ಕೆ ಎಸ್ ಎಸ್ ಕಾಲೇಜಿನಲ್ಲಿ ಜನಪರ ಉತ್ಸವ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಮಣೇಶ್ವರ ಮಹಾವಿದ್ಯಾಲಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಜನಪರ ಉತ್ಸವವ ಕಾರ್ಯಕ್ರಮ ಸೆ. 27ರಂದು ನಡೆಯಿತು.ಕಾರ್ಯಕ್ರಮವನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲಲಿತಾ ಗುಂಡಡ್ಕ ಉದ್ಘಾಟಿಸಿದರು.ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ. ನಿಂಗಯ್ಯ ಅಧ್ಯಕ್ಷತೆ ವಹಿಸಿದ್ದರು. ಕೆ ಎಸ್ ಎಸ್ ಕಾಲೇಜು ಸುಬ್ರಮಣ್ಯನ ಪ್ರಾಂಶುಪಾಲ...

ಮೊಬೈಲ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಅಟೋ ಚಾಲಕ

ರಿಕ್ಷಾದಲ್ಲಿ ಸಿಕ್ಕಿದ ಮೊಬೈಲನ್ನು ಅದರ ವಾರಸುದಾರರಿಗೆ ಹಿಂತಿರುಗಿಸುವ ಮೂಲಕ ಚಾಲಕ ಪ್ರಾಮಾಣಿಕತೆ ಮೆರೆದ ಘಟನೆ ಕಲ್ಲುಗುಂಡಿಯಲ್ಲಿ ನಡೆದಿದೆ. ಕಲ್ಲುಗುಂಡಿಯಲ್ಲಿ ಅಟೋ ಚಾಲಕ ತೊಡಿಕಾನ ಗ್ರಾಮದ ಪ್ರಭಾಕರ ಕಾಡುಪಂಜ ಅವರಿಗೆ ತನ್ನ ರಿಕ್ಷಾದಲ್ಲಿ ಸಿಕ್ಕಿದ ಸುಮಾರು ಹತ್ತು ಸಾವಿರ ಮೌಲ್ಯದ ಸ್ಮಾರ್ಟ್ ಫೋನ್ ಪ್ರಾಮಾಣಿಕವಾಗಿ ಹಿಂತಿರುಗಿಸಿದ್ದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಹಿಂದೆಯೂ ಅವರಿಗೆ ಬಾಲೆಂಬಿ ಬಳಿ...
Ad Widget

ಸುಳ್ಯ : ಸ್ವಚ್ಛತೆಯ ಬಗ್ಗೆ ಜನಜಾಗೃತಿ ಹಾಗೂ ಸ್ವಚ್ಚತಾ ಅಭಿಯಾನ

ಸುಳ್ಯ ನಗರ ಪಂಚಾಯತ್ ವತಿಯಿಂದ ಸ್ವಚ್ಚತೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಾಗೂ ಸ್ವಚ್ಚತಾ ಕಾರ್ಯಕ್ರಮ ಇಂದು ಬೆಳಿಗ್ಗೆ ನಡೆಯಿತು. ಕಾರ್ಯಕ್ರಮದಲ್ಲಿ ನ.ಪಂ‌.ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಮುಖ್ಯಾಧಿಕಾರಿ ಸುಧಾಕರ ಎಂ.ಎಚ್., ನ.ಪಂ.ಸದಸ್ಯರಾದ ಬುದ್ಧನಾಯ್ಕ್, ಸುಧಾಕರ, ಸುಶೀಲ ಜಿನ್ನಪ್ಪ, ಲೀಲಾವತಿ ಕುರುಂಜಿ, ಕಿಶೋರಿ ಶೇಟ್, ಬೂಡು ರಾಧಾಕೃಷ್ಣ ರೈ ಹಾಗೂ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಕಲ್ಚರ್ಪೆಯ ತ್ಯಾಜ್ಯ ನಿರ್ವಹಣಾ ಘಟಕದ ಜಾಗದ ವಿವಾದ ಇತ್ಯರ್ಥ – ಅರಣ್ಯ ಮತ್ತು ಪರಿಸರ ಇಲಾಖೆಯ ಅನುಮತಿ

ಕಳೆದ 15 ವರ್ಷಗಳಿಂದ ತೊಡಕಾಗಿದ್ದ ಸುಳ್ಯದ ತ್ಯಾಜ್ಯ ವಿಲೇವಾರಿ ಘಟಕದ ಜಾಗದ ಸಮಸ್ಯೆಗೆ ಅಂತಿಮ ಪರಿಹಾರ ಲಭ್ಯವಾಗಲಿದೆ. ಅಲೆಟ್ಟಿ ಗ್ರಾಮದ ಕಲ್ಚರ್ಪೆಯಲ್ಲಿ 2008ರಲ್ಲಿ ಸುಳ್ಯ ನಗರದ ಘನತ್ಯಾಜ್ಯ ಘಟಕಕ್ಕೆ 3.00ಎಕ್ರೆ ಸ್ಥಳವನ್ನು ಕಾದಿರಿಸಲಾಗಿತ್ತು. ಅಲ್ಲಿಂದ ಬಳಿಕ ಕಲ್ಚರ್ಪೆ ತ್ಯಾಜ್ಯ ವಿಲೇವಾರಿ ಘಟಕವು ಅನೇಕ ಕಾರಣಗಳಿಂದ ವಿವಾದಗ್ರಸ್ತವಾಗಿತ್ತು. ಮೊದಲಿಗೆ ಹತ್ತಿರದ ನಿವಾಸಿಗಳು ಹಾಗೂ ಪೆರಾಜೆ ಗ್ರಾಮ ಪಂಚಾಯತ್...

ಗಾಂಧಿನಗರ ಕೆಪಿಎಸ್ : ಕಾಲೇಜು ವಿಭಾಗದಲ್ಲಿ ಪ್ರತಿಭಾ ದಿನ

ಕರ್ನಾಟಕ ಪಬ್ಲಿಕ್ ಸ್ಕೂಲ್ ಸುಳ್ಯ ಗಾಂಧೀನಗರ ಕಾಲೇಜಿನಲ್ಲಿ ಪ್ರತಿಭಾ ದಿನ ಆಚರಣೆ ಸೆ. 24ರಂದು ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ನೆರವೇರಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಕೆ.ಪಿ.ಎಸ್. ಕಾರ್ಯಧ್ಯಕ್ಷ ಪ್ರವೀಣ್ ನಾಯಕ್ ವಹಿಸಿದ್ದರು. ಕೆ.ಪಿ.ಎಸ್ ಪ್ರಾಂಶುಪಾಲ ಅಬ್ದುಲ್ ಸಮದ್, ನಗರ ಪಂಚಾಯತ್ ಸದಸ್ಯ ಎಂ.ವೆಂಕಪ್ಪ ಗೌಡ ಮತ್ತು ಲಯನ್ಸ್ ಮಾಜಿ...

ನಿಂತಿಕಲ್ಲು : ಸೆ.30 ರಂದು ಶಿವದುರ್ಗಾ ಎಲೆಕ್ಟ್ರಿಕಲ್ ಶುಭಾರಂಭ

ನಿಂತಿಕಲ್ಲಿನ ಆರೆಂಬಿ ಕಾಂಪ್ಲೆಕ್ಸ್‌ನಲ್ಲಿ ನೂತನವಾಗಿ ನಿರ್ಮಿಸಿದ "ಶಿವದುರ್ಗಾ ಎಲೆಕ್ಟ್ರಿಕಲ್" ಅಂಗಡಿ ಸೆ.30ರಂದು ಶುಭಾರಂಭಗೊಳ್ಳಲಿದೆ.ಇಲ್ಲಿ ವಯರಿಂಗ್ ಮತ್ತು ಪ್ಲಂಬಿಗ್ ಕೆಲಸಗಳನ್ನು ಕ್ಲಪ್ತ ಸಮಯದಲ್ಲಿ ಮಾಡಿಕೊಡಲಾಗುವುದು ಎಂದು ಮಾಲೀಕರು ತಿಳಿಸಿದ್ದಾರೆ.

ಜಾಲ್ಸೂರು : ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಶ್ರೀ.ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ ಇದರ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಸೆ.24 ರಂದು ನಡೆಯಿತು. ಶಾಲಾ ಮುಖ್ಯ ಶಿಕ್ಷಕಿ ಕುಸುಮಾವತಿ ಯು.ಪಿ, ವಲಯ ಒಕ್ಕೂಟ ಅಧ್ಯಕ್ಷ ಮುರಳೀಧರ, ಧ.ಗ್ರಾ.ಯೋಜನೆ ಮೇಲ್ವಿಚಾರಕ ತೀರ್ಥರಾಮ, ಜಾಲ್ಸೂರು ಒಕ್ಕೂಟ ನಿಯೋಜಿತ...

ಸುಳ್ಯ : ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ನವೀಕೃತ ವಿಸ್ತೃತ ಮಳಿಗೆ ಶುಭಾರಂಭ

ಸ್ವರ್ಣೋದ್ಯಮದಲ್ಲಿ ತನ್ನದೇ ಛಾಪನ್ನು ಮೂಡಿಸಿರುವ ವಿಶ್ವಶಾರ್ಹ ಸಂಸ್ಥೆಯಾಗಿರುವ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸುಳ್ಯ ಮಳಿಗೆಯು ದಶಮಾನೋತ್ಸವದ ಸಂಭ್ರಮದಲ್ಲಿದ್ದು, ಇದೀಗ ವಿಸ್ತಾರಗೊಂಡು ಚಿನ್ನ,ಬೆಳ್ಳಿ ಹಾಗೂ ವಜ್ರಾಭರಣಗಳಿಗೆ ಪ್ರತ್ಯೇಕ ವಿಭಾಗಗಳೊಂದಿಗೆ ರೂಪುಗೊಂಡು ಇಂದು ಶುಭಾರಂಭ ನಡೆಯಿತು. ನವೀಕೃತ ವಿಸೃತ ಮಳಿಗೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನಿರ್ದೇಶಕರಾದ ಶ್ರೀಮತಿ ಶೋಭಾ ಚಿದಾನಂದ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್...

ಪಂಬೆತ್ತಾಡಿ ಪ್ರಾ.ಕೃ.ಪ.ಸ. ಸಂಘದ ವಾರ್ಷಿಕ ಮಹಾಸಭೆ

ಪಂಬೆತ್ತಾಡಿ ಪ್ರಾ.ಕೃ.ಪ.ಸ. ಸಂಘದ ವಾರ್ಷಿಕ ಮಹಾಸಭೆ ಸೆ. 24ರಂದು ಸಂಘದ ವಠಾರದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಜಾಕೆ ಮಾಧವ ಗೌಡ ವಹಿಸಿದ್ದರು. ಅವರು ಎಲ್ಲರನ್ನು ಸ್ವಾಗತಿಸಿ, ವರದಿ ಸಾಲಿನಲ್ಲಿ ಶೇ 100 ಸಾಲ ವಸೂಲಾತಿಗೆ ಸಹಕಾರ ನೀಡಿದ ಸಾಲಗಾರ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪುರುಷೋತ್ತಮ ಶೆಟ್ಟಿ ವಾರ್ಷಿಕ ವರದಿ...

ಐವರ್ನಾಡು: ಅ.2 ರಂದು “ಪಂಚಶ್ರೀ ಅಗ್ರೋಟೆಕ್” ಶುಭಾರಂಭ

ಐವರ್ನಾಡು ಕೃಪ ಮಡ್ತಿಲ ಕಾಂಪ್ಲೆಕ್ಸ್ ಪಂಚಾಯತ್ ಎದುರು ಗುರುರಾಜ್ ನಿಡುಬೆಯವರ ಮಾಲೀಕತ್ವದಲ್ಲಿ ಆಧುನಿಕ ಕೃಷಿ ಯಂತ್ರೋಪಕರಣಗಳ ಮಾರಾಟ ಮತ್ತು ಸೇವೆಯ "ಪಂಚಶ್ರೀ ಅಗ್ರೋಟೆಕ್" ಅಂಗಡಿ ಅ.2 ರಂದು ಶುಭಾರಂಭ ಗೊಳ್ಳಲಿದೆ.
Loading posts...

All posts loaded

No more posts

error: Content is protected !!