- Tuesday
- August 11th, 2026
ಯುವಜನ ವಿಕಾಸ ಕೇಂದ್ರ ಯುವಕ ಮಂಡಲ(ರಿ) ಕನಕಮಜಲು ಇದರ ಆಶ್ರಯದಲ್ಲಿ ಪುರುಷರ ಮುಕ್ತ ಕೇರಂ ಪಂದ್ಯಾಟವು ಸೆ. 25 ರಂದು ಶ್ರೀ ಆತ್ಮಾರಾಮ ಸಭಾಭವನ ಕನಕಮಜಲು ಇಲ್ಲಿ ನಡೆಯಿತು.ಪಂದ್ಯಕೂಟದ ಸಭಾಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ನೆಡಿಲು ವಹಿಸಿದರು. ಪಂದ್ಯಕೂಟದ ಉದ್ಘಾಟನೆಯನ್ನು ಆತ್ಮಾರಾಮ ಭಜನಾ ಮಂದಿರ ಕನಕಮಜಲು ಇದರ ಕಾರ್ಯದರ್ಶಿ ಈಶ್ವರ ಕೋರಂಬಡ್ಕ ಉದ್ಘಾಟಿಸಿದರು....
ನಿಂತಿಕಲ್ಲಿನ ಕೆನರಾ ಬ್ಯಾಂಕ್ ಹತ್ತಿರದ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಸೋಲಾರ್ ಪಾಯಿಂಟ್ ಇದರ ಅಂಗಸಂಸ್ಥೆಯಾಗಿ ಸೋಲಾರ್ ಪಾಯಿಂಟ್ ಪೈಂಟ್ಸ್ ಸಂಸ್ಥೆಯು ಕೆನರಾ ಬ್ಯಾಂಕ್ ಹತ್ತಿರದ ಸನ ಕಾಂಪ್ಲೆಕ್ಸ್ ನಲ್ಲಿ ಸೆ.26 ರಂದು ಶುಭಾರಂಭಗೊಂಡಿತು. ಮಳಿಗೆಯನ್ನು ಶ್ರೀ ಭಾಸ್ಕರ ಬಲ್ಯಾಯರವರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾದ ಶ್ರೀ ನಾರಾಯಣ ಅಲೆಂಗಾರ, ಶ್ರೀ ಲಿಂಗಪ್ಪ ಗೌಡ ಸುಬ್ರಹ್ಮಣ್ಯ, ಶ್ರೀ...
ಬಾಳಿಲದ ಬೊಮ್ಮಣಮಜಲು ಬಳಿ ಶ್ರೀ ಮಂಜುನಾಥ ಶಾಮಿಯಾನಸೆ.26 ರಂದು ಶುಭಾರಂಭಗೊಂಡಿದೆ. ಈ ಸಂದರ್ಭದಲ್ಲಿ ಮಾಲಕರಾದ ಮಹಾಬಲ ಗೌಡ ಮತ್ತು ಮನೆಯವರು ಬರೆಮೇಲು ಪ್ರನಮ್ ಸ್ಟೋರ್ ಮಾಲಕರಾದ ಬಾಲಕೃಷ್ಣ .ಸಿ, ಗುರುಪ್ರಸಾದ ಮುಗುಪ್ಪು, ಸುನಿಲ್ ರೈ ,ನವೀನ್ ಕುಮಾರ ಚಾಕೊಟೆಡ್ಕ ,ಶೀನಪ್ಪ ಹೊನ್ನಡ್ಕ, ಶಶಿಧರ ಸಿ ಜ್ಞಾನೇಶ್ ಜೋಗಿಬೆಟ್ಟು ಮುಂತಾದವರು ಉಪಸ್ಥಿತರಿದ್ದರು.ಇಲ್ಲಿ ಮದುವೆ ಸಭೆ ಸಮಾರಂಭಗಳಿಗೆ ಬೇಕಾಗುವ,...
ಸುಳ್ಯ ಸಮೀಪದ ಪರಿವಾರಕಾನ ಬಳಿ 9.15 ರ ಸುಮಾರಿಗೆ ನಡೆದ ಬೈಕ್ ರಿಕ್ಷಾ ಅಪಘಾತದಲ್ಲಿ ಬೈಕ್ ಸವಾರ ಐಟಿಐ ವಿದ್ಯಾರ್ಥಿ ಎಂಬವರು ಪ್ರತೀಕ್ ಎಂಬವರು ಕೊನೆರುಸಿರೆಳೆದ ದಾರುಣ ಘಟನೆ ವರದಿಯಾಗಿದೆ. ಚೆಂಬು ಗ್ರಾಮದ ಕುದುರೆಪಾಯ ನಿವಾಸಿ ತೇಜೇಶ್ವರ ಎಂಬವರ ಮಗ ಪ್ರತೀಕ್ ಇಂದು ಬೆಳಿಗ್ಗೆ 9.15 ಕ್ಕೆ ಸಹಪಾಠಿ ತೇಜಸ್ ಎಂಬವನ ಜೊತೆ ಬೈಕ್ನಲ್ಲಿ ಸುಳ್ಯಕ್ಕೆ...
ಸಂಪಾಜೆ ಗ್ರಾಮದ ಗೂನಡ್ಕ ನಿವಾಸಿ ವೆಂಕಪ್ಪ ನಾಯ್ಕ್ ಗೂನಡ್ಕ ಸೆ. 25 ರಂದು ಹೃದಯಘಾತದಿಂದ ನಿಧನರಾದರು. ಮೃತರು ಪತ್ನಿ ಮಾಜಿ ಗ್ರಾಮ ಪಂಚಾಯತಿ ಸದಸ್ಯೆ ದಮಯಂತಿ ಹಾಗೂ ಪುತ್ರರಾದ ಜಗದೀಶ್, ಸುರೇಶ, ಕಿಶೋರ ಪುತ್ರಿ ಅನುರಾಧಾ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ
ನಾಗರಿಕ ಹಿತರಕ್ಷಣ ವೇದಿಕೆ ಅಡ್ತಲೆ ಇದರ ಒಂದು ವರ್ಷದ ಅವಧಿಗೆ ನೂತನ ಆಡಳಿತ ಸಮಿತಿಯನ್ನು ರಚಿಸಲಾಯಿತು.ಅಧ್ಯಕ್ಷರಾಗಿ ಶ್ರೀ ಹರಿಪ್ರಸಾದ್ ಅಡ್ತಲೆ , ಉಪಾಧ್ಯಕ್ಷರಾಗಿ ಶ್ರೀ ವಿನಯ್ ಬೆದ್ರುಪಣೆ, ಶ್ರೀ ಲೋಹಿತ್ ಮೇಲಡ್ತಲೆ, ಶ್ರೀ ಸ್ವಾತಿಕ್ ಕಿರ್ಲಾಯ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ರಂಜಿತ್ ಅಡ್ತಲೆ, ಜತೆ ಕಾರ್ಯದರ್ಶಿಯಾಗಿ ಶ್ರೀ ಮೋಹನ್ ಕಿನಾಲ ಅಡ್ತಲೆ, ಖಜಾಂಜಿಯಾಗಿ ಶ್ರೀ ಓಂ...
ನಾಗರಿಕ ಹಿತರಕ್ಷಣ ವೇದಿಕೆ ಅಡ್ತಲೆ ಮತ್ತು ಸ್ಪಂದನ ಗೆಳೆಯರ ಬಳಗ ಅಡ್ತಲೆ ಇದರ ವತಿಯಿಂದ ಸ.ಹಿ.ಪ್ರಾ. ಶಾಲೆ ಅಡ್ತಲೆ ಇದರ ವಠಾರದಲ್ಲಿ ಧಾರ್ಮಿಕ ಶಿಕ್ಷಣ ತರಗತಿ ಕಾರ್ಯಕ್ರಮ ದಿನಾಂಕ 25.09.2022 ರಂದು ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಶ್ರೀ ಕಿಶೋರ್ ಕುಮಾರ್ ಉಳುವಾರು ನೆರವೇರಿಸಿ ಶುಭ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು ಸುಬ್ರಹ್ಮಣ್ಯ ವಲಯದ ಕೊಲ್ಲಮೊಗ್ರದ ಜ್ಞಾನವಿಕಾಸ ಸಂಘದ ಸದಸ್ಯರಿಗೆ ಸೆ.25 ರಂದು ಕಾನೂರಾಯಣ ಚಲನಚಿತ್ರ ಪ್ರದರ್ಶನ ನಡೆಯಿತು.ಬಂಗ್ಲೆಗುಡ್ಡೆ ಶಾಲಾ ಶಿಕ್ಷಕರಾದ ಸುಭಾಷ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕರಾದ ರಾಜೇಶ್.ಕೆ, ಸುಳ್ಯ ತಾಲೂಕು...
ಜ್ಞಾನಧಾಮ ಚಾರಿಟೇಬಲ್ ಟ್ರಸ್ಟ್(ರಿ), ಮದುವೆಗದ್ದೆ, ಉಬರಡ್ಕ ಮಿತ್ತೂರು ಹಾಗೂ ಊರವರ ಮತ್ತು ದಾನಿಗಳ ಸಹಕಾರದೊಂದಿಗೆ ಉಬರಡ್ಕ ಮಿತ್ತೂರು ಗ್ರಾಮದ ಅಮೈ ಮಡಿಯಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಿದ ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಸ್ಮಾರಕ ದ್ವಾರ ಮತ್ತು ಭಾರತದ ಸ್ವಾತಂತ್ರ್ಯ ಸಂಗ್ರಾಮ 1837ರ ಅಮರ ಸೈನ್ಯದ ಚಾರಿತ್ರಿಕ ಉಬ್ಬುಶಿಲ್ಪಗಳ ಲೋಕಾರ್ಪಣೆ ಸಮಾರಂಭದಲ್ಲಿ ಮೀನುಗಾರಿಕೆ,...
ನಿಂತಿಕಲ್ಲಿನ ಕೆನರಾ ಬ್ಯಾಂಕ್ ಹತ್ತಿರದ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಸೋಲಾರ್ ಪಾಯಿಂಟ್ ಸಂಸ್ಥೆಯು ಗ್ರಾಹಕರಿಗೆ ಅತ್ಯುತ್ತಮ ಸೇವೆಯನ್ನು ನೀಡುತ್ತಿದ್ದು, ಇದೀಗ ಇದರ ಅಂಗಸಂಸ್ಥೆಯಾಗಿ ಸೋಲಾರ್ ಪಾಯಿಂಟ್ ಪೈಂಟ್ಸ್ ಸಂಸ್ಥೆಯು ಕೆನರಾ ಬ್ಯಾಂಕ್ ಹತ್ತಿರದ ಸನ ಕಾಂಪ್ಲೆಕ್ಸ್ ನಲ್ಲಿ ಸೆ.26 ರಂದು ಶುಭಾರಂಭಗೊಳ್ಳಲಿದೆ. ಇಲ್ಲಿ ಎಲ್ಲಾ ತರಹದ ಪೈಂಟ್ಸ್ ಮತ್ತು ಪೈಂಟ್ ಸಾಮಗ್ರಿಗಳು ಮಿತದರದಲ್ಲಿ ದೊರೆಯುತ್ತದೆ....
Loading posts...
All posts loaded
No more posts
