬರ್ 2 ರಿಂದ 12ರವರೆಗೆ ಅಮ್ಮನಿಗಾಗಿ ಒಂದು ಪುಸ್ತಕ ಅಭಿಯಾನ ಕಾರ್ಯಕ್ರಮ ಗ್ರಂಥಾಲಯದಲ್ಲಿ ನಡೆಯಿತು. ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಒಂಭತ್ತು ಅಂಗನವಾಡಿ ಕೇಂದ್ರದ ಆರು ವರ್ಷದ ಒಳಗಿನ ಮಕ್ಕಳು ಪಾಲ್ಗೊಂಡು ರಾಜ್ಯ ವ್ಯಾಪ್ತಿ ಅಭಿಯಾನದ ಕೇಂದ್ರ ಬಿಂದುಗಳಾಗಿರುತ್ತಾರೆ. ಯಾವುದೇ ವಿಷಯವನ್ನಾದರೂ ಸತತವಾಗಿ ಮಾಡುವುದರಿಂದ ಮಾತ್ರ ಸಾಧಿಸಲು ಸಾಧ್ಯ ಆದ್ದರಿಂದ ಎಳುವೆಯಲ್ಲಿ...

ವಳಲಂಬೆ : ಸಿಡಿಲು ಬಡಿದು ಮನೆ,ಕೊಟ್ಟಿಗೆ ಹಾಗೂ ವಯರಿಂಗ್ ಗೆ ಹಾನಿ

ಗುತ್ತಿಗಾರು ಪರಿಸರದಲ್ಲಿ ಅ.11 ರಂದು ಭಾರಿ ಗುಡುಗು ಹಾಗೂ ಮಳೆಯಿಂದಾಗಿ ಅಪಾರ ಹಾನಿಯಾದ ಘಟನೆ ವರದಿಯಾಗಿದೆ. ಗುತ್ತಿಗಾರು ಗ್ರಾಮದ ವಳಲಂಬೆ ನಿವಾಸಿಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿಅಧಿಕಾರಿಯಾಗಿರುವ ಮಣಿಯಾನ ಪುರುಷೋತ್ತಮ ರವರ ಮನೆಗೆ ಸಿಡಿಲು ಬಡಿದು ಮೀಟರ್ ವರೆಗಿನ ವಯರಿಂಗ್ ಹಾಗೂ ಸರ್ವಿಸ್ ವಯರ್ , ಮೈನ್ ಸ್ವಿಚ್ ಬೋರ್ಡ್ ಸುಟ್ಟುಹೋಗಿದೆ. ಮನೆಯ ಗೋಡೆಯಲ್ಲಿ ಬಿರುಕು...

ಅಡ್ಡನಪಾರೆ : ಸಿಡಿಲು ಬಡಿದು ಮನೆಗೆ ಹಾನಿ – ಲಕ್ಷಾಂತರ ನಷ್ಟ

ದೇವಚಳ್ಳ ಗ್ರಾಮದ ಅಡ್ಡನಪಾರೆ ರವೀಂದ್ರ ಕಾನಾವು ಅವರ ಮನೆಗೆ ಅ.11 ರ ಸಂಜೆ ಸಿಡಿಲು ಬಡಿದು ಮನೆಗೆ ಭಾರಿ ಹಾನಿಯಾಗಿರುವ ಘಟನೆ ನಡೆದಿದೆ. ಸಂಜೆ 5.30 ರ ಸುಮಾರಿಗೆ ಮನೆಯ ಮಾಡಿಗೆ ಸಿಡಿಲು ಬಡಿದು ಮನೆಯ ಒಂದು ಭಾಗದ ಹೆಂಚು, ಮನೆಯ ಸಂಪೂರ್ಣ ವಯರಿಂಗ್, ಇಲೆಕ್ಟ್ರಾನಿಕ್ ಉಪಕರಣ, ಇನ್ವರ್ಟರ್ ಸಂಪೂರ್ಣ ಹಾನಿಗೊಂಡಿದೆ. ಲಕ್ಷಾಂತರ ನಷ್ಟ ಸಂಭವಿಸಿದ್ದು...

ನಿರಂಜನ ಕಡ್ಲಾರು ಸಾಹಿತ್ಯದಲ್ಲಿ ಅಂಕಿತಾ ಕಡ್ಲಾರು ಕಂಠಸಿರಿಯಲ್ಲಿ ಮೂಡಿದ ಭಕ್ತಿಗೀತೆ ಬಿಡುಗಡೆ

ತುಳುನಾಡಿನ ಮಹಾಶಕ್ತಿಯಾಗಿರುವ ಕಲ್ಲುರ್ಟಿ ದೈವದ "ಅಪ್ಪೆ ಕಲ್ಲುರ್ಟಿ" ಎಂಬ ತುಳು ಭಕ್ತಿಗೀತೆ ಶ್ರೀ ಕ್ಷೇತ್ರ ಪನೋಲಿಬೈಲಿನಲ್ಲಿ ಇಂದು ಬಿಡುಗಡೆಗೊಂಡಿತು. ಈ ಭಕ್ತಿಗೀತೆಯನ್ನು ಶ್ರೀ ಕ್ಷೇತ್ರ ಪನೋಲಿಬೈಲಿನ ಮುಖ್ಯ ಅರ್ಚಕರಾದ ವಾಸುದೇವ ಮೂಲ್ಯ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ನಾರಾಯಣ ಮೂಲ್ಯ ಮತ್ತು ಶ್ರೀ ಕ್ಷೇತ್ರದ ಭಕ್ತಾದಿಗಳು ಉಪಸ್ಥಿತರಿದ್ದರು. ದಯಾನಂದ್ ಕುಲಾಲ್ ಭಂಡಾರ ಮನೆ ಪನೋಲಿಬೈಲು ಮತ್ತು ಕೇಶವ...
Loading posts...

All posts loaded

No more posts

error: Content is protected !!