ಹರಿಹರ ಪಲ್ಲತ್ತಡ್ಕ :- ಸೆ.27 ರಂದು ನಾಯಿಗಳಿಗೆ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

ದ.ಕ ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವರಿಂದ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಇದರ ಸಹಯೋಗದಲ್ಲಿ ಸೆ.27 ರಂದು ನಾಯಿಗಳಿಗೆ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ ನಡೆಯಲಿದೆ. ಪೂರ್ವಾಹ್ನ 10:30 ರಿಂದ 11:00 ರವರೆಗೆ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವಠಾರದಲ್ಲಿ, ಪೂರ್ವಾಹ್ನ 11:15 ರಿಂದ...

ಕೋಟೆ ಪೌಂಢೇಶನ್ ವತಿಯಿಂದ ಕೌಶಲ್ಯ ತರಬೇತಿ ಕೇಂದ್ರ ಆರಂಭ

ರೈಟ್ ಟು ಲಿವ್ (ಕೋಟೆ ಫೌಂಡೇಷನ್) ಬೆಂಗಳೂರು ಮತ್ತು ಸ್ನೇಹ ಶಿಕ್ಷಣ ಸಂಸ್ಥೆಯ ಸಹಯೋಗದೊಂದಿಗೆ ಉದ್ಯೋಗ ಆಧಾರಿತ ಉಚಿತ ಕಂಪ್ಯೂಟರ್ ಮತ್ತು ಜೀವನ ಕೌಶಲ್ಯಗಳ ತರಬೇತಿ ಕೇಂದ್ರವನ್ನು ಆರಂಭಿಸಿದೆ. ಪ್ರಸ್ತುತವಾಗಿ ಮೈಕ್ರೋಸಾಫ್ಟ್ ಆಫೀಸ್ 365, ಎಡೊಬೆ ಫೋಟೋಶಾಪ್/ ಕಾನ್ವ/ಮೈಕ್ರೋಸಾಫ್ಟ್, ಪಬ್ಲಿಷರ್ ( ಡಿಟಿಪಿ), ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್, ಟ್ಯಾಲಿ ಪ್ರೈಮ್, ಜಿಎಸ್ ಟಿ ಮತ್ತು...
Ad Widget

ಪಂಜ: ಪೌಷ್ಟಿಕ ಆಹಾರ ಸಪ್ತಾಹ ರಾಷ್ಟ್ರೀಯ ಪೋಷಣ್ ಮಾಸಾಚರಣೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಸುಳ್ಯ ತುಳಸಿ ಸ್ತ್ರೀಶಕ್ತಿ ಗೊಂಚಲು ಸಮಿತಿ ಪಂಜ ಗ್ರಾಮ ಪಂಚಾಯತ್ ಪಂಜ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಪೌಷ್ಟಿಕ ಆಹಾರ ಸಪ್ತಾಹ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಮಾತೃವಂದನ ಸಪ್ತಾಹ, ಹೆಣ್ಣು ಶಿಶು ಪ್ರದರ್ಶನ ಕಾರ್ಯಕ್ರಮವು ಪಂಜ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ...

ಬೆಳ್ಳಾರೆ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸೆ.20 ರಂದು ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಅನಿಲ್ ರೈ ಚಾವಡಿಬಾಗಿಲುರವರ ಅಧ್ಯಕ್ಷತೆವಹಿಸಿದರು. ಅವರು ಸಭೆಯಲ್ಲಿ ಭಾಗವಹಿಸಿದವರನ್ನು ಸ್ವಾಗತಿಸಿ ಮಾತನಾಡಿದರು. ಸಂಘವು 224.9 ಕೋಟಿ ವಾರ್ಷಿಕ ವ್ಯವಹಾರ ನಡೆಸಿ ರೂ.48.46 ಲಕ್ಷ ಲಾಭಗಳಿಸಿದೆ. ಸದಸ್ಯರಿಗೆ ಶೇ.8 ಡಿವಿಡೆಂಟ್...

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಗುತ್ತಿಗಾರು ವಲಯ ಅಧ್ಯಕ್ಷರಾಗಿ ಯೋಗೀಶ್ ದೇವ ಆಯ್ಕೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕಿನ ಗುತ್ತಿಗಾರು ವಲಯದ ಗುತ್ತಿಗಾರು, ವಳಲಂಬೆ, ಕಂದ್ರಪ್ಪಾಡಿ, ದೇವ, ಮಾವಿನಕಟ್ಟೆ, ಬಲ್ಕಜೆ, ಮಡಪ್ಪಾಡಿ, ಮೆಟ್ಟಿನಡ್ಕ, ಕಮಿಲ-ಮೊಗ್ರ-ಬಳ್ಳಕ್ಕ, ನಡುಗಲ್ಲು ಮತ್ತು ಹಾಲೆಮಜಲು ಒಕ್ಕೂಟಗಳ ವಲಯ ಅಧ್ಯಕ್ಷರಾಗಿ ದೇವ ಒಕ್ಕೂಟದ ಅಧ್ಯಕ್ಷರಾದ ಯೋಗೀಶ್ ದೇವರವರು ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಗುತ್ತಿಗಾರು ಒಕ್ಕೂಟದ ನಿಕಟ ಪೂರ್ವ...

“ರಿಕಾಲಿಂಗ್ ಅಮರ ಸುಳ್ಯ” ಕೃತಿ ದ.ಕ.ಜಿಲ್ಲಾಧಿಕಾರಿಗಳಿಗೆ ಹಸ್ತಾಂತರ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿತ 'ರಿಕಾಲಿಂಗ್ ಅಮರ ಸುಳ್ಯ' ದಾಖಲಾಧಾರಿತ ಕೃತಿಯ ವಿಶೇಷ ಗೌರವ ಪ್ರತಿಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್ ಸಾರ್, ದ.ಕ. ಜಿಲ್ಲಾ ಒಕ್ಕಲಿಗರ ಸೇವಾ ಸಂಘ, ಮಂಗಳೂರು ಇದರ ಜಿಲ್ಲಾಧ್ಯಕ್ಷ ಲೋಕಯ್ಯ ಗೌಡ ಕೆ., ಭಾರತೀಯ ಸೇನೆಯ ಕಾರ್ಪ್ಸ್ ಆಫ್ ಎಲೆಕ್ನಿಕಲ್ ಆ್ಯಂಡ್ ಮೆಕ್ಯಾನಿಕಲ್...

ಸುಳ್ಯ : ಜೆಡಿಎಸ್ ಪ್ರಮುಖರು ಹಾಗೂ ಘಟಕಾಧ್ಯಕ್ಷರುಗಳ ಸಭೆ

ಸುಳ್ಯ ತಾಲೂಕು ಜನತಾದಳ ಪಕ್ಷದ ಗ್ರಾಮ ಪ್ರಮುಖರ ಹಾಗೂ ವಿವಿಧ ಘಟಕ ಅಧ್ಯಕ್ಷರ ಸಭೆಯು ಸೆ.19 ರಂದು ಪಕ್ಷದ ತಾಲೂಕು ಘಟಕದ ಅಧ್ಯಕ್ಷರಾದ ಸುಕುಮಾರ್ ಕೋಡ್ತುಗುಳಿ ಅವರ ಅಧ್ಯಕ್ಷತೆಯಲ್ಲಿ ಸುಳ್ಯ ಕಾನತ್ತಿಲ ದೇವಮ್ಮ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ಪಕ್ಷ ಸಂಘಟನೆ, ಗ್ರಾಮ ಸಮಿತಿಗಳ ರಚನೆ ಹಾಗೂ ಪಕ್ಷದ ನೂತನ ಕಛೇರಿ ಉದ್ಘಾಟನೆ ಹಾಗೂ ಅಧ್ಯಕ್ಷರ ಪದಗ್ರಹಣ...

ಪೆರುವಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

ಪೆರುವಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಸೆ. 19 ರಂದು ನಡೆಯಿತು.ಸಭಾ ಅಧ್ಯಕ್ಷತೆಯನ್ನು ಜಗನ್ನಾಥ ಪೂಜಾರಿ ವಹಿಸಿದ್ದರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಭೆಗೆ ಬಂದ ಸುತ್ತೋಲೆ, ಸಾರ್ವಜನಿಕರ ಅರ್ಜಿಗಳನ್ನು ಸಭೆಯ ಗಮನಕ್ಕೆ ತಂದರು.ಪಂಚಾಯತ್ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಮಾರಾಟ ಕಂಡುಬಂದಲ್ಲಿ ಅದಕ್ಕೆ ದಂಡ ವಿಧಿಸುವ ಸೂಚನೆಗೆ ಸಭೆಯಲ್ಲಿ ವಿಚಾರ ಪ್ರಸ್ತಾಪವಾಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗಡಿಗೆ ಬರುವುದನ್ನು...

ಸುಳ್ಯ ರೋಟರಿ ಕ್ಲಬ್ ವತಿಯಿಂದ ವಿದ್ಯಾಸಿರಿ ಯೋಜನೆಯಡಿ ಕಾರ್ಯಕ್ರಮ

ಸುಳ್ಯ ರೋಟರಿ ಕ್ಲಬ್ ವತಿಯಿಂದ ವಿದ್ಯಾಸಿರಿ ಯೋಜನೆಯಡಿ ಕಲಿಕಾ ಆಸರೆ ಕಿಟ್ ವಿತರಣೆ,ವೃತ್ತಿ ಮಾರ್ಗದರ್ಶನ ತರಬೇತಿ ಉದ್ಘಾಟನೆ ಹಾಗೂ ಶಾಲಾ ಕೃತಿ ಸಂಪುಟಕ್ಕೆ ಫೈಲ್ ವಿತರಣೆ ರೋಟರಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ರೋ.ಚಂದ್ರಶೇಖರ ಪೇರಾಲು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರೋಟರಿ ಜಿಲ್ಲಾ ರಾಜ್ಯಪಾಲ ರೋ.ಪ್ರಕಾಶ್ ಕಾರಂತ್ ಕಾರ್ಯಕ್ರಮ ಉದ್ದೇಶಿಸಿ...

ಸಂಪಾಜೆ : ನಿವೃತ್ತ ಶಿಕ್ಷಕಿಯರಿಗೆ ಗೌರವಾರ್ಪಣೆ

ಸಂಪಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸೆ. 17ರಂದು ಶಿಕ್ಷಕರ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ 'ಕೀಲಾರು ಶಿಕ್ಷಕರ ನಿಧಿ' ವತಿಯಿಂದ ನಿವೃತ್ತ ಶಿಕ್ಷಕಿಯರಾದ ಶ್ರೀಮತಿ ಯಶೋಧಾ ಎಂ. ಎಸ್. ಹಾಗೂ ಶ್ರೀಮತಿ ಪಾರ್ವತಿ ಎಂ. ರವರಿಗೆ ಸನ್ಮಾನ ಸಮಾರಂಭ ನಡೆಸಲಾಯಿತು. ಸಂಪಾಜೆ ಎಜ್ಯುಕೇಶನಲ್ ಸೊಸೈಟಿ ಸಂಚಾಲಕರಾದ ಎಂ. ಶಂಕರನಾರಾಯಣ ಭಟ್ ರವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ...
Loading posts...

All posts loaded

No more posts

error: Content is protected !!