- Monday
- August 10th, 2026
ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ನಲ್ಲಿ ಬಿಲ್ ಕಲೆಕ್ಟರ್ ಆಗಿ ನಿವೃತ್ತಿಗೊಂಡ ನಾರಾಯಣ ನಾಯ್ಕ ಮುಂಡೋಕಜೆಯವರಿಗೆ ಬೀಳ್ಕೊಡುಗೆ ಸಮಾರಂಭ ಆ.7ರಂದು ಗ್ರಾ.ಪಂ.ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ಶೀಲಾವತಿ ಬೊಳ್ಳಾಜೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ನಾರಾಯಣ ನಾಯ್ಕರವರನ್ನು ಪಂಚಾಯತ್ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ, ನಿವೃತ್ತ ಮುಖ್ಯ...
ಸಂಪಾಜೆ: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮ ಅ. 7 ರಂದು ನಡೆಯಿತು. ಕೊರಂಬಡ್ಕ ಭಾಗದ ದರ್ಕಾಸ್ ಕೊರಂಬಡ್ಕ ರಸ್ತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಕೆ. ಹಮೀದ್ ಗೂನಡ್ಕ ಉದ್ಘಾಟನೆ ಮಾಡಿ ಮಾತನಾಡಿದರು. ಅವರು ರಸ್ತೆ ಅಗಲೀಕರಣ ಮಾಡಲು ಸಹಕರಿಸಿದ ಬಂಗರಾ ಇಂಡಸ್ಟ್ರೀಸ್ ಮಾಲಕ ಅಬೂಬಕ್ಕರ್, ದುಬೈ ಖಾದರ್, ಸೀತಮ್ಮ ದೇವಯ್ಯ...
ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 14 ನೇ ವಿಶೇಷ ವಾರ್ಷಿಕ ಶಿಬಿರ ಅರಂತೋಡು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. "ವಿದ್ಯಾರ್ಥಿಯುವಜನರ ದೃಷ್ಟಿ ಭಾರತದಲ್ಲಿ ಸರ್ವೋದಯದ ಸೃಷ್ಟಿ" ಅನ್ನುವ ಧ್ಯೇಯ ವಾಕ್ಯದಡಿ ಶಿಬಿರ ನಡೆಯಿತು. ಏಳು ದಿನಗಳ ಶಿಬಿರವೂ ಪ್ರಾರ್ಥನೆ , ಯೋಗ, ಧ್ಯಾನ, ಧ್ವಜಾರೋಹಣ, ಶ್ರಮದಾನ, ಶೈಕ್ಷಣಿಕ...
ಗ್ರಾಮ ಪಂಚಾಯತ್ ಅಧ್ಯಕ್ಷರ ಅಧಿಕಾರವನ್ನು ಸರಕಾರ ಮೊಟಕು ಗೊಳಿಸಿರುವುದರಿಂದ ಜನಸಾಮಾನ್ಯರಿಗೆ ತೊಂದರೆಯಾಗಲಿದೆ. ಜನರ ಸಮಸ್ಯೆಗಳಿ ತಕ್ಷಣ ಸ್ಪಂದಿಸುವವರು ಸ್ಥಳೀಯ ಜನಪ್ರತಿನಿಧಿಗಳು. ಅಧಿಕಾರ ಮೊಟಕುಗೊಳಿಸಿ ಜನಪ್ರತಿನಿಧಿಗಳ ಶಕ್ತಿ ಕುಂದಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಎಂ.ವೆಂಕಪ್ಪ ಗೌಡ ಹೇಳಿದ್ದಾರೆ. ಅವರು ಸುಳ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕಾಮಗಾರಿ ಬಿಲ್ ಪಾವತಿಗೆ ಪಂಚಾಯತ್ ಅಧ್ಯಕ್ಷರ ಅಧಿಕಾರವನ್ನು ಕಿತ್ತು ಕೊಳ್ಳಲಾಗಿದೆ ಮತ್ತು ಅಧಿಕಾರವನ್ನು...
ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ನ ನಿವೃತ್ತ ಬಿಲ್ ಕಲೆಕ್ಟರ್ ನಾರಾಯಣ ನಾಯ್ಕ ಮುಂಡೋಕಜೆ ಅವರಿಗೆ ಬೀಳ್ಕೊಡುಗೆ ಸಮಾರಂಭ ಅ.7 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ.ಅಧ್ಯಕ್ಷೆ ಶೀಲಾವತಿ ಬೊಳ್ಳಾಜೆ ವಹಿಸಿದ್ದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷರುಗಳಾದ ದಿವಾಕರ ನಾಯಕ್, ಶುಭಕರ ನಾಯಕ್, ರಾಧಾ ಕಿಲಾರ್ಕಜೆ, ಮಾಜಿ ಉಪಾಧ್ಯಕ್ಷರು, ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸ...
ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ನ ನಿವೃತ್ತ ಬಿಲ್ ಕಲೆಕ್ಟರ್ ನಾರಾಯಣ ನಾಯ್ಕ ಮುಂಡೋಕಜೆ ಅವರಿಗೆ ಬೀಳ್ಕೊಡುಗೆ ಸಮಾರಂಭ ಅ.7 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ.ಅಧ್ಯಕ್ಷೆ ಶೀಲಾವತಿ ಬೊಳ್ಳಾಜೆ ವಹಿಸಿದ್ದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷರುಗಳಾದ ದಿವಾಕರ ನಾಯಕ್, ಶುಭಕರ ನಾಯಕ್, ರಾಧಾ ಕಿಲಾರ್ಕಜೆ, ಮಾಜಿ ಉಪಾಧ್ಯಕ್ಷರು, ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸ ಸಂಘದ...
ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಇದರ ಆಶ್ರಯದಲ್ಲಿ ಗ್ರಾಮ ಒನ್ ಸೇವಾ ಕೇಂದ್ರ ಶ್ರೀ ಲಕ್ಷ್ಮಿ ಸೈಬರ್ ಇವರ ಸಹಯೋಗದೊಂದಿಗೆ ಅ.07 ರಂದು ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಉಚಿತ ಅಭಾ ಕಾರ್ಡ್ ನೋಂದಣಿ ಶಿಬಿರ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ ಬಾಳುಗೋಡು ಶಿಬಿರವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ...
ಗುತ್ತಿಗಾರು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪೊಲೀಸ್ ಇಲಾಖಾ ಪರೀಕ್ಷೆಯ ಬಗ್ಗೆ ತರಬೇತಿ ಕಾರ್ಯಕ್ರಮ ಇಂದು ನಡೆಯಿತು. ಮಾಹಿತಿ ಕಾರ್ಯಾಗಾರವನ್ನು ಬೆಂಗಳೂರಿನ ಸುಬ್ರಹ್ಮಣ್ಯ ನಗರ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅವರು ನಡೆಸಿಕೊಟ್ಟರು. ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಗುತ್ತಿಗಾರು ಪಂಚಾಯತ್ ಪಿ. ಡಿ. ಓ. ಧನಪತಿ ನಿವೃತ್ತ ದೈ. ಶಿ....
ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಕಾರ್ತಿಕೇಯ ಯುವ ಸೇವಾ ಸಮಿತಿಯ ವತಿಯಿಂದ 4ನೇ ವರ್ಷದ ಶಾರದಾಂಬ ಉತ್ಸವವು ಅ.5ರಂದು ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ತಿಕೇಯ ಸಭಾಭವನದಲ್ಲಿ ಜರುಗಿತು. ಬೆಳಿಗ್ಗೆ ಗಣಪತಿ ಹವನ, ಸಾಮೂಹಿಕ ಪ್ರಾರ್ಥನೆ, ಧ್ವಜಾರೋಹಣ, ಶ್ರೀ ಶಾರದಾಂಬ ದೇವಿಯ ವಿಗ್ರಹ ಪ್ರತಿಷ್ಠೆ, ನಡೆಯಿತು. .ಬಳಿಕ ಬಾಲ ಸರಸ್ವತಿ ಹೋಮ, ಅಕ್ಷರಾಭ್ಯಾಸ, ಸಾಮೂಹಿಕ...
ಅಮರಮುಡ್ನೂರು ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಚತಾ ಹೀ ಸೇವಾ ಮತ್ತು ಗಾಂಧಿ ಜಯಂತಿ ಆಚರಣೆಯ ಪ್ರಯುಕ್ತ ಪಂಚಾಯತ್ ಸ್ವಚ್ಚ ಸಂಕೀರ್ಣ ಘಟಕದ ಕಾರ್ಮಿಕರನ್ನು ಹಾಗೂ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.ಪಂಚಾಯತ್ ಅಧ್ಯಕ್ಷೆ ಪದ್ಮ ಪ್ರಿಯಾ ಮೇಲ್ತೋಟ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಪಂಚಾಯತ್ ಸದಸ್ಯರು ಹಾಗೂ ಪಿ.ಡಿ.ಒ ಆಕಾಶ್ ಮತ್ತು ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು, ಆರೋಗ್ಯ...
Loading posts...
All posts loaded
No more posts
