ಕರ್ನಾಟಕದಲ್ಲಿ ನಡೆಯುವ ಭಾರತ್ ಜೋಡೋ   ಯಾತ್ರೆಗೆ ಸುಳ್ಯದ ಜನತೆ ಭಾಗಿ – ಪಿ. ಸಿ ಜಯರಾಮ.

ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ವಕ್ತಾರ ಭರತ್ ಮುಂಡೋಡಿ ರವರಿಂದ ಸೆ. 27ರಂದು ಪತ್ರಿಕಾಗೋಷ್ಟಿ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು.ಗೋಷ್ಠಿಯಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಪಿ ಸಿ ಜಯರಾಮ, ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ಪಕ್ಷದ ನಾಯಕ ರಾಹುಲ್ ಗಾಂಧೀಯವರು ಭಾರತ್ ಜೋಡೋ ಕಾರ್ಯಕ್ರಮ ಭಾರತದ ಐಕ್ಯತೆ ಕಾರ್ಯಕ್ರಮ ನಡೆಸುತ್ತಿದ್ದಾರೆ. ಪ್ರೀತಿ...

ಕನಕಮಜಲು:  ಶ್ರೀ ಆತ್ಮಾರಾಮ ಭಜನಾ ಮಂದಿರ ಸಭಾಭವನದಲ್ಲಿ ಕೋವಿ ತಪಾಸಣಾ ಕಾರ್ಯಕ್ರಮ

ಕನಕಮಜಲು: ಯುವಜನ ವಿಕಾಸ ಕೇಂದ್ರ ಯುವಕ ಮಂಡಲದ ಆಶ್ರಯದಲ್ಲಿ ಕೋವಿ ತಪಾಸಣಾ ಕಾರ್ಯಕ್ರಮ ಸುಳ್ಯ ಠಾಣಾ ಆರಕ್ಷಕರ ಸಮ್ಮುಖದಲ್ಲಿ ಶ್ರೀ ಆತ್ಮಾರಾಮ ಭಜನಾ ಮಂದಿರ ಸಭಾಭವನದಲ್ಲಿ ಸೆ. 25ರಂದು ನಡೆಯಿತು. ಈ ಸಂಧರ್ಭದಲ್ಲಿ ಕನಕಮಜಲು ಗ್ರಾಮದಲ್ಲಿ ಕೋವಿ ಹೊಂದಿರುವ ಸುಮಾರು 41 ಫಲಾನುಭವಿಗಳು ಈ ಸದುಪಯೋಗವನ್ನು ಪಡೆದುಕೊಂಡರು. ಈ ಸಂಧರ್ಭದಲ್ಲಿ ಯುವಕ ಮಂಡಲ ಅಧ್ಯಕ್ಷ ಚಂದ್ರಶೇಖರ್...
Ad Widget

ಸೆ.26-ಅ.05: ಊರುಬೈಲಿನಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ನವರಾತ್ರಿ ಪೂಜೆ

ಊರುಬೈಲು: ಶ್ರೀ ಚಾಮುಂಡೇಶ್ವರಿ ದೇವಿಯ ನವರಾತ್ರಿ ಪೂಜೆ ಸೆ. 26 ರಿಂದ ಅ. 05ರ ತನಕ ಊರುಬೈಲು -ಚೆಂಬುವಿನ ಕೃಷ್ಣಪ್ಪ ಅವರ ಮನೆಯಲ್ಲಿ ಪ್ರತಿ ದಿನ ರಾತ್ರಿ ಗಂಟೆ 8-00ಕ್ಕೆ ವಿಶೇಷ ಪೂಜೆ ನಡೆಯಲಿದೆ. ಅ.03 ರಂದು ರಾತ್ರಿ 8:00 ಕ್ಕೆ ಆಯುಧ ಪೂಜೆ ಹಾಗೂ ಅ.05 ರಂದು ರಾತ್ರಿ ಗಂಟೆ 8-00 ರಿಂದ ಶ್ರೀ...

ಗುತ್ತಿಗಾರು ಸರಕಾರಿ ಪ್ರೌಢ ಶಾಲೆಗೆ ಸುವರ್ಣ ಮಹೋತ್ಸವದ ಸಂಭ್ರಮ – ಡಿ. 31ರಂದು ಅದ್ದೂರಿ ಕಾರ್ಯಕ್ರಮ

ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷರಾಗಿ ದಯಾನಂದ ಮುತ್ಲಾಜೆ - ಪ್ರ.ಕಾರ್ಯದರ್ಶಿಯಾಗಿ ಲೋಕೇಶ್ವರ ಡಿ.ಆರ್. ಆಯ್ಕೆ ಗುತ್ತಿಗಾರಿನ ಸರಕಾರಿ ಪದವಿ ಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ) 1972 ರಲ್ಲಿ ಸ್ಥಾಪನೆಗೊಂಡು 50 ವರ್ಷ ಪೂರೈಸಿದೆ. ಈ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಸಮಿತಿ ರಚನೆಯಾಗಿದ್ದು ಡಿಸೆಂಬರ್ 31 ರಂದು ಅದ್ದೂರಿ ಕಾರ್ಯಕ್ರಮ ನಡೆಯಲಿದೆ. ಸುವರ್ಣ ಮಹೋತ್ಸವ ಆಚರಣಾ ಸಮಿತಿಯ ವಿವಿಧ...

ಗುತ್ತಿಗಾರು: ಸರಕಾರಿ ಪ್ರೌಢ ಶಾಲೆಗೆ ಸುವರ್ಣ ಮಹೋತ್ಸವದ ಸಂಭ್ರಮ – ಡಿ.31ರಂದು ಅದ್ದೂರಿ ಕಾರ್ಯಕ್ರಮ

ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷರಾಗಿ ದಯಾನಂದ ಮುತ್ಲಾಜೆ - ಪ್ರ.ಕಾರ್ಯದರ್ಶಿಯಾಗಿ ಲೋಕೇಶ್ವರ ಡಿ.ಆರ್. ಆಯ್ಕೆ ಗುತ್ತಿಗಾರಿನ ಸರಕಾರಿ ಪದವಿ ಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ) 1972 ರಲ್ಲಿ ಸ್ಥಾಪನೆಗೊಂಡು 50 ವರ್ಷ ಪೂರೈಸಿದೆ. ಈ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಸಮಿತಿ ರಚನೆಯಾಗಿದ್ದು ಡಿಸೆಂಬರ್ 31 ರಂದು ಅದ್ದೂರಿ ಕಾರ್ಯಕ್ರಮ ನಡೆಯಲಿದೆ. ಸುವರ್ಣ ಮಹೋತ್ಸವ ಆಚರಣಾ ಸಮಿತಿಯ ವಿವಿಧ...

ಗುತ್ತಿಗಾರು : ಕೃಷಿ ಉತ್ಪನ್ನಗಳ ಖರೀದಿ ಕೇಂದ್ರ ಅಕ್ಷಯ ಟ್ರೇಡರ್ಸ್ ಶುಭಾರಂಭ

ಗುತ್ತಿಗಾರಿನ ಶ್ರೀ ಮುತ್ತಪ್ಪ ಕಾಂಪ್ಲೆಕ್ಸ್ ನಲ್ಲಿ ವರ್ಷಿತ್ ಪೂಜಾರಿಮನೆ ಹಾಗೂ ಸುರೇಶ್ ಮುತ್ಲಾಜೆ ಇವರ ಮಾಲಕತ್ವದ ಅಕ್ಷಯ ಟ್ರೇಡರ್ಸ್ ಅಡಿಕೆ ಮತ್ತು ಕೃಷಿ ಉತ್ಪನ್ನಗಳ ಖರೀದಿ ಕೇಂದ್ರ ಸೆ.26 ರಂದು ಶುಭಾರಂಗೊಂಡಿತು. ಖರೀದಿ ಕೇಂದ್ರವನ್ನು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಕೆ.ಬೆಳ್ಯಪ್ಪ ಗೌಡ ದೀಪ ಬೆಳಗಿಸಿ ಉದ್ಘಾಟಿಸಿದರು. ಇಲ್ಲಿ ಕೃಷಿಕರ...

ನಿಂತಿಕಲ್ಲಿನಲ್ಲಿ ಸೋಲಾರ್ ಪಾಯಿಂಟ್ ಪೈಂಟ್ಸ್ ಶುಭಾರಂಭ

ನಿಂತಿಕಲ್ಲಿನ ಕೆನರಾ ಬ್ಯಾಂಕ್ ಹತ್ತಿರದ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಸೋಲಾರ್ ಪಾಯಿಂಟ್ ಇದರ ಅಂಗಸಂಸ್ಥೆಯಾಗಿ ಸೋಲಾರ್ ಪಾಯಿಂಟ್ ಪೈಂಟ್ಸ್ ಸಂಸ್ಥೆಯು ಕೆನರಾ ಬ್ಯಾಂಕ್ ಹತ್ತಿರದ ಸನ ಕಾಂಪ್ಲೆಕ್ಸ್ ನಲ್ಲಿ ಸೆ.26 ರಂದು ಶುಭಾರಂಭಗೊಂಡಿತು. ಮಳಿಗೆಯನ್ನು ಶ್ರೀ ಭಾಸ್ಕರ ಬಲ್ಯಾಯರವರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾದ ಶ್ರೀ ನಾರಾಯಣ ಅಲೆಂಗಾರ, ಶ್ರೀ ಲಿಂಗಪ್ಪ ಗೌಡ ಸುಬ್ರಹ್ಮಣ್ಯ, ಶ್ರೀ...

ಲೇಖನ :- ಬದುಕಿನ ಪಾಠ ಕಲಿತವರೆಷ್ಟೋ, ಮರೆತು ಮುನ್ನಡೆದವರೆಷ್ಟೋ…?

ಜಗತ್ತಿನಲ್ಲಿ ಪ್ರತಿಯೊಬ್ಬರ ಜೀವನವೂ ಕೂಡ ಪ್ರಾರಂಭವಾಗೋದು ಶೂನ್ಯದಿಂದಲೇ. ಶೂನ್ಯದಿಂದ ಪ್ರಾರಂಭವಾದ ಈ ಪಯಣದಲ್ಲಿ ಬದುಕು ನಮಗೆ ನೂರಾರು ಪಾಠಗಳನ್ನು ಕಲಿಸುತ್ತಾ ಮುಂದೆ ಸಾಗುತ್ತೆ. ಇಲ್ಲಿ ಸೋಲು ಹೇಗೆ ಗೆಲ್ಬೇಕು ಅಂತ ಕಲ್ಸಿದ್ರೆ, ಕಷ್ಟ ಹೇಗೆ ಬದುಕ್ಬೇಕು ಅಂತ ಕಲಿಸುತ್ತೆ. ನಾವಿಡುವ ಪ್ರತಿಯೊಂದು ಹೆಜ್ಜೆಗಳಲ್ಲೂ ಕೂಡ ಬದುಕು ಒಂದೊಂದು ಹೊಸ ಸವಾಲುಗಳನ್ನು ನಮ್ಮೆದುರು ತಂದು ನಿಲ್ಸುತ್ತೆ. ಮೊದಮೊದಲು...

ಎಡಮಂಗಲ : ಪೌಷ್ಟಿಕ ಆಹಾರ ಸಪ್ತಾಹ ರಾಷ್ಟ್ರೀಯ ಪೋಷಣ್ ಮಾಸಾಚರಣೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಭಾಗ್ಯಲಕ್ಷ್ಮಿ ಸ್ತ್ರೀಶಕ್ತಿ ಗೊಂಚಲು ಸಮಿತಿ ಎಡಮಂಗಲ. ಶಿಶು ಮತ್ತುಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಮತ್ತು ಎಡಮಂಗಲ ಗ್ರಾಮ ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಪೌಷ್ಟಿಕ ಆಹಾರ ಸಪ್ತಾಹ ರಾಷ್ಟ್ರೀಯ ಪೋಷಣ್ ಮಾಸಾಚರಣೆ , ಪೋಷನ್ ಅಭಿಯಾನ,ಹೆಣ್ಣು ಶಿಶು ಪ್ರದರ್ಶನ...

ಕನಕಮಜಲು : ಕೋವಿ ತಪಾಸಣಾ ಕಾರ್ಯಕ್ರಮ

ಯುವಜನ ವಿಕಾಸ ಕೇಂದ್ರ ಯುವಕ ಮಂಡಲ (ರಿ) ಕನಕಮಜಲು ಇದರ ಆಶ್ರಯದಲ್ಲಿ ಕೋವಿ ತಪಾಸಣಾ ಕಾರ್ಯಕ್ರಮವು ಸುಳ್ಯ ಠಾಣಾ ಆರಕ್ಷಕರ ಸಮ್ಮುಖದಲ್ಲಿ ಸೆ. 25ರಂದು ಶ್ರೀ ಆತ್ಮಾರಾಮ ಭಜನಾ ಮಂದಿರ ಸಭಾಭವನದಲ್ಲಿ ನಡೆಯಿತು.ಈ ಸಂಧರ್ಭದಲ್ಲಿ ಯುವಕ ಮಂಡಲ ಅಧ್ಯಕ್ಷ ಚಂದ್ರಶೇಖರ್ ನೆಡಿಲು, ಕನಕಮಜಲು ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಧರ್ ಕುತ್ಯಾಳ, ಆರಕ್ಷಕ ಠಾಣಾ ಎ ಎಸ್...
Loading posts...

All posts loaded

No more posts

error: Content is protected !!